ಮಸ್ಕಿ ಉಪಚುನಾವಣೆ: ಎಲೆಕ್ಷನ್ ಖರ್ಚಿಗಾಗಿ ಕಾಂಗ್ರೆಸ್ ಅಭ್ಯರ್ಥಿಗೆ ದೇಣಿಗೆಯ ಮಹಾಪೂರ
ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಏಪ್ರಿಲ್ 17ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಕಾಂಗ್ರೆಸ್ ಮತ್ತು ಬಿಜೆಪಿ ಚುನಾವಣೆ ತಯಾರಿ ನಡೆಸಿವೆ. ಇದರ ಮಧ್ಯೆ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತೀರ್ಮಾನಿಸಿದ್ದು, ತ್ರಿಕೋನ ಸ್ಪರ್ಧೆ ಏರ್ಪಡುವುದು ಖಚಿತವಾಗಿದೆ. ಇನ್ನು ಕಾಂಗ್ರೆಸ್ ಅಭ್ಯರ್ಥಿಗೆ ಚುನಾವಣಾ ಪ್ರಚಾರದ ಖರ್ಚಿಗೆ ಹಣ ದೇಣಿಗೆ ನೀಡಿ ಬೆಂಬಲಿಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ.

<p>ಮಸ್ಕಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್. ಬಸನಗೌಡ ತುರ್ವಿಹಾಳ್ ಅವರಿಗೆ ಟಿಕೆಟ್ ಫಿಕ್ಸ್ ಆಗಿದ್ದು, ಚುನಾವಣಾ ಪ್ರಚಾರ ಕೂಡ ಭರ್ಜರಿ ನಡೆಸಿದ್ದಾರೆ.</p>
ಮಸ್ಕಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆರ್. ಬಸನಗೌಡ ತುರ್ವಿಹಾಳ್ ಅವರಿಗೆ ಟಿಕೆಟ್ ಫಿಕ್ಸ್ ಆಗಿದ್ದು, ಚುನಾವಣಾ ಪ್ರಚಾರ ಕೂಡ ಭರ್ಜರಿ ನಡೆಸಿದ್ದಾರೆ.
<p>ಮಸ್ಕಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯನ್ನು ಆಡಳಿತರೂಢ ಬಿಜೆಪಿಗೆ ಪ್ರತಿಷ್ಠೆಯಾದರೆ, ಕಾಂಗ್ರೆಸ್ ಅಭರ್ಥಿ ಆರ್.ಬಸನಗೌಡ ತುರ್ವಿಹಾಳ್ ಅವರಿಗೆ ಕ್ಷೇತ್ರದ ಹಲವೆಡೆ ಸಾರ್ವಜನಿಕರೇ ಚುನಾವಣಾ ಪ್ರಚಾರಕ್ಕೆ ಹಣ ದೇಣಿಗೆ ನೀಡುತ್ತಿದ್ದಾರೆ.</p>
ಮಸ್ಕಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯನ್ನು ಆಡಳಿತರೂಢ ಬಿಜೆಪಿಗೆ ಪ್ರತಿಷ್ಠೆಯಾದರೆ, ಕಾಂಗ್ರೆಸ್ ಅಭರ್ಥಿ ಆರ್.ಬಸನಗೌಡ ತುರ್ವಿಹಾಳ್ ಅವರಿಗೆ ಕ್ಷೇತ್ರದ ಹಲವೆಡೆ ಸಾರ್ವಜನಿಕರೇ ಚುನಾವಣಾ ಪ್ರಚಾರಕ್ಕೆ ಹಣ ದೇಣಿಗೆ ನೀಡುತ್ತಿದ್ದಾರೆ.
<p>ಚಿಕ್ಕ ಕಡಬೂರ್ ಗ್ರಾಮದಲ್ಲಿ ಮಸ್ಕಿ ಕ್ಷೇತ್ರದ ಉಪಚುನಾವಣೆ ಸಲುವಾಗಿ ಗ್ರಾಮದ ಹಿರಿಯ ಮುಖಂಡರು ಮತ್ತು ಯುವಕರು ಕಾಂಗ್ರೆಸ್ ಅಭ್ಯರ್ಥಿಯಾದ ಆರ್ ಬಸನಗೌಡ ತುರುವಿಹಾಳ ಇವರಿಗೆ 25000 ದೇಣಿಗೆ ನೀಡುವುದರ ಮೂಲಕ ಬೆಂಬಲ ಸೂಚಿಸಿದರು</p>
ಚಿಕ್ಕ ಕಡಬೂರ್ ಗ್ರಾಮದಲ್ಲಿ ಮಸ್ಕಿ ಕ್ಷೇತ್ರದ ಉಪಚುನಾವಣೆ ಸಲುವಾಗಿ ಗ್ರಾಮದ ಹಿರಿಯ ಮುಖಂಡರು ಮತ್ತು ಯುವಕರು ಕಾಂಗ್ರೆಸ್ ಅಭ್ಯರ್ಥಿಯಾದ ಆರ್ ಬಸನಗೌಡ ತುರುವಿಹಾಳ ಇವರಿಗೆ 25000 ದೇಣಿಗೆ ನೀಡುವುದರ ಮೂಲಕ ಬೆಂಬಲ ಸೂಚಿಸಿದರು
<p>ಕುರುಕುಂದಾ ಗ್ರಾಮದಲ್ಲಿ ಮಸ್ಕಿ ಕ್ಷೇತ್ರದ ಉಪಚುನಾವಣೆ ಸಲುವಾಗಿ ಗ್ರಾಮದ ಹಿರಿಯ ಮುಖಂಡರು ಮತ್ತು ಯುವಕರು ಕಾಂಗ್ರೆಸ್ ಅಭ್ಯರ್ಥಿಯಾದ ಆರ್ ಬಸನಗೌಡ ತುರುವಿಹಾಳ ಇವರಿಗೆ 25000 ದೇಣಿಗೆ ನೀಡುವುದರ ಮೂಲಕ ಬೆಂಬಲ ಸೂಚಿಸಿದರು</p>
ಕುರುಕುಂದಾ ಗ್ರಾಮದಲ್ಲಿ ಮಸ್ಕಿ ಕ್ಷೇತ್ರದ ಉಪಚುನಾವಣೆ ಸಲುವಾಗಿ ಗ್ರಾಮದ ಹಿರಿಯ ಮುಖಂಡರು ಮತ್ತು ಯುವಕರು ಕಾಂಗ್ರೆಸ್ ಅಭ್ಯರ್ಥಿಯಾದ ಆರ್ ಬಸನಗೌಡ ತುರುವಿಹಾಳ ಇವರಿಗೆ 25000 ದೇಣಿಗೆ ನೀಡುವುದರ ಮೂಲಕ ಬೆಂಬಲ ಸೂಚಿಸಿದರು
<p>ಇನ್ನು ಹಂಪನಾಳ ಗ್ರಾಮದಲ್ಲಿ ಮಸ್ಕಿ ಕ್ಷೇತ್ರದ ಉಪಚುನಾವಣೆ ಸಲುವಾಗಿ ಗ್ರಾಮಸ್ಥರು ಹಾಗೂ ತಾಯಂದಿರು ಕಾಂಗ್ರೆಸ್ ಅಭ್ಯರ್ಥಿಯಾದ ಆರ್ ಬಸನಗೌಡ ತುರುವಿಹಾಳ ಇವರಿಗೆ ದೇಣಿಗೆ ನೀಡಿದರು ಆಶೀರ್ವಾದ ಮಾಡಿದರು.</p>
ಇನ್ನು ಹಂಪನಾಳ ಗ್ರಾಮದಲ್ಲಿ ಮಸ್ಕಿ ಕ್ಷೇತ್ರದ ಉಪಚುನಾವಣೆ ಸಲುವಾಗಿ ಗ್ರಾಮಸ್ಥರು ಹಾಗೂ ತಾಯಂದಿರು ಕಾಂಗ್ರೆಸ್ ಅಭ್ಯರ್ಥಿಯಾದ ಆರ್ ಬಸನಗೌಡ ತುರುವಿಹಾಳ ಇವರಿಗೆ ದೇಣಿಗೆ ನೀಡಿದರು ಆಶೀರ್ವಾದ ಮಾಡಿದರು.
<p>ಹಳ್ಳಿಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಅವರಿಗೆ ಭರ್ಜರಿ ಬೆಂಬಲ ವ್ಯಕ್ತವಾಗುತ್ತಿದೆ.</p>
ಹಳ್ಳಿಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಅವರಿಗೆ ಭರ್ಜರಿ ಬೆಂಬಲ ವ್ಯಕ್ತವಾಗುತ್ತಿದೆ.
<p>ಚುನಾವಣಾ ಪ್ರಚಾರಕ್ಕೆ ಗ್ರಾಮಕ್ಕೆ ಭೇಟಿ ಕೊಡುವ ಸಂದರ್ಭದಲ್ಲಿ ಅಭಿಮಾನಿಗಳು ಡೊಳ್ಳಿನ ಮೂಲಕ ಸ್ವಾಗತ ಕೋರಿರುವ ದೃಶ್ಯ</p>
ಚುನಾವಣಾ ಪ್ರಚಾರಕ್ಕೆ ಗ್ರಾಮಕ್ಕೆ ಭೇಟಿ ಕೊಡುವ ಸಂದರ್ಭದಲ್ಲಿ ಅಭಿಮಾನಿಗಳು ಡೊಳ್ಳಿನ ಮೂಲಕ ಸ್ವಾಗತ ಕೋರಿರುವ ದೃಶ್ಯ
<p>ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರತಾಪಗೌಡ ಪಾಟೀಲ, ಕಾಂಗ್ರೆಸ್ನಿಂದ ಬಸನಗೌಡ ತುರ್ವಿಹಾಳ ಅವರು ಅಭ್ಯರ್ಥಿಯಾಗಲಿದ್ದಾರೆ. 2018ರ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ ಕಾಂಗ್ರೆಸ್ನಲ್ಲಿದ್ದರು. ಬಸನಗೌಡ ತುರ್ವಿಹಾಳ ಬಿಜೆಪಿಯಲ್ಲಿದ್ದರು. ಈಗ ಇಬ್ಬರು ಪಕ್ಷಗಳು ಅದಲು ಬದಲಾಗಿವೆ. ಆದ್ದರಿಂದ, ಉಪ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ.</p>
ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರತಾಪಗೌಡ ಪಾಟೀಲ, ಕಾಂಗ್ರೆಸ್ನಿಂದ ಬಸನಗೌಡ ತುರ್ವಿಹಾಳ ಅವರು ಅಭ್ಯರ್ಥಿಯಾಗಲಿದ್ದಾರೆ. 2018ರ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ ಕಾಂಗ್ರೆಸ್ನಲ್ಲಿದ್ದರು. ಬಸನಗೌಡ ತುರ್ವಿಹಾಳ ಬಿಜೆಪಿಯಲ್ಲಿದ್ದರು. ಈಗ ಇಬ್ಬರು ಪಕ್ಷಗಳು ಅದಲು ಬದಲಾಗಿವೆ. ಆದ್ದರಿಂದ, ಉಪ ಚುನಾವಣೆ ಕುತೂಹಲಕ್ಕೆ ಕಾರಣವಾಗಿದೆ.
<p>ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷಕ್ಕೆ ಆದ್ಯತೆಯೋ?, ವ್ಯಕ್ತಿಗೋ? ಎಂಬುದು ತಿಳಿಯಬೇಕಿದೆ. ಪ್ರತಾಪಗೌಡ ಪಾಟೀಲ, ಬಸನಗೌಡ ತುರ್ವಿಹಾಳ ಪುನಃ ಎದುರಾಳಿಗಳಾಗಿದ್ದು, ಜನರು ಯಾರ ಬೆಂಬಲಕ್ಕೆ ನಿಲ್ಲಲಿದ್ದಾರೆ? ಎಂದು ಕಾದು ನೋಡಬೇಕಿದೆ.</p>
ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷಕ್ಕೆ ಆದ್ಯತೆಯೋ?, ವ್ಯಕ್ತಿಗೋ? ಎಂಬುದು ತಿಳಿಯಬೇಕಿದೆ. ಪ್ರತಾಪಗೌಡ ಪಾಟೀಲ, ಬಸನಗೌಡ ತುರ್ವಿಹಾಳ ಪುನಃ ಎದುರಾಳಿಗಳಾಗಿದ್ದು, ಜನರು ಯಾರ ಬೆಂಬಲಕ್ಕೆ ನಿಲ್ಲಲಿದ್ದಾರೆ? ಎಂದು ಕಾದು ನೋಡಬೇಕಿದೆ.