MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಶಿಕ್ಷಣ ರಂಗಕ್ಕೆ ಮೋದಿ, ಬಿಎಸ್‌ವೈರಿಂದ ಹೊಸ ರೂಪ: ಸಚಿವ ಸೋಮಣ್ಣ

ಶಿಕ್ಷಣ ರಂಗಕ್ಕೆ ಮೋದಿ, ಬಿಎಸ್‌ವೈರಿಂದ ಹೊಸ ರೂಪ: ಸಚಿವ ಸೋಮಣ್ಣ

ಬೆಂಗಳೂರು(ಅ.21): ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಶಿಕ್ಷಣ ರಂಗಕ್ಕೆ ಹೊಸ ಚಿಂತನೆ ಮತ್ತು ಯೋಜನೆಯನ್ನು ರೂಪಿಸಿದ್ದಾರೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

1 Min read
Kannadaprabha News | Asianet News
Published : Oct 21 2020, 08:17 AM IST
Share this Photo Gallery
  • FB
  • TW
  • Linkdin
  • Whatsapp
14
<p>ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬಸವೇಶ್ವರ ನಗರದಲ್ಲಿ ವಿಜಯನಗರ ಮತ್ತು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಿಕ್ಷಕರು, ಪ್ರಾಂಶುಪಾಲರ ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳ ಸಭೆ ನಡೆಸಲಾಯಿತು. ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪುಟ್ಟಣ್ಣ ಪರವಾಗಿ ಮತಯಾಚಿಸಲಾಯಿತು.</p>

<p>ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬಸವೇಶ್ವರ ನಗರದಲ್ಲಿ ವಿಜಯನಗರ ಮತ್ತು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಿಕ್ಷಕರು, ಪ್ರಾಂಶುಪಾಲರ ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳ ಸಭೆ ನಡೆಸಲಾಯಿತು. ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪುಟ್ಟಣ್ಣ ಪರವಾಗಿ ಮತಯಾಚಿಸಲಾಯಿತು.</p>

ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬಸವೇಶ್ವರ ನಗರದಲ್ಲಿ ವಿಜಯನಗರ ಮತ್ತು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಿಕ್ಷಕರು, ಪ್ರಾಂಶುಪಾಲರ ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳ ಸಭೆ ನಡೆಸಲಾಯಿತು. ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪುಟ್ಟಣ್ಣ ಪರವಾಗಿ ಮತಯಾಚಿಸಲಾಯಿತು.

24
<p>ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು. ಪ್ರಾಥಮಿಕ, ಮಾಧ್ಯಮಿಕ ಶಿಕ್ಷಣದಲ್ಲಿ ಸರಿಯಾದ ಶಿಕ್ಷಣ ದೊರೆತರೆ ಉತ್ತಮ ಪ್ರಜೆಯಾಗುತ್ತಾನೆ. ತಂದೆ-ತಾಯಿಗಿಂತ ಗುರುವು ದೇವರ ಸ್ಥಾನದಲ್ಲಿ ನಿಲ್ಲುತ್ತಾರೆ ಎಂದು ಹೇಳಿದ &nbsp;ಸಚಿವ ವಿ.ಸೋಮಣ್ಣ&nbsp;</p>

<p>ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು. ಪ್ರಾಥಮಿಕ, ಮಾಧ್ಯಮಿಕ ಶಿಕ್ಷಣದಲ್ಲಿ ಸರಿಯಾದ ಶಿಕ್ಷಣ ದೊರೆತರೆ ಉತ್ತಮ ಪ್ರಜೆಯಾಗುತ್ತಾನೆ. ತಂದೆ-ತಾಯಿಗಿಂತ ಗುರುವು ದೇವರ ಸ್ಥಾನದಲ್ಲಿ ನಿಲ್ಲುತ್ತಾರೆ ಎಂದು ಹೇಳಿದ &nbsp;ಸಚಿವ ವಿ.ಸೋಮಣ್ಣ&nbsp;</p>

ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು. ಪ್ರಾಥಮಿಕ, ಮಾಧ್ಯಮಿಕ ಶಿಕ್ಷಣದಲ್ಲಿ ಸರಿಯಾದ ಶಿಕ್ಷಣ ದೊರೆತರೆ ಉತ್ತಮ ಪ್ರಜೆಯಾಗುತ್ತಾನೆ. ತಂದೆ-ತಾಯಿಗಿಂತ ಗುರುವು ದೇವರ ಸ್ಥಾನದಲ್ಲಿ ನಿಲ್ಲುತ್ತಾರೆ ಎಂದು ಹೇಳಿದ  ಸಚಿವ ವಿ.ಸೋಮಣ್ಣ 

34
<p>ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಮಾತನಾಡಿ, ನನಗೆ ಈ ಬಾರಿ ಆನೆ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಸಚಿವ ಸೋಮಣ್ಣ ಮತ್ತು ಶಿಕ್ಷಕರ ಆಶೀರ್ವಾದದಿಂದ ಗೆಲುವು ಸುಲಭ. ಶೇ.100ರಷ್ಟುಕೆಲಸ ಮಾಡಿದ್ದೇನೆ. ಪಾರದರ್ಶಕವಾಗಿ ನಡೆಸಿಕೊಂಡಿದ್ದೇನೆ. ಶಾಲಾ ಶಿಕ್ಷಕರ ನೇಮಕಾತಿ ಮತ್ತು ಸಮಸ್ಯೆಗಳ ಪರ ಹೋರಾಟ ಮಾಡಿದ್ದೇನೆ. ಶಾಲಾ ಶಿಕ್ಷಕರಿಗೆ ನೌಕರಿಯಲ್ಲಿ ಬಡ್ತಿ ಮತ್ತು ವಿಮಾ ಸೌಲಭ್ಯ, ವೇತನ ಹೆಚ್ಚಳ ಬಗ್ಗೆ ಮತ್ತು ಸಂಕಷ್ಟದಲ್ಲಿರುವ ಶಿಕ್ಷಕರಿಗೆ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದರು.</p>

<p>ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಮಾತನಾಡಿ, ನನಗೆ ಈ ಬಾರಿ ಆನೆ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಸಚಿವ ಸೋಮಣ್ಣ ಮತ್ತು ಶಿಕ್ಷಕರ ಆಶೀರ್ವಾದದಿಂದ ಗೆಲುವು ಸುಲಭ. ಶೇ.100ರಷ್ಟುಕೆಲಸ ಮಾಡಿದ್ದೇನೆ. ಪಾರದರ್ಶಕವಾಗಿ ನಡೆಸಿಕೊಂಡಿದ್ದೇನೆ. ಶಾಲಾ ಶಿಕ್ಷಕರ ನೇಮಕಾತಿ ಮತ್ತು ಸಮಸ್ಯೆಗಳ ಪರ ಹೋರಾಟ ಮಾಡಿದ್ದೇನೆ. ಶಾಲಾ ಶಿಕ್ಷಕರಿಗೆ ನೌಕರಿಯಲ್ಲಿ ಬಡ್ತಿ ಮತ್ತು ವಿಮಾ ಸೌಲಭ್ಯ, ವೇತನ ಹೆಚ್ಚಳ ಬಗ್ಗೆ ಮತ್ತು ಸಂಕಷ್ಟದಲ್ಲಿರುವ ಶಿಕ್ಷಕರಿಗೆ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದರು.</p>

ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಮಾತನಾಡಿ, ನನಗೆ ಈ ಬಾರಿ ಆನೆ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಸಚಿವ ಸೋಮಣ್ಣ ಮತ್ತು ಶಿಕ್ಷಕರ ಆಶೀರ್ವಾದದಿಂದ ಗೆಲುವು ಸುಲಭ. ಶೇ.100ರಷ್ಟುಕೆಲಸ ಮಾಡಿದ್ದೇನೆ. ಪಾರದರ್ಶಕವಾಗಿ ನಡೆಸಿಕೊಂಡಿದ್ದೇನೆ. ಶಾಲಾ ಶಿಕ್ಷಕರ ನೇಮಕಾತಿ ಮತ್ತು ಸಮಸ್ಯೆಗಳ ಪರ ಹೋರಾಟ ಮಾಡಿದ್ದೇನೆ. ಶಾಲಾ ಶಿಕ್ಷಕರಿಗೆ ನೌಕರಿಯಲ್ಲಿ ಬಡ್ತಿ ಮತ್ತು ವಿಮಾ ಸೌಲಭ್ಯ, ವೇತನ ಹೆಚ್ಚಳ ಬಗ್ಗೆ ಮತ್ತು ಸಂಕಷ್ಟದಲ್ಲಿರುವ ಶಿಕ್ಷಕರಿಗೆ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದರು.

44
<p>ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು. ಬಿಬಿಎಂಪಿಯಲ್ಲಿ ಹೊರಗುತ್ತಿಗೆ 637 ಶಿಕ್ಷಕರಿಗೆ ಸಮಾನ ವೇತನ ಅಡಿಯಲ್ಲಿ 35 ಸಾವಿರ ವೇತನ ನೀಡಬೇಕು ಎಂದು ಕೌನ್ಸಿಲ್‌ ಸಭೆಯಲ್ಲಿ ನಿರ್ಣಯ ಮಾಡಲಾಗಿದೆ. ಬಿಜೆಪಿ ಸರ್ಕಾರವು ಶಿಕ್ಷಕರ ಪರವಾಗಿ ಇರುತ್ತದೆ ಎಂದ ಪಕ್ಷದ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್‌.ಆರ್‌.ರಮೇಶ್‌&nbsp;</p>

<p>ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು. ಬಿಬಿಎಂಪಿಯಲ್ಲಿ ಹೊರಗುತ್ತಿಗೆ 637 ಶಿಕ್ಷಕರಿಗೆ ಸಮಾನ ವೇತನ ಅಡಿಯಲ್ಲಿ 35 ಸಾವಿರ ವೇತನ ನೀಡಬೇಕು ಎಂದು ಕೌನ್ಸಿಲ್‌ ಸಭೆಯಲ್ಲಿ ನಿರ್ಣಯ ಮಾಡಲಾಗಿದೆ. ಬಿಜೆಪಿ ಸರ್ಕಾರವು ಶಿಕ್ಷಕರ ಪರವಾಗಿ ಇರುತ್ತದೆ ಎಂದ ಪಕ್ಷದ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್‌.ಆರ್‌.ರಮೇಶ್‌&nbsp;</p>

ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು. ಬಿಬಿಎಂಪಿಯಲ್ಲಿ ಹೊರಗುತ್ತಿಗೆ 637 ಶಿಕ್ಷಕರಿಗೆ ಸಮಾನ ವೇತನ ಅಡಿಯಲ್ಲಿ 35 ಸಾವಿರ ವೇತನ ನೀಡಬೇಕು ಎಂದು ಕೌನ್ಸಿಲ್‌ ಸಭೆಯಲ್ಲಿ ನಿರ್ಣಯ ಮಾಡಲಾಗಿದೆ. ಬಿಜೆಪಿ ಸರ್ಕಾರವು ಶಿಕ್ಷಕರ ಪರವಾಗಿ ಇರುತ್ತದೆ ಎಂದ ಪಕ್ಷದ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್‌.ಆರ್‌.ರಮೇಶ್‌ 

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved