MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಆಮ್ಲಜನಕದ ಕೊರತೆ ನೀಗಿಸಲು ಆಕ್ಸಿಜನ್ ಪ್ಲಾಂಟ್‌ಗೆ ಸತೀಶ್ ಜಾರಕಿಹೊಳಿ ಭೇಟಿ

ಆಮ್ಲಜನಕದ ಕೊರತೆ ನೀಗಿಸಲು ಆಕ್ಸಿಜನ್ ಪ್ಲಾಂಟ್‌ಗೆ ಸತೀಶ್ ಜಾರಕಿಹೊಳಿ ಭೇಟಿ

ಕೊರೋನಾ ವೈರಸ್ ಬಿಕ್ಕಟ್ಟಿನ ಮಧ್ಯೆ, ದೇಶದಲ್ಲಿ ಆಮ್ಲಜನಕದ ಕೊರತೆಯನ್ನು ನೀಗಿಸಲು ಯುದ್ಧದ ಹಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆಇನ್ನೂ ಕರ್ನಾಟಕದಲ್ಲೂ ಸಹ ಮಹಾಮಾರಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಬೆನ್ನಲ್ಲೇ ಆಕ್ಸಿಜನ್ ಅಭಾವ ಎದುರಾಗಿದೆ. ಈ ಹಿನ್ನೆಲೆಯಲ್ಲಿ  ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಕಾಕತಿಯಲ್ಲಿರುವ ಬೆಳಗಾವಿ ಆಕ್ಸಿಜನ್ ಪ್ಲಾಂಟ್‌ಗೆ ಭೇಟಿ ನೀಡಿ ಮಾಹಿತಿ ಪಡೆದರು.

1 Min read
Suvarna News
Published : Apr 24 2021, 03:52 PM IST
Share this Photo Gallery
  • FB
  • TW
  • Linkdin
  • Whatsapp
15
<p>ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಕಾಕತಿಯಲ್ಲಿರುವ ಬೆಳಗಾವಿ ಆಕ್ಸಿಜನ್ ಪ್ಲಾಂಟ್‌’ ಗೆ ಭೇಟಿ ನೀಡಿ ಮಾಹಿತಿ ಪಡೆದರು.</p>

<p>ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಕಾಕತಿಯಲ್ಲಿರುವ ಬೆಳಗಾವಿ ಆಕ್ಸಿಜನ್ ಪ್ಲಾಂಟ್‌’ ಗೆ ಭೇಟಿ ನೀಡಿ ಮಾಹಿತಿ ಪಡೆದರು.</p>

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಕಾಕತಿಯಲ್ಲಿರುವ ಬೆಳಗಾವಿ ಆಕ್ಸಿಜನ್ ಪ್ಲಾಂಟ್‌’ ಗೆ ಭೇಟಿ ನೀಡಿ ಮಾಹಿತಿ ಪಡೆದರು.

25
<p>ಈ ಸಂದರ್ಭದಲ್ಲಿ ಪ್ಲಾಂಟ್ ನಲ್ಲಿನ ಆಕ್ಸಿಜನ್ ಸಿಲಿಂಡರ್ ಗಳ ಸಂಗ್ರಹಣೆ ಹಾಗೂ ಸಾಮರ್ಥ್ಯದ ಬಗ್ಗೆ ಪರಿಶೀಲನೆ ನಡೆಸಿ ಪ್ಲಾಂಟ್ ಗೆ ಆಕ್ಸಿಜನ್ ಸರಬರಾಜು ಮಾಡುವ ಮೂಲಗಳ ಬಗ್ಗೆ ಮಾಹಿತಿ ಪಡೆದುಕೊಂಡರು.</p>

<p>ಈ ಸಂದರ್ಭದಲ್ಲಿ ಪ್ಲಾಂಟ್ ನಲ್ಲಿನ ಆಕ್ಸಿಜನ್ ಸಿಲಿಂಡರ್ ಗಳ ಸಂಗ್ರಹಣೆ ಹಾಗೂ ಸಾಮರ್ಥ್ಯದ ಬಗ್ಗೆ ಪರಿಶೀಲನೆ ನಡೆಸಿ ಪ್ಲಾಂಟ್ ಗೆ ಆಕ್ಸಿಜನ್ ಸರಬರಾಜು ಮಾಡುವ ಮೂಲಗಳ ಬಗ್ಗೆ ಮಾಹಿತಿ ಪಡೆದುಕೊಂಡರು.</p>

ಈ ಸಂದರ್ಭದಲ್ಲಿ ಪ್ಲಾಂಟ್ ನಲ್ಲಿನ ಆಕ್ಸಿಜನ್ ಸಿಲಿಂಡರ್ ಗಳ ಸಂಗ್ರಹಣೆ ಹಾಗೂ ಸಾಮರ್ಥ್ಯದ ಬಗ್ಗೆ ಪರಿಶೀಲನೆ ನಡೆಸಿ ಪ್ಲಾಂಟ್ ಗೆ ಆಕ್ಸಿಜನ್ ಸರಬರಾಜು ಮಾಡುವ ಮೂಲಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

35
<p>ಸಹಾಯಕ ಔಷಧ ನಿಯಂತ್ರಕ ರಘುರಾಮ್ ಅವರೊಂದಿಗೆ ಚರ್ಚೆ ನಡೆಸಿದ ಅವರು ಕಾರ್ಖಾನೆಯಲ್ಲಿ ಅಗತ್ಯ ಪ್ರಮಾಣದ ಆಕ್ಸಿಜನ್ ಸಿಲಿಂಡರ್ ಸಂಗ್ರಹಣೆ ಮಾಡಿ, ಹಂಚಿಕೆ ಮಾಡುವಂತೆ ಸೂಚಿಸಿದರು.</p>

<p>ಸಹಾಯಕ ಔಷಧ ನಿಯಂತ್ರಕ ರಘುರಾಮ್ ಅವರೊಂದಿಗೆ ಚರ್ಚೆ ನಡೆಸಿದ ಅವರು ಕಾರ್ಖಾನೆಯಲ್ಲಿ ಅಗತ್ಯ ಪ್ರಮಾಣದ ಆಕ್ಸಿಜನ್ ಸಿಲಿಂಡರ್ ಸಂಗ್ರಹಣೆ ಮಾಡಿ, ಹಂಚಿಕೆ ಮಾಡುವಂತೆ ಸೂಚಿಸಿದರು.</p>

ಸಹಾಯಕ ಔಷಧ ನಿಯಂತ್ರಕ ರಘುರಾಮ್ ಅವರೊಂದಿಗೆ ಚರ್ಚೆ ನಡೆಸಿದ ಅವರು ಕಾರ್ಖಾನೆಯಲ್ಲಿ ಅಗತ್ಯ ಪ್ರಮಾಣದ ಆಕ್ಸಿಜನ್ ಸಿಲಿಂಡರ್ ಸಂಗ್ರಹಣೆ ಮಾಡಿ, ಹಂಚಿಕೆ ಮಾಡುವಂತೆ ಸೂಚಿಸಿದರು.

45
<p>ಆಕ್ಸಿಜನ್ ಪೂರೈಕೆ ಮಾಡುವ ಸಂದರ್ಭದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಲು ಕೂಡ ತಿಳಿಸಿದರು.</p>

<p>ಆಕ್ಸಿಜನ್ ಪೂರೈಕೆ ಮಾಡುವ ಸಂದರ್ಭದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಲು ಕೂಡ ತಿಳಿಸಿದರು.</p>

ಆಕ್ಸಿಜನ್ ಪೂರೈಕೆ ಮಾಡುವ ಸಂದರ್ಭದಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಲು ಕೂಡ ತಿಳಿಸಿದರು.

55
<p>ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಆಕ್ಸಿಜನ್ ಬೇಕಾಗಿರುವುದರಿಂದ ಯಾವೊಬ್ಬ ಸಚಿವರುಗಳು ಸಹ ಇದುವರೆಗೂ ಈ ಆಕ್ಸಿಜನ್ ಪ್ಲಾಂಟ್ ಭೇಟಿ ಕೊಟ್ಟೇ ಇಲ್ಲ. ಈಗ ಸತೀಶ್ ಜಾರಕಿಹೊಳಿ ಭೇಟಿ ಮಾಡಿ ಚರ್ಚಿಸಿರುವುದು ವಿಶೇಷ</p>

<p>ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಆಕ್ಸಿಜನ್ ಬೇಕಾಗಿರುವುದರಿಂದ ಯಾವೊಬ್ಬ ಸಚಿವರುಗಳು ಸಹ ಇದುವರೆಗೂ ಈ ಆಕ್ಸಿಜನ್ ಪ್ಲಾಂಟ್ ಭೇಟಿ ಕೊಟ್ಟೇ ಇಲ್ಲ. ಈಗ ಸತೀಶ್ ಜಾರಕಿಹೊಳಿ ಭೇಟಿ ಮಾಡಿ ಚರ್ಚಿಸಿರುವುದು ವಿಶೇಷ</p>

ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಆಕ್ಸಿಜನ್ ಬೇಕಾಗಿರುವುದರಿಂದ ಯಾವೊಬ್ಬ ಸಚಿವರುಗಳು ಸಹ ಇದುವರೆಗೂ ಈ ಆಕ್ಸಿಜನ್ ಪ್ಲಾಂಟ್ ಭೇಟಿ ಕೊಟ್ಟೇ ಇಲ್ಲ. ಈಗ ಸತೀಶ್ ಜಾರಕಿಹೊಳಿ ಭೇಟಿ ಮಾಡಿ ಚರ್ಚಿಸಿರುವುದು ವಿಶೇಷ

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved