ಜಮೀರ್ ಅಹ್ಮದ್ ಖಾನ್ಗೆ ಕೇಸರಿ ಶಾಲು ಹಾಕಿ ಸನ್ಮಾನಿಸಿದ ತೇಜಸ್ವಿ ಸೂರ್ಯ: ಕಾರಣ..?
ರಾಜಕಾರಣದಲ್ಲಿ ಯಾರೂ ವೈರಿಗಳು ಅಲ್ಲ..ಮಿತ್ರರೂ ಅಲ್ಲ ಸಿಕ್ಕಾಪಟ್ಟೆ ಹಳೆ ಗಾದೆನೇ ಇದೆ. ಅದೇ ರೀತಿ ಸೈದ್ಧಾಂತಿಕ ಭಿನ್ನಾಭಿಪ್ರಾಯ ಏನೇ ಇರಬಹುದು. ಇದೀಗ ರಾಜಕೀಯ ಬದ್ಧ ವೈರಿಗಳು ಮುಖಾಮುಖಿ ಭೇಟಿಯಾಗಿ ಪರಸ್ಪರ ಸಂತೋಷದಲ್ಲಿ ತೊಡಗಿದ್ದಾರೆ. ಅಲ್ಲದೇ ಈ ವೇಳೆ ಜಮೀರ್ ಅಹಮದ್ ಖಾನ್ ಅವರಿಗೆ ಬೆಂಗಳೂರು ದಕ್ಷಿಣ ಸಂಸದ, ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಕೇಸರಿ ಶಾಲು ಹಾಕಿ ಸನ್ಮಾನಿಸಿರುವುದು ವಿಶೇಷ

<p>ಕಾಂಗ್ರೆಸ್ ನಾಯಕ ಚಾಮರಾಜಪೇಟೆ ಶಾಸಕ ಬಿಝಡ್ ಜಮೀರ್ ಅಹಮದ್ ಖಾನ್ ಬೆಂಗಳೂರು ದಕ್ಷಿಣ ಸಂಸದ, ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಕಚೇರಿಗೆ ಭೇಟಿ ನೀಡಿ ಅಚ್ಚರಿ ಮೂಡಿಸಿದ್ದಾರೆ.</p>
ಕಾಂಗ್ರೆಸ್ ನಾಯಕ ಚಾಮರಾಜಪೇಟೆ ಶಾಸಕ ಬಿಝಡ್ ಜಮೀರ್ ಅಹಮದ್ ಖಾನ್ ಬೆಂಗಳೂರು ದಕ್ಷಿಣ ಸಂಸದ, ಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಕಚೇರಿಗೆ ಭೇಟಿ ನೀಡಿ ಅಚ್ಚರಿ ಮೂಡಿಸಿದ್ದಾರೆ.
<p>ಜಮೀರ್ ಅಹಮ್ಮದ್ ಖಾನ್ ಅವರು ತೇಜಸ್ವಿ ಸೂರ್ಯ ಅವರನ್ನ ಭೇಟಿ ಮಾಡಿ ಮಗಳ ಮದುವೆಗೆ ಆಹ್ವಾನ ನೀಡಿದರು.</p>
ಜಮೀರ್ ಅಹಮ್ಮದ್ ಖಾನ್ ಅವರು ತೇಜಸ್ವಿ ಸೂರ್ಯ ಅವರನ್ನ ಭೇಟಿ ಮಾಡಿ ಮಗಳ ಮದುವೆಗೆ ಆಹ್ವಾನ ನೀಡಿದರು.
<p>ಈ ವೇಳೆ ತೇಜಸ್ವಿ ಸೂರ್ಯ ಅವರು ಜಮೀರ್ ಅಹಮ್ಮದ್ ಖಾನ್ ಅವರಿಗೆ ಕೇಸರಿ ಶಾಲು ಹಾಕಿ ಸನ್ಮಾನಿಸಿರುವುದು ವಿಶೇಷವಾಗಿದೆ.</p>
ಈ ವೇಳೆ ತೇಜಸ್ವಿ ಸೂರ್ಯ ಅವರು ಜಮೀರ್ ಅಹಮ್ಮದ್ ಖಾನ್ ಅವರಿಗೆ ಕೇಸರಿ ಶಾಲು ಹಾಕಿ ಸನ್ಮಾನಿಸಿರುವುದು ವಿಶೇಷವಾಗಿದೆ.
<p>ಜಮೀರ್ ಅಹಮ್ಮದ್ ಖಾನ್ ಹೆಗಲಿನ ಮೇಲೆ ಕೇಸರಿ ಶಾಲು ಕಂಡು ಸಾಮಾಜಿಕ ಜಾಲತಾಣಗಳಲ್ಲಿ ಬೇರೆ-ಬೇರೆ ರೀತಿಯಾಗಿ ಚರ್ಚೆಗಳು ಆಗುತ್ತಿವೆ.</p>
ಜಮೀರ್ ಅಹಮ್ಮದ್ ಖಾನ್ ಹೆಗಲಿನ ಮೇಲೆ ಕೇಸರಿ ಶಾಲು ಕಂಡು ಸಾಮಾಜಿಕ ಜಾಲತಾಣಗಳಲ್ಲಿ ಬೇರೆ-ಬೇರೆ ರೀತಿಯಾಗಿ ಚರ್ಚೆಗಳು ಆಗುತ್ತಿವೆ.
<p>ಸ್ವತಃ ಜಮೀರ್ ಅಹಮ್ಮದ್ ಅವರೇ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಭಾರೀ ವೈರಲ್ ಆಗುತ್ತಿವೆ.</p>
ಸ್ವತಃ ಜಮೀರ್ ಅಹಮ್ಮದ್ ಅವರೇ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಭಾರೀ ವೈರಲ್ ಆಗುತ್ತಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.