ಕಡಲ ಕಿನಾರೆ ಗೋವಾದಲ್ಲಿ ಲಕ್ಷ್ಮೀ ಹೆಬ್ಟಾಳಕರ್ ಪುತ್ರನ ಅದ್ಧೂರಿ ಮದುವೆಯ ಫೋಟೋಸ್
ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಟಾಳಕರ್ ಅವರ ಪುತ್ರ ಮೃಣಾಲ್ ಹಾಗೂ ಭದ್ರಾವತಿಯ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಸಹೋದರ ಬಿ.ಕೆ.ಶಿವಕುಮಾರ ಪುತ್ರಿ ಡಾ|ಹೀತಾ ಅವರ ಮದುವೆ ಸಮಾರಂಭ ಕಡಲ ಕಿನಾರೆ ಗೋವಾದ ಲೀಲಾ ಪ್ಯಾಲೆಸ್ ರೆಸಾರ್ಟ್ನಲ್ಲಿ ಶುಕ್ರವಾರ ಅದ್ಧೂರಿಯಾಗಿ ನೆರವೇರಿತು. ಈ ಗ್ರ್ಯಾಂಡ್ ಮ್ಯಾರೇಜ್ ಪಾರ್ಟಿಯಲ್ಲಿ ಗಣ್ಯರು ಭಾಗವಹಿಸಿದು, ಅದರ ಫೋಟೋಸ್ ಇಲ್ಲಿವೆ.
1 Min read
Share this Photo Gallery
- FB
- TW
- Linkdin
Follow Us
15

<p>ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಟಾಳಕರ್ ಅವರ ಪುತ್ರ ಮೃಣಾಲ್ ಹಾಗೂ ಭದ್ರಾವತಿಯ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಸಹೋದರ ಬಿ.ಕೆ.ಶಿವಕುಮಾರ ಪುತ್ರಿ ಡಾ|ಹೀತಾ ಅವರ ಅದ್ಧೂರಿ ಮದುವೆ</p>
ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಟಾಳಕರ್ ಅವರ ಪುತ್ರ ಮೃಣಾಲ್ ಹಾಗೂ ಭದ್ರಾವತಿಯ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಸಹೋದರ ಬಿ.ಕೆ.ಶಿವಕುಮಾರ ಪುತ್ರಿ ಡಾ|ಹೀತಾ ಅವರ ಅದ್ಧೂರಿ ಮದುವೆ
25
<p>ಕಡಲ ಕಿನಾರೆ ಗೋವಾದ ಲೀಲಾ ಪ್ಯಾಲೆಸ್ ರೆಸಾರ್ಟ್ನಲ್ಲಿ ಶುಕ್ರವಾರ ಅದ್ಧೂರಿಯಾಗಿ ನೆರವೇರಿದ್ದು, ಕರ್ನಾಟಕದ ರಾಜಕೀಯ ನಾಯಕರು ಭಾಗವಹಿಸಿ ನೂತನ ವಧು-ವರರಿಗೆ ಶುಭ ಹಾರೈಸಿದರು.</p>
ಕಡಲ ಕಿನಾರೆ ಗೋವಾದ ಲೀಲಾ ಪ್ಯಾಲೆಸ್ ರೆಸಾರ್ಟ್ನಲ್ಲಿ ಶುಕ್ರವಾರ ಅದ್ಧೂರಿಯಾಗಿ ನೆರವೇರಿದ್ದು, ಕರ್ನಾಟಕದ ರಾಜಕೀಯ ನಾಯಕರು ಭಾಗವಹಿಸಿ ನೂತನ ವಧು-ವರರಿಗೆ ಶುಭ ಹಾರೈಸಿದರು.
35
<p>ಈ ಮದುವೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ, ಶಾಸಕ ಯುಟಿ ಖಾದರ್ ಸೇರಿದಂತೆ ಹಲವು ನಾಯಕರು ಭಾಗವಹಿಸಿರುವುದು.</p>
ಈ ಮದುವೆ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ, ಶಾಸಕ ಯುಟಿ ಖಾದರ್ ಸೇರಿದಂತೆ ಹಲವು ನಾಯಕರು ಭಾಗವಹಿಸಿರುವುದು.
45
<p>ಇನ್ನೂ ಈ ಅದ್ಧೂರಿ ಮದುವೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಾಲ್ಗೊಂಡರು.</p>
ಇನ್ನೂ ಈ ಅದ್ಧೂರಿ ಮದುವೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಾಲ್ಗೊಂಡರು.
55
<p>ಸ್ವಾಮೀಜಿಳು ಸಹ ಈ ಮದುವೆಗೆ ಆಗಮನಿಸಿ ಹೋಸ ಜೀವನಕ್ಕೆ ಕಾಲಿಡುತ್ತಿರುವ ನೂತನ ವಧು-ವರನಿಗೆ ಆಶೀರ್ವಾಧ ಮಾಡಿದರು.</p>
ಸ್ವಾಮೀಜಿಳು ಸಹ ಈ ಮದುವೆಗೆ ಆಗಮನಿಸಿ ಹೋಸ ಜೀವನಕ್ಕೆ ಕಾಲಿಡುತ್ತಿರುವ ನೂತನ ವಧು-ವರನಿಗೆ ಆಶೀರ್ವಾಧ ಮಾಡಿದರು.