MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಪಕ್ಷ ಬದಲಾದ್ರು ಬಂಧ ಬದಲಾಗಿಲ್ಲ: ಡಿಕೆಶಿ ಮಗಳ ರಿಸೆಪ್ಶನ್‌ನಲ್ಲಿ ರಮೇಶ್ ಜಾರಕಿಹೊಳಿ‌

ಪಕ್ಷ ಬದಲಾದ್ರು ಬಂಧ ಬದಲಾಗಿಲ್ಲ: ಡಿಕೆಶಿ ಮಗಳ ರಿಸೆಪ್ಶನ್‌ನಲ್ಲಿ ರಮೇಶ್ ಜಾರಕಿಹೊಳಿ‌

ಸಚಿವ ರಮೇಶ್ ಜಾರಕಿಹೊಳಿ ಡಿಕೆಶಿ ಪುತ್ರಿಯ ಮದುವೆ ರಿಸೆಪ್ಶನ್‌ನಲ್ಲಿ ಭಾಗವಹಿಸಿದ್ದಾರೆ. ನವ ವಧೂವರರಿಗೆ ಶುಭಾಶಯ ತಿಳಿಸಿದ್ದಾರೆ.

1 Min read
Suvarna News | Asianet News
Published : Feb 18 2021, 01:03 PM IST| Updated : Feb 18 2021, 02:59 PM IST
Share this Photo Gallery
  • FB
  • TW
  • Linkdin
  • Whatsapp
16
<p>ಪಕ್ಷದ ಹೊರತಾಗಿ ರಾಜಕೀಯ ಮುಖಂಡರು ವೈಯಕ್ತಿಕ ಜೀವನದಲ್ಲಿ ಸಂಬಂಧಗಳನ್ನು ಚೆನ್ನಾಗಿ ಇಟ್ಟುಕೊಂಡಿರುತ್ತಾರೆ.</p>

<p>ಪಕ್ಷದ ಹೊರತಾಗಿ ರಾಜಕೀಯ ಮುಖಂಡರು ವೈಯಕ್ತಿಕ ಜೀವನದಲ್ಲಿ ಸಂಬಂಧಗಳನ್ನು ಚೆನ್ನಾಗಿ ಇಟ್ಟುಕೊಂಡಿರುತ್ತಾರೆ.</p>

ಪಕ್ಷದ ಹೊರತಾಗಿ ರಾಜಕೀಯ ಮುಖಂಡರು ವೈಯಕ್ತಿಕ ಜೀವನದಲ್ಲಿ ಸಂಬಂಧಗಳನ್ನು ಚೆನ್ನಾಗಿ ಇಟ್ಟುಕೊಂಡಿರುತ್ತಾರೆ.

26
<p>ಪರಸ್ಪರ ವಿರುದ್ಧ ಹೇಳಿಕೆ, ಕೆಸರೆರಚಾಟದ ಹೊರತಾಗಿ ಆತ್ಮೀಯತೆ ಉಳಿಸಿಕೊಂಡಿರುತ್ತಾರೆ. ಇದಕ್ಕೆ ಸಾಕ್ಷಿಯಂತಿದೆ ಈ ಫೋಟೋ</p>

<p>ಪರಸ್ಪರ ವಿರುದ್ಧ ಹೇಳಿಕೆ, ಕೆಸರೆರಚಾಟದ ಹೊರತಾಗಿ ಆತ್ಮೀಯತೆ ಉಳಿಸಿಕೊಂಡಿರುತ್ತಾರೆ. ಇದಕ್ಕೆ ಸಾಕ್ಷಿಯಂತಿದೆ ಈ ಫೋಟೋ</p>

ಪರಸ್ಪರ ವಿರುದ್ಧ ಹೇಳಿಕೆ, ಕೆಸರೆರಚಾಟದ ಹೊರತಾಗಿ ಆತ್ಮೀಯತೆ ಉಳಿಸಿಕೊಂಡಿರುತ್ತಾರೆ. ಇದಕ್ಕೆ ಸಾಕ್ಷಿಯಂತಿದೆ ಈ ಫೋಟೋ

36
<p>ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಡಿಕೆಶಿ ಪುತ್ರಿಯ ವಿವಾಹದಲ್ಲಿ ಭಾಗವಹಿಸಿದ್ದಾರೆ.</p>

<p>ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಡಿಕೆಶಿ ಪುತ್ರಿಯ ವಿವಾಹದಲ್ಲಿ ಭಾಗವಹಿಸಿದ್ದಾರೆ.</p>

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಡಿಕೆಶಿ ಪುತ್ರಿಯ ವಿವಾಹದಲ್ಲಿ ಭಾಗವಹಿಸಿದ್ದಾರೆ.

46
<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪುತ್ರಿ ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ದಿ. ವಿ.ಜಿ. ಸಿದ್ಧಾರ್ಥ ಅವರ ಪುತ್ರ ಅಮರ್ತ್ಯ ಹೆಗ್ಡೆ ಮದುವೆ ಫೆ.14ರ ಪ್ರೇಮಿಗಳ ದಿನದಂದು ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದಿತ್ತು.</p>

<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪುತ್ರಿ ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ದಿ. ವಿ.ಜಿ. ಸಿದ್ಧಾರ್ಥ ಅವರ ಪುತ್ರ ಅಮರ್ತ್ಯ ಹೆಗ್ಡೆ ಮದುವೆ ಫೆ.14ರ ಪ್ರೇಮಿಗಳ ದಿನದಂದು ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದಿತ್ತು.</p>

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪುತ್ರಿ ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ದಿ. ವಿ.ಜಿ. ಸಿದ್ಧಾರ್ಥ ಅವರ ಪುತ್ರ ಅಮರ್ತ್ಯ ಹೆಗ್ಡೆ ಮದುವೆ ಫೆ.14ರ ಪ್ರೇಮಿಗಳ ದಿನದಂದು ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದಿತ್ತು.

56
<p>ಇದೀಗ ಮದುವೆ ರಿಸೆಪ್ಶನ್ನಲ್ಲಿ ಜಾರಕಿಹೊಳಿ ಭಾಗವಹಿಸಿ ನವ ಜೋಡಿಗೆ ಶುಭಾಶಯ ತಿಳಿಸಿದ್ದಾರೆ.</p>

<p>ಇದೀಗ ಮದುವೆ ರಿಸೆಪ್ಶನ್ನಲ್ಲಿ ಜಾರಕಿಹೊಳಿ ಭಾಗವಹಿಸಿ ನವ ಜೋಡಿಗೆ ಶುಭಾಶಯ ತಿಳಿಸಿದ್ದಾರೆ.</p>

ಇದೀಗ ಮದುವೆ ರಿಸೆಪ್ಶನ್ನಲ್ಲಿ ಜಾರಕಿಹೊಳಿ ಭಾಗವಹಿಸಿ ನವ ಜೋಡಿಗೆ ಶುಭಾಶಯ ತಿಳಿಸಿದ್ದಾರೆ.

66
<p>ಆರತಕ್ಷತೆ ಕಾರ್ಯಕ್ರಮ ಬೆಂಗಳೂರಿನ ಹೊರವಲಯದ ರೆಸಾರ್ಟ್‌ನಲ್ಲಿ ಬುಧವಾರ ಅದ್ಧೂರಿಯಾಗಿ ನೆರವೇರಿದೆ. ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಸೇರಿದಂತೆ ನೂರಾರು ಗಣ್ಯರು ಭಾಗವಹಿಸಿದ್ದರು</p>

<p>ಆರತಕ್ಷತೆ ಕಾರ್ಯಕ್ರಮ ಬೆಂಗಳೂರಿನ ಹೊರವಲಯದ ರೆಸಾರ್ಟ್‌ನಲ್ಲಿ ಬುಧವಾರ ಅದ್ಧೂರಿಯಾಗಿ ನೆರವೇರಿದೆ. ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಸೇರಿದಂತೆ ನೂರಾರು ಗಣ್ಯರು ಭಾಗವಹಿಸಿದ್ದರು</p>

ಆರತಕ್ಷತೆ ಕಾರ್ಯಕ್ರಮ ಬೆಂಗಳೂರಿನ ಹೊರವಲಯದ ರೆಸಾರ್ಟ್‌ನಲ್ಲಿ ಬುಧವಾರ ಅದ್ಧೂರಿಯಾಗಿ ನೆರವೇರಿದೆ. ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಸೇರಿದಂತೆ ನೂರಾರು ಗಣ್ಯರು ಭಾಗವಹಿಸಿದ್ದರು

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved