ಕೊರೋನಾದಿಂದ ಗುಣಮುಖರಾಗಿ ಪ್ಲಾಸ್ಮಾ ದಾನ ಮಾಡಿದ ದೇಶದ ಮೊದಲ ಕರ್ನಾಟಕದ ಶಾಸಕ
ಕಳೆದ ತಿಂಗಳು ಕೊರೋನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾದ ಕರ್ನಾಟಕದ ಕಾಂಗ್ರೆಸ್ ಶಾಸಕರೊಬ್ಬರು ಪ್ಲಾಸ್ಮಾವನ್ನು ಕೋವಿಡ್ ರೋಗಿಗಳಿಗೆ ದಾನ ಮಾಡಿದ್ದಾರೆ. ಈ ಮೂಲಕ ಪ್ಲಾಸ್ಮಾ ದಾನ ಮಾಡಿದ ದೇಶದ ಮೊದಲ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

<p style="text-align: center;"><strong><u>ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾದ ಕರ್ನಾಟಕದ ಕಾಂಗ್ರೆಸ್ ಶಾಸಕರೊಬ್ಬರು ಪ್ಲಾಸ್ಮಾವನ್ನು ಕೋವಿಡ್ ರೋಗಿಗಳಿಗೆ ದಾನ ಮಾಡಿದ್ದಾರೆ.</u></strong></p>
ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾದ ಕರ್ನಾಟಕದ ಕಾಂಗ್ರೆಸ್ ಶಾಸಕರೊಬ್ಬರು ಪ್ಲಾಸ್ಮಾವನ್ನು ಕೋವಿಡ್ ರೋಗಿಗಳಿಗೆ ದಾನ ಮಾಡಿದ್ದಾರೆ.
<p>ಕುಣಿಗಲ್ ಶಾಸಕ ಡಾ. ರಂಗನಾಥ್ ಅವರು ತಮ್ಮ ಪ್ಲಾಸ್ಮಾವನ್ನು ಕೋವಿಡ್ ರೋಗಿಗಳಿಗೆ ದಾನ ಮಾಡಿದರು.</p>
ಕುಣಿಗಲ್ ಶಾಸಕ ಡಾ. ರಂಗನಾಥ್ ಅವರು ತಮ್ಮ ಪ್ಲಾಸ್ಮಾವನ್ನು ಕೋವಿಡ್ ರೋಗಿಗಳಿಗೆ ದಾನ ಮಾಡಿದರು.
<p>ಬೆಂಗಳೂರಿನ ಕಾರ್ಪೊರೇಷನ್ ಕೇಂದ್ರ ಕಚೇರಿ ಹಿಂಭಾಗದಲ್ಲಿರುವ ಎಚ್.ಸಿ.ಜಿ. (HCG) ಕ್ಯಾನ್ಸರ್ ಆಸ್ಪತ್ರೆಯಲ್ಲಿ ಶಾಸಕರು ಬುಧವಾರ ಪ್ಲಾಸ್ಮಾ ದಾನ ಮಾಡಿದ್ದಾರೆ.</p>
ಬೆಂಗಳೂರಿನ ಕಾರ್ಪೊರೇಷನ್ ಕೇಂದ್ರ ಕಚೇರಿ ಹಿಂಭಾಗದಲ್ಲಿರುವ ಎಚ್.ಸಿ.ಜಿ. (HCG) ಕ್ಯಾನ್ಸರ್ ಆಸ್ಪತ್ರೆಯಲ್ಲಿ ಶಾಸಕರು ಬುಧವಾರ ಪ್ಲಾಸ್ಮಾ ದಾನ ಮಾಡಿದ್ದಾರೆ.
<p>ಇದರೊಂದಿಗೆ ಪ್ಲಾಸ್ಮಾ ದಾನ ಮಾಡಿದ ದೇಶದ ಮೊದಲ ಶಾಸಕ ಎಂಬ ಹೆಗ್ಗಳಿಕೆಗೆ ಡಾ. ರಂಗನಾಥ್ ಪಾತ್ರರಾಗಿದ್ದಾರೆ.</p>
ಇದರೊಂದಿಗೆ ಪ್ಲಾಸ್ಮಾ ದಾನ ಮಾಡಿದ ದೇಶದ ಮೊದಲ ಶಾಸಕ ಎಂಬ ಹೆಗ್ಗಳಿಕೆಗೆ ಡಾ. ರಂಗನಾಥ್ ಪಾತ್ರರಾಗಿದ್ದಾರೆ.
<p> ಡಾ. ರಂಗನಾಥ್ ಜೊತೆ ಅವರ ಸಹೋದರ ಡಾ.ರಾಮಚಂದ್ರ ಪ್ರಭು ಎನ್ನುವ ಕೂಡ ಪ್ಲಾಸ್ಮಾ ದಾನ ಮಾಡಿದರು,</p>
ಡಾ. ರಂಗನಾಥ್ ಜೊತೆ ಅವರ ಸಹೋದರ ಡಾ.ರಾಮಚಂದ್ರ ಪ್ರಭು ಎನ್ನುವ ಕೂಡ ಪ್ಲಾಸ್ಮಾ ದಾನ ಮಾಡಿದರು,
<p>ಕುಣಿಗಲ್ ಶಾಸಕ ಡಾ. ರಂಗನಾಥ್ ಅವರಿಗೆ ಕಳೆದ ತಿಂಗಳು ಕೊರೋನಾ ಸೋಂಕು ತಗುಲಿತ್ತು</p>
ಕುಣಿಗಲ್ ಶಾಸಕ ಡಾ. ರಂಗನಾಥ್ ಅವರಿಗೆ ಕಳೆದ ತಿಂಗಳು ಕೊರೋನಾ ಸೋಂಕು ತಗುಲಿತ್ತು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.