MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • Politics
  • ಫ್ರೀ ಬಸ್​ ಜೊತೆ ಮಹಿಳೆಯರಿಗೆ ಚಿನ್ನ, ದುಡ್ಡು , ರೇಷ್ಮೆ ಸೀರೆ, ಸಿಲಿಂಡರ್‌ ಎಲ್ಲವೂ ಉಚಿತ- ಏನಿದು ಸ್ಕೀಮ್​?

ಫ್ರೀ ಬಸ್​ ಜೊತೆ ಮಹಿಳೆಯರಿಗೆ ಚಿನ್ನ, ದುಡ್ಡು , ರೇಷ್ಮೆ ಸೀರೆ, ಸಿಲಿಂಡರ್‌ ಎಲ್ಲವೂ ಉಚಿತ- ಏನಿದು ಸ್ಕೀಮ್​?

 'ತಮಿಳಿಗ ವೆಟ್ರಿ ಕಳಗಂ' ಪಕ್ಷದ ಮೂಲಕ 'ಅಣ್ಣನ್ ಸೀರ್' ಎಂಬ ವಿಶೇಷ ಯೋಜನೆಯನ್ನು ಘೋಷಿಸಿದ್ದಾರೆ. ಈ ಯೋಜನೆಯಡಿ ಮದುವೆಗೆ 8 ಗ್ರಾಂ ಚಿನ್ನ, ವರ್ಷಕ್ಕೆ 6 ಉಚಿತ ಸಿಲಿಂಡರ್‌ಗಳು ಮತ್ತು ಹೆಣ್ಣುಮಕ್ಕಳ ಶಿಕ್ಷಣಕ್ಕೆ ಆರ್ಥಿಕ ಸಹಾಯದಂತಹ ಹಲವು ಉಚಿತ ಕೊಡುಗೆಗಳನ್ನು ನೀಡುವ ಭರವಸೆ ನೀಡಿದ್ದಾರೆ. 

2 Min read
Author : Suchethana D
Published : Mar 09 2026, 07:55 PM IST
Share this Photo Gallery
  • FB
  • TW
  • Linkdin
  • Whatsapp
17
ಫ್ರೀ ಫ್ರೀ
Image Credit : Instagram

ಫ್ರೀ ಫ್ರೀ

ಮದುವೆಯಾಗುವ ಮಹಿಳೆಗೆ 8 ಗ್ರಾಂ ಚಿನ್ನದ ಜೊತೆಗೆ ರೇಷ್ಮೆ ಸೀರೆ, ಜನಿಸುವ ಪ್ರತಿ ಹೆಣ್ಣು ಮಗುವಿಗೆ ಬಂಗಾರದ ಉಂಗುರ, ಯಜಮಾನಿಗೆ 2,500 ರೂಪಾಯಿ ನಗದು, ವರ್ಷಕ್ಕೆ 6 ಎಲ್‌ಪಿಜಿ ಸಿಲಿಂಡರ್ ಎಲ್ಲವೂ ಫ್ರೀ ಫ್ರೀ ಫ್ರೀ. ಉಚಿತ ಗ್ಯಾರೆಂಟಿಗಳ ಸುರಿಮಳೆ, ಮಹಿಳೆಯರು ಫುಲ್‌ ಖುಷ್‌!

27
ರಾಜಕಾರಣಿ ಘೋಷಣೆ
Image Credit : Sathiyam News, KVN Productions

ರಾಜಕಾರಣಿ ಘೋಷಣೆ

ಹಾಗೆಂದು ಇದು ಸರ್ಕಾರದ ಗ್ಯಾರೆಂಟಿ ಅಲ್ಲ, ಬದಲಿಗೆ ರಾಜಕಾರಣಿಯೊಬ್ಬರು ಕೊಟ್ಟಿರೋ ಗ್ಯಾರೆಂಟಿ. ಇದೇನು ಚುನಾವಣೆ ಸದ್ಯಕ್ಕೆ ಇಲ್ವಲ್ಲ, ಇದೇನು ಗ್ಯಾರೆಂಟಿ ಅಂತೀರಾ, ಹೀಗೆ ಉಚಿತ ಘೋಷಣೆ ಮಾಡಿರುವುದು ದಳಪತಿ ವಿಜಯ್‌!

Related Articles

Related image1
27 ವರ್ಷಗಳ ದಾಂಪತ್ಯಕ್ಕೆ 250 ಕೋಟಿ ರೂ? ದಳಪತಿ-ಸಂಗೀತಾ ಡಿವೋರ್ಸ್​ಗೆ ಇದೇನಿದು ಟ್ವಿಸ್ಟ್​?
Related image2
ಚಿತ್ರರಂಗಕ್ಕೇ ಗುಡ್​ಬೈ ಹೇಳಿ, ದಾಖಲೆಯನ್ನೂ ಸೃಷ್ಟಿಸಿದ ಬೆನ್ನಲ್ಲೇ ಕುಸಿದು ಬಿದ್ದ Thalapathy Vijay!​ ಏನಿದು ಘಟನೆ
37
ಮಹಿಳೆಯರು ಗರಂ
Image Credit : instagram

ಮಹಿಳೆಯರು ಗರಂ

ಅತ್ತ ಪತ್ನಿ ಸಂಗೀತಾ ಜೊತೆಗಿನ 27 ವರ್ಷಗಳ ದಾಂಪತ್ಯ ಜೀವನಕ್ಕೆ ಎಳನೀರುಬಿಡುವುದು, ಇತ್ತ ನಟಿ ತ್ರಿಷಾ ಜೊತೆಗಿನ ಸಂಬಂಧದ ಸುದ್ದಿ... ಇವುಗಳಿಗೆ ದಳಪತಿ ಬಗ್ಗೆಮಹಿಳೆಯರು ಸಿಕ್ಕಾಪಟ್ಟೆ ಗರಂ ಆಗಿದ್ದಾರೆ. ಅವರನ್ನು ತಣಿಸುವುದಕ್ಕಾಗಿ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ನಾಯಕನೂ ಆಗಿರುವ ನಟ ಹೀಗೆಲ್ಲಾ ಆಫರ್‌ಗಳನ್ನು ಘೋಷಿಸಿರುವುದಾಗಿ ಹೇಳಲಾಗುತ್ತಿದೆ.

47
ಹೆಣ್ಣುಮಕ್ಕಳೇ ಟಾರ್ಗೆಟ್‌
Image Credit : Google

ಹೆಣ್ಣುಮಕ್ಕಳೇ ಟಾರ್ಗೆಟ್‌

ಇದಕ್ಕೆ ಕಾರಣ ಹತ್ತಿರದಲ್ಲಿಯೇ ಇರುವ ವಿಧಾನಸಭಾ ಚುನಾವಣೆ. ಚುನಾವಣೆ ಎಂದರೆ ಸಾಕು, ಹೆಣ್ಣುಮಕ್ಕಳೇ ರಾಜಕಾರಣಿಗಳ ಟಾರ್ಗೆಟ್‌. ಏಕೆಂದರೆ ಅವರ ದೃಷ್ಟಿಯಲ್ಲಿ ಹೆಣ್ಣುಮಕ್ಕಳೇ ಉಚಿತಕ್ಕೆ ಹೆಚ್ಚು ಬೇಗನೇ ಮೋಡಿಗೆ ಒಳಗಾಗುವವರು, ಒಂದರ್ಥದಲ್ಲಿ, ಆಸೆಬುರುಕರು. ಇದೇ ಕಾರಣಕ್ಕೆ ರಾಜ್ಯ ಯಾವುದೇ ಇರಲಿ, ಅಲ್ಲಿ ಘೋಷಣೆಯಾಗಿರುವ ಇಂಥ ಉಚಿತಗಳು ಹೆಣ್ಣುಮಕ್ಕಳ ಪರವಾಗಿಯೇ ಇರುತ್ತದೆ, ಅದನ್ನೇ ದಳಪತಿ ವಿಜಯ್‌ ಕೂಡ ಮಾಡಿದ್ದಾರೆ.

57
 ‘ಅಣ್ಣನ್ ಸೀರ್‌’
Image Credit : Asianet News

‘ಅಣ್ಣನ್ ಸೀರ್‌’

‘ಅಣ್ಣನ್ ಸೀರ್‌’ ಎಂಬ ವಿಶೇಷ ಸ್ಕೀಮ್‌ ಇದಾಗಿದ್ದು, ಇದರಲ್ಲಿ ದಳಪತಿ ಇವನ್ನೆಲೆಲಾ ಘೋಷಿಸಿದ್ದಾರೆ. ಇದರ ಜೊತೆಗೆ, ಶಾಲಾ ಶಿಕ್ಷಣದ ಮಧ್ಯದಲ್ಲೇ ಬಾಲಕಿಯರು ಓದು ಬಿಡದಂತೆ ಮಾಡಲು ‘ಕಾಮರಾಜರ್ ಕಲ್ವಿ ಉರುದಿ ಯೋಜನೆ’ ಅಡಿಯಲ್ಲಿ ಪ್ರತಿ ವರ್ಷ 15,000 ರೂಪಾಯಿ ಆರ್ಥಿಕ ಸಹಾಯ ನೀಡಲು ವಿಜಯ್ ಮುಂದಾಗಿದ್ದಾರೆ.

67
ಅನ್ನಪೂರ್ಣಿ ಸೂಪರ್ ಸಿಕ್ಸ್
Image Credit : Thalapathy Vijay\Twitter

ಅನ್ನಪೂರ್ಣಿ ಸೂಪರ್ ಸಿಕ್ಸ್

‘ಅನ್ನಪೂರ್ಣಿ ಸೂಪರ್ ಸಿಕ್ಸ್’ ಸ್ಕೀಮ್ ಅನ್ವಯ ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಆರು ಉಚಿತ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳು ನೀಡಲಾಗುತ್ತದೆ ಎಂದು ವಿಜಯ್ ಘೋಷಿಸಿದ್ದಾರೆ. ಮಹಿಳೆಯರ ವಿರುದ್ಧ ನಡೆಯುವ ಅಪರಾಧಗಳಿಗೆ ಶೂನ್ಯ ಸಹಿಷ್ಣುತೆ ನೀತಿ ಅನುಸರಿಸುವುದಾಗಿಯೂ ನಟ ಹೇಳಿದ್ದಾರೆ.

77
ಉಚಿತ ಪ್ರಯಾಣ
Image Credit : Asianet News

ಉಚಿತ ಪ್ರಯಾಣ

ಮಹಿಳೆಯರಿಗೆ ರಾಜ್ಯದ ಎಲ್ಲಾ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ನೀಡುವುದಾಗಿ ವಿಜಯ್ ಭರವಸೆ ನೀಡಿದ್ದಾರೆ. ಜೊತೆಗೆ ರೇಷನ್ ಅಂಗಡಿಗಳು, ಶಾಲೆಗಳು ಮತ್ತು ಕಾಲೇಜುಗಳ ಮೂಲಕ ಉಚಿತ ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ರಾಜಕೀಯ ಸುದ್ದಿ
ಭಾರತ ಸುದ್ದಿ
ಮನರಂಜನಾ ಸುದ್ದಿ
ಗ್ಯಾರಂಟಿ ಯೋಜನೆಗಳು
ದಳಪತಿ ವಿಜಯ್

Latest Videos
Recommended Stories
Recommended image1
ದಾವಣಗೆರೆ ಟಿಕೆಟ್ ಕೇಳಲು ಹೋಗಿ, ಚಾಮರಾಜಪೇಟೆ ಕ್ಷೇತ್ರವನ್ನೇ ಬಿಟ್ಟುಕೊಡುವುದಾಗಿ ಹೇಳಿದ ಸಚಿವ ಜಮೀರ್ ಅಹಮದ್!
Recommended image2
ಮಂಡ್ಯ ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳು ಕಡಿಮೆ: ಸಚಿವ ಎನ್.ಚಲುವರಾಯಸ್ವಾಮಿ
Recommended image3
ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಿಗೆ ಶೀಘ್ರ ಉಪನ್ಯಾಸಕರ ನೇಮಕ: ಸಚಿವ ಡಾ.ಎಂ.ಸಿ.ಸುಧಾಕರ್
Related Stories
Recommended image1
27 ವರ್ಷಗಳ ದಾಂಪತ್ಯಕ್ಕೆ 250 ಕೋಟಿ ರೂ? ದಳಪತಿ-ಸಂಗೀತಾ ಡಿವೋರ್ಸ್​ಗೆ ಇದೇನಿದು ಟ್ವಿಸ್ಟ್​?
Recommended image2
ಚಿತ್ರರಂಗಕ್ಕೇ ಗುಡ್​ಬೈ ಹೇಳಿ, ದಾಖಲೆಯನ್ನೂ ಸೃಷ್ಟಿಸಿದ ಬೆನ್ನಲ್ಲೇ ಕುಸಿದು ಬಿದ್ದ Thalapathy Vijay!​ ಏನಿದು ಘಟನೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved