MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics
  • ಬಿಎಸ್‌ವೈ ಕನಸು ನನಸು: ಆನ್‌ಲೈನ್‌ ಮೂಲಕವೇ ಪೂಜೆ ಮಾಡಿ ಖುಷಿಪಟ್ಟ ಯಡಿಯೂರಪ್ಪ

ಬಿಎಸ್‌ವೈ ಕನಸು ನನಸು: ಆನ್‌ಲೈನ್‌ ಮೂಲಕವೇ ಪೂಜೆ ಮಾಡಿ ಖುಷಿಪಟ್ಟ ಯಡಿಯೂರಪ್ಪ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಕನಸು ನನಸಾಗಿದೆ. 12 ವರ್ಷದ ಹಿಂದಿನ ಕನಸಿಗೆ ಇಂದು (ಸೋಮವಾರ) ಸ್ವತಃ ಬಿಎಸ್‌ವೈ ಅವರೇ ಬೆಂಗಳೂರಿನ ಗೃಹಕಚೇರಿ ಕೃಷ್ಣಾದಿಂದಲೇ ಆನ್​ಲೈನ್​ನಲ್ಲಿ ಮೂಲಕ ಪೂಜೆ ನೆರವೇರಿಸಿದ್ದಾರೆ. 

1 Min read
Suvarna News
Published : Jun 15 2020, 02:48 PM IST
Share this Photo Gallery
  • FB
  • TW
  • Linkdin
  • Whatsapp
17
<p>ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಆರಂಭವಾಗಬೇಕು ಎಂಬ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಕನಸು ನನಸಾಗಿದೆ.</p>

<p>ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಆರಂಭವಾಗಬೇಕು ಎಂಬ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಕನಸು ನನಸಾಗಿದೆ.</p>

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಆರಂಭವಾಗಬೇಕು ಎಂಬ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಕನಸು ನನಸಾಗಿದೆ.

27
<p>&nbsp;12 ವರ್ಷದ ಹಿಂದಿನ ಕನಸಿಗೆ ಸಿಎಂ ಯಡಿಯೂರಪ್ಪ ಇಂದು (ಸೋಮವಾರ) ಶಂಕುಸ್ಥಾಪನೆ ನೆರವೇರಿಸಿದ್ದಾರೆ.&nbsp;</p>

<p>&nbsp;12 ವರ್ಷದ ಹಿಂದಿನ ಕನಸಿಗೆ ಸಿಎಂ ಯಡಿಯೂರಪ್ಪ ಇಂದು (ಸೋಮವಾರ) ಶಂಕುಸ್ಥಾಪನೆ ನೆರವೇರಿಸಿದ್ದಾರೆ.&nbsp;</p>

 12 ವರ್ಷದ ಹಿಂದಿನ ಕನಸಿಗೆ ಸಿಎಂ ಯಡಿಯೂರಪ್ಪ ಇಂದು (ಸೋಮವಾರ) ಶಂಕುಸ್ಥಾಪನೆ ನೆರವೇರಿಸಿದ್ದಾರೆ. 

37
<p>ಬೆಂಗಳೂರಿನ ಗೃಹಕಚೇರಿ ಕೃಷ್ಣಾದಿಂದಲೇ ಆನ್​ಲೈನ್​ನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೂಮಿ ಪೂಜೆ ನೆರವೇರಿಸಿದರು.</p>

<p>ಬೆಂಗಳೂರಿನ ಗೃಹಕಚೇರಿ ಕೃಷ್ಣಾದಿಂದಲೇ ಆನ್​ಲೈನ್​ನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೂಮಿ ಪೂಜೆ ನೆರವೇರಿಸಿದರು.</p>

ಬೆಂಗಳೂರಿನ ಗೃಹಕಚೇರಿ ಕೃಷ್ಣಾದಿಂದಲೇ ಆನ್​ಲೈನ್​ನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಭೂಮಿ ಪೂಜೆ ನೆರವೇರಿಸಿದರು.

47
<p>ಅತ್ತ ಶಿವಮೊಗ್ಗದಲ್ಲಿ ಜಿಲ್ಲೆಯ ವಿಮಾನ ನಿಲ್ದಾಣ ಕಾಮಗಾರಿಗೆ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಿತು</p>

<p>ಅತ್ತ ಶಿವಮೊಗ್ಗದಲ್ಲಿ ಜಿಲ್ಲೆಯ ವಿಮಾನ ನಿಲ್ದಾಣ ಕಾಮಗಾರಿಗೆ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಿತು</p>

ಅತ್ತ ಶಿವಮೊಗ್ಗದಲ್ಲಿ ಜಿಲ್ಲೆಯ ವಿಮಾನ ನಿಲ್ದಾಣ ಕಾಮಗಾರಿಗೆ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಿತು

57
<p>&nbsp;ಶಿವಮೊಗ್ಗದಲ್ಲಿ ಗುದ್ದಲಿ ಪೂಜೆಯನ್ನು ಸಚಿವ&nbsp;ಕೆ.ಎಸ್. ಈಶ್ವರಪ್ಪ, ಸಂಸದ ಬಿವೈ ರಾಘವೇಂದ್ರ ಸೇರಿದಂತೆ&nbsp;ಸ್ಥಳೀಯ ಮುಖಂಡರೊಂದಿಗೆ ನೆರವೇರಿಸಿದರು.</p>

<p>&nbsp;ಶಿವಮೊಗ್ಗದಲ್ಲಿ ಗುದ್ದಲಿ ಪೂಜೆಯನ್ನು ಸಚಿವ&nbsp;ಕೆ.ಎಸ್. ಈಶ್ವರಪ್ಪ, ಸಂಸದ ಬಿವೈ ರಾಘವೇಂದ್ರ ಸೇರಿದಂತೆ&nbsp;ಸ್ಥಳೀಯ ಮುಖಂಡರೊಂದಿಗೆ ನೆರವೇರಿಸಿದರು.</p>

 ಶಿವಮೊಗ್ಗದಲ್ಲಿ ಗುದ್ದಲಿ ಪೂಜೆಯನ್ನು ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿವೈ ರಾಘವೇಂದ್ರ ಸೇರಿದಂತೆ ಸ್ಥಳೀಯ ಮುಖಂಡರೊಂದಿಗೆ ನೆರವೇರಿಸಿದರು.

67
<p>ಮುಖ್ಯಮಂತ್ರಿ &nbsp;ಬಿ. ಎಸ್ ಯಡಿಯೂರಪ್ಪನವರು ಆನ್ ಲೈನ್ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.</p>

<p>ಮುಖ್ಯಮಂತ್ರಿ &nbsp;ಬಿ. ಎಸ್ ಯಡಿಯೂರಪ್ಪನವರು ಆನ್ ಲೈನ್ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.</p>

ಮುಖ್ಯಮಂತ್ರಿ  ಬಿ. ಎಸ್ ಯಡಿಯೂರಪ್ಪನವರು ಆನ್ ಲೈನ್ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

77
<p>220 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ವಿಮಾನ‌ ನಿಲ್ದಾಣ ನಿರ್ಮಾಣವಾಗಲಿದೆ. 662.38 ಎಕರೆ ಜಮೀನನ್ನು ಈಗಾಗಲೇ ಸ್ವಾಧೀನಪಡಿಸಿಕೊಳ್ಳಲಾಗಿದೆ. ಹೆಚ್ಚುವರಿ 108 ಎಕರೆ ಜಮೀನು ಸ್ವಾಧೀನದ ಹಂತದಲ್ಲಿದೆ. ರನ್ ವೇ ಸುಮಾರು 3 ಸಾವಿರ ಮೀಟರ್ ಇರಲಿದೆ.</p>

<p>220 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ವಿಮಾನ‌ ನಿಲ್ದಾಣ ನಿರ್ಮಾಣವಾಗಲಿದೆ. 662.38 ಎಕರೆ ಜಮೀನನ್ನು ಈಗಾಗಲೇ ಸ್ವಾಧೀನಪಡಿಸಿಕೊಳ್ಳಲಾಗಿದೆ. ಹೆಚ್ಚುವರಿ 108 ಎಕರೆ ಜಮೀನು ಸ್ವಾಧೀನದ ಹಂತದಲ್ಲಿದೆ. ರನ್ ವೇ ಸುಮಾರು 3 ಸಾವಿರ ಮೀಟರ್ ಇರಲಿದೆ.</p>

220 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ವಿಮಾನ‌ ನಿಲ್ದಾಣ ನಿರ್ಮಾಣವಾಗಲಿದೆ. 662.38 ಎಕರೆ ಜಮೀನನ್ನು ಈಗಾಗಲೇ ಸ್ವಾಧೀನಪಡಿಸಿಕೊಳ್ಳಲಾಗಿದೆ. ಹೆಚ್ಚುವರಿ 108 ಎಕರೆ ಜಮೀನು ಸ್ವಾಧೀನದ ಹಂತದಲ್ಲಿದೆ. ರನ್ ವೇ ಸುಮಾರು 3 ಸಾವಿರ ಮೀಟರ್ ಇರಲಿದೆ.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved