MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಅಪ್ಪ, ತಾತನ ಹೇಸರೇಳಿಕೊಂಡ ಬಂದ ಯುವರಾಜ ನಿರುದ್ಯೋಗಿ: ತೇಜಸ್ವಿ ಸೂರ್ಯ

ಅಪ್ಪ, ತಾತನ ಹೇಸರೇಳಿಕೊಂಡ ಬಂದ ಯುವರಾಜ ನಿರುದ್ಯೋಗಿ: ತೇಜಸ್ವಿ ಸೂರ್ಯ

ತುಮಕೂರು(ಅ.23): ಮೋದಿ ಅವರು ಪ್ರಧಾನಿಯಾದ ಬಳಿಕ ಅಪ್ಪನ, ತಾತನ ಹೆಸರು ಹೇಳಿಕೊಂಡು ಯುವರಾಜರಾಗಿದ್ದಾರೋ ಅವರು ಮಾತ್ರ ನಿರುದ್ಯೋಗಿಗಳಾಗಿದ್ದಾರೆ ಎಂದು ರಾಹುಲ್‌ಗಾಂಧಿಗೆ ಸಂಸದ ಹಾಗೂ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಟಾಂಗ್‌ ನೀಡಿದ್ದಾರೆ.

1 Min read
Kannadaprabha News | Asianet News
Published : Oct 23 2020, 11:23 AM IST| Updated : Oct 23 2020, 11:32 AM IST
Share this Photo Gallery
  • FB
  • TW
  • Linkdin
  • Whatsapp
14
<p>ಗುರುವಾರ ಶಿರಾದಲ್ಲಿ ಪಕ್ಷದ ಅಭ್ಯರ್ಥಿ ರಾಜೇಶಗೌಡ ಪರ ರೋಡ್‌ ಶೋ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ತೇಜಸ್ವಿ ಸೂರ್ಯ, ಇಡೀ ದೇಶದಲ್ಲಿ ಮೋದಿಯವರು ಪ್ರಧಾನಿಯಾದ ನಂತರ ಕಳೆದ ಆರು ವರ್ಷಗಳಲ್ಲಿ ಉದ್ಯೋಗ ಸೃಷ್ಟಿ ವೇಗವಾಗಿದೆ. ಆದರೆ ನಿರುದ್ಯೋಗ ಆಗಿರುವುದು ಮಾತ್ರ ಯುವರಾಜರಿಗೆ ಎಂದರು.</p>

<p>ಗುರುವಾರ ಶಿರಾದಲ್ಲಿ ಪಕ್ಷದ ಅಭ್ಯರ್ಥಿ ರಾಜೇಶಗೌಡ ಪರ ರೋಡ್‌ ಶೋ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ತೇಜಸ್ವಿ ಸೂರ್ಯ, ಇಡೀ ದೇಶದಲ್ಲಿ ಮೋದಿಯವರು ಪ್ರಧಾನಿಯಾದ ನಂತರ ಕಳೆದ ಆರು ವರ್ಷಗಳಲ್ಲಿ ಉದ್ಯೋಗ ಸೃಷ್ಟಿ ವೇಗವಾಗಿದೆ. ಆದರೆ ನಿರುದ್ಯೋಗ ಆಗಿರುವುದು ಮಾತ್ರ ಯುವರಾಜರಿಗೆ ಎಂದರು.</p>

ಗುರುವಾರ ಶಿರಾದಲ್ಲಿ ಪಕ್ಷದ ಅಭ್ಯರ್ಥಿ ರಾಜೇಶಗೌಡ ಪರ ರೋಡ್‌ ಶೋ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ತೇಜಸ್ವಿ ಸೂರ್ಯ, ಇಡೀ ದೇಶದಲ್ಲಿ ಮೋದಿಯವರು ಪ್ರಧಾನಿಯಾದ ನಂತರ ಕಳೆದ ಆರು ವರ್ಷಗಳಲ್ಲಿ ಉದ್ಯೋಗ ಸೃಷ್ಟಿ ವೇಗವಾಗಿದೆ. ಆದರೆ ನಿರುದ್ಯೋಗ ಆಗಿರುವುದು ಮಾತ್ರ ಯುವರಾಜರಿಗೆ ಎಂದರು.

24
<p>ಶಿರಾದಲ್ಲಿ ಬದಲಾವಣೆಯ ಪರ್ವ ಎಲ್ಲ ಕಡೆ ಬೀಸುತ್ತಿದೆ. ಕಳೆದ ಇಷ್ಟು ವರ್ಷಗಳಿಂದ ಶಿರಾದ ಜನತೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಆಡಳಿತದಿಂದ ಬೇಸತ್ತಿದ್ದಾರೆ. ಹೀಗಾಗಿ ಈ ಬಾರಿ ಬಿಜೆಪಿ ಅಭ್ಯರ್ಥಿ ಗೆಲುವು ಶತಃಸಿದ್ಧ. ಸರ್ಕಾರದ ಶಾಸಕ ಇಲ್ಲಿ ಆಯ್ಕೆಯಾದರೆ ಶಿರಾದ ಅಭಿವೃದ್ಧಿ ಕಾರ್ಯಗಳನ್ನು ಮತ್ತಷ್ಟುವೇಗದಲ್ಲಿ ತೆಗೆದುಕೊಂಡು ಹೋಗಲು ಈಗಾಗಲೇ ರಾಜೇಶಗೌಡರು ಸಂಕಲ್ಪ ಮಾಡಿದ್ದಾರೆ ಎಂದರು.</p>

<p>ಶಿರಾದಲ್ಲಿ ಬದಲಾವಣೆಯ ಪರ್ವ ಎಲ್ಲ ಕಡೆ ಬೀಸುತ್ತಿದೆ. ಕಳೆದ ಇಷ್ಟು ವರ್ಷಗಳಿಂದ ಶಿರಾದ ಜನತೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಆಡಳಿತದಿಂದ ಬೇಸತ್ತಿದ್ದಾರೆ. ಹೀಗಾಗಿ ಈ ಬಾರಿ ಬಿಜೆಪಿ ಅಭ್ಯರ್ಥಿ ಗೆಲುವು ಶತಃಸಿದ್ಧ. ಸರ್ಕಾರದ ಶಾಸಕ ಇಲ್ಲಿ ಆಯ್ಕೆಯಾದರೆ ಶಿರಾದ ಅಭಿವೃದ್ಧಿ ಕಾರ್ಯಗಳನ್ನು ಮತ್ತಷ್ಟುವೇಗದಲ್ಲಿ ತೆಗೆದುಕೊಂಡು ಹೋಗಲು ಈಗಾಗಲೇ ರಾಜೇಶಗೌಡರು ಸಂಕಲ್ಪ ಮಾಡಿದ್ದಾರೆ ಎಂದರು.</p>

ಶಿರಾದಲ್ಲಿ ಬದಲಾವಣೆಯ ಪರ್ವ ಎಲ್ಲ ಕಡೆ ಬೀಸುತ್ತಿದೆ. ಕಳೆದ ಇಷ್ಟು ವರ್ಷಗಳಿಂದ ಶಿರಾದ ಜನತೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಆಡಳಿತದಿಂದ ಬೇಸತ್ತಿದ್ದಾರೆ. ಹೀಗಾಗಿ ಈ ಬಾರಿ ಬಿಜೆಪಿ ಅಭ್ಯರ್ಥಿ ಗೆಲುವು ಶತಃಸಿದ್ಧ. ಸರ್ಕಾರದ ಶಾಸಕ ಇಲ್ಲಿ ಆಯ್ಕೆಯಾದರೆ ಶಿರಾದ ಅಭಿವೃದ್ಧಿ ಕಾರ್ಯಗಳನ್ನು ಮತ್ತಷ್ಟುವೇಗದಲ್ಲಿ ತೆಗೆದುಕೊಂಡು ಹೋಗಲು ಈಗಾಗಲೇ ರಾಜೇಶಗೌಡರು ಸಂಕಲ್ಪ ಮಾಡಿದ್ದಾರೆ ಎಂದರು.

34
<p>ಇಷ್ಟು ವರ್ಷಗಳಲ್ಲಿ ಕಾಣದಂತಹ ಅಭಿವೃದ್ಧಿಯನ್ನು ಮುಂದಿನ ಎರಡೂವರೆ ವರ್ಷಗಳಲ್ಲಿ ಕಾಣಬಹುದಾಗಿದೆ ಎಂದರು. ಶಿರಾದ ಇತಿಹಾಸದಲ್ಲಿ ಇದೊಂದು ಬದಲಾವಣೆಯ ಚುನಾವಣೆಯಾಗುತ್ತದೆ ಎಂದರು.</p>

<p>ಇಷ್ಟು ವರ್ಷಗಳಲ್ಲಿ ಕಾಣದಂತಹ ಅಭಿವೃದ್ಧಿಯನ್ನು ಮುಂದಿನ ಎರಡೂವರೆ ವರ್ಷಗಳಲ್ಲಿ ಕಾಣಬಹುದಾಗಿದೆ ಎಂದರು. ಶಿರಾದ ಇತಿಹಾಸದಲ್ಲಿ ಇದೊಂದು ಬದಲಾವಣೆಯ ಚುನಾವಣೆಯಾಗುತ್ತದೆ ಎಂದರು.</p>

ಇಷ್ಟು ವರ್ಷಗಳಲ್ಲಿ ಕಾಣದಂತಹ ಅಭಿವೃದ್ಧಿಯನ್ನು ಮುಂದಿನ ಎರಡೂವರೆ ವರ್ಷಗಳಲ್ಲಿ ಕಾಣಬಹುದಾಗಿದೆ ಎಂದರು. ಶಿರಾದ ಇತಿಹಾಸದಲ್ಲಿ ಇದೊಂದು ಬದಲಾವಣೆಯ ಚುನಾವಣೆಯಾಗುತ್ತದೆ ಎಂದರು.

44
<p>ಯುವಕರು ಅತ್ಯಂತ ಉತ್ಸಾಹದಿಂದ ಬಿಜೆಪಿ ಅಭ್ಯರ್ಥಿಯ ಪರವಾಗಿ ಈ ಉಪಚುನಾವಣೆಯಲ್ಲಿ ನಿಂತಿದ್ದಾರೆ. ಯುವಮೋರ್ಚಾದ ನೇತೃತ್ವದಲ್ಲಿ ಶಿರಾದ ಚುನಾವಣೆಯನ್ನು ನಾವು ಗೆದ್ದೇಗೆಲ್ಲುವುದಾಗಿ ಸಂಕಲ್ಪ ತೊಡಲಾಗಿದೆ ಎಂದರು. ಬಿಜೆಪಿಗೆ ಇತಿಹಾಸದಿಂದಲೂ ಯಾವುದೂ ಸುಲಭವಾಗಿ ಬಂದಿಲ್ಲ. ಎಲ್ಲದ್ದನ್ನೂ ಸಂಘರ್ಷ ಮಾಡಿಯೇ ಗೆದ್ದುಕೊಂಡಿದ್ದೀವಿ ಎಂದರು.</p>

<p>ಯುವಕರು ಅತ್ಯಂತ ಉತ್ಸಾಹದಿಂದ ಬಿಜೆಪಿ ಅಭ್ಯರ್ಥಿಯ ಪರವಾಗಿ ಈ ಉಪಚುನಾವಣೆಯಲ್ಲಿ ನಿಂತಿದ್ದಾರೆ. ಯುವಮೋರ್ಚಾದ ನೇತೃತ್ವದಲ್ಲಿ ಶಿರಾದ ಚುನಾವಣೆಯನ್ನು ನಾವು ಗೆದ್ದೇಗೆಲ್ಲುವುದಾಗಿ ಸಂಕಲ್ಪ ತೊಡಲಾಗಿದೆ ಎಂದರು. ಬಿಜೆಪಿಗೆ ಇತಿಹಾಸದಿಂದಲೂ ಯಾವುದೂ ಸುಲಭವಾಗಿ ಬಂದಿಲ್ಲ. ಎಲ್ಲದ್ದನ್ನೂ ಸಂಘರ್ಷ ಮಾಡಿಯೇ ಗೆದ್ದುಕೊಂಡಿದ್ದೀವಿ ಎಂದರು.</p>

ಯುವಕರು ಅತ್ಯಂತ ಉತ್ಸಾಹದಿಂದ ಬಿಜೆಪಿ ಅಭ್ಯರ್ಥಿಯ ಪರವಾಗಿ ಈ ಉಪಚುನಾವಣೆಯಲ್ಲಿ ನಿಂತಿದ್ದಾರೆ. ಯುವಮೋರ್ಚಾದ ನೇತೃತ್ವದಲ್ಲಿ ಶಿರಾದ ಚುನಾವಣೆಯನ್ನು ನಾವು ಗೆದ್ದೇಗೆಲ್ಲುವುದಾಗಿ ಸಂಕಲ್ಪ ತೊಡಲಾಗಿದೆ ಎಂದರು. ಬಿಜೆಪಿಗೆ ಇತಿಹಾಸದಿಂದಲೂ ಯಾವುದೂ ಸುಲಭವಾಗಿ ಬಂದಿಲ್ಲ. ಎಲ್ಲದ್ದನ್ನೂ ಸಂಘರ್ಷ ಮಾಡಿಯೇ ಗೆದ್ದುಕೊಂಡಿದ್ದೀವಿ ಎಂದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved