ಸಿಎಂ ಭೇಟಿ ಮಾಡಿ ಮಾತಾಡದೇ ತೆರಳಿದ ಸಚಿವ ಶ್ರೀ ರಾಮುಲು : ಖಾತೆ ಬದಲಿಗೆ ಆಯ್ತಾ ಅಸಮಾಧಾನ?
ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸಾಗಿವೆ. ಉಪ ಚುನಾವಣೆ ಇನ್ನೇನು ಕೆಲ ದಿನಗಳಲ್ಲೇ ನಡೆಯುತ್ತಿದ್ದು, ಇದೇ ವೇಳೆ ಇಬ್ಬರು ಸಚಿವರ ಖಾತೆಯನ್ನು ಬದಲಾವಣೆ ಮಾಡಲಾಗಿದೆ.
15

<p>ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭೇಟಿ ಮಾಡಿದ ಶ್ರೀ ರಾಮುಲು, ಸಚಿವ ಸುಧಾಕರ್</p>
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭೇಟಿ ಮಾಡಿದ ಶ್ರೀ ರಾಮುಲು, ಸಚಿವ ಸುಧಾಕರ್
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
25
<p>ಸಮಾಜ ಕಲ್ಯಾಣ ಇಲಾಖೆ ಬೇಕು ಅಂತಾ ಮೊದಲೇ ಸಿಎಂ ಗೆ ಮನವಿ ಮಾಡಿದ್ದೆ : ಈ ನಿಟ್ಟಿನಲ್ಲಿ ಹೊಸ ಖಾತೆ ನೀಡಿದ್ದಾರೆ</p>
ಸಮಾಜ ಕಲ್ಯಾಣ ಇಲಾಖೆ ಬೇಕು ಅಂತಾ ಮೊದಲೇ ಸಿಎಂ ಗೆ ಮನವಿ ಮಾಡಿದ್ದೆ : ಈ ನಿಟ್ಟಿನಲ್ಲಿ ಹೊಸ ಖಾತೆ ನೀಡಿದ್ದಾರೆ
35
<p>ಹಿಂದೆ ಒಳ್ಳೆಯ ಕೆಲಸ ಮಾಡಿದ್ದೆ ಅಂತಾ ಆರೋಗ್ಯ ಇಲಾಖೆ ಕೊಟ್ಟಿದ್ದರು : ಶ್ರೀ ರಾಮುಲು</p><p> </p>
ಹಿಂದೆ ಒಳ್ಳೆಯ ಕೆಲಸ ಮಾಡಿದ್ದೆ ಅಂತಾ ಆರೋಗ್ಯ ಇಲಾಖೆ ಕೊಟ್ಟಿದ್ದರು : ಶ್ರೀ ರಾಮುಲು
45
<p>ಬೆಂಗಳೂರಿನಲ್ಲಿ ಕೊರೋನ ಹೆಚ್ಚಾಗಿದೆ. ಹಾಗಂತ ಸುಧಾಕರ್ ವಿಫಲ ಅಂತಲ್ಲ ಎಂದ ಶ್ರೀ ರಾಮುಲು</p>
ಬೆಂಗಳೂರಿನಲ್ಲಿ ಕೊರೋನ ಹೆಚ್ಚಾಗಿದೆ. ಹಾಗಂತ ಸುಧಾಕರ್ ವಿಫಲ ಅಂತಲ್ಲ ಎಂದ ಶ್ರೀ ರಾಮುಲು
55
<p>ಖಾತೆ ಬದಲಾವಣೆ ಬಗ್ಗೆ ಸಿಎಂ ನಮ್ಮಿಬ್ಬರ ಬಳಿಯೂ ಮೊದಲೇ ಮಾತಾಡಿದ್ದರು</p>
ಖಾತೆ ಬದಲಾವಣೆ ಬಗ್ಗೆ ಸಿಎಂ ನಮ್ಮಿಬ್ಬರ ಬಳಿಯೂ ಮೊದಲೇ ಮಾತಾಡಿದ್ದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.
Latest Videos