MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಕೋರ್ ಕಮಿಟಿ ಸಭೆಯಲ್ಲಿ ಸಿಎಂಗೆ ಹಲವು ಖಡಕ್ ಸೂಚನೆ ಕೊಟ್ಟ ಉಸ್ತುವಾರಿ..!

ಕೋರ್ ಕಮಿಟಿ ಸಭೆಯಲ್ಲಿ ಸಿಎಂಗೆ ಹಲವು ಖಡಕ್ ಸೂಚನೆ ಕೊಟ್ಟ ಉಸ್ತುವಾರಿ..!

ಬಿಜೆಪಿ ಮಹತ್ವದ ಕೋರ್​ ಕಮಿಟಿ ಮೀಟಿಂಗ್​ ಬೆಳಗಾವಿಯಲ್ಲಿ ನಡೆಯುತ್ತಿದ್ದು, ಇದರಲ್ಲಿ ರಾಜ್ಯ ನೂತನ ಉಸ್ತುವಾರಿ ಅರುಣ್‌ಸಿಂಗ್ ಭಾಗಿಯಾಗಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಈ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟಿಲ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಕೋರ್ ಕಮಿಟಿ ಸದಸ್ಯರ ಜತೆ ಚರ್ಚೆ ಮಾಡುವಾಗ  ಕೆಲ ಮಹತ್ವದ ವಿಷಯ ಪ್ರಸ್ತಾಪವಾಗಿದೆ. ಈ ಬಗ್ಗೆ ಸಿಎಂಗೆ ಅರುಣ್ ಕುಮಾರ್ ಖಡಕ್ ಸೂಚನೆಗಳನ್ನ ಕೊಟ್ಟಿದ್ದಾರೆ. ಅವು ಈ ಕೆಳಗಿನಂತಿವೆ.

1 Min read
Suvarna News
Published : Dec 05 2020, 06:04 PM IST
Share this Photo Gallery
  • FB
  • TW
  • Linkdin
  • Whatsapp
18
<p>2ನೇ ದಿನವಾದ ಇಂದು (ಶನಿವಾರ) ಬೆಳಗಾವಿಯಲ್ಲಿ ಕೋರ್ ಕಮಿಟಿ ಸಭೆಯಲ್ಲಿ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆಯಾದವು.</p>

<p>2ನೇ ದಿನವಾದ ಇಂದು (ಶನಿವಾರ) ಬೆಳಗಾವಿಯಲ್ಲಿ ಕೋರ್ ಕಮಿಟಿ ಸಭೆಯಲ್ಲಿ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆಯಾದವು.</p>

2ನೇ ದಿನವಾದ ಇಂದು (ಶನಿವಾರ) ಬೆಳಗಾವಿಯಲ್ಲಿ ಕೋರ್ ಕಮಿಟಿ ಸಭೆಯಲ್ಲಿ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆಯಾದವು.

28
<p>ಮುಂದಿನ ದಿನಗಳಲ್ಲಿ ನಿಗಮ-ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡುವಾಗ ಮಾಜಿ ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳಿಗೆ ಆದ್ಯತೆ ನೀಡಬೇಕೆಂದು ನೂತನ ರಾಜ್ಯ ಉಸ್ತುವಾರಿ ಅರುಣ್‍ಸಿಂಗ್ ಸೂಚನೆ ಕೊಟ್ಟಿದ್ದಾರೆ.</p>

<p>ಮುಂದಿನ ದಿನಗಳಲ್ಲಿ ನಿಗಮ-ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡುವಾಗ ಮಾಜಿ ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳಿಗೆ ಆದ್ಯತೆ ನೀಡಬೇಕೆಂದು ನೂತನ ರಾಜ್ಯ ಉಸ್ತುವಾರಿ ಅರುಣ್‍ಸಿಂಗ್ ಸೂಚನೆ ಕೊಟ್ಟಿದ್ದಾರೆ.</p>

ಮುಂದಿನ ದಿನಗಳಲ್ಲಿ ನಿಗಮ-ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡುವಾಗ ಮಾಜಿ ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳಿಗೆ ಆದ್ಯತೆ ನೀಡಬೇಕೆಂದು ನೂತನ ರಾಜ್ಯ ಉಸ್ತುವಾರಿ ಅರುಣ್‍ಸಿಂಗ್ ಸೂಚನೆ ಕೊಟ್ಟಿದ್ದಾರೆ.

38
<p>ಬೆಳಗಾವಿಯಲ್ಲಿ ನಡೆಯುತ್ತಿರುವ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟಿಲ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಕೋರ್ ಕಮಿಟಿ ಸದಸ್ಯರ ಜತೆ ಚರ್ಚೆ ಮಾಡುವಾಗ ಈ ವಿಷಯ ಪ್ರಸ್ತಾಪವಾಗಿದೆ.</p>

<p>ಬೆಳಗಾವಿಯಲ್ಲಿ ನಡೆಯುತ್ತಿರುವ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟಿಲ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಕೋರ್ ಕಮಿಟಿ ಸದಸ್ಯರ ಜತೆ ಚರ್ಚೆ ಮಾಡುವಾಗ ಈ ವಿಷಯ ಪ್ರಸ್ತಾಪವಾಗಿದೆ.</p>

ಬೆಳಗಾವಿಯಲ್ಲಿ ನಡೆಯುತ್ತಿರುವ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟಿಲ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಕೋರ್ ಕಮಿಟಿ ಸದಸ್ಯರ ಜತೆ ಚರ್ಚೆ ಮಾಡುವಾಗ ಈ ವಿಷಯ ಪ್ರಸ್ತಾಪವಾಗಿದೆ.

48
<p>ನಿಗಮ-ಮಂಡಳಿಯಲ್ಲಿ ಹಾಲಿ ಶಾಸಕರಿಗೆ ಆದ್ಯತೆ ನೀಡುವ ಬದಲು ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಉಪಾಧ್ಯಕ್ಷರು, ಖಜಾಂಚಿಗಳು ಸೇರಿದಂತೆ ಪದಾಧಿಕಾರಿಗಳಿಗೆ ಸ್ಥಾನ ಕಲ್ಪಿಸಬೇಕೆಂದು ರಾಜ್ಯ ನಾಯಕರು ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ಅರುಣ್‍ಸಿಂಗ್ ಬಾಕಿ ಉಳಿದಿರುವ ನಿಗಮ-ಮಂಡಳಿಗೆ ಅಧ್ಯಕ್ಷರು, ಉಪಾಧ್ಯಕ್ಷರು, ನಾಮ ನಿರ್ದೇಶಕರನ್ನಾಗಿ ಪಕ್ಷದ ಪದಾಧಿಕಾರಿಗಳನ್ನೇ ಪರಿಗಣಿಸಬೇಕು ಎಂದಿದ್ದಾರೆ.</p>

<p>ನಿಗಮ-ಮಂಡಳಿಯಲ್ಲಿ ಹಾಲಿ ಶಾಸಕರಿಗೆ ಆದ್ಯತೆ ನೀಡುವ ಬದಲು ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಉಪಾಧ್ಯಕ್ಷರು, ಖಜಾಂಚಿಗಳು ಸೇರಿದಂತೆ ಪದಾಧಿಕಾರಿಗಳಿಗೆ ಸ್ಥಾನ ಕಲ್ಪಿಸಬೇಕೆಂದು ರಾಜ್ಯ ನಾಯಕರು ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ಅರುಣ್‍ಸಿಂಗ್ ಬಾಕಿ ಉಳಿದಿರುವ ನಿಗಮ-ಮಂಡಳಿಗೆ ಅಧ್ಯಕ್ಷರು, ಉಪಾಧ್ಯಕ್ಷರು, ನಾಮ ನಿರ್ದೇಶಕರನ್ನಾಗಿ ಪಕ್ಷದ ಪದಾಧಿಕಾರಿಗಳನ್ನೇ ಪರಿಗಣಿಸಬೇಕು ಎಂದಿದ್ದಾರೆ.</p>

ನಿಗಮ-ಮಂಡಳಿಯಲ್ಲಿ ಹಾಲಿ ಶಾಸಕರಿಗೆ ಆದ್ಯತೆ ನೀಡುವ ಬದಲು ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಉಪಾಧ್ಯಕ್ಷರು, ಖಜಾಂಚಿಗಳು ಸೇರಿದಂತೆ ಪದಾಧಿಕಾರಿಗಳಿಗೆ ಸ್ಥಾನ ಕಲ್ಪಿಸಬೇಕೆಂದು ರಾಜ್ಯ ನಾಯಕರು ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ಅರುಣ್‍ಸಿಂಗ್ ಬಾಕಿ ಉಳಿದಿರುವ ನಿಗಮ-ಮಂಡಳಿಗೆ ಅಧ್ಯಕ್ಷರು, ಉಪಾಧ್ಯಕ್ಷರು, ನಾಮ ನಿರ್ದೇಶಕರನ್ನಾಗಿ ಪಕ್ಷದ ಪದಾಧಿಕಾರಿಗಳನ್ನೇ ಪರಿಗಣಿಸಬೇಕು ಎಂದಿದ್ದಾರೆ.

58
<p>ಅಲ್ಲದೇ ಯಾವುದೇ ಪ್ರಮುಖ ತೀರ್ಮಾನವಾಗುವಾಗ ಪಕ್ಷದ ವೇದಿಕೆಯಲ್ಲೇ ಅಂತಿಮವಾಗಬೇಕೆಂದು ಖಡಕ್ ಸೂಚನೆ ಕೊಟ್ಟಿದ್ದಾರೆ.</p>

<p>ಅಲ್ಲದೇ ಯಾವುದೇ ಪ್ರಮುಖ ತೀರ್ಮಾನವಾಗುವಾಗ ಪಕ್ಷದ ವೇದಿಕೆಯಲ್ಲೇ ಅಂತಿಮವಾಗಬೇಕೆಂದು ಖಡಕ್ ಸೂಚನೆ ಕೊಟ್ಟಿದ್ದಾರೆ.</p>

ಅಲ್ಲದೇ ಯಾವುದೇ ಪ್ರಮುಖ ತೀರ್ಮಾನವಾಗುವಾಗ ಪಕ್ಷದ ವೇದಿಕೆಯಲ್ಲೇ ಅಂತಿಮವಾಗಬೇಕೆಂದು ಖಡಕ್ ಸೂಚನೆ ಕೊಟ್ಟಿದ್ದಾರೆ.

68
<p>ಪ್ರಮುಖರ ಜತೆ ಚರ್ಚೆ ಮಾಡದೆ ಏಕಪಕ್ಷೀಯವಾಗಿ ತೀರ್ಮಾನ ಮಾಡಬಾರದು. ಇದರಿಂದ ಪಕ್ಷ ಹಾಗೂ ಸರ್ಕಾರದ ನಡುವೆ ಸೌಹಾರ್ದಯುತ ಸಂಬಂಧ ಹಾಳಾಗುತ್ತದೆ ಎಂದು&nbsp; ಸಿಎಂಗೆ ಬಿಎಸ್‌ವೈಗೆ ನಿರ್ದೇಶನ ನೀಡಿದರು.&nbsp;</p>

<p>ಪ್ರಮುಖರ ಜತೆ ಚರ್ಚೆ ಮಾಡದೆ ಏಕಪಕ್ಷೀಯವಾಗಿ ತೀರ್ಮಾನ ಮಾಡಬಾರದು. ಇದರಿಂದ ಪಕ್ಷ ಹಾಗೂ ಸರ್ಕಾರದ ನಡುವೆ ಸೌಹಾರ್ದಯುತ ಸಂಬಂಧ ಹಾಳಾಗುತ್ತದೆ ಎಂದು&nbsp; ಸಿಎಂಗೆ ಬಿಎಸ್‌ವೈಗೆ ನಿರ್ದೇಶನ ನೀಡಿದರು.&nbsp;</p>

ಪ್ರಮುಖರ ಜತೆ ಚರ್ಚೆ ಮಾಡದೆ ಏಕಪಕ್ಷೀಯವಾಗಿ ತೀರ್ಮಾನ ಮಾಡಬಾರದು. ಇದರಿಂದ ಪಕ್ಷ ಹಾಗೂ ಸರ್ಕಾರದ ನಡುವೆ ಸೌಹಾರ್ದಯುತ ಸಂಬಂಧ ಹಾಳಾಗುತ್ತದೆ ಎಂದು  ಸಿಎಂಗೆ ಬಿಎಸ್‌ವೈಗೆ ನಿರ್ದೇಶನ ನೀಡಿದರು. 

78
<p>ಇತ್ತೀಚೆಗೆ ಬಿಜೆಪಿ ಕಾರ್ಯಕರ್ತರಿಗೇ ಪ್ರಮುಖ ಆದ್ಯತೆ ನೀಡುತ್ತಿದೆ. ರಾಜ್ಯಸಭೆ, ವಿಧಾನ ಪರಿಷತ್‍ಗೆ ನಾಮಕರಣ ಸೇರಿದಂತೆ ಪದಾಧಿಕಾರಿಗಳಿಗೆ ಅಗ್ರಸ್ಥಾನ. ಕಾರ್ಯಕರ್ತರಿಂದಲೇ ಪಕ್ಷ ಬೆಳೆಯುವುದರಿಂದ ಅವರನ್ನು ಯಾವ ಹಂತದಲ್ಲೂ ಕಡೆಗಣಿಸಬಾರದು ಎಂದು ಅರುಣ್ ಸಿಂಗ್ ಖಡಕ್ ಆಗಿ ರಾಜ್ಯ ನಾಯಕರುಗಳಿಗೆ ತಿಳಿಸಿದರು.</p>

<p>ಇತ್ತೀಚೆಗೆ ಬಿಜೆಪಿ ಕಾರ್ಯಕರ್ತರಿಗೇ ಪ್ರಮುಖ ಆದ್ಯತೆ ನೀಡುತ್ತಿದೆ. ರಾಜ್ಯಸಭೆ, ವಿಧಾನ ಪರಿಷತ್‍ಗೆ ನಾಮಕರಣ ಸೇರಿದಂತೆ ಪದಾಧಿಕಾರಿಗಳಿಗೆ ಅಗ್ರಸ್ಥಾನ. ಕಾರ್ಯಕರ್ತರಿಂದಲೇ ಪಕ್ಷ ಬೆಳೆಯುವುದರಿಂದ ಅವರನ್ನು ಯಾವ ಹಂತದಲ್ಲೂ ಕಡೆಗಣಿಸಬಾರದು ಎಂದು ಅರುಣ್ ಸಿಂಗ್ ಖಡಕ್ ಆಗಿ ರಾಜ್ಯ ನಾಯಕರುಗಳಿಗೆ ತಿಳಿಸಿದರು.</p>

ಇತ್ತೀಚೆಗೆ ಬಿಜೆಪಿ ಕಾರ್ಯಕರ್ತರಿಗೇ ಪ್ರಮುಖ ಆದ್ಯತೆ ನೀಡುತ್ತಿದೆ. ರಾಜ್ಯಸಭೆ, ವಿಧಾನ ಪರಿಷತ್‍ಗೆ ನಾಮಕರಣ ಸೇರಿದಂತೆ ಪದಾಧಿಕಾರಿಗಳಿಗೆ ಅಗ್ರಸ್ಥಾನ. ಕಾರ್ಯಕರ್ತರಿಂದಲೇ ಪಕ್ಷ ಬೆಳೆಯುವುದರಿಂದ ಅವರನ್ನು ಯಾವ ಹಂತದಲ್ಲೂ ಕಡೆಗಣಿಸಬಾರದು ಎಂದು ಅರುಣ್ ಸಿಂಗ್ ಖಡಕ್ ಆಗಿ ರಾಜ್ಯ ನಾಯಕರುಗಳಿಗೆ ತಿಳಿಸಿದರು.

88
<p>ಮುಂದಿನ ದಿನಗಳಲ್ಲಿ ರಾಜ್ಯಘಟಕದ ನಾಯಕರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗೂ ಅರುಣ್‍ಸಿಂಗ್ ನಿರ್ದೇಶನ ನೀಡಿದ್ದಾರೆ.</p>

<p>ಮುಂದಿನ ದಿನಗಳಲ್ಲಿ ರಾಜ್ಯಘಟಕದ ನಾಯಕರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗೂ ಅರುಣ್‍ಸಿಂಗ್ ನಿರ್ದೇಶನ ನೀಡಿದ್ದಾರೆ.</p>

ಮುಂದಿನ ದಿನಗಳಲ್ಲಿ ರಾಜ್ಯಘಟಕದ ನಾಯಕರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗೂ ಅರುಣ್‍ಸಿಂಗ್ ನಿರ್ದೇಶನ ನೀಡಿದ್ದಾರೆ.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved