MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ: ಅಭಿಮಾನಿಯ ಕೊನೆ ಆಸೆ ಈಡೇರಿಸಿದ ಸಿದ್ದರಾಮಯ್ಯ

ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ: ಅಭಿಮಾನಿಯ ಕೊನೆ ಆಸೆ ಈಡೇರಿಸಿದ ಸಿದ್ದರಾಮಯ್ಯ

ಮಂಡ್ಯದಲ್ಲೊಬ್ಬ ಯುವಕ ನನ್ನ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ, ರಾಂಕಿಂಗ್ ಸ್ಟಾರ್​​ ಯಶ್​​ ಬರಬೇಕು ಎಂದು ಡೆತ್​​​ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯುವಕನ ಕೊನೆ ಆಸೆಯಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತನ ಅಂತಿಮ ದರ್ಶನ ಪಡೆದುಕೊಂಡರು. ಈ ವೇಳೆ ಸಿದ್ದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು ಹೀಗೆ..

1 Min read
Suvarna News
Published : Feb 18 2021, 03:12 PM IST
Share this Photo Gallery
  • FB
  • TW
  • Linkdin
  • Whatsapp
16
<p>ಮಂಡ್ಯ ತಾಲೂಕಿನ ಕೋಡಿದೊಡ್ಡಿಯಲ್ಲಿ ಅಭಿಮಾನಿ ರಾಮಕೃಷ್ಣ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ</p>

<p>ಮಂಡ್ಯ ತಾಲೂಕಿನ ಕೋಡಿದೊಡ್ಡಿಯಲ್ಲಿ ಅಭಿಮಾನಿ ರಾಮಕೃಷ್ಣ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ</p>

ಮಂಡ್ಯ ತಾಲೂಕಿನ ಕೋಡಿದೊಡ್ಡಿಯಲ್ಲಿ ಅಭಿಮಾನಿ ರಾಮಕೃಷ್ಣ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

26
<p>ರಾಮಕೃಷ್ಣ(24) ಎನ್ನುವ ಅಭಿಮಾನಿ ತನ್ನ ಅಂತ್ಯ ಸಂಸ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಬೇಕೆಂದು ಬರೆದಿಟ್ಟಿದ್ದ</p>

<p>ರಾಮಕೃಷ್ಣ(24) ಎನ್ನುವ ಅಭಿಮಾನಿ ತನ್ನ ಅಂತ್ಯ ಸಂಸ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಬೇಕೆಂದು ಬರೆದಿಟ್ಟಿದ್ದ</p>

ರಾಮಕೃಷ್ಣ(24) ಎನ್ನುವ ಅಭಿಮಾನಿ ತನ್ನ ಅಂತ್ಯ ಸಂಸ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಬೇಕೆಂದು ಬರೆದಿಟ್ಟಿದ್ದ

36
<p>ಅದರಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು (ಗುರುವಾರ) ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮಕ್ಕೆ ತೆರಳಿ ಅಭಿಮಾನಿ ರಾಮಕೃಷ್ಣ ಅಂತಿಮ ದರ್ಶನ ಪಡೆದರು.</p>

<p>ಅದರಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು (ಗುರುವಾರ) ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮಕ್ಕೆ ತೆರಳಿ ಅಭಿಮಾನಿ ರಾಮಕೃಷ್ಣ ಅಂತಿಮ ದರ್ಶನ ಪಡೆದರು.</p>

ಅದರಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು (ಗುರುವಾರ) ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮಕ್ಕೆ ತೆರಳಿ ಅಭಿಮಾನಿ ರಾಮಕೃಷ್ಣ ಅಂತಿಮ ದರ್ಶನ ಪಡೆದರು.

46
<p>ಮೂಲಕ ಸಿದ್ದರಾಮಯ್ಯ ಅವರು &nbsp;ಅಭಿಮಾನಿಯ ಕೊನೆ ಆಸೆಯನ್ನು ಈಡೇರಿಸಿದರು.&nbsp;</p>

<p>ಮೂಲಕ ಸಿದ್ದರಾಮಯ್ಯ ಅವರು &nbsp;ಅಭಿಮಾನಿಯ ಕೊನೆ ಆಸೆಯನ್ನು ಈಡೇರಿಸಿದರು.&nbsp;</p>

ಮೂಲಕ ಸಿದ್ದರಾಮಯ್ಯ ಅವರು  ಅಭಿಮಾನಿಯ ಕೊನೆ ಆಸೆಯನ್ನು ಈಡೇರಿಸಿದರು. 

56
<p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಚಿಕ್ಕವಯಸ್ಸಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಸರಿಯಲ್ಲ. ಬಹಳ ದೀರ್ಘಕಾಲ ಬಾಳಿ ಬದುಕಬೇಕಾದ ವ್ಯಕ್ತಿ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಆತ್ಮಹತ್ಯೆ ಯಾವುದೇ ಸಮಸ್ಯೆಗಳಿಗೆ ಪರಿಹಾರವಲ್ಲ. ಎಷ್ಟೇ ಸಮಸ್ಯೆ ಇದ್ರು ಎದುರಿಸಬೇಕು. ಯಾರು ಕೂಡ ಆತ್ಮಹತ್ಯೆ ಮಾಡಿಕೊಳ್ಳವಂತ ದೃಢ ನಿರ್ಧಾರ ತೆಗೆದುಕೊಳ್ಳಬೇಡಿ ಎಂಬುದಾಗಿ ಇದೇ ಸಂದರ್ಭದಲ್ಲಿ ಕಿವಿಮಾತು ಹೇಳಿದರು.</p>

<p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಚಿಕ್ಕವಯಸ್ಸಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಸರಿಯಲ್ಲ. ಬಹಳ ದೀರ್ಘಕಾಲ ಬಾಳಿ ಬದುಕಬೇಕಾದ ವ್ಯಕ್ತಿ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಆತ್ಮಹತ್ಯೆ ಯಾವುದೇ ಸಮಸ್ಯೆಗಳಿಗೆ ಪರಿಹಾರವಲ್ಲ. ಎಷ್ಟೇ ಸಮಸ್ಯೆ ಇದ್ರು ಎದುರಿಸಬೇಕು. ಯಾರು ಕೂಡ ಆತ್ಮಹತ್ಯೆ ಮಾಡಿಕೊಳ್ಳವಂತ ದೃಢ ನಿರ್ಧಾರ ತೆಗೆದುಕೊಳ್ಳಬೇಡಿ ಎಂಬುದಾಗಿ ಇದೇ ಸಂದರ್ಭದಲ್ಲಿ ಕಿವಿಮಾತು ಹೇಳಿದರು.</p>

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಚಿಕ್ಕವಯಸ್ಸಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಸರಿಯಲ್ಲ. ಬಹಳ ದೀರ್ಘಕಾಲ ಬಾಳಿ ಬದುಕಬೇಕಾದ ವ್ಯಕ್ತಿ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಆತ್ಮಹತ್ಯೆ ಯಾವುದೇ ಸಮಸ್ಯೆಗಳಿಗೆ ಪರಿಹಾರವಲ್ಲ. ಎಷ್ಟೇ ಸಮಸ್ಯೆ ಇದ್ರು ಎದುರಿಸಬೇಕು. ಯಾರು ಕೂಡ ಆತ್ಮಹತ್ಯೆ ಮಾಡಿಕೊಳ್ಳವಂತ ದೃಢ ನಿರ್ಧಾರ ತೆಗೆದುಕೊಳ್ಳಬೇಡಿ ಎಂಬುದಾಗಿ ಇದೇ ಸಂದರ್ಭದಲ್ಲಿ ಕಿವಿಮಾತು ಹೇಳಿದರು.

66
<p>ಸಿದ್ದರಾಮಯ್ಯನವರ ಅಭಿಮಾನಿ ರಾಮಕೃಷ್ಣ ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಇದು</p>

<p>ಸಿದ್ದರಾಮಯ್ಯನವರ ಅಭಿಮಾನಿ ರಾಮಕೃಷ್ಣ ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಇದು</p>

ಸಿದ್ದರಾಮಯ್ಯನವರ ಅಭಿಮಾನಿ ರಾಮಕೃಷ್ಣ ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಇದು

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved