MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಚುನಾವಣೆ ವೇಳೆ ಜಾತಿ ಡಿಕೆಶಿಯಿಂದ ಜಾತಿ ರಾಜಕಾರಣ: ಸದಾನಂದಗೌಡ

ಚುನಾವಣೆ ವೇಳೆ ಜಾತಿ ಡಿಕೆಶಿಯಿಂದ ಜಾತಿ ರಾಜಕಾರಣ: ಸದಾನಂದಗೌಡ

ಬೆಂಗಳೂರು(ಅ.27): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಳೆಯ ವೇಷ ಬದಲಿಸಿ, ಹೊಸ ವೇಷ ಹಾಕಿ ಬಂದಿದ್ದಾರೆ. ಎಲ್ಲರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ವೇಳೆ ಜಾತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಸಚಿವ ಡಿ.ವಿ.ಸದಾನಂದಗೌಡ ಕಿಡಿಕಾರಿದ್ದಾರೆ.

1 Min read
Kannadaprabha News | Asianet News
Published : Oct 27 2020, 09:32 AM IST
Share this Photo Gallery
  • FB
  • TW
  • Linkdin
  • Whatsapp
15
<p>ಆರ್‌.ಆರ್‌.ನಗರ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಡೆಸಿದ ಡಿ.ವಿ.ಸದಾನಂದಗೌಡ&nbsp;</p>

<p>ಆರ್‌.ಆರ್‌.ನಗರ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಡೆಸಿದ ಡಿ.ವಿ.ಸದಾನಂದಗೌಡ&nbsp;</p>

ಆರ್‌.ಆರ್‌.ನಗರ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಡೆಸಿದ ಡಿ.ವಿ.ಸದಾನಂದಗೌಡ 

25
<p>ಬಿಜೆಪಿಯಲ್ಲಿ ಹಲವು ಒಕ್ಕಲಿಗ ಸಮುದಾಯದವರಿದ್ದಾರೆ. ನಾನು ಸೇರಿದಂತೆ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಸಚಿವರಾದ ಅಶೋಕ್‌, ಡಾ.ಕೆ.ಸುಧಾಕರ್‌, ನಾರಾಯಣಗೌಡ, ಗೋಪಾಲಯ್ಯ ಅವರೆಲ್ಲಾ ಗೌಡರಲ್ಲವೇ? ಜಾತಿ ರಾಜಕಾರಣ ಇತಿಮಿತಿಯಲ್ಲಿರಬೇಕು. ಆದರೆ, ಚುನಾವಣೆ ಸಮಯದಲ್ಲಿ ಜಾತಿ ಬಳಕೆ ಮಾಡುವವರಿಗೆ ಸರಿಯಾದ ಬುದ್ಧಿ ಕಲಿಸಬೇಕು ಎಂದು ವಾಗ್ದಾಳಿ ನಡೆಸಿದ ಡಿ.ವಿ.ಸದಾನಂದಗೌಡ</p>

<p>ಬಿಜೆಪಿಯಲ್ಲಿ ಹಲವು ಒಕ್ಕಲಿಗ ಸಮುದಾಯದವರಿದ್ದಾರೆ. ನಾನು ಸೇರಿದಂತೆ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಸಚಿವರಾದ ಅಶೋಕ್‌, ಡಾ.ಕೆ.ಸುಧಾಕರ್‌, ನಾರಾಯಣಗೌಡ, ಗೋಪಾಲಯ್ಯ ಅವರೆಲ್ಲಾ ಗೌಡರಲ್ಲವೇ? ಜಾತಿ ರಾಜಕಾರಣ ಇತಿಮಿತಿಯಲ್ಲಿರಬೇಕು. ಆದರೆ, ಚುನಾವಣೆ ಸಮಯದಲ್ಲಿ ಜಾತಿ ಬಳಕೆ ಮಾಡುವವರಿಗೆ ಸರಿಯಾದ ಬುದ್ಧಿ ಕಲಿಸಬೇಕು ಎಂದು ವಾಗ್ದಾಳಿ ನಡೆಸಿದ ಡಿ.ವಿ.ಸದಾನಂದಗೌಡ</p>

ಬಿಜೆಪಿಯಲ್ಲಿ ಹಲವು ಒಕ್ಕಲಿಗ ಸಮುದಾಯದವರಿದ್ದಾರೆ. ನಾನು ಸೇರಿದಂತೆ ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಸಚಿವರಾದ ಅಶೋಕ್‌, ಡಾ.ಕೆ.ಸುಧಾಕರ್‌, ನಾರಾಯಣಗೌಡ, ಗೋಪಾಲಯ್ಯ ಅವರೆಲ್ಲಾ ಗೌಡರಲ್ಲವೇ? ಜಾತಿ ರಾಜಕಾರಣ ಇತಿಮಿತಿಯಲ್ಲಿರಬೇಕು. ಆದರೆ, ಚುನಾವಣೆ ಸಮಯದಲ್ಲಿ ಜಾತಿ ಬಳಕೆ ಮಾಡುವವರಿಗೆ ಸರಿಯಾದ ಬುದ್ಧಿ ಕಲಿಸಬೇಕು ಎಂದು ವಾಗ್ದಾಳಿ ನಡೆಸಿದ ಡಿ.ವಿ.ಸದಾನಂದಗೌಡ

35
<p>ಉಪಚುನಾವಣೆಯೂ ರಾಜ್ಯದಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ. ಆದರೆ, ಆರ್‌.ಆರ್‌.ನಗರ ಕ್ಷೇತ್ರದಲ್ಲಿ ಅತ್ಯಂತ ಬದಲಾವಣೆ ಮಾಡಲಿದೆ. ರಾಜ್ಯದಲ್ಲಿರುವ ಆಡಳಿತ ಪಕ್ಷದಲ್ಲಿ ಬಿಜೆಪಿ ಶಾಸಕರಿದ್ದರೆ ಮುಖ್ಯಮಂತ್ರಿ ಜತೆ ಕುಳಿತು ಅನುದಾನ ಕೇಳಬಹುದು. ಕ್ಷೇತ್ರದಲ್ಲಿ ಇನ್ನು 172 ಹಕ್ಕುಪತ್ರಗಳನ್ನು ಮಾತ್ರ ನೀಡುವುದು ಬಾಕಿ ಇದೆ. ಅದನ್ನು ತಕ್ಷಣ ನೀಡಲು ಸಹಕಾರಿಯಾಗಲಿದೆ. ಅಲ್ಲದೇ, ಮೂಲಸೌಕರ್ಯಗಳನ್ನು ಒದಗಿಸಲು ಸಾಧ್ಯವಾಗಲಿದೆ. ಮುನಿರತ್ನ ಅವರು ಮೈತ್ರಿ ಸರ್ಕಾರದಲ್ಲಿದ್ದರು. ಆದರೆ, ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರ ಜಂಟಿ ಜಗಳದಿಂದ ಅಭಿವೃದ್ಧಿ ಕುಂಟಿತಗೊಂಡಿದೆ. ಅನುದಾನ ಬರದಂತಾಯಿತು. ಹೀಗಾದರೆ ಕ್ಷೇತ್ರ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದು ರಾಜೀನಾಮೆ ನೀಡಿ ಬಿಜೆಪಿ ಸರ್ಕಾರ ಬರಲು ಕಾರಣರಾದರು ಎಂದು ಹೇಳಿದರು.</p>

<p>ಉಪಚುನಾವಣೆಯೂ ರಾಜ್ಯದಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ. ಆದರೆ, ಆರ್‌.ಆರ್‌.ನಗರ ಕ್ಷೇತ್ರದಲ್ಲಿ ಅತ್ಯಂತ ಬದಲಾವಣೆ ಮಾಡಲಿದೆ. ರಾಜ್ಯದಲ್ಲಿರುವ ಆಡಳಿತ ಪಕ್ಷದಲ್ಲಿ ಬಿಜೆಪಿ ಶಾಸಕರಿದ್ದರೆ ಮುಖ್ಯಮಂತ್ರಿ ಜತೆ ಕುಳಿತು ಅನುದಾನ ಕೇಳಬಹುದು. ಕ್ಷೇತ್ರದಲ್ಲಿ ಇನ್ನು 172 ಹಕ್ಕುಪತ್ರಗಳನ್ನು ಮಾತ್ರ ನೀಡುವುದು ಬಾಕಿ ಇದೆ. ಅದನ್ನು ತಕ್ಷಣ ನೀಡಲು ಸಹಕಾರಿಯಾಗಲಿದೆ. ಅಲ್ಲದೇ, ಮೂಲಸೌಕರ್ಯಗಳನ್ನು ಒದಗಿಸಲು ಸಾಧ್ಯವಾಗಲಿದೆ. ಮುನಿರತ್ನ ಅವರು ಮೈತ್ರಿ ಸರ್ಕಾರದಲ್ಲಿದ್ದರು. ಆದರೆ, ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರ ಜಂಟಿ ಜಗಳದಿಂದ ಅಭಿವೃದ್ಧಿ ಕುಂಟಿತಗೊಂಡಿದೆ. ಅನುದಾನ ಬರದಂತಾಯಿತು. ಹೀಗಾದರೆ ಕ್ಷೇತ್ರ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದು ರಾಜೀನಾಮೆ ನೀಡಿ ಬಿಜೆಪಿ ಸರ್ಕಾರ ಬರಲು ಕಾರಣರಾದರು ಎಂದು ಹೇಳಿದರು.</p>

ಉಪಚುನಾವಣೆಯೂ ರಾಜ್ಯದಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ. ಆದರೆ, ಆರ್‌.ಆರ್‌.ನಗರ ಕ್ಷೇತ್ರದಲ್ಲಿ ಅತ್ಯಂತ ಬದಲಾವಣೆ ಮಾಡಲಿದೆ. ರಾಜ್ಯದಲ್ಲಿರುವ ಆಡಳಿತ ಪಕ್ಷದಲ್ಲಿ ಬಿಜೆಪಿ ಶಾಸಕರಿದ್ದರೆ ಮುಖ್ಯಮಂತ್ರಿ ಜತೆ ಕುಳಿತು ಅನುದಾನ ಕೇಳಬಹುದು. ಕ್ಷೇತ್ರದಲ್ಲಿ ಇನ್ನು 172 ಹಕ್ಕುಪತ್ರಗಳನ್ನು ಮಾತ್ರ ನೀಡುವುದು ಬಾಕಿ ಇದೆ. ಅದನ್ನು ತಕ್ಷಣ ನೀಡಲು ಸಹಕಾರಿಯಾಗಲಿದೆ. ಅಲ್ಲದೇ, ಮೂಲಸೌಕರ್ಯಗಳನ್ನು ಒದಗಿಸಲು ಸಾಧ್ಯವಾಗಲಿದೆ. ಮುನಿರತ್ನ ಅವರು ಮೈತ್ರಿ ಸರ್ಕಾರದಲ್ಲಿದ್ದರು. ಆದರೆ, ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ.ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರ ಜಂಟಿ ಜಗಳದಿಂದ ಅಭಿವೃದ್ಧಿ ಕುಂಟಿತಗೊಂಡಿದೆ. ಅನುದಾನ ಬರದಂತಾಯಿತು. ಹೀಗಾದರೆ ಕ್ಷೇತ್ರ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದು ರಾಜೀನಾಮೆ ನೀಡಿ ಬಿಜೆಪಿ ಸರ್ಕಾರ ಬರಲು ಕಾರಣರಾದರು ಎಂದು ಹೇಳಿದರು.

45
<p>ಚುನಾವಣೆ ಬಳಿಕ ಎರಡು ವರ್ಷದಲ್ಲಿ ಕ್ಷೇತ್ರದಲ್ಲಿನ ಸಮಸ್ಯೆಗಳನ್ನು ಇಲ್ಲದಂತೆ ಮಾಡಬಹುದು. ಮುನಿರತ್ನ ಅವರು ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿ ಮಾಡಲಿದ್ದಾರೆ. ರಾಜ್ಯದ ಹಿತಾಸಕ್ತಿಗಾಗಿ ಪ್ರಧಾನಿ ನರೇಂದ್ರ ಮೋದಿ ಜತೆ ಜಗಳ ಮಾಡಿ ಅನುದಾನ ತರುತ್ತೇನೆ. ಯಡಿಯೂರಪ್ಪ ಅವರಿಗೂ ಕೇಂದ್ರದಿಂದ ಅನುದಾನ ತರಲು ಪೂರಕವಾಗಿ ಕೆಲಸ ಮಾಡುತ್ತೇನೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಅಂತೆಯೇ ಆರ್‌.ಆರ್‌.ನಗರದಲ್ಲಿಯೂ ಬಿಜೆಪಿ ಇದ್ದರೆ ನೇರ ಅನುದಾನ ಬರಲು ಸಾಧ್ಯವಿದೆ ಎಂದು ತಿಳಿಸಿದರು.</p>

<p>ಚುನಾವಣೆ ಬಳಿಕ ಎರಡು ವರ್ಷದಲ್ಲಿ ಕ್ಷೇತ್ರದಲ್ಲಿನ ಸಮಸ್ಯೆಗಳನ್ನು ಇಲ್ಲದಂತೆ ಮಾಡಬಹುದು. ಮುನಿರತ್ನ ಅವರು ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿ ಮಾಡಲಿದ್ದಾರೆ. ರಾಜ್ಯದ ಹಿತಾಸಕ್ತಿಗಾಗಿ ಪ್ರಧಾನಿ ನರೇಂದ್ರ ಮೋದಿ ಜತೆ ಜಗಳ ಮಾಡಿ ಅನುದಾನ ತರುತ್ತೇನೆ. ಯಡಿಯೂರಪ್ಪ ಅವರಿಗೂ ಕೇಂದ್ರದಿಂದ ಅನುದಾನ ತರಲು ಪೂರಕವಾಗಿ ಕೆಲಸ ಮಾಡುತ್ತೇನೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಅಂತೆಯೇ ಆರ್‌.ಆರ್‌.ನಗರದಲ್ಲಿಯೂ ಬಿಜೆಪಿ ಇದ್ದರೆ ನೇರ ಅನುದಾನ ಬರಲು ಸಾಧ್ಯವಿದೆ ಎಂದು ತಿಳಿಸಿದರು.</p>

ಚುನಾವಣೆ ಬಳಿಕ ಎರಡು ವರ್ಷದಲ್ಲಿ ಕ್ಷೇತ್ರದಲ್ಲಿನ ಸಮಸ್ಯೆಗಳನ್ನು ಇಲ್ಲದಂತೆ ಮಾಡಬಹುದು. ಮುನಿರತ್ನ ಅವರು ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿ ಮಾಡಲಿದ್ದಾರೆ. ರಾಜ್ಯದ ಹಿತಾಸಕ್ತಿಗಾಗಿ ಪ್ರಧಾನಿ ನರೇಂದ್ರ ಮೋದಿ ಜತೆ ಜಗಳ ಮಾಡಿ ಅನುದಾನ ತರುತ್ತೇನೆ. ಯಡಿಯೂರಪ್ಪ ಅವರಿಗೂ ಕೇಂದ್ರದಿಂದ ಅನುದಾನ ತರಲು ಪೂರಕವಾಗಿ ಕೆಲಸ ಮಾಡುತ್ತೇನೆ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ. ಅಂತೆಯೇ ಆರ್‌.ಆರ್‌.ನಗರದಲ್ಲಿಯೂ ಬಿಜೆಪಿ ಇದ್ದರೆ ನೇರ ಅನುದಾನ ಬರಲು ಸಾಧ್ಯವಿದೆ ಎಂದು ತಿಳಿಸಿದರು.

55
<p>ಪ್ರಚಾರದ ವೇಳೆ ವಿಧಾನ ಪರಿಷತ್‌ ಸದಸ್ಯ ಅ.ದೇವೇಗೌಡ, ಮಾಜಿ ಸದಸ್ಯೆ ತಾರಾ ಅನುರಾಧ ಇತರರು ಉಪಸ್ಥಿತರಿದ್ದರು.</p>

<p>ಪ್ರಚಾರದ ವೇಳೆ ವಿಧಾನ ಪರಿಷತ್‌ ಸದಸ್ಯ ಅ.ದೇವೇಗೌಡ, ಮಾಜಿ ಸದಸ್ಯೆ ತಾರಾ ಅನುರಾಧ ಇತರರು ಉಪಸ್ಥಿತರಿದ್ದರು.</p>

ಪ್ರಚಾರದ ವೇಳೆ ವಿಧಾನ ಪರಿಷತ್‌ ಸದಸ್ಯ ಅ.ದೇವೇಗೌಡ, ಮಾಜಿ ಸದಸ್ಯೆ ತಾರಾ ಅನುರಾಧ ಇತರರು ಉಪಸ್ಥಿತರಿದ್ದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved