MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಕುಮಾರಸ್ವಾಮಿ ನಿವಾಸಕ್ಕೆ ಶ್ರೀಗಳ ದಿಢೀರ್ ಭೇಟಿ, ನಿಖಿಲ್ ಹೇಳಿದ್ದು ಹೀಗೆ..!

ಕುಮಾರಸ್ವಾಮಿ ನಿವಾಸಕ್ಕೆ ಶ್ರೀಗಳ ದಿಢೀರ್ ಭೇಟಿ, ನಿಖಿಲ್ ಹೇಳಿದ್ದು ಹೀಗೆ..!

ರಾಜರಾಜೇಶ್ವರಿ ನಗರ ಹಾಗೂ ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮುಗಿದಿದ್ದು, ಎಲ್ಲರ ಗಮನ ಇದೀಗ ಫಲಿತಾಂಶದತ್ತ ನೆಟ್ಟಿದೆ. ಇದರ ಮಧ್ಯೆ ಅಭ್ಯರ್ಥಿಗಳು ದೇವರ ಮೊರೆ ಹೋಗಿದ್ದಾರೆ. ಮತ್ತೊಂದೆಡೆ ಪಟ್ಟನಾಯಕನಹಳ್ಳಿಯ ಸ್ಪಟಿಕಾಪುರಿ ಮಹಾಸಂಸ್ಥಾನದ ಶ್ರೀ ಶ್ರೀ ಶ್ರೀ ನಂಜಾವಧೂತ ಮಹಾಸ್ವಾಮಿಯವರು ದಿಢೀರ್ ಅಂತ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡಿದ್ದಾರೆ.

1 Min read
Suvarna News
Published : Nov 06 2020, 08:53 PM IST
Share this Photo Gallery
  • FB
  • TW
  • Linkdin
  • Whatsapp
16
<p>ಉಪ ಚುನಾವಣೆ ಮುಗಿದ ಬೆನ್ನಲ್ಲೇ ಶ್ರೀ ನಂಜಾವಧೂತ ಸ್ವಾಮೀಜಿ ದಿಢೀರ್ ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡಿದ್ದಾರೆ.</p>

<p>ಉಪ ಚುನಾವಣೆ ಮುಗಿದ ಬೆನ್ನಲ್ಲೇ ಶ್ರೀ ನಂಜಾವಧೂತ ಸ್ವಾಮೀಜಿ ದಿಢೀರ್ ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡಿದ್ದಾರೆ.</p>

ಉಪ ಚುನಾವಣೆ ಮುಗಿದ ಬೆನ್ನಲ್ಲೇ ಶ್ರೀ ನಂಜಾವಧೂತ ಸ್ವಾಮೀಜಿ ದಿಢೀರ್ ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡಿದ್ದಾರೆ.

26
<p>ನಂಜಾವಧೂತ ಸ್ವಾಮೀಜಿ &nbsp;ಇಂದು (ಶುಕ್ರವಾರ) ಬೆಂಗಳೂರಿನ ಜೆ.ಪಿ ನಗರದ ನಿವಾಸಕ್ಕೆ ಭೇಟಿ ನೀಡಿ ಕುಮಾರಸ್ವಾಮಿಯವರ ಜೊತೆ ಮಾತುಕತೆ ನಡೆಸಿದರು.</p>

<p>ನಂಜಾವಧೂತ ಸ್ವಾಮೀಜಿ &nbsp;ಇಂದು (ಶುಕ್ರವಾರ) ಬೆಂಗಳೂರಿನ ಜೆ.ಪಿ ನಗರದ ನಿವಾಸಕ್ಕೆ ಭೇಟಿ ನೀಡಿ ಕುಮಾರಸ್ವಾಮಿಯವರ ಜೊತೆ ಮಾತುಕತೆ ನಡೆಸಿದರು.</p>

ನಂಜಾವಧೂತ ಸ್ವಾಮೀಜಿ  ಇಂದು (ಶುಕ್ರವಾರ) ಬೆಂಗಳೂರಿನ ಜೆ.ಪಿ ನಗರದ ನಿವಾಸಕ್ಕೆ ಭೇಟಿ ನೀಡಿ ಕುಮಾರಸ್ವಾಮಿಯವರ ಜೊತೆ ಮಾತುಕತೆ ನಡೆಸಿದರು.

36
<p>ಈ ಸಂದರ್ಭದಲ್ಲಿ ನಿಖಿಲ್ ಹಾಗೂ ರೇವತಿಯವರು ಆಶೀರ್ವಾದವನ್ನು ಪಡೆದರು.</p>

<p>ಈ ಸಂದರ್ಭದಲ್ಲಿ ನಿಖಿಲ್ ಹಾಗೂ ರೇವತಿಯವರು ಆಶೀರ್ವಾದವನ್ನು ಪಡೆದರು.</p>

ಈ ಸಂದರ್ಭದಲ್ಲಿ ನಿಖಿಲ್ ಹಾಗೂ ರೇವತಿಯವರು ಆಶೀರ್ವಾದವನ್ನು ಪಡೆದರು.

46
<p>ಈ ಬಗ್ಗೆ ಸಾಮಾಜಿ ಜಾಲತಾಣಗಳಲ್ಲಿ ಸ್ಪಷ್ಟನೆ ಕೊಟ್ಟಿರುವ ನಿಖಿಲ್&nbsp;ಕುಮಾರಸ್ವಾಮಿ&nbsp;ಪಟ್ಟನಾಯಕನಹಳ್ಳಿಯ ಸ್ಪಟಿಕಾಪುರಿ ಮಹಾಸಂಸ್ಥಾನದ ಶ್ರೀ ಶ್ರೀ ಶ್ರೀ ನಂಜಾವಧೂತ ಮಹಾಸ್ವಾಮಿಯವರು ಇಂದು ನಮ್ಮ ಜೆ.ಪಿ ನಗರದ ನಿವಾಸಕ್ಕೆ ಭೇಟಿ ನೀಡಿ ಕುಮಾರಣ್ಣನವರ ಕುಶಲೋಪರಿಯನ್ನು ವಿಚಾರಿಸಿದ್ದು, ಈ ಸಂದರ್ಭದಲ್ಲಿ ಅವರ ಆಶೀರ್ವಾದವನ್ನು ಪಡೆದೆ ಎಂದು ಬರೆದುಕೊಂಡಿದ್ದಾರೆ</p>

<p>ಈ ಬಗ್ಗೆ ಸಾಮಾಜಿ ಜಾಲತಾಣಗಳಲ್ಲಿ ಸ್ಪಷ್ಟನೆ ಕೊಟ್ಟಿರುವ ನಿಖಿಲ್&nbsp;ಕುಮಾರಸ್ವಾಮಿ&nbsp;ಪಟ್ಟನಾಯಕನಹಳ್ಳಿಯ ಸ್ಪಟಿಕಾಪುರಿ ಮಹಾಸಂಸ್ಥಾನದ ಶ್ರೀ ಶ್ರೀ ಶ್ರೀ ನಂಜಾವಧೂತ ಮಹಾಸ್ವಾಮಿಯವರು ಇಂದು ನಮ್ಮ ಜೆ.ಪಿ ನಗರದ ನಿವಾಸಕ್ಕೆ ಭೇಟಿ ನೀಡಿ ಕುಮಾರಣ್ಣನವರ ಕುಶಲೋಪರಿಯನ್ನು ವಿಚಾರಿಸಿದ್ದು, ಈ ಸಂದರ್ಭದಲ್ಲಿ ಅವರ ಆಶೀರ್ವಾದವನ್ನು ಪಡೆದೆ ಎಂದು ಬರೆದುಕೊಂಡಿದ್ದಾರೆ</p>

ಈ ಬಗ್ಗೆ ಸಾಮಾಜಿ ಜಾಲತಾಣಗಳಲ್ಲಿ ಸ್ಪಷ್ಟನೆ ಕೊಟ್ಟಿರುವ ನಿಖಿಲ್ ಕುಮಾರಸ್ವಾಮಿ ಪಟ್ಟನಾಯಕನಹಳ್ಳಿಯ ಸ್ಪಟಿಕಾಪುರಿ ಮಹಾಸಂಸ್ಥಾನದ ಶ್ರೀ ಶ್ರೀ ಶ್ರೀ ನಂಜಾವಧೂತ ಮಹಾಸ್ವಾಮಿಯವರು ಇಂದು ನಮ್ಮ ಜೆ.ಪಿ ನಗರದ ನಿವಾಸಕ್ಕೆ ಭೇಟಿ ನೀಡಿ ಕುಮಾರಣ್ಣನವರ ಕುಶಲೋಪರಿಯನ್ನು ವಿಚಾರಿಸಿದ್ದು, ಈ ಸಂದರ್ಭದಲ್ಲಿ ಅವರ ಆಶೀರ್ವಾದವನ್ನು ಪಡೆದೆ ಎಂದು ಬರೆದುಕೊಂಡಿದ್ದಾರೆ

56
<p>ಮನೆಗೆ ಬಂದ ಶ್ರೀಗಳಿಗೆ&nbsp;ನಿಖಿಲ್ ಹಾಗೂ ರೇವತಿ ಸೇರಿ&nbsp;ಸನ್ಮಾನಿಸಿದರು.</p>

<p>ಮನೆಗೆ ಬಂದ ಶ್ರೀಗಳಿಗೆ&nbsp;ನಿಖಿಲ್ ಹಾಗೂ ರೇವತಿ ಸೇರಿ&nbsp;ಸನ್ಮಾನಿಸಿದರು.</p>

ಮನೆಗೆ ಬಂದ ಶ್ರೀಗಳಿಗೆ ನಿಖಿಲ್ ಹಾಗೂ ರೇವತಿ ಸೇರಿ ಸನ್ಮಾನಿಸಿದರು.

66
<p>ಈ ವೇಳೆ ಶ್ರೀಗಳು &nbsp;ನಿಖಿಲ್ ಕುಮಾರಸ್ವಾಮಿಯವರ ಕುಶಲೋಪರಿಯನ್ನು ವಿಚಾರಿಸುತ್ತಿರುವುದು</p>

<p>ಈ ವೇಳೆ ಶ್ರೀಗಳು &nbsp;ನಿಖಿಲ್ ಕುಮಾರಸ್ವಾಮಿಯವರ ಕುಶಲೋಪರಿಯನ್ನು ವಿಚಾರಿಸುತ್ತಿರುವುದು</p>

ಈ ವೇಳೆ ಶ್ರೀಗಳು  ನಿಖಿಲ್ ಕುಮಾರಸ್ವಾಮಿಯವರ ಕುಶಲೋಪರಿಯನ್ನು ವಿಚಾರಿಸುತ್ತಿರುವುದು

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved