MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ರಮೇಶ ಜಾರಕಿಹೊಳಿ ನಿವಾಸದಲ್ಲಿ ಮಹತ್ವದ ಸಭೆ: ವಿಶ್ವನಾಥ್‌, ಯೋಗೇಶ್ವರ್‌ ಸಚಿವ ಸ್ಥಾನದ ಬಗ್ಗೆ ಚರ್ಚೆ

ರಮೇಶ ಜಾರಕಿಹೊಳಿ ನಿವಾಸದಲ್ಲಿ ಮಹತ್ವದ ಸಭೆ: ವಿಶ್ವನಾಥ್‌, ಯೋಗೇಶ್ವರ್‌ ಸಚಿವ ಸ್ಥಾನದ ಬಗ್ಗೆ ಚರ್ಚೆ

ಬೆಂಗಳೂರು(ಜು.25):  ರಾಜ್ಯ ರಾಜಕಾರಣದ ಪ್ರಸ್ತುತ ಬೆಳವಣಿಗೆ ಬಗ್ಗೆ ಸಮಾಲೋಚನೆ ನಡೆಸುವ ಸಂಬಂಧ ಜಲಸಂಪನನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ನಿವಾಸದಲ್ಲಿ ಇಂದು(ಶನಿವಾರ) ಮಹತ್ವದ ಸಭೆ ನಡೆದಿದೆ. ಮಾಜಿ ಸಚಿವ ಹೆಚ್. ವಿಶ್ವನಾಥ್, ಸಿ.ಪಿ. ಯೋಗೇಶ್ವರ್‌ಗೆ ಪರಿಷತ್ ಸ್ಥಾನ ಸಿಕ್ಕ ಕುರಿತು ಚರ್ಚೆ ನಡೆದಿದೆ ಎಂದು  ಹೇಳಲಾಗುತ್ತಿದೆ. 

1 Min read
Suvarna News | Asianet News
Published : Jul 25 2020, 10:18 AM IST
Share this Photo Gallery
  • FB
  • TW
  • Linkdin
  • Whatsapp
14
<p>ಹೆಚ್. ವಿಶ್ವನಾಥ್, ಸಿ.ಪಿ. ಯೋಗೇಶ್ವರ್‌ ಇಬ್ಬರಿಗೂ ಸಚಿವ ಸ್ಥಾನ ನೀಡಬೇಕಾದ ಅಗತ್ಯತೆ ಬಗ್ಗೆ ಸಮಾಲೋಚನೆ&nbsp;</p>

<p>ಹೆಚ್. ವಿಶ್ವನಾಥ್, ಸಿ.ಪಿ. ಯೋಗೇಶ್ವರ್‌ ಇಬ್ಬರಿಗೂ ಸಚಿವ ಸ್ಥಾನ ನೀಡಬೇಕಾದ ಅಗತ್ಯತೆ ಬಗ್ಗೆ ಸಮಾಲೋಚನೆ&nbsp;</p>

ಹೆಚ್. ವಿಶ್ವನಾಥ್, ಸಿ.ಪಿ. ಯೋಗೇಶ್ವರ್‌ ಇಬ್ಬರಿಗೂ ಸಚಿವ ಸ್ಥಾನ ನೀಡಬೇಕಾದ ಅಗತ್ಯತೆ ಬಗ್ಗೆ ಸಮಾಲೋಚನೆ 

24
<p>ಕೇಂದ್ರ ಸರ್ಕಾರದ ಬಳಿ ಇರುವ ನೀರಾವರಿ ಯೋಜನೆ ಕುರಿತಾದ ಆರ್ಥಿಕ ಪ್ರಸ್ತಾಪಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.&nbsp;</p>

<p>ಕೇಂದ್ರ ಸರ್ಕಾರದ ಬಳಿ ಇರುವ ನೀರಾವರಿ ಯೋಜನೆ ಕುರಿತಾದ ಆರ್ಥಿಕ ಪ್ರಸ್ತಾಪಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.&nbsp;</p>

ಕೇಂದ್ರ ಸರ್ಕಾರದ ಬಳಿ ಇರುವ ನೀರಾವರಿ ಯೋಜನೆ ಕುರಿತಾದ ಆರ್ಥಿಕ ಪ್ರಸ್ತಾಪಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. 

34
<p>ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಅವಕಾಶ ಯಾರಿಗೆ ಸಿಗಬಹುದು ಎಂಬ ಬಗ್ಗೆಗೂ ಸಹ ಸಮಾಲೋಚನೆ ನಡೆಸಲಾಗಿದೆ.&nbsp;</p>

<p>ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಅವಕಾಶ ಯಾರಿಗೆ ಸಿಗಬಹುದು ಎಂಬ ಬಗ್ಗೆಗೂ ಸಹ ಸಮಾಲೋಚನೆ ನಡೆಸಲಾಗಿದೆ.&nbsp;</p>

ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಅವಕಾಶ ಯಾರಿಗೆ ಸಿಗಬಹುದು ಎಂಬ ಬಗ್ಗೆಗೂ ಸಹ ಸಮಾಲೋಚನೆ ನಡೆಸಲಾಗಿದೆ. 

44
<p>ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್, ವಿಧಾನ ಪರಿಷತ್‌ಗೆ ನಾಮನಿರ್ದೇಶನಗೊಂಡ ಸಿ.ಪಿ. ಯೊಗೇಶ್ವರ್ ಭಾಯಿಯಾಗಿದ್ದರು.&nbsp;</p>

<p>ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್, ವಿಧಾನ ಪರಿಷತ್‌ಗೆ ನಾಮನಿರ್ದೇಶನಗೊಂಡ ಸಿ.ಪಿ. ಯೊಗೇಶ್ವರ್ ಭಾಯಿಯಾಗಿದ್ದರು.&nbsp;</p>

ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್, ವಿಧಾನ ಪರಿಷತ್‌ಗೆ ನಾಮನಿರ್ದೇಶನಗೊಂಡ ಸಿ.ಪಿ. ಯೊಗೇಶ್ವರ್ ಭಾಯಿಯಾಗಿದ್ದರು. 

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved