ಸಿಎಂ ಭೂಮಿಪೂಜೆ: ಪ್ರಧಾನಿ ಮೋದಿ ಬರ್ತಾರೆ, ಉದ್ಘಾಟನೆ ಮಾಡ್ತಾರಂತೆ
First Published Jan 6, 2021, 5:52 PM IST
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು (ಬುಧವಾರ) ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪಕ್ಕೆ ಶಿಲಾನ್ಯಾಸ ನೆರವೇರಿಸಿದರು. ಸವಣ್ಣ ನಡೆದಾಡಿದ ಪವಿತ್ರ ಕ್ಷೇತ್ರದಲ್ಲಿ 500 ಕೋಟಿ ರೂ. ವೆಚ್ಚದ ಅಂತರಾಷ್ಟ್ರೀಯ ಮಟ್ಟದ ನೂತನ ಅನುಭವ ಮಂಟಪ ನಿರ್ಮಾಣವಾಗಲಿದೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?