ಡಿಜೆ ಹಳ್ಳಿ ವರದಿ ಸಿಎಂಗೆ, ಸತ್ಯಶೋಧನಾ ಸಮಿತಿ ತೆರೆದಿಟ್ಟ ಸತ್ಯ!
ಬೆಂಗಳೂರು(ಅ. 01) ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಗಲಭೆಗೆ ಸಂಬಂಧಪಟ್ಟ ಸತ್ಯಶೋಧನಾ ಸಮಿತಿ ಸಲ್ಲಿಸಿದ ವರದಿಯನ್ನು ಸಿಎಂಗೆ ಸಲ್ಲಿಕೆ ಮಾಡಲಾಗಿದೆ. ಕೋರ್ ಕಮೀಟಿ ಸಭೆಯಲ್ಲಿ ಮುಂಬರುವ ಉಪಚುನಾವಣೆ ರಣತಂತ್ರದ ಬಗ್ಗೆಯೂ ಚರ್ಚೆ ಆಗಿದೆ.

<p>ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಸಚಿ ಸಿ. ಟಿ. ರವಿಗೆ ಅಭಿನಂದನೆ ಸಲ್ಲಿಸಲಾಯಿತು</p>
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಸಚಿ ಸಿ. ಟಿ. ರವಿಗೆ ಅಭಿನಂದನೆ ಸಲ್ಲಿಸಲಾಯಿತು
<p>ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಮತ್ತು ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರಿಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. </p>
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಮತ್ತು ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರಿಗೆ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.
<p>ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅರವಿಂದ್ ಲಿಂಬಾವಳಿ ಹಾಜರಿದ್ದರು. </p>
ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅರವಿಂದ್ ಲಿಂಬಾವಳಿ ಹಾಜರಿದ್ದರು.
<p>ಬಿಜೆಪಿ ಕೋರ್ ಕಮೀಟಿ ಸಭೆ ನಡೆದಿದ್ದು ಆರ್ ಆರ್ ನಗರ ಮತ್ತು ಶಿರಾ ಉಪಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ ಮಾಡಿ ಹೈಕಮಾಂಡ್ ಗೆ ಕಳುಹಿಸಿಕೊಡಲಾಗಿದೆ.</p>
ಬಿಜೆಪಿ ಕೋರ್ ಕಮೀಟಿ ಸಭೆ ನಡೆದಿದ್ದು ಆರ್ ಆರ್ ನಗರ ಮತ್ತು ಶಿರಾ ಉಪಚುನಾವಣೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ ಮಾಡಿ ಹೈಕಮಾಂಡ್ ಗೆ ಕಳುಹಿಸಿಕೊಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.