ಇದ್ದಕ್ಕಿದ್ದಂತೆ ಡಿಲ್ಲಿ ನಾಯಕರನ್ನು ಭೇಟಿ ಮಾಡಿದ ರೇಣುಕಾ.. ಏನಂತೆ!
ನವದೆಹಲಿ( ಜ. 20) ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಿದೆ. ಬಿಎಸ್ ವೈ ಸಂಪುಟಕ್ಕೆ ಏಳು ಜನ ಸೇರ್ಪಡೆಯಾಗಿದ್ದಾರೆ. ಸಚಿವ ಸಂಪುಟ ವಿಸ್ತರಣೆ ರಾಜಕೀಯ ಬಿಸಿ ವೇಳೆ ಶಾಸಕ ಎಂಪಿ ರೇಣುಕಾಚಾರ್ಯ ದೆಹಲಿಗೆ ಹಾರಿ ವರಿಷ್ಠರನ್ನು ಭೇಟಿ ಮಾಡಿದ್ದರು....
15

<p>ವರಿಷ್ಠರಮನ್ನು ರೇಣುಕಾಚಾರ್ಯ ಭೇಟಿ ಮಾಡಿ ಬಂದ ನಂತರ ಅಮಿತ್ ಶಾ ರಾಜ್ಯಕ್ಕೆ ಬಂದಿದ್ದರು.</p>
ವರಿಷ್ಠರಮನ್ನು ರೇಣುಕಾಚಾರ್ಯ ಭೇಟಿ ಮಾಡಿ ಬಂದ ನಂತರ ಅಮಿತ್ ಶಾ ರಾಜ್ಯಕ್ಕೆ ಬಂದಿದ್ದರು.
Add Asianetnews Kannada as a Preferred Source

25
<p>ಅಮಿತ್ ಶಾ ಬಂದ ನಂತರ ಅಸಮಾಧಾನ ಎಲ್ಲವೂ ಥಂಡಾ ಆಗಿತ್ತು. ರೇಣುಕಾಚಾರ್ಯ ಸುಗ್ಗಿ ಹಬ್ಬದಲ್ಲಿ ಭಾಗವಹಿಸಿದ್ದರು.</p>
ಅಮಿತ್ ಶಾ ಬಂದ ನಂತರ ಅಸಮಾಧಾನ ಎಲ್ಲವೂ ಥಂಡಾ ಆಗಿತ್ತು. ರೇಣುಕಾಚಾರ್ಯ ಸುಗ್ಗಿ ಹಬ್ಬದಲ್ಲಿ ಭಾಗವಹಿಸಿದ್ದರು.
35
<p>ರೇಣುಕಾಚಾರ್ಯ ಇದೀಗ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರನ್ನು ಭೇಟಿ ಮಾಡಿದ್ದಾರೆ.</p>
ರೇಣುಕಾಚಾರ್ಯ ಇದೀಗ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರನ್ನು ಭೇಟಿ ಮಾಡಿದ್ದಾರೆ.
45
<p>ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರನ್ನು ರೇಣುಕಾಚಾರ್ಯ ಭೇಟಿ ಮಾಡಿದ್ದಾರೆ.</p>
ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಅವರನ್ನು ರೇಣುಕಾಚಾರ್ಯ ಭೇಟಿ ಮಾಡಿದ್ದಾರೆ.
55
<p>ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.</p>
ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.
Latest Videos