MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಸಿದ್ದು ಆರೋಗ್ಯ ವಿಚಾರಿಸಿದ ವಿವಿಧ ಮಠಾಧೀಶರು: ಮತ್ತೊಂದೆಡೆ ವಿಶೇಷ ಪೂಜೆ

ಸಿದ್ದು ಆರೋಗ್ಯ ವಿಚಾರಿಸಿದ ವಿವಿಧ ಮಠಾಧೀಶರು: ಮತ್ತೊಂದೆಡೆ ವಿಶೇಷ ಪೂಜೆ

ಹೃದಯ ಸಂಬಂಧಿ ಕಾಯಿಲೆಯಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದತೆ ರಾಜಕೀಯ ಮುಖಂಡರು ಚೇತರಿಸಿಕೊಳ್ಳುತ್ತಿರುವ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ್ದಾರೆ.  ಇನ್ನೊಂದು ಕಡೆ  ಸ್ವಕ್ಷೇತ್ರದಲ್ಲಿ ಸಿದ್ದರಾಮಯ್ಯನವರು ಬೇಗ ಗುಣಮುಖರಾಗಲಿ ಅಂತಾ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ಇಂದು [ಶುಕ್ರವಾರ] 2ನೇ ದಿನ ಟೀಂ  ಇಂಡಿಯಾ ಮಾಜಿ ನಾಯಕ ಅನಿಲ್ ಕುಂಬ್ಳೆ ಆಸ್ಪತ್ರೆಗೆ ಭೇಟಿ ನೀಡಿ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದರು. ಹಾಗೂ ವಿವಿಧ ಸಮುದಾಯದ ಮಠಾಧೀಶರು ಆಸ್ಪತ್ರೆಗೆ ಭೇಟಿ ನೀಡಿ ಸಿದ್ದರಾಮಯ್ಯನವರ ಯೋಗಕ್ಷೆಮ ವಿಚಾರಿಸಿ ಬೇಗ ಗುಣಮುಖರಾಗಲೆಂದು ಆಶೀರ್ವಾದಿಸಿದರು. ಅಷ್ಟೇ ಅಲ್ಲದೇ ತಾತನನ್ನು ಮಾತನಾಡಿಸಲು ದಿವಂಗತ ರಾಕೇಶ್ ಸಿದ್ದರಾಮಯ್ಯ ಪುತ್ರ ಸಹ ಓಡೋಡಿ ಆಸ್ಪತ್ರೆಗೆ ಬಂದಿದ್ದಾನೆ. ಯಾರೆಲ್ಲ ಬಂದಿದ್ದರು ಎನ್ನುವುದನ್ನು ಚಿತ್ರಗಳಲ್ಲಿ ನೋಡಿ..

1 Min read
Suvarna News
Published : Dec 13 2019, 08:24 PM IST
Share this Photo Gallery
  • FB
  • TW
  • Linkdin
  • Whatsapp
110
ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಖಾಸಗಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದ ಶ್ರೀ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ.

ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಖಾಸಗಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದ ಶ್ರೀ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ.

ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಖಾಸಗಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದ ಶ್ರೀ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ.
210
ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅವರು ಆಸ್ಪತ್ರೆಯಲ್ಲಿ ಸಿದ್ದರಾಮಯ್ಯನವರಿಗೆ ಆಶೀರ್ವಾದಿಸಿದರು.

ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅವರು ಆಸ್ಪತ್ರೆಯಲ್ಲಿ ಸಿದ್ದರಾಮಯ್ಯನವರಿಗೆ ಆಶೀರ್ವಾದಿಸಿದರು.

ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅವರು ಆಸ್ಪತ್ರೆಯಲ್ಲಿ ಸಿದ್ದರಾಮಯ್ಯನವರಿಗೆ ಆಶೀರ್ವಾದಿಸಿದರು.
310
ಸಿದ್ದರಾಮಯ್ಯನವರನ್ನ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀಗಳು

ಸಿದ್ದರಾಮಯ್ಯನವರನ್ನ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀಗಳು

ಸಿದ್ದರಾಮಯ್ಯನವರನ್ನ ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀಗಳು
410
ಆಸ್ಪತ್ರೆಯಲ್ಲಿ ಸಿದ್ದರಾಮಯ್ಯನವರ ಕೈ ಹಿಡಿದು ಯೋಗ ಕ್ಷೇಮ ವಿಚಾರಿಸಿದ ವಿವಿಧ ಮಠಾಧೀಶರು

ಆಸ್ಪತ್ರೆಯಲ್ಲಿ ಸಿದ್ದರಾಮಯ್ಯನವರ ಕೈ ಹಿಡಿದು ಯೋಗ ಕ್ಷೇಮ ವಿಚಾರಿಸಿದ ವಿವಿಧ ಮಠಾಧೀಶರು

ಆಸ್ಪತ್ರೆಯಲ್ಲಿ ಸಿದ್ದರಾಮಯ್ಯನವರ ಕೈ ಹಿಡಿದು ಯೋಗ ಕ್ಷೇಮ ವಿಚಾರಿಸಿದ ವಿವಿಧ ಮಠಾಧೀಶರು
510
ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕುಂಚಟಿಗ ಗುರುಪೀಠದ ಜಗದ್ಗುರು ಶ್ರೀ ಡಾ.ಶಾಂತವೀರ ಸ್ವಾಮೀಜಿ, ಹೊಸದುರ್ಗ ಶಾಖೆ ಕನಕ ಗುರುಪೀಠದ ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಬೆಂಗಳೂರಿನ ರಾಮಾನುಜ ಮಠದ ಶ್ರೀ ತ್ರಿದಂಡಿ ವೆಂಕಟ ರಾಮಾನುಜ ಜಿಯರ್ ಸ್ವಾಮೀಜಿ, ಸಿದ್ದರಾಮಯ್ಯನವರ ಆರೋಗ್ಯ ವಿಚಾರಿಸಿದರು.

ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕುಂಚಟಿಗ ಗುರುಪೀಠದ ಜಗದ್ಗುರು ಶ್ರೀ ಡಾ.ಶಾಂತವೀರ ಸ್ವಾಮೀಜಿ, ಹೊಸದುರ್ಗ ಶಾಖೆ ಕನಕ ಗುರುಪೀಠದ ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಬೆಂಗಳೂರಿನ ರಾಮಾನುಜ ಮಠದ ಶ್ರೀ ತ್ರಿದಂಡಿ ವೆಂಕಟ ರಾಮಾನುಜ ಜಿಯರ್ ಸ್ವಾಮೀಜಿ, ಸಿದ್ದರಾಮಯ್ಯನವರ ಆರೋಗ್ಯ ವಿಚಾರಿಸಿದರು.

ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕುಂಚಟಿಗ ಗುರುಪೀಠದ ಜಗದ್ಗುರು ಶ್ರೀ ಡಾ.ಶಾಂತವೀರ ಸ್ವಾಮೀಜಿ, ಹೊಸದುರ್ಗ ಶಾಖೆ ಕನಕ ಗುರುಪೀಠದ ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಬೆಂಗಳೂರಿನ ರಾಮಾನುಜ ಮಠದ ಶ್ರೀ ತ್ರಿದಂಡಿ ವೆಂಕಟ ರಾಮಾನುಜ ಜಿಯರ್ ಸ್ವಾಮೀಜಿ, ಸಿದ್ದರಾಮಯ್ಯನವರ ಆರೋಗ್ಯ ವಿಚಾರಿಸಿದರು.
610
ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶೃಂಗೇರಿ ಕ್ಷೇತ್ರದ ಶಾಸಕರಾದ ಟಿಡಿ ರಾಜೇಗೌಡರು ಭೇಟಿ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು

ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶೃಂಗೇರಿ ಕ್ಷೇತ್ರದ ಶಾಸಕರಾದ ಟಿಡಿ ರಾಜೇಗೌಡರು ಭೇಟಿ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು

ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶೃಂಗೇರಿ ಕ್ಷೇತ್ರದ ಶಾಸಕರಾದ ಟಿಡಿ ರಾಜೇಗೌಡರು ಭೇಟಿ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು
710
ಮಾಜಿ ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ.ಜಯಚಂದ್ರ ಅವರು ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗಿ ಎಂದು ಹಾರೈಸಿದರು.

ಮಾಜಿ ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ.ಜಯಚಂದ್ರ ಅವರು ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗಿ ಎಂದು ಹಾರೈಸಿದರು.

ಮಾಜಿ ಕಾನೂನು ಮತ್ತು ಸಂಸದೀಯ ಸಚಿವ ಟಿ.ಬಿ.ಜಯಚಂದ್ರ ಅವರು ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗಿ ಎಂದು ಹಾರೈಸಿದರು.
810
ಕಾಂಗ್ರೆಸ್ ತೊರೆದು ಹಿರೇಕೆರೂರು ಬೈ ಎಲೆಕ್ಷನ್ ನಲ್ಲಿ ಬಿಜೆಪಿಯಿಂದ ಗೆದ್ದ ಬಿ.ಸಿ.ಪಾಟೀಲ್ ಅವರು ಸಿದ್ದರಾಮಯ್ಯ ಅವರನ್ನು ನೋಡಲು ಆಸ್ಪತ್ರೆಗೆ ಆಗಮಿಸಿದರು.

ಕಾಂಗ್ರೆಸ್ ತೊರೆದು ಹಿರೇಕೆರೂರು ಬೈ ಎಲೆಕ್ಷನ್ ನಲ್ಲಿ ಬಿಜೆಪಿಯಿಂದ ಗೆದ್ದ ಬಿ.ಸಿ.ಪಾಟೀಲ್ ಅವರು ಸಿದ್ದರಾಮಯ್ಯ ಅವರನ್ನು ನೋಡಲು ಆಸ್ಪತ್ರೆಗೆ ಆಗಮಿಸಿದರು.

ಕಾಂಗ್ರೆಸ್ ತೊರೆದು ಹಿರೇಕೆರೂರು ಬೈ ಎಲೆಕ್ಷನ್ ನಲ್ಲಿ ಬಿಜೆಪಿಯಿಂದ ಗೆದ್ದ ಬಿ.ಸಿ.ಪಾಟೀಲ್ ಅವರು ಸಿದ್ದರಾಮಯ್ಯ ಅವರನ್ನು ನೋಡಲು ಆಸ್ಪತ್ರೆಗೆ ಆಗಮಿಸಿದರು.
910
ಒಂದು ಕಡೆ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ನಾಯಕರ ದಂಡೆ ಹರಿದುಬಂದ್ರೆ, ಇನ್ನೊಂದು ಕಡೆ ಸ್ವಕ್ಷೇತ್ರದಲ್ಲಿ ಸಿದ್ದರಾಮಯ್ಯನವರು ಬೇಗ ಗುಣಮುಖರಾಗಲಿ ಅಂತಾ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.

ಒಂದು ಕಡೆ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ನಾಯಕರ ದಂಡೆ ಹರಿದುಬಂದ್ರೆ, ಇನ್ನೊಂದು ಕಡೆ ಸ್ವಕ್ಷೇತ್ರದಲ್ಲಿ ಸಿದ್ದರಾಮಯ್ಯನವರು ಬೇಗ ಗುಣಮುಖರಾಗಲಿ ಅಂತಾ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.

ಒಂದು ಕಡೆ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ನಾಯಕರ ದಂಡೆ ಹರಿದುಬಂದ್ರೆ, ಇನ್ನೊಂದು ಕಡೆ ಸ್ವಕ್ಷೇತ್ರದಲ್ಲಿ ಸಿದ್ದರಾಮಯ್ಯನವರು ಬೇಗ ಗುಣಮುಖರಾಗಲಿ ಅಂತಾ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.
1010
ಸಿದ್ದರಾಮಯ್ಯನವರು ಶೀಘ್ರ ಗುಣಮುಖರಾಗಲೆಂದು ಸ್ವಕ್ಷೇತ್ರದ ಅವರ ಅಭಿಮಾನಿಗಳು ಬಾದಾಮಿಯ ಬನಶಂಕರಿ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ದೀರ್ಘದಂಡ ನಮಸ್ಕಾರ ಹಾಕಿದ್ರು.

ಸಿದ್ದರಾಮಯ್ಯನವರು ಶೀಘ್ರ ಗುಣಮುಖರಾಗಲೆಂದು ಸ್ವಕ್ಷೇತ್ರದ ಅವರ ಅಭಿಮಾನಿಗಳು ಬಾದಾಮಿಯ ಬನಶಂಕರಿ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ದೀರ್ಘದಂಡ ನಮಸ್ಕಾರ ಹಾಕಿದ್ರು.

ಸಿದ್ದರಾಮಯ್ಯನವರು ಶೀಘ್ರ ಗುಣಮುಖರಾಗಲೆಂದು ಸ್ವಕ್ಷೇತ್ರದ ಅವರ ಅಭಿಮಾನಿಗಳು ಬಾದಾಮಿಯ ಬನಶಂಕರಿ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ದೀರ್ಘದಂಡ ನಮಸ್ಕಾರ ಹಾಕಿದ್ರು.

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved