ಬಿಎಸ್ವೈ ಕನಸು ನನಸು: ಆನ್ಲೈನ್ ಮೂಲಕವೇ ಪೂಜೆ ಮಾಡಿ ಖುಷಿಪಟ್ಟ ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕನಸು ನನಸಾಗಿದೆ. 12 ವರ್ಷದ ಹಿಂದಿನ ಕನಸಿಗೆ ಇಂದು (ಸೋಮವಾರ) ಸ್ವತಃ ಬಿಎಸ್ವೈ ಅವರೇ ಬೆಂಗಳೂರಿನ ಗೃಹಕಚೇರಿ ಕೃಷ್ಣಾದಿಂದಲೇ ಆನ್ಲೈನ್ನಲ್ಲಿ ಮೂಲಕ ಪೂಜೆ ನೆರವೇರಿಸಿದ್ದಾರೆ.

<p>ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಆರಂಭವಾಗಬೇಕು ಎಂಬ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಕನಸು ನನಸಾಗಿದೆ.</p>
ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಆರಂಭವಾಗಬೇಕು ಎಂಬ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಕನಸು ನನಸಾಗಿದೆ.
<p> 12 ವರ್ಷದ ಹಿಂದಿನ ಕನಸಿಗೆ ಸಿಎಂ ಯಡಿಯೂರಪ್ಪ ಇಂದು (ಸೋಮವಾರ) ಶಂಕುಸ್ಥಾಪನೆ ನೆರವೇರಿಸಿದ್ದಾರೆ. </p>
12 ವರ್ಷದ ಹಿಂದಿನ ಕನಸಿಗೆ ಸಿಎಂ ಯಡಿಯೂರಪ್ಪ ಇಂದು (ಸೋಮವಾರ) ಶಂಕುಸ್ಥಾಪನೆ ನೆರವೇರಿಸಿದ್ದಾರೆ.
<p>ಬೆಂಗಳೂರಿನ ಗೃಹಕಚೇರಿ ಕೃಷ್ಣಾದಿಂದಲೇ ಆನ್ಲೈನ್ನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೂಮಿ ಪೂಜೆ ನೆರವೇರಿಸಿದರು.</p>
ಬೆಂಗಳೂರಿನ ಗೃಹಕಚೇರಿ ಕೃಷ್ಣಾದಿಂದಲೇ ಆನ್ಲೈನ್ನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೂಮಿ ಪೂಜೆ ನೆರವೇರಿಸಿದರು.
<p>ಅತ್ತ ಶಿವಮೊಗ್ಗದಲ್ಲಿ ಜಿಲ್ಲೆಯ ವಿಮಾನ ನಿಲ್ದಾಣ ಕಾಮಗಾರಿಗೆ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಿತು</p>
ಅತ್ತ ಶಿವಮೊಗ್ಗದಲ್ಲಿ ಜಿಲ್ಲೆಯ ವಿಮಾನ ನಿಲ್ದಾಣ ಕಾಮಗಾರಿಗೆ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಿತು
<p> ಶಿವಮೊಗ್ಗದಲ್ಲಿ ಗುದ್ದಲಿ ಪೂಜೆಯನ್ನು ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿವೈ ರಾಘವೇಂದ್ರ ಸೇರಿದಂತೆ ಸ್ಥಳೀಯ ಮುಖಂಡರೊಂದಿಗೆ ನೆರವೇರಿಸಿದರು.</p>
ಶಿವಮೊಗ್ಗದಲ್ಲಿ ಗುದ್ದಲಿ ಪೂಜೆಯನ್ನು ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿವೈ ರಾಘವೇಂದ್ರ ಸೇರಿದಂತೆ ಸ್ಥಳೀಯ ಮುಖಂಡರೊಂದಿಗೆ ನೆರವೇರಿಸಿದರು.
<p>ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪನವರು ಆನ್ ಲೈನ್ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.</p>
ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪನವರು ಆನ್ ಲೈನ್ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
<p>220 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. 662.38 ಎಕರೆ ಜಮೀನನ್ನು ಈಗಾಗಲೇ ಸ್ವಾಧೀನಪಡಿಸಿಕೊಳ್ಳಲಾಗಿದೆ. ಹೆಚ್ಚುವರಿ 108 ಎಕರೆ ಜಮೀನು ಸ್ವಾಧೀನದ ಹಂತದಲ್ಲಿದೆ. ರನ್ ವೇ ಸುಮಾರು 3 ಸಾವಿರ ಮೀಟರ್ ಇರಲಿದೆ.</p>
220 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. 662.38 ಎಕರೆ ಜಮೀನನ್ನು ಈಗಾಗಲೇ ಸ್ವಾಧೀನಪಡಿಸಿಕೊಳ್ಳಲಾಗಿದೆ. ಹೆಚ್ಚುವರಿ 108 ಎಕರೆ ಜಮೀನು ಸ್ವಾಧೀನದ ಹಂತದಲ್ಲಿದೆ. ರನ್ ವೇ ಸುಮಾರು 3 ಸಾವಿರ ಮೀಟರ್ ಇರಲಿದೆ.