MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ವಿವಿಧ ಪಕ್ಷಗಳ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆ: ಸರಿಸಮಾನರ ಜೊತೆ ಯುದ್ಧ ಎಂದ ಡಿಕೆಶಿ

ವಿವಿಧ ಪಕ್ಷಗಳ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆ: ಸರಿಸಮಾನರ ಜೊತೆ ಯುದ್ಧ ಎಂದ ಡಿಕೆಶಿ

ಬೆಂಗಳೂರು(ಅ.23): ನಮ್ಮನ್ನು ಬೆಂಗಳೂರಿನ ಜನ ಪ್ಯಾಕ್‌ ಮಾಡಿ ಕಳಿಸುತ್ತಾರೆ ಎಂದಿರುವವರಿಗೆ ಒಳ್ಳೆಯದಾಗಲಿ. ನಾನು ಯಾರಿಗೂ ಏನನ್ನೂ ಹೇಳುವುದಿಲ್ಲ. ಎದುರಾಳಿ ನಮ್ಮ ಸರಿ ಸಮನಾಗಿದ್ದರೆ ಯುದ್ಧ ಮಾಡಬಹುದು. ಇದಲ್ಲದಿದ್ದರೆ ಆಗಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ರಾಜರಾಜೇಶ್ವರಿ ನಗರ ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಟಾಂಗ್‌ ನೀಡಿದ್ದಾರೆ.

2 Min read
Kannadaprabha News | Asianet News
Published : Oct 23 2020, 09:08 AM IST| Updated : Oct 23 2020, 09:14 AM IST
Share this Photo Gallery
  • FB
  • TW
  • Linkdin
  • Whatsapp
15
<p>ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ವಿವಿಧ ಪಕ್ಷಗಳ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕುಂದಗೋಳ ಜೆಡಿಎಸ್‌ನ ಮಾಜಿ ಶಾಸಕ ಮಲ್ಲಿಕಾರ್ಜುನ ಎಸ್‌.ಅಕ್ಕಿ ಹಾಗೂ ಅವರ ನೂರಾರು ಬೆಂಬಲಿಗರಿಗೆ ಕಾಂಗ್ರೆಸ್‌ ಶಾಲು ಹೊದಿಸಿ, ಧ್ವಜ ನೀಡಿ ಡಿ.ಕೆ.ಶಿವಕುಮಾರ್‌ ಅವರು ಪಕ್ಷ ಸೇರ್ಪಡೆ ಮಾಡಿಕೊಂಡ ಬಳಿಕ ಮಾತನಾಡಿದ ಅವರು, ರಾಜರಾಜೇಶ್ವರಿ ನಗರದಲ್ಲಿ ಮಾರಾಮಾರಿ ರಾಜಕಾರಣ ನಡೆಯುತ್ತಿದೆ. ಮಾರಾಮಾರಿ ರಾಜಕಾರಣ ಮಾಡುವಂತಹ ಸಂಸ್ಕೃತಿ ಇರುವವರನ್ನು ನಾವು ಬೆಳೆಸಿದೆವಲ್ಲ ಎಂದು ಈಗ ಪಶ್ಚಾತ್ತಾಪ ಪಡಬೇಕಾಗಿದೆ. ನಾನು ಯಾರಿಗೂ ಗುರುವಲ್ಲ. ಎಲ್ಲರಿಗೂ ಶಿಷ್ಯನಾಗಿ ಇರುತ್ತೇನೆ. ಕಾನೂನು ಪಾಲನೆ ಮಾಡಿ, ಜನರ ರಕ್ಷಣೆ ಮಾಡಿ, ಆ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್‌ ಕ್ಷೇತ್ರವನ್ನಾಗಿ ಮಾಡಲು ಮಾತ್ರ ನಾವು ಪ್ರಯತ್ನಿಸುತ್ತೇವೆ ಎಂದರು.</p>

<p>ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ವಿವಿಧ ಪಕ್ಷಗಳ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕುಂದಗೋಳ ಜೆಡಿಎಸ್‌ನ ಮಾಜಿ ಶಾಸಕ ಮಲ್ಲಿಕಾರ್ಜುನ ಎಸ್‌.ಅಕ್ಕಿ ಹಾಗೂ ಅವರ ನೂರಾರು ಬೆಂಬಲಿಗರಿಗೆ ಕಾಂಗ್ರೆಸ್‌ ಶಾಲು ಹೊದಿಸಿ, ಧ್ವಜ ನೀಡಿ ಡಿ.ಕೆ.ಶಿವಕುಮಾರ್‌ ಅವರು ಪಕ್ಷ ಸೇರ್ಪಡೆ ಮಾಡಿಕೊಂಡ ಬಳಿಕ ಮಾತನಾಡಿದ ಅವರು, ರಾಜರಾಜೇಶ್ವರಿ ನಗರದಲ್ಲಿ ಮಾರಾಮಾರಿ ರಾಜಕಾರಣ ನಡೆಯುತ್ತಿದೆ. ಮಾರಾಮಾರಿ ರಾಜಕಾರಣ ಮಾಡುವಂತಹ ಸಂಸ್ಕೃತಿ ಇರುವವರನ್ನು ನಾವು ಬೆಳೆಸಿದೆವಲ್ಲ ಎಂದು ಈಗ ಪಶ್ಚಾತ್ತಾಪ ಪಡಬೇಕಾಗಿದೆ. ನಾನು ಯಾರಿಗೂ ಗುರುವಲ್ಲ. ಎಲ್ಲರಿಗೂ ಶಿಷ್ಯನಾಗಿ ಇರುತ್ತೇನೆ. ಕಾನೂನು ಪಾಲನೆ ಮಾಡಿ, ಜನರ ರಕ್ಷಣೆ ಮಾಡಿ, ಆ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್‌ ಕ್ಷೇತ್ರವನ್ನಾಗಿ ಮಾಡಲು ಮಾತ್ರ ನಾವು ಪ್ರಯತ್ನಿಸುತ್ತೇವೆ ಎಂದರು.</p>

ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ವಿವಿಧ ಪಕ್ಷಗಳ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕುಂದಗೋಳ ಜೆಡಿಎಸ್‌ನ ಮಾಜಿ ಶಾಸಕ ಮಲ್ಲಿಕಾರ್ಜುನ ಎಸ್‌.ಅಕ್ಕಿ ಹಾಗೂ ಅವರ ನೂರಾರು ಬೆಂಬಲಿಗರಿಗೆ ಕಾಂಗ್ರೆಸ್‌ ಶಾಲು ಹೊದಿಸಿ, ಧ್ವಜ ನೀಡಿ ಡಿ.ಕೆ.ಶಿವಕುಮಾರ್‌ ಅವರು ಪಕ್ಷ ಸೇರ್ಪಡೆ ಮಾಡಿಕೊಂಡ ಬಳಿಕ ಮಾತನಾಡಿದ ಅವರು, ರಾಜರಾಜೇಶ್ವರಿ ನಗರದಲ್ಲಿ ಮಾರಾಮಾರಿ ರಾಜಕಾರಣ ನಡೆಯುತ್ತಿದೆ. ಮಾರಾಮಾರಿ ರಾಜಕಾರಣ ಮಾಡುವಂತಹ ಸಂಸ್ಕೃತಿ ಇರುವವರನ್ನು ನಾವು ಬೆಳೆಸಿದೆವಲ್ಲ ಎಂದು ಈಗ ಪಶ್ಚಾತ್ತಾಪ ಪಡಬೇಕಾಗಿದೆ. ನಾನು ಯಾರಿಗೂ ಗುರುವಲ್ಲ. ಎಲ್ಲರಿಗೂ ಶಿಷ್ಯನಾಗಿ ಇರುತ್ತೇನೆ. ಕಾನೂನು ಪಾಲನೆ ಮಾಡಿ, ಜನರ ರಕ್ಷಣೆ ಮಾಡಿ, ಆ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್‌ ಕ್ಷೇತ್ರವನ್ನಾಗಿ ಮಾಡಲು ಮಾತ್ರ ನಾವು ಪ್ರಯತ್ನಿಸುತ್ತೇವೆ ಎಂದರು.

25
<p>ಕ್ಷೇತ್ರದಲ್ಲಿ ಹೆಣಗಳು ಬೀಳುತ್ತವೆ ಹೀಗಾಗಿ ಪ್ಯಾರಾ ಮಿಲಿಟರಿ ರಕ್ಷಣೆ ನೀಡಬೇಕು ಎಂದು ಪತ್ರ ಬರೆಯುವುದಾಗಿ ಇಲ್ಲಿನ ಮಾಜಿ ಶಾಸಕರು ಹೇಳಿಕೆ ನೀಡಿದ್ದಾರೆ. ಪತ್ರ ಬರೆಯಲು ಈಗ ತಡವಾಗಿದೆ ಅವರು ಮುಂಚೆಯೇ ಈ ಪತ್ರ ಬರೆಯಬೇಕಿತ್ತು. ಆ ಪತ್ರವನ್ನು ಮುಖ್ಯಮಂತ್ರಿಗಳಿಂದಲೋ ಅಥವಾ ಪಕ್ಷದ ಅಧ್ಯಕ್ಷರಿಂದಲೋ ಬರೆಸಿದ್ದಾರೆ ಉತ್ತಮವಾಗಿರುತ್ತಿತ್ತು ಎಂದರು.</p>

<p>ಕ್ಷೇತ್ರದಲ್ಲಿ ಹೆಣಗಳು ಬೀಳುತ್ತವೆ ಹೀಗಾಗಿ ಪ್ಯಾರಾ ಮಿಲಿಟರಿ ರಕ್ಷಣೆ ನೀಡಬೇಕು ಎಂದು ಪತ್ರ ಬರೆಯುವುದಾಗಿ ಇಲ್ಲಿನ ಮಾಜಿ ಶಾಸಕರು ಹೇಳಿಕೆ ನೀಡಿದ್ದಾರೆ. ಪತ್ರ ಬರೆಯಲು ಈಗ ತಡವಾಗಿದೆ ಅವರು ಮುಂಚೆಯೇ ಈ ಪತ್ರ ಬರೆಯಬೇಕಿತ್ತು. ಆ ಪತ್ರವನ್ನು ಮುಖ್ಯಮಂತ್ರಿಗಳಿಂದಲೋ ಅಥವಾ ಪಕ್ಷದ ಅಧ್ಯಕ್ಷರಿಂದಲೋ ಬರೆಸಿದ್ದಾರೆ ಉತ್ತಮವಾಗಿರುತ್ತಿತ್ತು ಎಂದರು.</p>

ಕ್ಷೇತ್ರದಲ್ಲಿ ಹೆಣಗಳು ಬೀಳುತ್ತವೆ ಹೀಗಾಗಿ ಪ್ಯಾರಾ ಮಿಲಿಟರಿ ರಕ್ಷಣೆ ನೀಡಬೇಕು ಎಂದು ಪತ್ರ ಬರೆಯುವುದಾಗಿ ಇಲ್ಲಿನ ಮಾಜಿ ಶಾಸಕರು ಹೇಳಿಕೆ ನೀಡಿದ್ದಾರೆ. ಪತ್ರ ಬರೆಯಲು ಈಗ ತಡವಾಗಿದೆ ಅವರು ಮುಂಚೆಯೇ ಈ ಪತ್ರ ಬರೆಯಬೇಕಿತ್ತು. ಆ ಪತ್ರವನ್ನು ಮುಖ್ಯಮಂತ್ರಿಗಳಿಂದಲೋ ಅಥವಾ ಪಕ್ಷದ ಅಧ್ಯಕ್ಷರಿಂದಲೋ ಬರೆಸಿದ್ದಾರೆ ಉತ್ತಮವಾಗಿರುತ್ತಿತ್ತು ಎಂದರು.

35
<p>ಇದೇ ವೇಳೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದ ಡಿ.ಕೆ.ಶಿವಕುಮಾರ್‌, ಸರ್ಕಾರಗಳು ನೆರೆ ಸಂತ್ರಸ್ತರಿಗೆ ಇದುವರೆಗೂ ಯಾವುದೇ ಪರಿಹಾರ ನೀಡಿಲ್ಲ. ಕೇವಲ ಆಶ್ವಾಸನೆ ನೀಡುತ್ತಿವೆ. ಕಳೆದ ವರ್ಷ ಪ್ರವಾಹ ಬಂದಾಗ 35 ಸಾವಿರ ಕೋಟಿ ರು. ನಷ್ಟವಾಗಿದೆ ಎಂದಿದ್ದರು. ಕೇಂದ್ರ ಸರ್ಕಾರ ಕೇವಲ 1800 ಕೋಟಿ ರು. ಕೊಟ್ಟಿತ್ತು. ಮುಖ್ಯಮಂತ್ರಿಗಳು ಮನೆ ಕಳೆದುಕೊಂಡವರಿಗೆ 5 ಲಕ್ಷ ಹಾಗೂ ಬಾಡಿಗೆ ಕಟ್ಟಲು 5 ಸಾವಿರ ರು. ಕೊಡುವುದಾಗಿ ಹೇಳಿದ್ದರು. ಇನ್ನು ಅದು ಜನರ ಕೈಗೆ ಸೇರಿಲ್ಲ. ಇನ್ನು ಈ ವರ್ಷದ ವೈಮಾನಿಕ ಸಮೀಕ್ಷೆ ಈಗ ಮಾಡಿದ್ದು ಪರಿಹಾರ ಕೊಡೋದು ಯಾವಾಗ ಎಂದು ಪ್ರಶ್ನಿಸಿದರು.</p>

<p>ಇದೇ ವೇಳೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದ ಡಿ.ಕೆ.ಶಿವಕುಮಾರ್‌, ಸರ್ಕಾರಗಳು ನೆರೆ ಸಂತ್ರಸ್ತರಿಗೆ ಇದುವರೆಗೂ ಯಾವುದೇ ಪರಿಹಾರ ನೀಡಿಲ್ಲ. ಕೇವಲ ಆಶ್ವಾಸನೆ ನೀಡುತ್ತಿವೆ. ಕಳೆದ ವರ್ಷ ಪ್ರವಾಹ ಬಂದಾಗ 35 ಸಾವಿರ ಕೋಟಿ ರು. ನಷ್ಟವಾಗಿದೆ ಎಂದಿದ್ದರು. ಕೇಂದ್ರ ಸರ್ಕಾರ ಕೇವಲ 1800 ಕೋಟಿ ರು. ಕೊಟ್ಟಿತ್ತು. ಮುಖ್ಯಮಂತ್ರಿಗಳು ಮನೆ ಕಳೆದುಕೊಂಡವರಿಗೆ 5 ಲಕ್ಷ ಹಾಗೂ ಬಾಡಿಗೆ ಕಟ್ಟಲು 5 ಸಾವಿರ ರು. ಕೊಡುವುದಾಗಿ ಹೇಳಿದ್ದರು. ಇನ್ನು ಅದು ಜನರ ಕೈಗೆ ಸೇರಿಲ್ಲ. ಇನ್ನು ಈ ವರ್ಷದ ವೈಮಾನಿಕ ಸಮೀಕ್ಷೆ ಈಗ ಮಾಡಿದ್ದು ಪರಿಹಾರ ಕೊಡೋದು ಯಾವಾಗ ಎಂದು ಪ್ರಶ್ನಿಸಿದರು.</p>

ಇದೇ ವೇಳೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದ ಡಿ.ಕೆ.ಶಿವಕುಮಾರ್‌, ಸರ್ಕಾರಗಳು ನೆರೆ ಸಂತ್ರಸ್ತರಿಗೆ ಇದುವರೆಗೂ ಯಾವುದೇ ಪರಿಹಾರ ನೀಡಿಲ್ಲ. ಕೇವಲ ಆಶ್ವಾಸನೆ ನೀಡುತ್ತಿವೆ. ಕಳೆದ ವರ್ಷ ಪ್ರವಾಹ ಬಂದಾಗ 35 ಸಾವಿರ ಕೋಟಿ ರು. ನಷ್ಟವಾಗಿದೆ ಎಂದಿದ್ದರು. ಕೇಂದ್ರ ಸರ್ಕಾರ ಕೇವಲ 1800 ಕೋಟಿ ರು. ಕೊಟ್ಟಿತ್ತು. ಮುಖ್ಯಮಂತ್ರಿಗಳು ಮನೆ ಕಳೆದುಕೊಂಡವರಿಗೆ 5 ಲಕ್ಷ ಹಾಗೂ ಬಾಡಿಗೆ ಕಟ್ಟಲು 5 ಸಾವಿರ ರು. ಕೊಡುವುದಾಗಿ ಹೇಳಿದ್ದರು. ಇನ್ನು ಅದು ಜನರ ಕೈಗೆ ಸೇರಿಲ್ಲ. ಇನ್ನು ಈ ವರ್ಷದ ವೈಮಾನಿಕ ಸಮೀಕ್ಷೆ ಈಗ ಮಾಡಿದ್ದು ಪರಿಹಾರ ಕೊಡೋದು ಯಾವಾಗ ಎಂದು ಪ್ರಶ್ನಿಸಿದರು.

45
<p>ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಇತರ ಮುಖಂಡರು ಇದ್ದರು.</p>

<p>ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಇತರ ಮುಖಂಡರು ಇದ್ದರು.</p>

ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಇತರ ಮುಖಂಡರು ಇದ್ದರು.

55
<p>ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ನೀಡಿರುವ ಹೇಳಿಕೆ ಕುರಿತು ಇದೇ ವೇಳೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್‌ ಅವರು, ಈ ಬಗ್ಗೆ ನಮ್ಮ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡುತ್ತೇನೆ. ಅವರಿಗೆ ಸೋನಿಯಾ ಗಾಂಧಿ ಅವರು ಏನಾದರೂ ಹೇಳಿರಬಹುದೇನೋ ಎಂದರು.</p>

<p>ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ನೀಡಿರುವ ಹೇಳಿಕೆ ಕುರಿತು ಇದೇ ವೇಳೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್‌ ಅವರು, ಈ ಬಗ್ಗೆ ನಮ್ಮ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡುತ್ತೇನೆ. ಅವರಿಗೆ ಸೋನಿಯಾ ಗಾಂಧಿ ಅವರು ಏನಾದರೂ ಹೇಳಿರಬಹುದೇನೋ ಎಂದರು.</p>

ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರು ನೀಡಿರುವ ಹೇಳಿಕೆ ಕುರಿತು ಇದೇ ವೇಳೆ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್‌ ಅವರು, ಈ ಬಗ್ಗೆ ನಮ್ಮ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡುತ್ತೇನೆ. ಅವರಿಗೆ ಸೋನಿಯಾ ಗಾಂಧಿ ಅವರು ಏನಾದರೂ ಹೇಳಿರಬಹುದೇನೋ ಎಂದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Recommended image1
ಮಹಿಳೆಯರ ರಕ್ಷಣೆಗೆ 'ಅಕ್ಕ ಪಡೆ', ಗೃಹಲಕ್ಷ್ಮಿ ಹಣ ಸದ್ಯದಲ್ಲೇ ಬಿಡುಗಡೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Recommended image2
Now Playing
ತಮ್ಮನ ಜೊತೆ ದೆಹಲಿ ದಂಡಯಾತ್ರೆ, ಖರ್ಗೆ-ಡಿಕೆಶಿ ಭೇಟಿ: ಬಂಡೆಗೆ ಸಿಕ್ಕ ಮೂರು ಆಯ್ಕೆಗಳೇನು?
Recommended image3
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ - ಡಿಕೆಸು ಪ್ರತ್ಯೇಕ ಮಾತುಕತೆ ಕುತೂಹಲ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved