MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಬೈ ಎಲೆಕ್ಷನ್ ಸೋಲಿನ ಬಳಿಕ ವಿಶೇಷ ಸ್ಥಳಕ್ಕೆ ಡಿಕೆ ಶಿವಕುಮಾರ್ ಭೇಟಿ

ಬೈ ಎಲೆಕ್ಷನ್ ಸೋಲಿನ ಬಳಿಕ ವಿಶೇಷ ಸ್ಥಳಕ್ಕೆ ಡಿಕೆ ಶಿವಕುಮಾರ್ ಭೇಟಿ

ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲುಕಂಡಿದೆ. ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಅಗ್ನಿ ಪರೀಕ್ಷೆಯಲ್ಲಿ ಮುಖಭಂಗ ಅನುಭವಿಸಿರುವ ಡಿಕೆ ಶಿವಕುಮಾರ್ ವಿಶೇಷ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ.

1 Min read
Suvarna News
Published : Nov 13 2020, 06:58 PM IST
Share this Photo Gallery
  • FB
  • TW
  • Linkdin
  • Whatsapp
16
<p>ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಮ್ಮ ವಿಶೇಷ ಸ್ಥಳಕ್ಕೆ ಭೇಟಿ ನೀಡಿದ್ದಾರೆ.</p>

<p>ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಮ್ಮ ವಿಶೇಷ ಸ್ಥಳಕ್ಕೆ ಭೇಟಿ ನೀಡಿದ್ದಾರೆ.</p>

ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಮ್ಮ ವಿಶೇಷ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

26
<p>ಕನಕಪುರದ ಕಬ್ಬಾಳಮ್ಮ ದೇವಸ್ಥಾನಕ್ಕೆ ಡಿ‌.ಕೆ.ಶಿವಕುಮಾರ್ ಕುಟುಂಬ ಸಮೇತರಾಗಿ ಭೇಟಿ ನೀಡಿ ಪೂಜೆ ಸಲ್ಲಿಸಿದರು.</p>

<p>ಕನಕಪುರದ ಕಬ್ಬಾಳಮ್ಮ ದೇವಸ್ಥಾನಕ್ಕೆ ಡಿ‌.ಕೆ.ಶಿವಕುಮಾರ್ ಕುಟುಂಬ ಸಮೇತರಾಗಿ ಭೇಟಿ ನೀಡಿ ಪೂಜೆ ಸಲ್ಲಿಸಿದರು.</p>

ಕನಕಪುರದ ಕಬ್ಬಾಳಮ್ಮ ದೇವಸ್ಥಾನಕ್ಕೆ ಡಿ‌.ಕೆ.ಶಿವಕುಮಾರ್ ಕುಟುಂಬ ಸಮೇತರಾಗಿ ಭೇಟಿ ನೀಡಿ ಪೂಜೆ ಸಲ್ಲಿಸಿದರು.

36
<p>ಸಾತನೂರು ಸಮೀಪದ ಕಬ್ಬಾಳಮ್ಮ ಡಿಕೆ ಶಿವಕುಮಾರ್‌ ಕುಟುಂಬದ ಮನೆ ದೇವರು.</p>

<p>ಸಾತನೂರು ಸಮೀಪದ ಕಬ್ಬಾಳಮ್ಮ ಡಿಕೆ ಶಿವಕುಮಾರ್‌ ಕುಟುಂಬದ ಮನೆ ದೇವರು.</p>

ಸಾತನೂರು ಸಮೀಪದ ಕಬ್ಬಾಳಮ್ಮ ಡಿಕೆ ಶಿವಕುಮಾರ್‌ ಕುಟುಂಬದ ಮನೆ ದೇವರು.

46
<p>ಸಂಕಷ್ಟ &nbsp;ಬಂದಾಗ ಡಿಕೆ ಶಿವಕುಮಾರ್‌ ಅವರು ಹೆಚ್ಚಾಗಿ ಕಬ್ಬಾಳಮ್ಮ ಮೊರೆ ಹೋಗುತ್ತಾರೆ.</p>

<p>ಸಂಕಷ್ಟ &nbsp;ಬಂದಾಗ ಡಿಕೆ ಶಿವಕುಮಾರ್‌ ಅವರು ಹೆಚ್ಚಾಗಿ ಕಬ್ಬಾಳಮ್ಮ ಮೊರೆ ಹೋಗುತ್ತಾರೆ.</p>

ಸಂಕಷ್ಟ  ಬಂದಾಗ ಡಿಕೆ ಶಿವಕುಮಾರ್‌ ಅವರು ಹೆಚ್ಚಾಗಿ ಕಬ್ಬಾಳಮ್ಮ ಮೊರೆ ಹೋಗುತ್ತಾರೆ.

56
<p>ಸಾತನೂರು ಸಮೀಪದ ಕಬ್ಬಾಳಮ್ಮ ಡಿಕೆಶಿ ಕುಟುಂಬದ ಮನೆ ದೇವರು. ಡಿಕೆಶಿ ಈ ದೇಗುಲಕ್ಕೆ ಹೆಚ್ಚು ಬಾರಿ ಭೇಟಿ ನೀಡಿದ್ದುಂಟು</p>

<p>ಸಾತನೂರು ಸಮೀಪದ ಕಬ್ಬಾಳಮ್ಮ ಡಿಕೆಶಿ ಕುಟುಂಬದ ಮನೆ ದೇವರು. ಡಿಕೆಶಿ ಈ ದೇಗುಲಕ್ಕೆ ಹೆಚ್ಚು ಬಾರಿ ಭೇಟಿ ನೀಡಿದ್ದುಂಟು</p>

ಸಾತನೂರು ಸಮೀಪದ ಕಬ್ಬಾಳಮ್ಮ ಡಿಕೆಶಿ ಕುಟುಂಬದ ಮನೆ ದೇವರು. ಡಿಕೆಶಿ ಈ ದೇಗುಲಕ್ಕೆ ಹೆಚ್ಚು ಬಾರಿ ಭೇಟಿ ನೀಡಿದ್ದುಂಟು

66
<p>ಈಗ ತಮ್ಮ ನೇತೃತ್ವದಲ್ಲಿ ನಡೆದ&nbsp;ಎರಡೂ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋತಿರುವುದರಿಂದ ಹಾಗೂ ಮುಂಬರುವ ಬೈ ಎಲೆಕ್ಷನ್‌ನಲ್ಲಿ ಗೆಲ್ಲಿಸುವಂತೆ ಕಬಾಳಮ್ಮನ ಮೊರೆ ಹೋಗಿದ್ದಾರೆ.</p>

<p>ಈಗ ತಮ್ಮ ನೇತೃತ್ವದಲ್ಲಿ ನಡೆದ&nbsp;ಎರಡೂ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋತಿರುವುದರಿಂದ ಹಾಗೂ ಮುಂಬರುವ ಬೈ ಎಲೆಕ್ಷನ್‌ನಲ್ಲಿ ಗೆಲ್ಲಿಸುವಂತೆ ಕಬಾಳಮ್ಮನ ಮೊರೆ ಹೋಗಿದ್ದಾರೆ.</p>

ಈಗ ತಮ್ಮ ನೇತೃತ್ವದಲ್ಲಿ ನಡೆದ ಎರಡೂ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋತಿರುವುದರಿಂದ ಹಾಗೂ ಮುಂಬರುವ ಬೈ ಎಲೆಕ್ಷನ್‌ನಲ್ಲಿ ಗೆಲ್ಲಿಸುವಂತೆ ಕಬಾಳಮ್ಮನ ಮೊರೆ ಹೋಗಿದ್ದಾರೆ.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved