MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ನಿಮ್ಮ ಧ್ವನಿಯಾಗಿ ಕೆಲಸ ಮಾಡುತ್ತೇನೆ, ನನ್ನನ್ನು ಆಶೀರ್ವದಿಸಿ: ಕುಸುಮಾ ಮನವಿ

ನಿಮ್ಮ ಧ್ವನಿಯಾಗಿ ಕೆಲಸ ಮಾಡುತ್ತೇನೆ, ನನ್ನನ್ನು ಆಶೀರ್ವದಿಸಿ: ಕುಸುಮಾ ಮನವಿ

ಬೆಂಗಳೂರು(ನ.01): ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗೊರಗುಂಟೆಪಾಳ್ಯ ಹಾಗೂ ಪೀಣ್ಯದ ಗಾರ್ಮೆಂಟ್ಸ್‌ ಕಾರ್ಖಾನೆಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಅವರು ಭೇಟಿ ನೀಡಿ ಅಲ್ಲಿನ ಕಾರ್ಮಿಕರ ಮತಯಾಚಿಸಿದ್ದಾರೆ. 

1 Min read
Kannadaprabha News | Asianet News
Published : Nov 01 2020, 09:24 AM IST| Updated : Nov 01 2020, 09:27 AM IST
Share this Photo Gallery
  • FB
  • TW
  • Linkdin
  • Whatsapp
15
<p>ಶನಿವಾರ ಯಶವಂತಪುರ, ಪೀಣ್ಯ, ಗೊರಗುಂಟೆಪಾಳ್ಯ ಸೇರಿದಂತೆ ವಿವಿಧೆಡೆ ಇರುವ ಗಾರ್ಮೆಂಟ್ಸ್‌ ಕಾರ್ಖಾನೆಗಳಿಗೆ ತೆರಳಿ ಮತ ಯಾಚಿಸಿದ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಅವರಿಗೆ ಸಂಸದ ಡಿ.ಕೆ.ಸುರೇಶ್‌, ಮಾಜಿ ಸಂಸದ ಧ್ರುವನಾರಾಯಣ್‌ ಸೇರಿದಂತೆ ಮತ್ತಿತರ ಕಾಂಗ್ರೆಸ್‌ ಮುಖಂಡರು ಸಾಥ್‌ ನೀಡಿದರು.</p>

<p>ಶನಿವಾರ ಯಶವಂತಪುರ, ಪೀಣ್ಯ, ಗೊರಗುಂಟೆಪಾಳ್ಯ ಸೇರಿದಂತೆ ವಿವಿಧೆಡೆ ಇರುವ ಗಾರ್ಮೆಂಟ್ಸ್‌ ಕಾರ್ಖಾನೆಗಳಿಗೆ ತೆರಳಿ ಮತ ಯಾಚಿಸಿದ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಅವರಿಗೆ ಸಂಸದ ಡಿ.ಕೆ.ಸುರೇಶ್‌, ಮಾಜಿ ಸಂಸದ ಧ್ರುವನಾರಾಯಣ್‌ ಸೇರಿದಂತೆ ಮತ್ತಿತರ ಕಾಂಗ್ರೆಸ್‌ ಮುಖಂಡರು ಸಾಥ್‌ ನೀಡಿದರು.</p>

ಶನಿವಾರ ಯಶವಂತಪುರ, ಪೀಣ್ಯ, ಗೊರಗುಂಟೆಪಾಳ್ಯ ಸೇರಿದಂತೆ ವಿವಿಧೆಡೆ ಇರುವ ಗಾರ್ಮೆಂಟ್ಸ್‌ ಕಾರ್ಖಾನೆಗಳಿಗೆ ತೆರಳಿ ಮತ ಯಾಚಿಸಿದ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಅವರಿಗೆ ಸಂಸದ ಡಿ.ಕೆ.ಸುರೇಶ್‌, ಮಾಜಿ ಸಂಸದ ಧ್ರುವನಾರಾಯಣ್‌ ಸೇರಿದಂತೆ ಮತ್ತಿತರ ಕಾಂಗ್ರೆಸ್‌ ಮುಖಂಡರು ಸಾಥ್‌ ನೀಡಿದರು.

25
<p>ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಅವರು ಗಾರ್ಮೆಂಟ್ಸ್‌ಗಳಿಗೆ ಭೇಟಿ ಕೊಟ್ಟಕಡೆಗಳಲೆಲ್ಲಾ ಅಲ್ಲಿನ ಕಾರ್ಮಿಕರು ಹೂವಿನ ಹಾರ ಹಾಕಿ ಸ್ವಾಗತಿಸುತ್ತಿದ್ದ ದೃಶ್ಯ ಕಂಡುಬಂತು. ಬಹಿರಂಗ ಪ್ರಚಾರದ ಬದಲು ಗಾರ್ಮೆಂಟ್ಸ್‌ ಕಾರ್ಮಿಕರನ್ನು ಸೆಳೆಯುವ ತಂತ್ರ ರೂಪಿಸಿದ ಕಾಂಗ್ರೆಸ್‌ ಮುಖಂಡರು ದಿನವಿಡೀ ವಿವಿಧ ಗಾರ್ಮೆಂಟ್ಸ್‌ ಕಾರ್ಖಾನೆಗಳಿಗೆ ಭೇಟಿ ಕೊಟ್ಟು ಮಹಿಳಾ ಕಾರ್ಮಿಕರನ್ನು ಸೆಳೆಯುವ ಪ್ರಯತ್ನ ಮಾಡಿದರು.</p>

<p>ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಅವರು ಗಾರ್ಮೆಂಟ್ಸ್‌ಗಳಿಗೆ ಭೇಟಿ ಕೊಟ್ಟಕಡೆಗಳಲೆಲ್ಲಾ ಅಲ್ಲಿನ ಕಾರ್ಮಿಕರು ಹೂವಿನ ಹಾರ ಹಾಕಿ ಸ್ವಾಗತಿಸುತ್ತಿದ್ದ ದೃಶ್ಯ ಕಂಡುಬಂತು. ಬಹಿರಂಗ ಪ್ರಚಾರದ ಬದಲು ಗಾರ್ಮೆಂಟ್ಸ್‌ ಕಾರ್ಮಿಕರನ್ನು ಸೆಳೆಯುವ ತಂತ್ರ ರೂಪಿಸಿದ ಕಾಂಗ್ರೆಸ್‌ ಮುಖಂಡರು ದಿನವಿಡೀ ವಿವಿಧ ಗಾರ್ಮೆಂಟ್ಸ್‌ ಕಾರ್ಖಾನೆಗಳಿಗೆ ಭೇಟಿ ಕೊಟ್ಟು ಮಹಿಳಾ ಕಾರ್ಮಿಕರನ್ನು ಸೆಳೆಯುವ ಪ್ರಯತ್ನ ಮಾಡಿದರು.</p>

ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಅವರು ಗಾರ್ಮೆಂಟ್ಸ್‌ಗಳಿಗೆ ಭೇಟಿ ಕೊಟ್ಟಕಡೆಗಳಲೆಲ್ಲಾ ಅಲ್ಲಿನ ಕಾರ್ಮಿಕರು ಹೂವಿನ ಹಾರ ಹಾಕಿ ಸ್ವಾಗತಿಸುತ್ತಿದ್ದ ದೃಶ್ಯ ಕಂಡುಬಂತು. ಬಹಿರಂಗ ಪ್ರಚಾರದ ಬದಲು ಗಾರ್ಮೆಂಟ್ಸ್‌ ಕಾರ್ಮಿಕರನ್ನು ಸೆಳೆಯುವ ತಂತ್ರ ರೂಪಿಸಿದ ಕಾಂಗ್ರೆಸ್‌ ಮುಖಂಡರು ದಿನವಿಡೀ ವಿವಿಧ ಗಾರ್ಮೆಂಟ್ಸ್‌ ಕಾರ್ಖಾನೆಗಳಿಗೆ ಭೇಟಿ ಕೊಟ್ಟು ಮಹಿಳಾ ಕಾರ್ಮಿಕರನ್ನು ಸೆಳೆಯುವ ಪ್ರಯತ್ನ ಮಾಡಿದರು.

35
<p>ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಅವರು ಮಾತನಾಡಿ, ನಿಮ್ಮ ಕಷ್ಟಗಳನ್ನು ಮುಕ್ತವಾಗಿ ಹಂಚಿಕೊಂಡು ಅದಕ್ಕೆ ಸ್ಪಂದಿಸಲು ನನಗೆ ಅವಕಾಶ ಕೊಡಿ. ನಿಮ್ಮ ನಿರೀಕ್ಷೆಯನ್ನು ಹುಸಿ ಮಾಡುವುದಿಲ್ಲ. ಇಲ್ಲಿ ಕೆಲಸ ಮಾಡುತ್ತಿರುವವರಲ್ಲಿ ಶೇ. 80 ರಷ್ಟು ಮಹಿಳೆಯರೇ ಇದ್ದಾರೆ. ನಿಮ್ಮ ಕಷ್ಟ, ಸಮಸ್ಯೆಗಳನ್ನು ಮತ್ತೊಂದು ಹೆಣ್ಣಿನ ಬಳಿ ಮುಕ್ತವಾಗಿ ಹಂಚಿಕೊಳ್ಳಲು ಸಾಧ್ಯ ಎಂದು ಹೇಳಿದರು.</p>

<p>ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಅವರು ಮಾತನಾಡಿ, ನಿಮ್ಮ ಕಷ್ಟಗಳನ್ನು ಮುಕ್ತವಾಗಿ ಹಂಚಿಕೊಂಡು ಅದಕ್ಕೆ ಸ್ಪಂದಿಸಲು ನನಗೆ ಅವಕಾಶ ಕೊಡಿ. ನಿಮ್ಮ ನಿರೀಕ್ಷೆಯನ್ನು ಹುಸಿ ಮಾಡುವುದಿಲ್ಲ. ಇಲ್ಲಿ ಕೆಲಸ ಮಾಡುತ್ತಿರುವವರಲ್ಲಿ ಶೇ. 80 ರಷ್ಟು ಮಹಿಳೆಯರೇ ಇದ್ದಾರೆ. ನಿಮ್ಮ ಕಷ್ಟ, ಸಮಸ್ಯೆಗಳನ್ನು ಮತ್ತೊಂದು ಹೆಣ್ಣಿನ ಬಳಿ ಮುಕ್ತವಾಗಿ ಹಂಚಿಕೊಳ್ಳಲು ಸಾಧ್ಯ ಎಂದು ಹೇಳಿದರು.</p>

ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಅವರು ಮಾತನಾಡಿ, ನಿಮ್ಮ ಕಷ್ಟಗಳನ್ನು ಮುಕ್ತವಾಗಿ ಹಂಚಿಕೊಂಡು ಅದಕ್ಕೆ ಸ್ಪಂದಿಸಲು ನನಗೆ ಅವಕಾಶ ಕೊಡಿ. ನಿಮ್ಮ ನಿರೀಕ್ಷೆಯನ್ನು ಹುಸಿ ಮಾಡುವುದಿಲ್ಲ. ಇಲ್ಲಿ ಕೆಲಸ ಮಾಡುತ್ತಿರುವವರಲ್ಲಿ ಶೇ. 80 ರಷ್ಟು ಮಹಿಳೆಯರೇ ಇದ್ದಾರೆ. ನಿಮ್ಮ ಕಷ್ಟ, ಸಮಸ್ಯೆಗಳನ್ನು ಮತ್ತೊಂದು ಹೆಣ್ಣಿನ ಬಳಿ ಮುಕ್ತವಾಗಿ ಹಂಚಿಕೊಳ್ಳಲು ಸಾಧ್ಯ ಎಂದು ಹೇಳಿದರು.

45
<p>ಗಾರ್ಮೆಂಟ್ಸ್‌ ನಲ್ಲಿ ಕೆಲಸ ಮಾಡುವ ಹೆಣ್ಣು ಮಕ್ಕಳಿಗೆ ಸುರಕ್ಷತೆ ಬೇಕಾಗುತ್ತದೆ. ನೀವು ನಿಮ್ಮ ಮಕ್ಕಳನ್ನು ಮನೆಯಲ್ಲಿ ಬಿಟ್ಟು ಇಲ್ಲಿಗೆ ಕೆಲಸಕ್ಕೆ ಬರುತ್ತೀರಿ. ನಿಮ್ಮ ಮನೆ ಮಗಳಾಗಿ, ಸಹೋದರಿಯಾಗಿ ನಿಮ್ಮ ಕಷ್ಟಗಳಿಗೆ ಸ್ಪಂದಿಸುತ್ತೇನೆ. ಮಹಿಳೆಯರಿಗೆ ಹೆಚ್ಚಾಗಿ ಅವಕಾಶ ಸಿಗಲ್ಲ. ಆದರೆ ನಮ್ಮ ಪಕ್ಷ ನನಗೆ ಈ ಅವಕಾಶ ಮಾಡಿ ಕೊಟ್ಟಿದೆ. ನಿಮ್ಮ ಧ್ವನಿಯಾಗಿ ಕೆಲಸ ಮಾಡುತ್ತೇನೆ. ನನ್ನನ್ನು ನೀವೆಲ್ಲರೂ ಆಶೀರ್ವದಿಸಿ. ನಿಮಗೆ ಸಿಗಬೇಕಾದ ಸವಲತ್ತುಗಳನ್ನು ನೇರವಾಗಿ ಸಿಗುವಂತೆ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.</p>

<p>ಗಾರ್ಮೆಂಟ್ಸ್‌ ನಲ್ಲಿ ಕೆಲಸ ಮಾಡುವ ಹೆಣ್ಣು ಮಕ್ಕಳಿಗೆ ಸುರಕ್ಷತೆ ಬೇಕಾಗುತ್ತದೆ. ನೀವು ನಿಮ್ಮ ಮಕ್ಕಳನ್ನು ಮನೆಯಲ್ಲಿ ಬಿಟ್ಟು ಇಲ್ಲಿಗೆ ಕೆಲಸಕ್ಕೆ ಬರುತ್ತೀರಿ. ನಿಮ್ಮ ಮನೆ ಮಗಳಾಗಿ, ಸಹೋದರಿಯಾಗಿ ನಿಮ್ಮ ಕಷ್ಟಗಳಿಗೆ ಸ್ಪಂದಿಸುತ್ತೇನೆ. ಮಹಿಳೆಯರಿಗೆ ಹೆಚ್ಚಾಗಿ ಅವಕಾಶ ಸಿಗಲ್ಲ. ಆದರೆ ನಮ್ಮ ಪಕ್ಷ ನನಗೆ ಈ ಅವಕಾಶ ಮಾಡಿ ಕೊಟ್ಟಿದೆ. ನಿಮ್ಮ ಧ್ವನಿಯಾಗಿ ಕೆಲಸ ಮಾಡುತ್ತೇನೆ. ನನ್ನನ್ನು ನೀವೆಲ್ಲರೂ ಆಶೀರ್ವದಿಸಿ. ನಿಮಗೆ ಸಿಗಬೇಕಾದ ಸವಲತ್ತುಗಳನ್ನು ನೇರವಾಗಿ ಸಿಗುವಂತೆ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.</p>

ಗಾರ್ಮೆಂಟ್ಸ್‌ ನಲ್ಲಿ ಕೆಲಸ ಮಾಡುವ ಹೆಣ್ಣು ಮಕ್ಕಳಿಗೆ ಸುರಕ್ಷತೆ ಬೇಕಾಗುತ್ತದೆ. ನೀವು ನಿಮ್ಮ ಮಕ್ಕಳನ್ನು ಮನೆಯಲ್ಲಿ ಬಿಟ್ಟು ಇಲ್ಲಿಗೆ ಕೆಲಸಕ್ಕೆ ಬರುತ್ತೀರಿ. ನಿಮ್ಮ ಮನೆ ಮಗಳಾಗಿ, ಸಹೋದರಿಯಾಗಿ ನಿಮ್ಮ ಕಷ್ಟಗಳಿಗೆ ಸ್ಪಂದಿಸುತ್ತೇನೆ. ಮಹಿಳೆಯರಿಗೆ ಹೆಚ್ಚಾಗಿ ಅವಕಾಶ ಸಿಗಲ್ಲ. ಆದರೆ ನಮ್ಮ ಪಕ್ಷ ನನಗೆ ಈ ಅವಕಾಶ ಮಾಡಿ ಕೊಟ್ಟಿದೆ. ನಿಮ್ಮ ಧ್ವನಿಯಾಗಿ ಕೆಲಸ ಮಾಡುತ್ತೇನೆ. ನನ್ನನ್ನು ನೀವೆಲ್ಲರೂ ಆಶೀರ್ವದಿಸಿ. ನಿಮಗೆ ಸಿಗಬೇಕಾದ ಸವಲತ್ತುಗಳನ್ನು ನೇರವಾಗಿ ಸಿಗುವಂತೆ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

55
<p>ನ. 3ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡುವ ಮೂಲಕ ನನಗೆ ಆಶೀರ್ವದಿಸಿ ಎಂದು ಮನವಿ ಮಾಡಿದ ಅವರು, ಕಷ್ಟ, ನೋವಿನ ಜೀವನದ ಅನುಭವ ನನಗಿದೆ. ನಿಮ್ಮ ಕಷ್ಟಗಳನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ನಿಮ್ಮೊಂದಿಗೆ ಬೆರೆತು ಕೆಲಸ ಮಾಡುವ ಅವಕಾಶ ಮಾಡಿಕೊಡಿ. ಈವರೆಗೂ ನಿಮಗೆ ಏನೇ ಅನ್ಯಾಯಗಳಾಗಿದ್ದರೂ ಅದನ್ನು ಸರಿಪಡಿಸಲು ನಿಮ್ಮೊಂದಿಗೆ ಹೋರಾಟಕ್ಕೆ ಕೈ ಜೋಡಿಸುತ್ತೇನೆ ಎಂದು ಆಶ್ವಾಸನೆ ನೀಡಿದರು.</p>

<p>ನ. 3ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡುವ ಮೂಲಕ ನನಗೆ ಆಶೀರ್ವದಿಸಿ ಎಂದು ಮನವಿ ಮಾಡಿದ ಅವರು, ಕಷ್ಟ, ನೋವಿನ ಜೀವನದ ಅನುಭವ ನನಗಿದೆ. ನಿಮ್ಮ ಕಷ್ಟಗಳನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ನಿಮ್ಮೊಂದಿಗೆ ಬೆರೆತು ಕೆಲಸ ಮಾಡುವ ಅವಕಾಶ ಮಾಡಿಕೊಡಿ. ಈವರೆಗೂ ನಿಮಗೆ ಏನೇ ಅನ್ಯಾಯಗಳಾಗಿದ್ದರೂ ಅದನ್ನು ಸರಿಪಡಿಸಲು ನಿಮ್ಮೊಂದಿಗೆ ಹೋರಾಟಕ್ಕೆ ಕೈ ಜೋಡಿಸುತ್ತೇನೆ ಎಂದು ಆಶ್ವಾಸನೆ ನೀಡಿದರು.</p>

ನ. 3ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡುವ ಮೂಲಕ ನನಗೆ ಆಶೀರ್ವದಿಸಿ ಎಂದು ಮನವಿ ಮಾಡಿದ ಅವರು, ಕಷ್ಟ, ನೋವಿನ ಜೀವನದ ಅನುಭವ ನನಗಿದೆ. ನಿಮ್ಮ ಕಷ್ಟಗಳನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ನಿಮ್ಮೊಂದಿಗೆ ಬೆರೆತು ಕೆಲಸ ಮಾಡುವ ಅವಕಾಶ ಮಾಡಿಕೊಡಿ. ಈವರೆಗೂ ನಿಮಗೆ ಏನೇ ಅನ್ಯಾಯಗಳಾಗಿದ್ದರೂ ಅದನ್ನು ಸರಿಪಡಿಸಲು ನಿಮ್ಮೊಂದಿಗೆ ಹೋರಾಟಕ್ಕೆ ಕೈ ಜೋಡಿಸುತ್ತೇನೆ ಎಂದು ಆಶ್ವಾಸನೆ ನೀಡಿದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved