MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಆರ್‌ಆರ್‌ ನಗರ ಉಪಚುನಾವಣೆ: ಜನಸೇವೆಯಲ್ಲೇ ನೋವು ಮರೆಯುತ್ತೇನೆ, ಕುಸುಮಾ

ಆರ್‌ಆರ್‌ ನಗರ ಉಪಚುನಾವಣೆ: ಜನಸೇವೆಯಲ್ಲೇ ನೋವು ಮರೆಯುತ್ತೇನೆ, ಕುಸುಮಾ

ಬೆಂಗಳೂರು(ಅ.28): ನಾನೊಬ್ಬ ನೊಂದ ಮಹಿಳೆ, ಮತದಾರರು ಈ ಚುನಾವಣೆಯಲ್ಲಿ ನನ್ನನ್ನು ಆಶೀರ್ವದಿಸಿದರೆ ಜನರ ಸೇವೆಯಲ್ಲೇ ನನ್ನ ಜೀವನದ ನೋವುಗಳನ್ನು ಮರೆಯುತ್ತೇನೆ. ನನ್ನಂತೆ ನೊಂದ ಮಹಿಳೆಯರು ಹಾಗೂ ಇತರೆ ವರ್ಗದ ಜನರ ಧ್ವನಿಯಾಗಿ ನಿಲ್ಲುತ್ತೇನೆ ಎಂದು ರಾಜರಾಜೇಶ್ವರಿ ನಗರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಹೇಳಿದ್ದಾರೆ.

1 Min read
Kannadaprabha News | Asianet News
Published : Oct 28 2020, 09:45 AM IST
Share this Photo Gallery
  • FB
  • TW
  • Linkdin
  • Whatsapp
14
<p>ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಹಲವು ನಾಯರೊಂದಿಗೆ ಕ್ಷೇತ್ರದ ಹಲವೆಡೆ ತೆರೆದ ವಾಹನದಲ್ಲಿ ಭರ್ಜರಿ ಪ್ರಚಾರ ನಡೆಸಿದ ಕುಸುಮಾ ಕ್ಷೇತ್ರದ ಮತದಾರರಿಂದ ಮತಯಾಚನೆ ನಡೆಸಿದರು.</p>

<p>ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಹಲವು ನಾಯರೊಂದಿಗೆ ಕ್ಷೇತ್ರದ ಹಲವೆಡೆ ತೆರೆದ ವಾಹನದಲ್ಲಿ ಭರ್ಜರಿ ಪ್ರಚಾರ ನಡೆಸಿದ ಕುಸುಮಾ ಕ್ಷೇತ್ರದ ಮತದಾರರಿಂದ ಮತಯಾಚನೆ ನಡೆಸಿದರು.</p>

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ಹಲವು ನಾಯರೊಂದಿಗೆ ಕ್ಷೇತ್ರದ ಹಲವೆಡೆ ತೆರೆದ ವಾಹನದಲ್ಲಿ ಭರ್ಜರಿ ಪ್ರಚಾರ ನಡೆಸಿದ ಕುಸುಮಾ ಕ್ಷೇತ್ರದ ಮತದಾರರಿಂದ ಮತಯಾಚನೆ ನಡೆಸಿದರು.

24
<p>ಮೊದಲ ಚುನಾವಣೆಯಲ್ಲೇ ಕ್ಷೇತ್ರದಾದ್ಯಂತ ನನಗೆ ಉತ್ತಮ ಜನ ಬೆಂಬಲ ದೊರೆಯುತ್ತಿದೆ. ಇದಕ್ಕೆ ಹಾಲಿ ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರ ನೇತೃತ್ವದ ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ನೀಡಿರುವ ಜನಪರ ಯೋಜನೆಗಳೇ ಕಾರಣ. ನನಗೆ ಸಿಗುತ್ತಿರುವ ಜನ-ಬೆಂಬಲ ನೋಡಿ ನನ್ನ ಜೀವನದ ನೋವುಗಳನ್ನು ಮರೆಯುತ್ತಿದ್ದೇನೆ. ಈ ಕ್ಷೇತ್ರದ ಮತದಾರರು ಚುನಾವಣೆಯಲ್ಲಿ ನನಗೆ ಸಂಪೂರ್ಣ ಆಶೀರ್ವಾದ ಮಾಡಿ ಗೆಲ್ಲಿಸಿದರೆ ಜನಸೇವೆಯಲ್ಲೇ ನನ್ನ ನೋವು ಮರೆಯುತ್ತೇನೆ ಎಂದ ಕುಸುಮಾ</p>

<p>ಮೊದಲ ಚುನಾವಣೆಯಲ್ಲೇ ಕ್ಷೇತ್ರದಾದ್ಯಂತ ನನಗೆ ಉತ್ತಮ ಜನ ಬೆಂಬಲ ದೊರೆಯುತ್ತಿದೆ. ಇದಕ್ಕೆ ಹಾಲಿ ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರ ನೇತೃತ್ವದ ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ನೀಡಿರುವ ಜನಪರ ಯೋಜನೆಗಳೇ ಕಾರಣ. ನನಗೆ ಸಿಗುತ್ತಿರುವ ಜನ-ಬೆಂಬಲ ನೋಡಿ ನನ್ನ ಜೀವನದ ನೋವುಗಳನ್ನು ಮರೆಯುತ್ತಿದ್ದೇನೆ. ಈ ಕ್ಷೇತ್ರದ ಮತದಾರರು ಚುನಾವಣೆಯಲ್ಲಿ ನನಗೆ ಸಂಪೂರ್ಣ ಆಶೀರ್ವಾದ ಮಾಡಿ ಗೆಲ್ಲಿಸಿದರೆ ಜನಸೇವೆಯಲ್ಲೇ ನನ್ನ ನೋವು ಮರೆಯುತ್ತೇನೆ ಎಂದ ಕುಸುಮಾ</p>

ಮೊದಲ ಚುನಾವಣೆಯಲ್ಲೇ ಕ್ಷೇತ್ರದಾದ್ಯಂತ ನನಗೆ ಉತ್ತಮ ಜನ ಬೆಂಬಲ ದೊರೆಯುತ್ತಿದೆ. ಇದಕ್ಕೆ ಹಾಲಿ ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರ ನೇತೃತ್ವದ ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ನೀಡಿರುವ ಜನಪರ ಯೋಜನೆಗಳೇ ಕಾರಣ. ನನಗೆ ಸಿಗುತ್ತಿರುವ ಜನ-ಬೆಂಬಲ ನೋಡಿ ನನ್ನ ಜೀವನದ ನೋವುಗಳನ್ನು ಮರೆಯುತ್ತಿದ್ದೇನೆ. ಈ ಕ್ಷೇತ್ರದ ಮತದಾರರು ಚುನಾವಣೆಯಲ್ಲಿ ನನಗೆ ಸಂಪೂರ್ಣ ಆಶೀರ್ವಾದ ಮಾಡಿ ಗೆಲ್ಲಿಸಿದರೆ ಜನಸೇವೆಯಲ್ಲೇ ನನ್ನ ನೋವು ಮರೆಯುತ್ತೇನೆ ಎಂದ ಕುಸುಮಾ

34
<p>ನಾನು ಬೇರೆ ಪಕ್ಷದ ಯಾವ ನಾಯಕರನ್ನೂ ಸಂಪರ್ಕಿಸಿಲ್ಲ. ಆದರೆ, ನನ್ನಂತೆಯೇ ನೊಂದ ಮಹಿಳೆಯರು, ಕಾರ್ಯಕರ್ತರು ನನಗೆ ಬೆಂಬಲ ನೀಡುತ್ತಿದ್ದಾರೆ. ಸೋಮವಾರ ವಿಜಯ ದಶಮಿ ದಿನ ಇಡೀ ರಾಜ್ಯ ಹಾಗೂ ಕ್ಷೇತ್ರದ ಜನರಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಉರುಳು ಸೇವೆ ಮಾಡಿದ್ದೇನೆ. ಆ ತಾಯಿ ರಾಜರಾಜೇಶ್ವರಿ ನಂಬಿದವರನ್ನು ಕೈಬಿಡುವುದಿಲ್ಲ ಎಂಬ ವಿಶ್ವಾಸವಿದೆ. ಬಿಜೆಪಿಯವರು ಕ್ಷೇತ್ರದಲ್ಲಿ ಬೆಂಕಿ ಹಚ್ಚುವ ಮಾತುಗಳನ್ನಾಡುತ್ತಿದ್ದಾರೆ. ನಾವು ಕಾಂಗ್ರೆಸ್ಸಿಗರು ಆ ಬೆಂಕಿ ಹಾರಿಸಿ ದೀಪ ಹಚ್ಚುವ ಕೆಲಸ ಮಾಡುತ್ತೇವೆ. ಇದಕ್ಕಾಗಿ ಕ್ಷೇತ್ರದ ಮತದಾರರು ತಮ್ಮ ಸೇವೆಗೆ ಒಂದೇ ಒಂದು ಅವಕಾಶ ಮಾಡಿಕೊಟ್ಟು ನನ್ನನ್ನು ಗೆಲ್ಲಿಸುವುದರೊಂದಿಗೆ ನಮ್ಮ ಪಕ್ಷಕ್ಕೂ ಶಕ್ತಿ ತುಂಬಬೇಕೆಂದು ಮನವಿ ಮಾಡಿದ ಕುಸುಮಾ</p>

<p>ನಾನು ಬೇರೆ ಪಕ್ಷದ ಯಾವ ನಾಯಕರನ್ನೂ ಸಂಪರ್ಕಿಸಿಲ್ಲ. ಆದರೆ, ನನ್ನಂತೆಯೇ ನೊಂದ ಮಹಿಳೆಯರು, ಕಾರ್ಯಕರ್ತರು ನನಗೆ ಬೆಂಬಲ ನೀಡುತ್ತಿದ್ದಾರೆ. ಸೋಮವಾರ ವಿಜಯ ದಶಮಿ ದಿನ ಇಡೀ ರಾಜ್ಯ ಹಾಗೂ ಕ್ಷೇತ್ರದ ಜನರಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಉರುಳು ಸೇವೆ ಮಾಡಿದ್ದೇನೆ. ಆ ತಾಯಿ ರಾಜರಾಜೇಶ್ವರಿ ನಂಬಿದವರನ್ನು ಕೈಬಿಡುವುದಿಲ್ಲ ಎಂಬ ವಿಶ್ವಾಸವಿದೆ. ಬಿಜೆಪಿಯವರು ಕ್ಷೇತ್ರದಲ್ಲಿ ಬೆಂಕಿ ಹಚ್ಚುವ ಮಾತುಗಳನ್ನಾಡುತ್ತಿದ್ದಾರೆ. ನಾವು ಕಾಂಗ್ರೆಸ್ಸಿಗರು ಆ ಬೆಂಕಿ ಹಾರಿಸಿ ದೀಪ ಹಚ್ಚುವ ಕೆಲಸ ಮಾಡುತ್ತೇವೆ. ಇದಕ್ಕಾಗಿ ಕ್ಷೇತ್ರದ ಮತದಾರರು ತಮ್ಮ ಸೇವೆಗೆ ಒಂದೇ ಒಂದು ಅವಕಾಶ ಮಾಡಿಕೊಟ್ಟು ನನ್ನನ್ನು ಗೆಲ್ಲಿಸುವುದರೊಂದಿಗೆ ನಮ್ಮ ಪಕ್ಷಕ್ಕೂ ಶಕ್ತಿ ತುಂಬಬೇಕೆಂದು ಮನವಿ ಮಾಡಿದ ಕುಸುಮಾ</p>

ನಾನು ಬೇರೆ ಪಕ್ಷದ ಯಾವ ನಾಯಕರನ್ನೂ ಸಂಪರ್ಕಿಸಿಲ್ಲ. ಆದರೆ, ನನ್ನಂತೆಯೇ ನೊಂದ ಮಹಿಳೆಯರು, ಕಾರ್ಯಕರ್ತರು ನನಗೆ ಬೆಂಬಲ ನೀಡುತ್ತಿದ್ದಾರೆ. ಸೋಮವಾರ ವಿಜಯ ದಶಮಿ ದಿನ ಇಡೀ ರಾಜ್ಯ ಹಾಗೂ ಕ್ಷೇತ್ರದ ಜನರಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಉರುಳು ಸೇವೆ ಮಾಡಿದ್ದೇನೆ. ಆ ತಾಯಿ ರಾಜರಾಜೇಶ್ವರಿ ನಂಬಿದವರನ್ನು ಕೈಬಿಡುವುದಿಲ್ಲ ಎಂಬ ವಿಶ್ವಾಸವಿದೆ. ಬಿಜೆಪಿಯವರು ಕ್ಷೇತ್ರದಲ್ಲಿ ಬೆಂಕಿ ಹಚ್ಚುವ ಮಾತುಗಳನ್ನಾಡುತ್ತಿದ್ದಾರೆ. ನಾವು ಕಾಂಗ್ರೆಸ್ಸಿಗರು ಆ ಬೆಂಕಿ ಹಾರಿಸಿ ದೀಪ ಹಚ್ಚುವ ಕೆಲಸ ಮಾಡುತ್ತೇವೆ. ಇದಕ್ಕಾಗಿ ಕ್ಷೇತ್ರದ ಮತದಾರರು ತಮ್ಮ ಸೇವೆಗೆ ಒಂದೇ ಒಂದು ಅವಕಾಶ ಮಾಡಿಕೊಟ್ಟು ನನ್ನನ್ನು ಗೆಲ್ಲಿಸುವುದರೊಂದಿಗೆ ನಮ್ಮ ಪಕ್ಷಕ್ಕೂ ಶಕ್ತಿ ತುಂಬಬೇಕೆಂದು ಮನವಿ ಮಾಡಿದ ಕುಸುಮಾ

44
<p>ನನ್ನನ್ನು ನಿಮ್ಮ ಮನೆ ಮಗಳೆಂದು ಭಾವಿಸಿ ಇದೊಂದು ಬಾರಿ ಗೆಲ್ಲಿಸಿ, ಕ್ಷೇತ್ರದ ಅಭಿವೃದ್ಧಿ ಹಾಗೂ ಜನ ಸೇವೆಗೆ ಅವಕಾಶ ಮಾಡಿಕೊಡಿ. ನಾನು ಯಾವತ್ತೂ ಹಣ, ಅಧಿಕಾರದಾಸೆಗೆ ಜನರು ನೀಡಿದ ಆಶೀರ್ವಾದ, ಪ್ರೀತಿ, ವಿಶ್ವಾಸವನ್ನು ಮಾರಿಕೊಳ್ಳುವವಳಲ್ಲ. ಕಷ್ಟ, ಸುಖ ಯಾವುದೇ ಇರಲಿ ಸದಾ ಜನರೊಂದಿಗೆ ಇದ್ದು, ಅವರ ಕಷ್ಟ-ಸುಖಗಳಲ್ಲಿ ಭಾಗಿಯಾಗುತ್ತೇನೆ. ಯಾವುದೇ ಜಾತಿ-ಮತ ನೋಡದೆ ಸರ್ವ ಜನರ ಏಳಿಗೆಗೆ, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಮನವಿ ಮಾಡಿದರು.</p>

<p>ನನ್ನನ್ನು ನಿಮ್ಮ ಮನೆ ಮಗಳೆಂದು ಭಾವಿಸಿ ಇದೊಂದು ಬಾರಿ ಗೆಲ್ಲಿಸಿ, ಕ್ಷೇತ್ರದ ಅಭಿವೃದ್ಧಿ ಹಾಗೂ ಜನ ಸೇವೆಗೆ ಅವಕಾಶ ಮಾಡಿಕೊಡಿ. ನಾನು ಯಾವತ್ತೂ ಹಣ, ಅಧಿಕಾರದಾಸೆಗೆ ಜನರು ನೀಡಿದ ಆಶೀರ್ವಾದ, ಪ್ರೀತಿ, ವಿಶ್ವಾಸವನ್ನು ಮಾರಿಕೊಳ್ಳುವವಳಲ್ಲ. ಕಷ್ಟ, ಸುಖ ಯಾವುದೇ ಇರಲಿ ಸದಾ ಜನರೊಂದಿಗೆ ಇದ್ದು, ಅವರ ಕಷ್ಟ-ಸುಖಗಳಲ್ಲಿ ಭಾಗಿಯಾಗುತ್ತೇನೆ. ಯಾವುದೇ ಜಾತಿ-ಮತ ನೋಡದೆ ಸರ್ವ ಜನರ ಏಳಿಗೆಗೆ, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಮನವಿ ಮಾಡಿದರು.</p>

ನನ್ನನ್ನು ನಿಮ್ಮ ಮನೆ ಮಗಳೆಂದು ಭಾವಿಸಿ ಇದೊಂದು ಬಾರಿ ಗೆಲ್ಲಿಸಿ, ಕ್ಷೇತ್ರದ ಅಭಿವೃದ್ಧಿ ಹಾಗೂ ಜನ ಸೇವೆಗೆ ಅವಕಾಶ ಮಾಡಿಕೊಡಿ. ನಾನು ಯಾವತ್ತೂ ಹಣ, ಅಧಿಕಾರದಾಸೆಗೆ ಜನರು ನೀಡಿದ ಆಶೀರ್ವಾದ, ಪ್ರೀತಿ, ವಿಶ್ವಾಸವನ್ನು ಮಾರಿಕೊಳ್ಳುವವಳಲ್ಲ. ಕಷ್ಟ, ಸುಖ ಯಾವುದೇ ಇರಲಿ ಸದಾ ಜನರೊಂದಿಗೆ ಇದ್ದು, ಅವರ ಕಷ್ಟ-ಸುಖಗಳಲ್ಲಿ ಭಾಗಿಯಾಗುತ್ತೇನೆ. ಯಾವುದೇ ಜಾತಿ-ಮತ ನೋಡದೆ ಸರ್ವ ಜನರ ಏಳಿಗೆಗೆ, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಮನವಿ ಮಾಡಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Recommended image1
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?
Recommended image2
ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್
Recommended image3
ಜನರೊಂದಿಗೆ ಸಂಪರ್ಕ ಸಾಧಿಸಿ, ಸೋಶಿಯಲ್ ಮೀಡಿಯಾ ಬಳಸಿ: ಸಂಸದರಿಗೆ ಮೋದಿ ಕರೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved