ಪಕ್ಷ ಬದಲಾದ್ರು ಬಂಧ ಬದಲಾಗಿಲ್ಲ: ಡಿಕೆಶಿ ಮಗಳ ರಿಸೆಪ್ಶನ್ನಲ್ಲಿ ರಮೇಶ್ ಜಾರಕಿಹೊಳಿ
ಸಚಿವ ರಮೇಶ್ ಜಾರಕಿಹೊಳಿ ಡಿಕೆಶಿ ಪುತ್ರಿಯ ಮದುವೆ ರಿಸೆಪ್ಶನ್ನಲ್ಲಿ ಭಾಗವಹಿಸಿದ್ದಾರೆ. ನವ ವಧೂವರರಿಗೆ ಶುಭಾಶಯ ತಿಳಿಸಿದ್ದಾರೆ.

<p>ಪಕ್ಷದ ಹೊರತಾಗಿ ರಾಜಕೀಯ ಮುಖಂಡರು ವೈಯಕ್ತಿಕ ಜೀವನದಲ್ಲಿ ಸಂಬಂಧಗಳನ್ನು ಚೆನ್ನಾಗಿ ಇಟ್ಟುಕೊಂಡಿರುತ್ತಾರೆ.</p>
ಪಕ್ಷದ ಹೊರತಾಗಿ ರಾಜಕೀಯ ಮುಖಂಡರು ವೈಯಕ್ತಿಕ ಜೀವನದಲ್ಲಿ ಸಂಬಂಧಗಳನ್ನು ಚೆನ್ನಾಗಿ ಇಟ್ಟುಕೊಂಡಿರುತ್ತಾರೆ.
<p>ಪರಸ್ಪರ ವಿರುದ್ಧ ಹೇಳಿಕೆ, ಕೆಸರೆರಚಾಟದ ಹೊರತಾಗಿ ಆತ್ಮೀಯತೆ ಉಳಿಸಿಕೊಂಡಿರುತ್ತಾರೆ. ಇದಕ್ಕೆ ಸಾಕ್ಷಿಯಂತಿದೆ ಈ ಫೋಟೋ</p>
ಪರಸ್ಪರ ವಿರುದ್ಧ ಹೇಳಿಕೆ, ಕೆಸರೆರಚಾಟದ ಹೊರತಾಗಿ ಆತ್ಮೀಯತೆ ಉಳಿಸಿಕೊಂಡಿರುತ್ತಾರೆ. ಇದಕ್ಕೆ ಸಾಕ್ಷಿಯಂತಿದೆ ಈ ಫೋಟೋ
<p>ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಡಿಕೆಶಿ ಪುತ್ರಿಯ ವಿವಾಹದಲ್ಲಿ ಭಾಗವಹಿಸಿದ್ದಾರೆ.</p>
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಡಿಕೆಶಿ ಪುತ್ರಿಯ ವಿವಾಹದಲ್ಲಿ ಭಾಗವಹಿಸಿದ್ದಾರೆ.
<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ದಿ. ವಿ.ಜಿ. ಸಿದ್ಧಾರ್ಥ ಅವರ ಪುತ್ರ ಅಮರ್ತ್ಯ ಹೆಗ್ಡೆ ಮದುವೆ ಫೆ.14ರ ಪ್ರೇಮಿಗಳ ದಿನದಂದು ನಗರದ ಖಾಸಗಿ ಹೋಟೆಲ್ನಲ್ಲಿ ನಡೆದಿತ್ತು.</p>
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ದಿ. ವಿ.ಜಿ. ಸಿದ್ಧಾರ್ಥ ಅವರ ಪುತ್ರ ಅಮರ್ತ್ಯ ಹೆಗ್ಡೆ ಮದುವೆ ಫೆ.14ರ ಪ್ರೇಮಿಗಳ ದಿನದಂದು ನಗರದ ಖಾಸಗಿ ಹೋಟೆಲ್ನಲ್ಲಿ ನಡೆದಿತ್ತು.
<p>ಇದೀಗ ಮದುವೆ ರಿಸೆಪ್ಶನ್ನಲ್ಲಿ ಜಾರಕಿಹೊಳಿ ಭಾಗವಹಿಸಿ ನವ ಜೋಡಿಗೆ ಶುಭಾಶಯ ತಿಳಿಸಿದ್ದಾರೆ.</p>
ಇದೀಗ ಮದುವೆ ರಿಸೆಪ್ಶನ್ನಲ್ಲಿ ಜಾರಕಿಹೊಳಿ ಭಾಗವಹಿಸಿ ನವ ಜೋಡಿಗೆ ಶುಭಾಶಯ ತಿಳಿಸಿದ್ದಾರೆ.
<p>ಆರತಕ್ಷತೆ ಕಾರ್ಯಕ್ರಮ ಬೆಂಗಳೂರಿನ ಹೊರವಲಯದ ರೆಸಾರ್ಟ್ನಲ್ಲಿ ಬುಧವಾರ ಅದ್ಧೂರಿಯಾಗಿ ನೆರವೇರಿದೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಸೇರಿದಂತೆ ನೂರಾರು ಗಣ್ಯರು ಭಾಗವಹಿಸಿದ್ದರು</p>
ಆರತಕ್ಷತೆ ಕಾರ್ಯಕ್ರಮ ಬೆಂಗಳೂರಿನ ಹೊರವಲಯದ ರೆಸಾರ್ಟ್ನಲ್ಲಿ ಬುಧವಾರ ಅದ್ಧೂರಿಯಾಗಿ ನೆರವೇರಿದೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಸೇರಿದಂತೆ ನೂರಾರು ಗಣ್ಯರು ಭಾಗವಹಿಸಿದ್ದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.