- Home
- News
- Politics
- ರಮೇಶ ಜಾರಕಿಹೊಳಿ ನಿವಾಸದಲ್ಲಿ ಮಹತ್ವದ ಸಭೆ: ವಿಶ್ವನಾಥ್, ಯೋಗೇಶ್ವರ್ ಸಚಿವ ಸ್ಥಾನದ ಬಗ್ಗೆ ಚರ್ಚೆ
ರಮೇಶ ಜಾರಕಿಹೊಳಿ ನಿವಾಸದಲ್ಲಿ ಮಹತ್ವದ ಸಭೆ: ವಿಶ್ವನಾಥ್, ಯೋಗೇಶ್ವರ್ ಸಚಿವ ಸ್ಥಾನದ ಬಗ್ಗೆ ಚರ್ಚೆ
ಬೆಂಗಳೂರು(ಜು.25): ರಾಜ್ಯ ರಾಜಕಾರಣದ ಪ್ರಸ್ತುತ ಬೆಳವಣಿಗೆ ಬಗ್ಗೆ ಸಮಾಲೋಚನೆ ನಡೆಸುವ ಸಂಬಂಧ ಜಲಸಂಪನನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ನಿವಾಸದಲ್ಲಿ ಇಂದು(ಶನಿವಾರ) ಮಹತ್ವದ ಸಭೆ ನಡೆದಿದೆ. ಮಾಜಿ ಸಚಿವ ಹೆಚ್. ವಿಶ್ವನಾಥ್, ಸಿ.ಪಿ. ಯೋಗೇಶ್ವರ್ಗೆ ಪರಿಷತ್ ಸ್ಥಾನ ಸಿಕ್ಕ ಕುರಿತು ಚರ್ಚೆ ನಡೆದಿದೆ ಎಂದು ಹೇಳಲಾಗುತ್ತಿದೆ.

<p>ಹೆಚ್. ವಿಶ್ವನಾಥ್, ಸಿ.ಪಿ. ಯೋಗೇಶ್ವರ್ ಇಬ್ಬರಿಗೂ ಸಚಿವ ಸ್ಥಾನ ನೀಡಬೇಕಾದ ಅಗತ್ಯತೆ ಬಗ್ಗೆ ಸಮಾಲೋಚನೆ </p>
ಹೆಚ್. ವಿಶ್ವನಾಥ್, ಸಿ.ಪಿ. ಯೋಗೇಶ್ವರ್ ಇಬ್ಬರಿಗೂ ಸಚಿವ ಸ್ಥಾನ ನೀಡಬೇಕಾದ ಅಗತ್ಯತೆ ಬಗ್ಗೆ ಸಮಾಲೋಚನೆ
<p>ಕೇಂದ್ರ ಸರ್ಕಾರದ ಬಳಿ ಇರುವ ನೀರಾವರಿ ಯೋಜನೆ ಕುರಿತಾದ ಆರ್ಥಿಕ ಪ್ರಸ್ತಾಪಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. </p>
ಕೇಂದ್ರ ಸರ್ಕಾರದ ಬಳಿ ಇರುವ ನೀರಾವರಿ ಯೋಜನೆ ಕುರಿತಾದ ಆರ್ಥಿಕ ಪ್ರಸ್ತಾಪಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
<p>ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಅವಕಾಶ ಯಾರಿಗೆ ಸಿಗಬಹುದು ಎಂಬ ಬಗ್ಗೆಗೂ ಸಹ ಸಮಾಲೋಚನೆ ನಡೆಸಲಾಗಿದೆ. </p>
ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಅವಕಾಶ ಯಾರಿಗೆ ಸಿಗಬಹುದು ಎಂಬ ಬಗ್ಗೆಗೂ ಸಹ ಸಮಾಲೋಚನೆ ನಡೆಸಲಾಗಿದೆ.
<p>ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್, ವಿಧಾನ ಪರಿಷತ್ಗೆ ನಾಮನಿರ್ದೇಶನಗೊಂಡ ಸಿ.ಪಿ. ಯೊಗೇಶ್ವರ್ ಭಾಯಿಯಾಗಿದ್ದರು. </p>
ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್, ವಿಧಾನ ಪರಿಷತ್ಗೆ ನಾಮನಿರ್ದೇಶನಗೊಂಡ ಸಿ.ಪಿ. ಯೊಗೇಶ್ವರ್ ಭಾಯಿಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.