ಸಿಎಂ ಬೊಮ್ಮಾಯಿ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ ಮುಖಂಡರು
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನೇಮಕವಾದ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಭೇಟಿಯಾಗಿ ರೇಣುಕಾಚಾರ್ಯ ಮತ್ತು ಬಿಎನ್ ಜೀವರಾಜ್ ಕೃತಜ್ಞತೆ ಸಲ್ಲಿಸಿದರು. ರೇಸ್ ಕೋರ್ಸ್ ನಿವಾಸದಲ್ಲಿ ಸಿಎಂ ಭೇಟಿಯಾಗಿ ತಮ್ಮ ಆಯ್ಕೆಯ ಬಗ್ಗೆ ಸಿಎಂ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.

renukacharya
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನೇಮಕವಾದ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಭೇಟಿಯಾಗಿ ರೇಣುಕಾಚಾರ್ಯ ಮತ್ತು ಬಿಎನ್ ಜೀವರಾಜ್ ಕೃತಜ್ಞತೆ ಸಲ್ಲಿಸಿದರು. ರೇಸ್ ಕೋರ್ಸ್ ನಿವಾಸದಲ್ಲಿ ಸಿಎಂ ಭೇಟಿಯಾಗಿ ತಮ್ಮ ಆಯ್ಕೆಯ ಬಗ್ಗೆ ಸಿಎಂ ಬೊಮ್ಮಾಯಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.
renukacharya
ಹೊನ್ನಾಳಿ ಶಾಸಕ ರೇಣುಕಾಚಾರ್ಯ ಮತ್ತು ಮಾಜಿ ಶಾಸಕ ಡಿ ಎನ್ ಜೀವರಾಜ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿದ ಹಿನ್ನೆಲೆ ಇಬ್ಬರು ಮುಖಂಡರು ಭೇಟಿಯಾದರು.
renukacharya
ಹಿಂದಿನ ಸರ್ಕಾರದ ಅವಧಿಯಲ್ಲಿ ಇದ್ದ ಸ್ಥಾನಮಾನಗಳನ್ನು ಮತ್ತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮರಳಿ ನೀಡಿದ್ದಾರೆ. ಹೊನ್ನಾಳಿ ಶಾಸಕರಾಗಿರುವ ಎಂ ಪಿ ರೇಣುಕಾಚಾರ್ಯ. ಶೃಂಗೇರಿ ಮಾಜಿ ಶಾಸಕರಾಗಿರುವ ಡಿ ಎನ್ ಜೀವರಾಜ್ ಮಹತ್ವದ ಹುದ್ದೆಗಳು ದೊರೆತಿವೆ.
<p>BSY</p>
ಹಿಂದಿನ ಸರ್ಕಾರದ ಅವಧಿಯಲ್ಲಿಯು ಮುಖ್ಯಮಂತ್ರಿಯಾಗಿದ್ದ ಬಿ ಎಸ್ ಯಡಿಯೂರಪ್ಪ ಅವರಿಗೆ ರೇಣುಕಾಚಾರ್ಯ ಆಪ್ತ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಮತ್ತೊಮ್ಮೆ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಅಧಿಕೃತ ಆದೇಶ ನೀಡಲಾಗಿದೆ.
ಬಿಎಸ್ ಯಡಿಯುರಪ್ಪ ಅವರ ರಾಜಕೀಯ ಕಾರ್ಯದರ್ಶಿ ಯಾಗಿ ಕಾರ್ಯನಿರ್ವಹಿಸಿದ್ದ ನನ್ನನ್ನು ಮತ್ತೆ ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಸಿದ್ದಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರಿಗೆ, ರಾಜ್ಯಾಧ್ಯಕ್ಷರಿಗೆ ತುಂಬು ಹೃದಯದ ಕೃತಜ್ಞತೆಗಳು ಎಂದು ರೇಣುಕಾಚಾರ್ಯ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.