ಕೋರ್ ಕಮಿಟಿ ಸಭೆಯಲ್ಲಿ ಸಿಎಂಗೆ ಹಲವು ಖಡಕ್ ಸೂಚನೆ ಕೊಟ್ಟ ಉಸ್ತುವಾರಿ..!
First Published Dec 5, 2020, 6:04 PM IST
ಬಿಜೆಪಿ ಮಹತ್ವದ ಕೋರ್ ಕಮಿಟಿ ಮೀಟಿಂಗ್ ಬೆಳಗಾವಿಯಲ್ಲಿ ನಡೆಯುತ್ತಿದ್ದು, ಇದರಲ್ಲಿ ರಾಜ್ಯ ನೂತನ ಉಸ್ತುವಾರಿ ಅರುಣ್ಸಿಂಗ್ ಭಾಗಿಯಾಗಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಈ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟಿಲ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಕೋರ್ ಕಮಿಟಿ ಸದಸ್ಯರ ಜತೆ ಚರ್ಚೆ ಮಾಡುವಾಗ ಕೆಲ ಮಹತ್ವದ ವಿಷಯ ಪ್ರಸ್ತಾಪವಾಗಿದೆ. ಈ ಬಗ್ಗೆ ಸಿಎಂಗೆ ಅರುಣ್ ಕುಮಾರ್ ಖಡಕ್ ಸೂಚನೆಗಳನ್ನ ಕೊಟ್ಟಿದ್ದಾರೆ. ಅವು ಈ ಕೆಳಗಿನಂತಿವೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?