MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಹೈಕೋರ್ಟ್‌ನಲ್ಲಿ ವಾದ ಮಂಡನೆ ಮಾಡಿದ ಸಂಸದ ತೇಜಸ್ವಿ ಸೂರ್ಯ

ಹೈಕೋರ್ಟ್‌ನಲ್ಲಿ ವಾದ ಮಂಡನೆ ಮಾಡಿದ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಲೀಗಲ್ ಸ್ಟಡೀಸ್ ನಿಂದ ಕಾನೂನು ಪದವಿ ಮತ್ತು ಎಲ್ ಎಲ್ ಬಿ ಪದವಿಯನ್ನು ಪಡೆದಿರುವ ತೇಜಸ್ವಿ ಸೂರ್ಯ ಇದೇ ಮೊದಲ ಬಾರಿಗೆ ಸಂಸದರಾಗಿ  ಆಯ್ಕೆಯಾಗಿದ್ದಾರೆ. ಇನ್ನು ಸಂಸದರಾದ ನಂತರ ಇದೇ ಮೊದಲ ಬಾರಿಗೆ ತೇಜಸ್ವಿ ಸೂರ್ಯ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ.

1 Min read
Suvarna News
Published : Jun 12 2020, 10:42 PM IST| Updated : Jun 13 2020, 12:26 PM IST
Share this Photo Gallery
  • FB
  • TW
  • Linkdin
  • Whatsapp
16
<p>ಸಂಸದರಾದ ನಂತರ ಇದೇ ಮೊದಲ ಬಾರಿಗೆ ತೇಜಸ್ವಿ ಸೂರ್ಯ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದರು.</p>

<p>ಸಂಸದರಾದ ನಂತರ ಇದೇ ಮೊದಲ ಬಾರಿಗೆ ತೇಜಸ್ವಿ ಸೂರ್ಯ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದರು.</p>

ಸಂಸದರಾದ ನಂತರ ಇದೇ ಮೊದಲ ಬಾರಿಗೆ ತೇಜಸ್ವಿ ಸೂರ್ಯ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದರು.

26
<p>ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್ ನ ಸುಮಾರು 45,000 ಠೇವಣಿದಾರರ ಪರವಾಗಿ ಶುಕ್ರವಾರ ತೇಜಸ್ವಿ ಸೂರ್ಯ ವಾದ ಮಂಡಿಸಿದರು.</p>

<p>ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್ ನ ಸುಮಾರು 45,000 ಠೇವಣಿದಾರರ ಪರವಾಗಿ ಶುಕ್ರವಾರ ತೇಜಸ್ವಿ ಸೂರ್ಯ ವಾದ ಮಂಡಿಸಿದರು.</p>

ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕ್ ನ ಸುಮಾರು 45,000 ಠೇವಣಿದಾರರ ಪರವಾಗಿ ಶುಕ್ರವಾರ ತೇಜಸ್ವಿ ಸೂರ್ಯ ವಾದ ಮಂಡಿಸಿದರು.

36
<p>ಕೇಂದ್ರ ಸರ್ಕಾರದ ನಿವೃತ್ತ ಉದ್ಯೋಗಿಯಾಗಿರುವ ಅರ್ಜಿದಾರ ಡಾ.ಎನ್.ಆರ್.ರವಿ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.</p>

<p>ಕೇಂದ್ರ ಸರ್ಕಾರದ ನಿವೃತ್ತ ಉದ್ಯೋಗಿಯಾಗಿರುವ ಅರ್ಜಿದಾರ ಡಾ.ಎನ್.ಆರ್.ರವಿ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.</p>

ಕೇಂದ್ರ ಸರ್ಕಾರದ ನಿವೃತ್ತ ಉದ್ಯೋಗಿಯಾಗಿರುವ ಅರ್ಜಿದಾರ ಡಾ.ಎನ್.ಆರ್.ರವಿ ಪರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

46
<p>ಬ್ಯಾಂಕ್ ನ ನಿರ್ದೇಶಕರುಗಳು ಠೇವಣಿದಾರರ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.</p>

<p>ಬ್ಯಾಂಕ್ ನ ನಿರ್ದೇಶಕರುಗಳು ಠೇವಣಿದಾರರ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.</p>

ಬ್ಯಾಂಕ್ ನ ನಿರ್ದೇಶಕರುಗಳು ಠೇವಣಿದಾರರ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

56
<p>ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಅಧ್ಯಕ್ಷರ ಮೇಲೆ ಯಾವುದೇ ಎಫ್ಐಆರ್ ದಾಖಲಾಗಿಲ್ಲ. ಹೀಗಾಗಿ ಅವರ ಮೇಲೂ ಸೇರಿದಂತೆ ಹೊಸ ಎಫ್ಐಆರ್ ದಾಖಲಿಸಬೇಕು. ಸೆಕ್ಷನ್ 64 ಅಡಿ ತನಿಖೆ ಸಹ ನಡೆಯಲಿ. ಅಲ್ಲದೆ, ಎಷ್ಟು ವರ್ಷ ಅವಧಿಯ ರಿ ಆಡಿಟ್ ಆಗಬೇಕು ಎಂಬುದನ್ನು ಶೀಘ್ರ ನಿರ್ಧರಿಸಿ ವರದಿ ನೀಡಿ ಎಂದು ಸಚಿವರಾದ ಸೋಮಶೇಖರ್ ಹಾಗೂ ಸಂಸದರಾದ ತೇಜಸ್ವಿ ಸೂರ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>

<p>ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಅಧ್ಯಕ್ಷರ ಮೇಲೆ ಯಾವುದೇ ಎಫ್ಐಆರ್ ದಾಖಲಾಗಿಲ್ಲ. ಹೀಗಾಗಿ ಅವರ ಮೇಲೂ ಸೇರಿದಂತೆ ಹೊಸ ಎಫ್ಐಆರ್ ದಾಖಲಿಸಬೇಕು. ಸೆಕ್ಷನ್ 64 ಅಡಿ ತನಿಖೆ ಸಹ ನಡೆಯಲಿ. ಅಲ್ಲದೆ, ಎಷ್ಟು ವರ್ಷ ಅವಧಿಯ ರಿ ಆಡಿಟ್ ಆಗಬೇಕು ಎಂಬುದನ್ನು ಶೀಘ್ರ ನಿರ್ಧರಿಸಿ ವರದಿ ನೀಡಿ ಎಂದು ಸಚಿವರಾದ ಸೋಮಶೇಖರ್ ಹಾಗೂ ಸಂಸದರಾದ ತೇಜಸ್ವಿ ಸೂರ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಅಧ್ಯಕ್ಷರ ಮೇಲೆ ಯಾವುದೇ ಎಫ್ಐಆರ್ ದಾಖಲಾಗಿಲ್ಲ. ಹೀಗಾಗಿ ಅವರ ಮೇಲೂ ಸೇರಿದಂತೆ ಹೊಸ ಎಫ್ಐಆರ್ ದಾಖಲಿಸಬೇಕು. ಸೆಕ್ಷನ್ 64 ಅಡಿ ತನಿಖೆ ಸಹ ನಡೆಯಲಿ. ಅಲ್ಲದೆ, ಎಷ್ಟು ವರ್ಷ ಅವಧಿಯ ರಿ ಆಡಿಟ್ ಆಗಬೇಕು ಎಂಬುದನ್ನು ಶೀಘ್ರ ನಿರ್ಧರಿಸಿ ವರದಿ ನೀಡಿ ಎಂದು ಸಚಿವರಾದ ಸೋಮಶೇಖರ್ ಹಾಗೂ ಸಂಸದರಾದ ತೇಜಸ್ವಿ ಸೂರ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

66
<p>ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಲೀಗಲ್ ಸ್ಟಡೀಸ್ ನಿಂದ ಕಾನೂನು ಪದವಿ ಮತ್ತು ಎಲ್ ಎಲ್ ಬಿ ಪದವಿಯನ್ನು ಪಡೆದಿರುವ ತೇಜಸ್ವಿ ಸೂರ್ಯ ಸಂಸದರಾದ ನಂತರ ಇದೇ ಮೊದಲ ಬಾರಿಗೆ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ.</p>

<p>ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಲೀಗಲ್ ಸ್ಟಡೀಸ್ ನಿಂದ ಕಾನೂನು ಪದವಿ ಮತ್ತು ಎಲ್ ಎಲ್ ಬಿ ಪದವಿಯನ್ನು ಪಡೆದಿರುವ ತೇಜಸ್ವಿ ಸೂರ್ಯ ಸಂಸದರಾದ ನಂತರ ಇದೇ ಮೊದಲ ಬಾರಿಗೆ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ.</p>

ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಲೀಗಲ್ ಸ್ಟಡೀಸ್ ನಿಂದ ಕಾನೂನು ಪದವಿ ಮತ್ತು ಎಲ್ ಎಲ್ ಬಿ ಪದವಿಯನ್ನು ಪಡೆದಿರುವ ತೇಜಸ್ವಿ ಸೂರ್ಯ ಸಂಸದರಾದ ನಂತರ ಇದೇ ಮೊದಲ ಬಾರಿಗೆ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ.

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved