ಡಿಕೆ ಸಹೋದರರು ಪ್ರತಿಷ್ಠೆ ಮಾಡಿಕೊಂಡಿದ್ದಾರೆ : ಸಚಿವ ಸುಧಾಕರ್
RR ನಗರ ಚುನಾವಣೆಯನ್ನು ಡಿಕೆ ಸಹೋದರರು ಪ್ರತಿಷ್ಠೆಯಾಗಿ ತೆಗದುಕೊಂಡಿದ್ದಾರೆ... ಆದ್ರೆ ಆರ್ ಆರ್ ನಗರದ ಮತದಾರರು ಪ್ರಬುದ್ದರಿದ್ದಾರೆ. ಜಾತ್ಯಾತೀತವಾಗಿ ಯೋಚನೆ ಮಾಡುತ್ತಾರೆ ಎಂದು ಸಚಿವ ಸುಧಾಕರ್ ಹೇಳಿದ್ದಾರೆ

<p><br />ಅಭಿವೃದ್ಧಿ ಪರವಾಗಿ ಜನರು ನಿಲ್ಲಲಿದ್ದಾರೆ ಎಂದ ಸಚಿವರು</p>
ಅಭಿವೃದ್ಧಿ ಪರವಾಗಿ ಜನರು ನಿಲ್ಲಲಿದ್ದಾರೆ ಎಂದ ಸಚಿವರು
<p>ಆದ್ರೆ ಆರ್ ಆರ್ ನಗರದ ಮತದಾರರು ಪ್ರಬುದ್ದರಿದ್ದಾರೆ. ಜಾತ್ಯಾತೀತವಾಗಿ ಯೋಚನೆ ಮಾಡುತ್ತಾರೆ.. ಆ ಕ್ಷೇತ್ರದ ಜನರ ಕಷ್ಟಗಳಿಗೆ ಯಾರು ಸ್ಪಂದಿಸಿದ್ದಾರೆ.. ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮ ಗಳನ್ನು ಗಮನಿಸಿದ್ದಾರೆ ಎಂದ ಸುಧಾಕರ್</p>
ಆದ್ರೆ ಆರ್ ಆರ್ ನಗರದ ಮತದಾರರು ಪ್ರಬುದ್ದರಿದ್ದಾರೆ. ಜಾತ್ಯಾತೀತವಾಗಿ ಯೋಚನೆ ಮಾಡುತ್ತಾರೆ.. ಆ ಕ್ಷೇತ್ರದ ಜನರ ಕಷ್ಟಗಳಿಗೆ ಯಾರು ಸ್ಪಂದಿಸಿದ್ದಾರೆ.. ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮ ಗಳನ್ನು ಗಮನಿಸಿದ್ದಾರೆ ಎಂದ ಸುಧಾಕರ್
<p> ಆರ್ ಆರ್ ನಗರದಲ್ಲಿ ಕಾಂಗ್ರೆಸ್ ನಿಂದ ಹಣ ಹಂಚುತ್ತಿದ್ದಾರೆಂಬ ಹೆಚ್ ಡಿಕೆ ಹೇಳಿಕೆ ವಿಚಾರ.. ಕನಕಪುರದ ರೀತಿ ಆರ್ ಆರ್ ನಗರ ಮಾಡಲು ಹೊರಟಿದ್ದಾರೆ. ಅದೇ ರೀತಿ ಮಾಡಲು ಡಿಕೆ ಸಹೋದರರು ಪ್ರತಿಷ್ಠೆಯಾಗಿ ತೆಗದುಕೊಂಡಿದ್ದಾರೆ ಎಂದು ಚಿಕ್ಕಬಳ್ಳಾಪುರ ದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿಕೆ..</p>
ಆರ್ ಆರ್ ನಗರದಲ್ಲಿ ಕಾಂಗ್ರೆಸ್ ನಿಂದ ಹಣ ಹಂಚುತ್ತಿದ್ದಾರೆಂಬ ಹೆಚ್ ಡಿಕೆ ಹೇಳಿಕೆ ವಿಚಾರ.. ಕನಕಪುರದ ರೀತಿ ಆರ್ ಆರ್ ನಗರ ಮಾಡಲು ಹೊರಟಿದ್ದಾರೆ. ಅದೇ ರೀತಿ ಮಾಡಲು ಡಿಕೆ ಸಹೋದರರು ಪ್ರತಿಷ್ಠೆಯಾಗಿ ತೆಗದುಕೊಂಡಿದ್ದಾರೆ ಎಂದು ಚಿಕ್ಕಬಳ್ಳಾಪುರ ದಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿಕೆ..
<p>ಚಿಕ್ಕಬಳ್ಳಾಪುರ ಜಿಲ್ಲಾ ಸರ್.ಎಂ.ವಿ. ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಧ್ವಜಾರೋಹಣ ನೆರವೇರಿಸಿದರು.</p>
ಚಿಕ್ಕಬಳ್ಳಾಪುರ ಜಿಲ್ಲಾ ಸರ್.ಎಂ.ವಿ. ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಧ್ವಜಾರೋಹಣ ನೆರವೇರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.