ಸಿದ್ದರಾಮಯ್ಯಗೆ ಕೊರೋನಾ: ಶೀಘ್ರ ಗುಣಮುಖರಾಗಲು ಜಮೀರ್ ಅಹಮದ್ ಪ್ರಾರ್ಥನೆ
ಬೆಂಗಳೂರು(ಆ.06): ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೋನಾ ದೃಢಪಟ್ಟಿದೆ. ಹೀಗಾಗಿ ಸಿದ್ದರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಶೀಘ್ರವಾಗಿ ಕೊರೋನಾದಿಂದ ಚೇತರಿಸಿಕೊಳ್ಳಲಿ ಎಂದು ಅವರ ಅಭಿಮಾನಿಗಳು ರಾಜ್ಯಾದ್ಯಂತ ಹೋಮ, ಹವನಗಳನ್ನ ನಡೆಸುತ್ತಿದ್ದಾರೆ.
14

<p>ಮಾಜಿ ಸಿಎಂ ಸಿದ್ದರಾಮಯ್ಯ ಮಾಜಿ ಶೀಘ್ರ ಗುಣಮುಖರಾಗುವಂತೆ ಸಚಿವ ಜಮೀರ್ ಅಹಮದ್ ಖಾನ್ ಅವರಿಂದ ಪ್ರಾರ್ಥನೆ</p>
ಮಾಜಿ ಸಿಎಂ ಸಿದ್ದರಾಮಯ್ಯ ಮಾಜಿ ಶೀಘ್ರ ಗುಣಮುಖರಾಗುವಂತೆ ಸಚಿವ ಜಮೀರ್ ಅಹಮದ್ ಖಾನ್ ಅವರಿಂದ ಪ್ರಾರ್ಥನೆ
Add Asianetnews Kannada as a Preferred Source

24
<p>ಬೆಂಗಳೂರಿನ ಹಜ್ರತ್ ತವಕ್ಕಲ್ ಮಸ್ತಾನ್ ಶಾ ದರ್ಗಾಕ್ಕೆ ಭೇಟಿ ನೀಡಿ ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಿದ ಜಮೀರ್ ಅಹಮದ್ </p>
ಬೆಂಗಳೂರಿನ ಹಜ್ರತ್ ತವಕ್ಕಲ್ ಮಸ್ತಾನ್ ಶಾ ದರ್ಗಾಕ್ಕೆ ಭೇಟಿ ನೀಡಿ ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಿದ ಜಮೀರ್ ಅಹಮದ್
34
<p>ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಿ, 2000 ಜನರಿಗೆ ಮಧ್ಯಾಹ್ನದ ಊಟ ವಿತರಿಸಿದ ಶಾಸಕರು</p>
ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಿ, 2000 ಜನರಿಗೆ ಮಧ್ಯಾಹ್ನದ ಊಟ ವಿತರಿಸಿದ ಶಾಸಕರು
44
<p>ಈ ವೇಳೆ ಶಾಸಕ ಜಮೀರ್ ಅಹಮದ್ ಖಾನ್ ಅವರ ಬೆಂಬಲಿಗರು ಕೂಡ ಉಪಸ್ಥಿತರಿದ್ದರು</p>
ಈ ವೇಳೆ ಶಾಸಕ ಜಮೀರ್ ಅಹಮದ್ ಖಾನ್ ಅವರ ಬೆಂಬಲಿಗರು ಕೂಡ ಉಪಸ್ಥಿತರಿದ್ದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.
Latest Videos