MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Politics
  • ದರ್ಶನ್​ ಸಿಎಂ, ನಾನು ಡಿಸಿಎಂ: ರೈಲು, ವಿಮಾನ ಹಿಡಿದು ಎಲ್ಲಾ ಫ್ರೀ: ಪವಿತ್ರಾ ಗೌಡ ಲಾಯರ್​ ಭರ್ಜರಿ ಆಫರ್ಸ್​

ದರ್ಶನ್​ ಸಿಎಂ, ನಾನು ಡಿಸಿಎಂ: ರೈಲು, ವಿಮಾನ ಹಿಡಿದು ಎಲ್ಲಾ ಫ್ರೀ: ಪವಿತ್ರಾ ಗೌಡ ಲಾಯರ್​ ಭರ್ಜರಿ ಆಫರ್ಸ್​

ನಟ ದರ್ಶನ್ ರಾಜಕೀಯಕ್ಕೆ ಬರಬೇಕೆಂಬುದು ಅಭಿಮಾನಿಗಳ ಆಸೆಯಾಗಿದ್ದು, ತಮಿಳುನಾಡಿನ ನಟ ವಿಜಯ್​ರಂತೆ ಕರ್ನಾಟಕದಲ್ಲೂ ನಟನೊಬ್ಬ ಸಿಎಂ ಆಗಬೇಕೆಂದು ಬಯಸಿದ್ದಾರೆ. ಇದರ ನಡುವೆ, ಪವಿತ್ರಾ ಗೌಡರ ವಕೀಲ ಬಾಲನ್, 'ದರ್ಶನ್ ಸಿಎಂ ಆದರೆ ನಾನು ಡಿಸಿಎಂ' ಎಂದು ರಾಜಕೀಯ ಉಚಿತ ಕೊಡುಗೆಗಳನ್ನು ವ್ಯಂಗ್ಯವಾಡಿದ್ದಾರೆ. 

2 Min read
Author : Suchethana D
Published : May 17 2026, 11:37 AM IST
Share this Photo Gallery
  • FB
  • TW
  • Linkdin
  • Whatsapp
16
ದರ್ಶನ್​ ಕೇಸ್​
Image Credit : Asianet News

ದರ್ಶನ್​ ಕೇಸ್​

ಸದ್ಯ ದರ್ಶನ್​ ಅವರು ಸುಪ್ರೀಂಕೋರ್ಟ್​ ಆದೇಶದ ಮೇರೆಗೆ ಇನ್ನೊಂದು ವರ್ಷ ಜೈಲಿನಲ್ಲಿಯೇ ಇರಬೇಕಿದೆ. ಅವರ ಅಭಿಮಾನಿಗಳು ಅವರು ಹೊರಗೆ ಬರುವುದನ್ನೇ ಕಾಯುತ್ತಿದ್ದಾರೆ. ಇದಾಗಲೇ ಹೊರಗೆ ಬಂದ ಮೇಲೆ ದರ್ಶನ್​ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂದು ಜ್ಯೋತಿಷಿಗಳು ಹೇಳಿದ್ದಾರೆ. ಇದರ ನಡುವೆಯೇ, ತಮಿಳುನಾಡಿನಲ್ಲಿ ನಟ ಜೋಸೆಫ್​ ವಿಜಯ್​ ಅವರಂತೆಯೇ ಕರ್ನಾಟಕದಲ್ಲಿಯೂ ನಟನೊಬ್ಬ ಸಿಎಂ ಆಗಬೇಕು ಎನ್ನುವುದು ದರ್ಶನ್​ ಫ್ಯಾನ್ಸ್ ಆಸೆ.

Add Asianetnews Kannada as a Preferred SourcegooglePreferred
26
ದಳಪತಿ ವಿಜಯ್​ ಘೋಷಣೆ
Image Credit : X

ದಳಪತಿ ವಿಜಯ್​ ಘೋಷಣೆ

ದಳಪತಿ ವಿಜಯ್ ಅವರು ಚುನಾವಣೆಗೂ ಮುನ್ನ ಮಾಡಿರುವ ಘೋಷಣೆಗಳು ಗೊತ್ತಿದ್ದದ್ದೇ. ಅದಕ್ಕೆ ಅವರು 140 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಬೇಕಿದೆ. ಜನರ ದುಡ್ಡನ್ನು ಮುಟ್ಟುವುದಿಲ್ಲ ಎಂದಿರುವ 700 ಕೋಟಿ ರೂಪಾಯಿಗಳ ಒಡೆದ ವಿಜಯ್​. 140 ಸಾವಿರ ಕೋಟಿ ಫ್ರೀಬೀಸ್​ ಎಲ್ಲಿಂದ ಕೊಡುತ್ತಾರೆ ಎನ್ನುವುದನ್ನು ಜನರು ಕಾತರದಿಂದ ಕಾಯುತ್ತಿದ್ದಾರೆ.

Related Articles

Related image1
ಲಕ್ಷ್ಮೀ ಹೆಬ್ಬಾಳ್ಕರ್​ ಪುತ್ರನ ಬ್ಯಾನರ್​ನಲ್ಲಿ 'ಮುಂದಿನ ಸಿಎಂ ಡಿಕೆಶಿ'​: ರಾಜಕೀಯದಲ್ಲಿ ಸಂಚಲನ- ಸಚಿವೆ ಹೇಳಿದ್ದೇನು
Related image2
ಪ್ರಧಾನಿ ಕರೆಗೆ ಓಗೊಟ್ಟ ಸಿದ್ದರಾಮಯ್ಯ ಸಲಹೆಗಾರ ಪೊನ್ನಣ್ಣ: ಬಹು ದೊಡ್ಡ ನಿರ್ಧಾರ- ಪತ್ರ ವೈರಲ್​
36
ಪವಿತ್ರಾ ಗೌಡ ಲಾಯನಾನು ಡಿಸಿಎಂರ್​
Image Credit : Social Media

ಪವಿತ್ರಾ ಗೌಡ ಲಾಯನಾನು ಡಿಸಿಎಂರ್​

ಇದರ ನಡುವೆಯೇ ಸಂದರ್ಶನವೊಂದರಲ್ಲಿ ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್​ ಜೊತೆ ಜೈಲಿನಲ್ಲಿ ಇರುವ ನಟಿ ಪವಿತ್ರ ಗೌಡ (Pavitra Gowda) ಅವರ ಲಾಯರ್​ ಬಾಲನ್​ ಅವರು ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನ ಇದೀಗ ವೈರಲ್​ ಆಗುತ್ತಿದೆ. ಹೇಗೆ ಫ್ರೀಬೀಸ್​ ಹೇಳಿ ಜನರನ್ನು ಮರುಳು ಮಾಡಲಾಗುತ್ತಿದೆ ಎನ್ನುವ ಬಗ್ಗೆ ಅವರು ಹೀಗೆ ಟಾಂಗ್​ ಕೊಟ್ಟಿದ್ದಾರೆ. ​

46
 ನಾನು ಡಿಸಿಎಂ
Image Credit : Social Media

ನಾನು ಡಿಸಿಎಂ

ದರ್ಶನ್​ ಅವರು ಸಿಎಂ ಆಗಿ ನಾನು ಡಿಸಿಎಂ ಆಗಬೇಕು. ಸದ್ಯ ನನ್ನ ಬಳಿ ಲೋಕಲ್​ ಕಾರು ಇದೆ. ಆದ್ರೆ ರೋಲ್ಸ್​ ರಾಯ್​ ಕಾರು ತೆಗೆದುಕೊಳ್ಳುವ ಆಸೆ ಇದೆ. ಒಂದು ಕೋಟಿ ರೂಪಾಯಿ ಮನೆ ಇದೆ. ಆದ್ರೆ 120 ಕೋಟಿ ರೂಪಾಯಿ ಮನೆ ಕಟ್ಟಿಸುವ ಆಸೆ ಇದೆ. ಕ್ಯಾರಾವಾನ್​ ಹತ್ತಿ ಭಾಷಣ ಮಾಡುವ ಆಸೆ ಇದೆ ಎಂದು ಮೊದಲಿಗೆ ಬಾಲನ್ ಅವರು ಹೇಳಿದ್ದಾರೆ.

56
ಗರ್ಲ್​ಫ್ರೆಂಡ್​ ಕರ್ಕೊಂಡು
Image Credit : Google

ಗರ್ಲ್​ಫ್ರೆಂಡ್​ ಕರ್ಕೊಂಡು

ನಾನು ಗರ್ಲ್​ಫ್ರೆಂಡ್​ ಕರೆದುಕೊಂಡು, ಇನ್ನೊಂದು ಗರ್ಲ್​ಫ್ರೆಂಡ್​ ಮದುವೆಗೆ ಹೋಗುವ ಆಸೆ ಇದೆ. ಎಲ್ಲರಿಗೂ ಸುಳ್ಳು ಹೇಳಿ ಮಹಿಳೆಯರಿಗೆ ಎಂಟು ಗ್ರಾಂ ಚಿನ್ನ, ಮದುವೆಗೆ ಎರಡು ಲಕ್ಷ ರೂಪಾಯಿ ಕೊಡ್ತೇನೆ. ಬಸ್ಸು ಮಾತ್ರವಲ್ಲ, ರೈಲು, ವಿಮಾನ ಎಲ್ಲವೂ ಫ್ರೀ ಫ್ರೀ ಎಂದಿದ್ದಾರೆ ಲಾಯರ್​ ಬಾಲನ್​

66
ದರ್ಶನ್ ಫ್ಯಾನ್​
Image Credit : our own

ದರ್ಶನ್ ಫ್ಯಾನ್​

ರೈಲಿನಿಂದ ಹಿಡಿದು ಜೈಲಿನವರೆಗೂ ಫ್ರೀ. ನಾನು ದರ್ಶನ್​ ಫ್ಯಾನ್​. ನನಗೆ ಬೇಕು ವೆರೈಟಿ ವೆರೈಟಿ ಫ್ಯಾನ್ಸ್​, ಅದ್ಕೇ ಜನರಿಗೆ ಕೊಡ್ತೇನೆ ಲೋನ್​ ಎಂದೆಲ್ಲಾ ಹೇಳಿರುವ ವಿಡಿಯೋ ವೈರಲ್ ಆಗುತ್ತಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ದರ್ಶನ್ ತೂಗುದೀಪ
ಪವಿತ್ರಾ ಗೌಡ
ರೇಣುಕಾಸ್ವಾಮಿ ಪ್ರಕರಣ
ಮನರಂಜನಾ ಸುದ್ದಿ
ಸ್ಯಾಂಡಲ್‌ವುಡ್
ರಾಜಕೀಯ ಸುದ್ದಿ

Latest Videos
Recommended Stories
Recommended image1
ಜಿ.ಟಿ.ದೇವೇಗೌಡ ಭದ್ರಕೋಟೆಯಲ್ಲಿ ದಳಪತಿಗಳ ರಣಕಹಳೆ; ತಂದೆ ವಿರುದ್ಧ ಹೋಗ್ತಾರಾ ಜಿಡಿ ಹರೀಶ್‌ಗೌಡ?
Recommended image2
ಬಿಡದಿ ಟೌನ್‌ಶಿಪ್ ಹೆಸರಲ್ಲಿ ರೈತರ ಭೂಮಿ ಲೂಟಿ, 20,000 ಸಾವಿರ ಎಕರೆ ಯಾರ ಹೆಸರಲ್ಲಿದೆ? ಡಿಕೆಶಿ ವಿರುದ್ಧ ಹೆಚ್‌ಡಿ ದೇವೇಗೌಡ ವಾಗ್ದಾಳಿ
Recommended image3
ಭೀಕರ ಬರಗಾಲದಲ್ಲೂ ಕಾಂಗ್ರೆಸ್ಸಿಗರಂತೆ ಪ್ರಧಾನಿ ಮೋದಿ ಚಿನ್ನದ ತುಲಾಭಾರ ಮಾಡಿಸಿಕೊಂಡಿಲ್ಲ: ಸಂಸದ ರಮೇಶ್ ಜಿಗಜಿಣಗಿ ಸ್ಫೋಟಕ ಹೇಳಿಕೆ
Related Stories
Recommended image1
ಲಕ್ಷ್ಮೀ ಹೆಬ್ಬಾಳ್ಕರ್​ ಪುತ್ರನ ಬ್ಯಾನರ್​ನಲ್ಲಿ 'ಮುಂದಿನ ಸಿಎಂ ಡಿಕೆಶಿ'​: ರಾಜಕೀಯದಲ್ಲಿ ಸಂಚಲನ- ಸಚಿವೆ ಹೇಳಿದ್ದೇನು
Recommended image2
ಪ್ರಧಾನಿ ಕರೆಗೆ ಓಗೊಟ್ಟ ಸಿದ್ದರಾಮಯ್ಯ ಸಲಹೆಗಾರ ಪೊನ್ನಣ್ಣ: ಬಹು ದೊಡ್ಡ ನಿರ್ಧಾರ- ಪತ್ರ ವೈರಲ್​
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved