ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿ ತೇಜಸ್ವಿ ಸೂರ್ಯ ಅಧಿಕಾರ ಪದಗ್ರಹಣ!
ಬೆಂಗಳೂರು ದಕ್ಷಿಣ ಸಂಸದರಾದ ಶ್ರೀ ತೇಜಸ್ವೀ ಸೂರ್ಯ ಸೋಮವಾರ ಭಾರತೀಯ ಜನತಾ ಯುವ ಮೋರ್ಚಾದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ. ಇಲ್ಲಿದೆ ಚಿತ್ರಗಳು

<p>ಅಧಿಕಾರ ಪದಗ್ರಹ ಮಾಡಿದ ತೇಜಸ್ವಿ ಸೂರ್ಯ</p>
ಅಧಿಕಾರ ಪದಗ್ರಹ ಮಾಡಿದ ತೇಜಸ್ವಿ ಸೂರ್ಯ
<p>ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ</p>
ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ
<p>ಪೂನಂ ಮಹಾಜನ್ ಅವರಿಂದ ಅಧಿಕಾರ ಹಸ್ತಾಂತರ</p>
ಪೂನಂ ಮಹಾಜನ್ ಅವರಿಂದ ಅಧಿಕಾರ ಹಸ್ತಾಂತರ
<p>ಪೂನಂ ಮಹಾಜನ್, ನಿರ್ಗಮಿತ ಅಧ್ಯಕ್ಷೆ</p>
ಪೂನಂ ಮಹಾಜನ್, ನಿರ್ಗಮಿತ ಅಧ್ಯಕ್ಷೆ
<p>ಹಿರಿಯರ ಆರ್ಶಿವಾದದಿಂದ ಅಧ್ಯಕ್ಷನಾಗಿ ನೇಮಕವಾಗಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಘಟನೆಯನ್ನು ಬಲಪಡಿಸಲಿದ್ದೇವೆ. ಭಾರತವನ್ನು ವಿಶ್ವದ ದೊಡ್ಡ ಶಕ್ತಿ ಮಾಡಲು ಪ್ರಯತ್ನ ಮಾಡುತ್ತೇವೆ. ಪದಗ್ರಹಣಕ್ಕೂ ಮುನ್ನ ಡಾ. ಬಿ.ಆರ್ ಅಂಬೇಡ್ಕರ್ ಆರ್ಶಿವಾದ ಪಡೆದಿದ್ದೇನೆ ಎಂದ ತೇಜಸ್ವಿ ಸೂರ್ಯ</p>
ಹಿರಿಯರ ಆರ್ಶಿವಾದದಿಂದ ಅಧ್ಯಕ್ಷನಾಗಿ ನೇಮಕವಾಗಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಘಟನೆಯನ್ನು ಬಲಪಡಿಸಲಿದ್ದೇವೆ. ಭಾರತವನ್ನು ವಿಶ್ವದ ದೊಡ್ಡ ಶಕ್ತಿ ಮಾಡಲು ಪ್ರಯತ್ನ ಮಾಡುತ್ತೇವೆ. ಪದಗ್ರಹಣಕ್ಕೂ ಮುನ್ನ ಡಾ. ಬಿ.ಆರ್ ಅಂಬೇಡ್ಕರ್ ಆರ್ಶಿವಾದ ಪಡೆದಿದ್ದೇನೆ ಎಂದ ತೇಜಸ್ವಿ ಸೂರ್ಯ
<p>ಅಂಬೇಡ್ಕರ್ಗೆ ನಮಿಸಿದ ತೇಜಸ್ವಿ ಸೂರ್ಯ: ಹಿಂದುಳಿದ ಸಮಾಜ, ವರ್ಗಗಳ ಮುನ್ನಲೆಗೆ ತರುವ ಪ್ರಯತ್ನ ಮಾಡುತ್ತೇವೆ. ಕಷ್ಟ ದ ವರ್ಗದಲ್ಲಿರುವ ಯುವಕರನ್ನ ದೇಶದ ಯುವ ನಾಯಕರನ್ನಾಗಿ ರೂಪಿಸುತ್ತೇವೆ. ಬೆಂಗಳೂರು ದಕ್ಷಿಣದ ಜನರಿಗೆ,ಕರ್ನಾಟಕದ ಜನರಿಗೆ ಧನ್ಯವಾದ ಸಲ್ಲಿಸುತ್ತೇನೆ</p>
ಅಂಬೇಡ್ಕರ್ಗೆ ನಮಿಸಿದ ತೇಜಸ್ವಿ ಸೂರ್ಯ: ಹಿಂದುಳಿದ ಸಮಾಜ, ವರ್ಗಗಳ ಮುನ್ನಲೆಗೆ ತರುವ ಪ್ರಯತ್ನ ಮಾಡುತ್ತೇವೆ. ಕಷ್ಟ ದ ವರ್ಗದಲ್ಲಿರುವ ಯುವಕರನ್ನ ದೇಶದ ಯುವ ನಾಯಕರನ್ನಾಗಿ ರೂಪಿಸುತ್ತೇವೆ. ಬೆಂಗಳೂರು ದಕ್ಷಿಣದ ಜನರಿಗೆ,ಕರ್ನಾಟಕದ ಜನರಿಗೆ ಧನ್ಯವಾದ ಸಲ್ಲಿಸುತ್ತೇನೆ
<p>ಯುವಮೋರ್ಚಾ ಗೆ ಕನ್ನಡಿಗರು ಅಧ್ಯಕ್ಷರಾಗುತ್ತಿರುವುದು ಇದು ಮೊದಲು. ನನ್ನ ತಮ್ಮನಂತಿರುವ ತೇಜಸ್ವಿ ಗೆ ಅಧಿಕಾರ ಹಸ್ತಾಂತರಿಸುವುದು ಖುಷಿ ಇದೇ. ಭವಿಷ್ಯದ ರಾಜಕಾರಣಕ್ಕೆ ಒಳಿತಾಗಲಿ ಅಧಿಕಾರ ಹಸ್ತಾಂತರದ ಬಳಿಕ ನಿಕಟಪೂರ್ವ ಅಧ್ಯಕ್ಷೆ ಪೂನಂ ಮಹಾಜನ್ ಹೇಳಿಕೆ</p>
ಯುವಮೋರ್ಚಾ ಗೆ ಕನ್ನಡಿಗರು ಅಧ್ಯಕ್ಷರಾಗುತ್ತಿರುವುದು ಇದು ಮೊದಲು. ನನ್ನ ತಮ್ಮನಂತಿರುವ ತೇಜಸ್ವಿ ಗೆ ಅಧಿಕಾರ ಹಸ್ತಾಂತರಿಸುವುದು ಖುಷಿ ಇದೇ. ಭವಿಷ್ಯದ ರಾಜಕಾರಣಕ್ಕೆ ಒಳಿತಾಗಲಿ ಅಧಿಕಾರ ಹಸ್ತಾಂತರದ ಬಳಿಕ ನಿಕಟಪೂರ್ವ ಅಧ್ಯಕ್ಷೆ ಪೂನಂ ಮಹಾಜನ್ ಹೇಳಿಕೆ
<p>ಅಧಿಕಾರ ಸ್ವೀಕಾರಕ್ಕೂ ಮುನ್ನ ಮೆರವಣಿಗೆಯಲ್ಲಿ ಬಿಜೆಪಿ ಕಚೇರಿಗೆ ಆಗಮಿಸಿದ ತೇಜಸ್ವಿ ಸೂರ್ಯ</p>
ಅಧಿಕಾರ ಸ್ವೀಕಾರಕ್ಕೂ ಮುನ್ನ ಮೆರವಣಿಗೆಯಲ್ಲಿ ಬಿಜೆಪಿ ಕಚೇರಿಗೆ ಆಗಮಿಸಿದ ತೇಜಸ್ವಿ ಸೂರ್ಯ
<p>ತಿಲಕವನ್ನಿಟ್ಟು ತೇಜಸ್ವಿ ಸೂರ್ಯ ಬರ ಮಾಡಿಕೊಂಡ ನಾಯಕರು</p>
ತಿಲಕವನ್ನಿಟ್ಟು ತೇಜಸ್ವಿ ಸೂರ್ಯ ಬರ ಮಾಡಿಕೊಂಡ ನಾಯಕರು