ರಂಗೇರಿದ ಶಿರಾ ಬೈ ಎಲೆಕ್ಷನ್: ಅಖಾಡಕ್ಕಿಳಿಯಲು ಜೋಡೆತ್ತು ರೆಡಿ..!
ಜೆಡಿಎಸ್ನ ಸತ್ಯನಾರಾಯಣ ಅವರ ಅಕಾಲಿಕ ನಿಧನದಿಂದಾಗಿ ಶಿರಾ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ. ಆದ್ರೆ, ಇನನ್ಊ ದಿನಾಂಕ ನಿಗದಿಯಾಗಿಲ್ಲ. ಆಗಲೇ ಶಿರಾ ಉಪಚುನಾವಣೆಯ ಕಾವು ರಂಗೇರುತ್ತಿದೆ. ಈ ಚುನಾವಣೆಯಲ್ಲೂ ಜೋಡೆತ್ತುಗಳು ಹುಟ್ಟಿಕೊಂಡಿವೆ. ಈ ಹಿಂದಿನ ಹಳೆ ದ್ವೇಷವನ್ನು ಮರೆತು ಒಂದಾಗಿ ಅಖಾಡಕ್ಕಿಳಿದಿವೆ. ಹಾಗಾದ್ರೆ, ಶಿರಾ ಉಪಚುನಾವಣೆ ಜೋಡೆತ್ತುಗಳಾವುವು ಇಲ್ಲಿವೆ ನೋಡಿ ಫೋಟೋಸ್

<p> ಶಿರಾ ಉಪಚುನಾವಣೆಯ ಕಾವು ರಂಗೇರುತ್ತಿದೆ. ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಖಚಿತವಾಗಿರುವ ಜಯಚಂದ್ರ ಅವರು ಗೆಲುವಿಗಾಗಿ ಕಸರತ್ತು ನಡೆಸುತ್ತಿದ್ದಾರೆ..</p><p> </p>
ಶಿರಾ ಉಪಚುನಾವಣೆಯ ಕಾವು ರಂಗೇರುತ್ತಿದೆ. ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಖಚಿತವಾಗಿರುವ ಜಯಚಂದ್ರ ಅವರು ಗೆಲುವಿಗಾಗಿ ಕಸರತ್ತು ನಡೆಸುತ್ತಿದ್ದಾರೆ..
<p>ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಆರಂಭಿಕ ತೊಡಕಾಗಿದ್ದ ಕೆ.ಎನ್.ರಾಜಣ್ಣ ಬಂಡಾಯ ಶಮನ ಮಾಡಿ ಟಿ.ಬಿ ಜಯಚಂದ್ರ ಅವರನ್ನ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ.</p>
ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಆರಂಭಿಕ ತೊಡಕಾಗಿದ್ದ ಕೆ.ಎನ್.ರಾಜಣ್ಣ ಬಂಡಾಯ ಶಮನ ಮಾಡಿ ಟಿ.ಬಿ ಜಯಚಂದ್ರ ಅವರನ್ನ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ.
<p>ಈ ಹಿನ್ನೆಲೆಯಲ್ಲಿ ರಾಜಕೀಯ ಬದ್ಧ ವೈರಿಗಳಾಗಿದ್ದ ಕಾಂಗ್ರೆಸ್ ನಾಯಕರಾದ ಕೆ.ಎನ್ ರಾಜಣ್ಣ ಮತ್ತು ಟಿಬಿ ಜಯಚಂದ್ರ ಒಂದಾಗಿದ್ದಾರೆ.</p>
ಈ ಹಿನ್ನೆಲೆಯಲ್ಲಿ ರಾಜಕೀಯ ಬದ್ಧ ವೈರಿಗಳಾಗಿದ್ದ ಕಾಂಗ್ರೆಸ್ ನಾಯಕರಾದ ಕೆ.ಎನ್ ರಾಜಣ್ಣ ಮತ್ತು ಟಿಬಿ ಜಯಚಂದ್ರ ಒಂದಾಗಿದ್ದಾರೆ.
<p>ಹಳೆ ವೈಷಮ್ಯಗಳನ್ನ ಮರೆತು ಶಿರಾ ಬೈ ಎಲೆಕ್ಷನ್ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ ಅವರು ಇಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಮನೆಗೆ ಭೇಟಿ ನೀಡಿದರು. </p>
ಹಳೆ ವೈಷಮ್ಯಗಳನ್ನ ಮರೆತು ಶಿರಾ ಬೈ ಎಲೆಕ್ಷನ್ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ ಅವರು ಇಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಮನೆಗೆ ಭೇಟಿ ನೀಡಿದರು.
<p>ರಾಜಣ್ಣರನ್ನು ಕ್ಯಾತ್ಸಂದ್ರ ಮನೆಯಲ್ಲಿ ಭೇಟಿಯಾಗಿ ಕುಶಲೋಪರಿ ನಡೆಸಿ ಚುನಾವಣೆಗೆ ಸಹಕಾರ ಕೋರಿದರು.</p>
ರಾಜಣ್ಣರನ್ನು ಕ್ಯಾತ್ಸಂದ್ರ ಮನೆಯಲ್ಲಿ ಭೇಟಿಯಾಗಿ ಕುಶಲೋಪರಿ ನಡೆಸಿ ಚುನಾವಣೆಗೆ ಸಹಕಾರ ಕೋರಿದರು.
<p>ಮಾಜಿ ಶಾಸಕ ಕೆ.ಎನ್ ರಾಜಣ್ಣ ಅವರನ್ನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶಿರಾ ಉಪಚುನಾವಣೆಯ ಕೋಚೇರ್ಮನ್ ಆಗಿ ನೇಮಕ ಮಾಡಿದ್ದಾರೆ.</p>
ಮಾಜಿ ಶಾಸಕ ಕೆ.ಎನ್ ರಾಜಣ್ಣ ಅವರನ್ನ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಶಿರಾ ಉಪಚುನಾವಣೆಯ ಕೋಚೇರ್ಮನ್ ಆಗಿ ನೇಮಕ ಮಾಡಿದ್ದಾರೆ.
<p>ಶಿರಾ ಕ್ಷೇತ್ರದ ಉಪಚುನಾವಣೆಯನ್ನು ಡಾ. ಜಿ. ಪರಮೇಶ್ವರ ಅವರ ನೇತೃತ್ವದಲ್ಲಿ ಎದುರಿಸಲು ಕಾಂಗ್ರೆಸ್ ತೀರ್ಮಾನಿಸಿದೆ.</p>
ಶಿರಾ ಕ್ಷೇತ್ರದ ಉಪಚುನಾವಣೆಯನ್ನು ಡಾ. ಜಿ. ಪರಮೇಶ್ವರ ಅವರ ನೇತೃತ್ವದಲ್ಲಿ ಎದುರಿಸಲು ಕಾಂಗ್ರೆಸ್ ತೀರ್ಮಾನಿಸಿದೆ.