MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಬೈ ಎಲೆಕ್ಷನ್: ಡಿಕೆಶಿಯನ್ನು ದಿಢೀರ್ ಭೇಟಿಯಾದ ಆರ್.ಆರ್‌. ನಗರ ಅಭ್ಯರ್ಥಿ..!

ಬೈ ಎಲೆಕ್ಷನ್: ಡಿಕೆಶಿಯನ್ನು ದಿಢೀರ್ ಭೇಟಿಯಾದ ಆರ್.ಆರ್‌. ನಗರ ಅಭ್ಯರ್ಥಿ..!

ಉಪಚುನಾವಣೆ ಕೆಪಿಸಿಸಿ ಆಯ್ಕೆ ಮಾಡಿದ ಅಭ್ಯರ್ಥಿಗಳನ್ನೇ ಎಐಸಿಸಿ ಕೂಡ ಅಂತಿಮಗೊಳಿಸಿದ್ದು, ಶಿರಾಕ್ಕೆ ಟಿ.ಬಿ.ಜಯಚಂದ್ರ ಮತ್ತು ಆರ್​.ಆರ್.ನಗರದಿಂದ ಡಿ.ಕೆ.ರವಿ ಪತ್ನಿ ಕುಸುಮಾ ಕಣಕ್ಕೆ ಇಳಿಯಲಿದ್ದಾರೆ. ಕಾಂಗ್ರೆಸ್​ನಿಂದ ಟಿಕೆಟ್​ ಅಧಿಕೃತವಾಗಿ ಘೋಷಣೆಯಾದ ಬೆನ್ನಲ್ಲೇ ಕುಸುಮಾ ಅವರು ಇಂದು (ಬುಧವಾರ) ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾದರು.

1 Min read
Suvarna News
Published : Oct 07 2020, 09:56 PM IST
Share this Photo Gallery
  • FB
  • TW
  • Linkdin
  • Whatsapp
16
<p>ಕಾಂಗ್ರೆಸ್​ನಿಂದ ಟಿಕೆಟ್​ ಅಧಿಕೃತವಾಗಿ ಘೋಷಣೆಯಾದ ಬೆನ್ನಲ್ಲೇ ಕುಸುಮಾ ಅವರು ಇಂದು (ಬುಧವಾರ) ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾದರು.</p>

<p>ಕಾಂಗ್ರೆಸ್​ನಿಂದ ಟಿಕೆಟ್​ ಅಧಿಕೃತವಾಗಿ ಘೋಷಣೆಯಾದ ಬೆನ್ನಲ್ಲೇ ಕುಸುಮಾ ಅವರು ಇಂದು (ಬುಧವಾರ) ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾದರು.</p>

ಕಾಂಗ್ರೆಸ್​ನಿಂದ ಟಿಕೆಟ್​ ಅಧಿಕೃತವಾಗಿ ಘೋಷಣೆಯಾದ ಬೆನ್ನಲ್ಲೇ ಕುಸುಮಾ ಅವರು ಇಂದು (ಬುಧವಾರ) ಡಿ.ಕೆ.ಶಿವಕುಮಾರ್​ ಅವರನ್ನು ಭೇಟಿಯಾದರು.

26
<p>ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಿ.ಕೆ.ಶಿವಕುಮಾರ್ ಮನೆಗೆ ತೆರೆಳಿ ಚರ್ಚಿಸಿದರು.</p>

<p>ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಿ.ಕೆ.ಶಿವಕುಮಾರ್ ಮನೆಗೆ ತೆರೆಳಿ ಚರ್ಚಿಸಿದರು.</p>

ಬೆಂಗಳೂರಿನ ಸದಾಶಿವ ನಗರದಲ್ಲಿರುವ ಡಿ.ಕೆ.ಶಿವಕುಮಾರ್ ಮನೆಗೆ ತೆರೆಳಿ ಚರ್ಚಿಸಿದರು.

36
<p>ನಂತರ ಡಿ.ಕೆ.ಶಿವಕುಮಾರ್ ಅವರು ಯಶವಂತಪುರದ ಬಿಕೆ ನಗರದಲ್ಲಿ ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆ ನಡೆಸಿದ್ದು, ಅದರಲ್ಲಿ ಕುಸುಮಾ ಮತ್ತು ಹನುಮಂತರಾಯಪ್ಪ ಪಾಲ್ಗೊಂಡಿದ್ದರು.&nbsp;</p>

<p>ನಂತರ ಡಿ.ಕೆ.ಶಿವಕುಮಾರ್ ಅವರು ಯಶವಂತಪುರದ ಬಿಕೆ ನಗರದಲ್ಲಿ ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆ ನಡೆಸಿದ್ದು, ಅದರಲ್ಲಿ ಕುಸುಮಾ ಮತ್ತು ಹನುಮಂತರಾಯಪ್ಪ ಪಾಲ್ಗೊಂಡಿದ್ದರು.&nbsp;</p>

ನಂತರ ಡಿ.ಕೆ.ಶಿವಕುಮಾರ್ ಅವರು ಯಶವಂತಪುರದ ಬಿಕೆ ನಗರದಲ್ಲಿ ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆ ನಡೆಸಿದ್ದು, ಅದರಲ್ಲಿ ಕುಸುಮಾ ಮತ್ತು ಹನುಮಂತರಾಯಪ್ಪ ಪಾಲ್ಗೊಂಡಿದ್ದರು. 

46
<p>ಪಚುನಾವಣೆ ಕೆಪಿಸಿಸಿ ಆಯ್ಕೆ ಮಾಡಿದ ಅಭ್ಯರ್ಥಿಗಳನ್ನೇ ಎಐಸಿಸಿ ಕೂಡ ಅಂತಿಮಗೊಳಿಸಿದ್ದು, ಶಿರಾಕ್ಕೆ ಟಿ.ಬಿ.ಜಯಚಂದ್ರ ಮತ್ತು ಆರ್​.ಆರ್.ನಗರದಿಂದ ಡಿ.ಕೆ.ರವಿ ಪತ್ನಿ ಕುಸುಮಾ ಕಣಕ್ಕೆ ಇಳಿಯಲಿದ್ದಾರೆ.&nbsp;</p>

<p>ಪಚುನಾವಣೆ ಕೆಪಿಸಿಸಿ ಆಯ್ಕೆ ಮಾಡಿದ ಅಭ್ಯರ್ಥಿಗಳನ್ನೇ ಎಐಸಿಸಿ ಕೂಡ ಅಂತಿಮಗೊಳಿಸಿದ್ದು, ಶಿರಾಕ್ಕೆ ಟಿ.ಬಿ.ಜಯಚಂದ್ರ ಮತ್ತು ಆರ್​.ಆರ್.ನಗರದಿಂದ ಡಿ.ಕೆ.ರವಿ ಪತ್ನಿ ಕುಸುಮಾ ಕಣಕ್ಕೆ ಇಳಿಯಲಿದ್ದಾರೆ.&nbsp;</p>

ಪಚುನಾವಣೆ ಕೆಪಿಸಿಸಿ ಆಯ್ಕೆ ಮಾಡಿದ ಅಭ್ಯರ್ಥಿಗಳನ್ನೇ ಎಐಸಿಸಿ ಕೂಡ ಅಂತಿಮಗೊಳಿಸಿದ್ದು, ಶಿರಾಕ್ಕೆ ಟಿ.ಬಿ.ಜಯಚಂದ್ರ ಮತ್ತು ಆರ್​.ಆರ್.ನಗರದಿಂದ ಡಿ.ಕೆ.ರವಿ ಪತ್ನಿ ಕುಸುಮಾ ಕಣಕ್ಕೆ ಇಳಿಯಲಿದ್ದಾರೆ. 

56
<p>ಅಕ್ಟೋಬರ್ 4ರಂದು ಕಾಂಗ್ರೆಸ್ ಸೇರ್ಪಟೆಯಾಗಿದ್ದ ಕುಸುಮಾ</p>

<p>ಅಕ್ಟೋಬರ್ 4ರಂದು ಕಾಂಗ್ರೆಸ್ ಸೇರ್ಪಟೆಯಾಗಿದ್ದ ಕುಸುಮಾ</p>

ಅಕ್ಟೋಬರ್ 4ರಂದು ಕಾಂಗ್ರೆಸ್ ಸೇರ್ಪಟೆಯಾಗಿದ್ದ ಕುಸುಮಾ

66
<p>ಕುಸುಮಾ ಅವರು ದಿವಂಗತ ಡಿಕೆ ರವಿ ಅವರ ಪತ್ನಿ</p>

<p>ಕುಸುಮಾ ಅವರು ದಿವಂಗತ ಡಿಕೆ ರವಿ ಅವರ ಪತ್ನಿ</p>

ಕುಸುಮಾ ಅವರು ದಿವಂಗತ ಡಿಕೆ ರವಿ ಅವರ ಪತ್ನಿ

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved