MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Cauvery Water Dispute
Bengaluru Illegal Bangladeshi Migrants
BEL Recruitment 2026
Government Schools Karnataka
KPSC Scam
September New Financial Rules
Bengaluru Traffic Rules
Karnataka Arecanut Crisis
Gruha Lakshmi Beneficiaries
Bengaluru Parking Rules
  • Home
  • Life
  • Relationship
  • ದರ್ಶನ್​ ಬಾಳಲ್ಲಿ ವಿಜಯಲಕ್ಷ್ಮಿ ಎಂಟ್ರಿ ಕೊಟ್ಟು ನಾಳೆಗೆ 23 ವರ್ಷ: ಡಿಜಿಪಿಗೆ ಪತ್ನಿ ಹೀಗೊಂದು ವಿಶೇಷ ಮನವಿ

ದರ್ಶನ್​ ಬಾಳಲ್ಲಿ ವಿಜಯಲಕ್ಷ್ಮಿ ಎಂಟ್ರಿ ಕೊಟ್ಟು ನಾಳೆಗೆ 23 ವರ್ಷ: ಡಿಜಿಪಿಗೆ ಪತ್ನಿ ಹೀಗೊಂದು ವಿಶೇಷ ಮನವಿ

ರೇಣುಕಾಸ್ವಾಮಿ  ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಅವರಿಗೆ ಜಾಮೀನು ಸಿಕ್ಕಿಲ್ಲ. ಈ ನಡುವೆ, ಮೇ 19 ರಂದು ತಮ್ಮ 23ನೇ ವಿವಾಹ ವಾರ್ಷಿಕೋತ್ಸವವನ್ನು ಪತಿಯೊಂದಿಗೆ ಆಚರಿಸಲು ಅವಕಾಶ ನೀಡುವಂತೆ ಪತ್ನಿ ವಿಜಯಲಕ್ಷ್ಮಿ ಅವರು ಕಾರಾಗೃಹ ಅಧಿಕಾರಿಗಳಿಗೆ ವಿಶೇಷ ಮನವಿ ಸಲ್ಲಿಸಿದ್ದಾರೆ.

1 Min read
Author : Suchethana D
Published : May 18 2026, 07:55 PM IST
Share this Photo Gallery
  • FB
  • TW
  • Linkdin
  • Whatsapp
16
ಸಿಗಲಿಲ್ಲ ಬೇಲು
Image Credit : Asianet News

ಸಿಗಲಿಲ್ಲ ಬೇಲು

ರೇಣುಕಾಸ್ವಾಮಿ ಕೇಸ್​ನಲ್ಲಿ ದರ್ಶನ್​ ಅವರಿಗೆ ಸುಪ್ರೀಂಕೋರ್ಟ್​ ಕೂಡ ಜಾಮೀನು ನೀಡಲಿಲ್ಲ. ಈ ಹಿನ್ನೆಲೆಯಲ್ಲಿ ಅವರು ಒಂದು ವರ್ಷ ಇನ್ನೂ ಜೈಲಿನಲ್ಲಿಯೇ ಇರಬೇಕಿದೆ. ಇದರ ನಡುವೆಯೇ ನಾಳೆ ಅರ್ಥಾತ್​ ಮೇ 19ರಂದು ದರ್ಶನ್​ ಮತ್ತು ವಿಜಯಲಕ್ಷ್ಮಿ ಅವರ ವಿವಾಹ ವಾರ್ಷಿಕೋತ್ಸವ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
23 ವರ್ಷಗಳ ದಾಂಪತ್ಯ
Image Credit : Asianet News

23 ವರ್ಷಗಳ ದಾಂಪತ್ಯ

2003 ರ ಮೇ 19ರಂದು ದಂಪತಿ ಸಪ್ತಪದಿ ತುಳಿದಿದ್ದರು. ನಾಳೆ ಒಟ್ಟಿಗೇ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಳ್ಳುವ ತವಕದಲ್ಲಿತ್ತು ಜೋಡಿ. ಆದರೆ ಆಗಿದ್ದೇ ಬೇರೆ. ದರ್ಶನ್​ ಅವರಿಗೆ ಜಾಮೀನು ಸಿಗದ ಕಾರಣ, ಅವರ ಆಸೆಗೆ ತಣ್ಣೀರು ಎರಚಿದಂತಾಗಿದೆ.

Related Articles

Related image1
Cannes Festival: ತುಪ್ಪ-ಬೆಲ್ಲದ ಬ್ಯೂಟಿ ಸೀಕ್ರೆಟ್​ ಹೇಳಿ, ಫ್ಯಾಷನ್​ ಲೋಕವನ್ನು ದಂಗು ಬಡಿಸಿದ Alia Bhatt
Related image2
ದಾಂಪತ್ಯ ಜೀವನಕ್ಕೆ ಕಾಲಿಟ್ಟ 'ಯಾರೇ ನೀ ಮೋಹಿನಿ' ಸೀರಿಯಲ್​ ನಟಿ ಭಾರತಿ: ಕ್ಯೂಟ್​ ಫೋಟೋಸ್​ ಇಲ್ಲಿವೆ
36
ಅವಕಾಶಕ್ಕೆ ಅರ್ಜಿ
Image Credit : Asianet News

ಅವಕಾಶಕ್ಕೆ ಅರ್ಜಿ

ಇದಾಗಲೇ ತಮ್ಮ ಕುಟುಂಬವನ್ನು ಭೇಟಿಯಾಗಲು ಅವಕಾಶ ನೀಡಬೇಕು ಎಂದು ದರ್ಶನ್​ ಕೋರಿಕೆ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ವಿಜಯಲಕ್ಷ್ಮಿ ಅವರು ಕೂಡ ಕಾರಾಗೃಹದ ಡಿಜಿಪಿ ಅಲೋಕ್ ಕುಮಾರ್ ಅವರ ಬಳಿ ಹಾಗೂ ದರ್ಶನ್ ಪರಪ್ಪನ ಅಗ್ರಹಾರದ ಕಾರಾಗೃಹದ ಅಧಿಕಾರಿಗಳ ಬಳಿ ವಿವಾಹ ವಾರ್ಷಿಕೋತ್ಸವದ ಪ್ರಯುಕ್ತ ವಿಶೇಷ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

46
ವಿಶೇಷ ಮನವಿ
Image Credit : Asianet News

ವಿಶೇಷ ಮನವಿ

ಮದುವೆ ವಾರ್ಷಿಕೋತ್ಸವ ಆಚರಿಸಿಕೊಳ್ಳಲು ತಮಗೆ ಅನುಮತಿ ನೀಡುವಂತೆ ವಿಜಯಲಕ್ಷ್ಮಿ ಅವರು ಅಲೋಕ್​ ಕುಮಾರ್​ ಅವರಿಗೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎನ್ನಲಾಗಿದೆ.

56
ದಂಪತಿ ಕೋರಿಕೆ
Image Credit : instagram

ದಂಪತಿ ಕೋರಿಕೆ

ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿರುವ ಡಿಜಿಪಿ ಅವರು, ವಿಜಯಲಕ್ಷ್ಮಿ ಅವರು ಮೇ 19ರಂದು ಆ್ಯನಿವರ್ಸರಿ ಆಚರಿಸಿಕೊಳ್ಳಲು ಅನುಮತಿ ಕೇಳಿದ್ದಾರೆ. ಜಾಮೀನು ಸಿಗದ ಕಾರಣ ದರ್ಶನ್​ ಅವರು ಕೂಡ ನೊಂದುಕೊಂಡಿದ್ದಾರೆ. ಆದ್ದರಿಂದ ವಿಜಯಲಕ್ಷ್ಮಿ ಅವರು ನನಗೆ ಅರ್ಜಿ ಸಲ್ಲಿಸಿದ್ದಾರೆ. ಇದಾಗಲೇ ಫ್ಯಾಮಿಲಿಯನ್ನು ಮೀಟ್​ ಆಗಲು ದರ್ಶನ್​ ಅವರೂ ಕೋರಿದ್ದಾರೆ. ಸದ್ಯ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದಿದ್ದಾರೆ.

66
ದರ್ಶನ್​ಗೆ ಚೈತನ್ಯ
Image Credit : instagram

ದರ್ಶನ್​ಗೆ ಚೈತನ್ಯ

ಆರಂಭದಲ್ಲಿ ಜೈಲು ಅಧಿಕಾರಿಗಳ ಮಾತಿಗೆ ಅಷ್ಟಾಗಿ ಮನ್ನಣೆ ನೀಡದೆ ನೇರವಾಗಿ ಕೋರ್ಟ್ ಮೂಲಕ ಸವಲತ್ತು ಪಡೆಯಲು ಮುಂದಾಗಿದ್ದ ದರ್ಶನ್, ಈಗ ಪರಿಸ್ಥಿತಿಯ ಅರಿವಾಗಿ ಅಧಿಕಾರಿಗಳ ಮುಂದೆ ಮಣಿದಿದ್ದಾರೆ. ಜಾಮೀನು ಇಲ್ಲದೇ ಏಕಾಂಗಿತನ ಅನುಭವಿಸುತ್ತಿರುವ ದರ್ಶನ್‌ಗೆ ಮಗ ಮತ್ತು ಪತ್ನಿಯ ಭೇಟಿ ಮಾನಸಿಕವಾಗಿ ಎಷ್ಟು ಚೈತನ್ಯ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ವಿಜಯಲಕ್ಷ್ಮಿ ದರ್ಶನ್
ದರ್ಶನ್ ತೂಗುದೀಪ
ಮನರಂಜನಾ ಸುದ್ದಿ
ಸಂಬಂಧಗಳು
ಸ್ಯಾಂಡಲ್‌ವುಡ್
ಸುಪ್ರೀಂ ಕೋರ್ಟ್

Latest Videos
Recommended Stories
Recommended image1
65 ಸಾವಿರ ಸಂಬಳ ಬಂದ್ರೂ ನಿವೃತ್ತ ತಂದೆಗೆ ಹಣ ನೀಡಲು ಯುವತಿ ನಿರಾಕರಣೆ ! ಕಾರಣ ಇದು
Recommended image2
ಇದ್ದಕ್ಕಿದ್ದಂತೆ ಯಶ್‌ಗೆ ಪತ್ರ ಬರೆದ ಸುಮಲತಾ ಅಂಬರೀಷ್.. 'ಟಾಕ್ಸಿಕ್' ಬಗ್ಗೆ ಹೀಗ್ಯಾಕೆ ಅಂದ್ರು?
Recommended image3
ಅಜ್ಜನಿಂದ ಬಂತು 1.2 ಕೋಟಿ ಆಸ್ತಿ; ಪ್ರೇಯಸಿ ತಂದೆ ಚಿಕಿತ್ಸೆಗೆ ನಾನೇಗೆ ಹಣ ಕೊಡಲಿ? ಯುವಕನ ಪ್ರಶ್ನೆ
Related Stories
Recommended image1
Cannes Festival: ತುಪ್ಪ-ಬೆಲ್ಲದ ಬ್ಯೂಟಿ ಸೀಕ್ರೆಟ್​ ಹೇಳಿ, ಫ್ಯಾಷನ್​ ಲೋಕವನ್ನು ದಂಗು ಬಡಿಸಿದ Alia Bhatt
Recommended image2
ದಾಂಪತ್ಯ ಜೀವನಕ್ಕೆ ಕಾಲಿಟ್ಟ 'ಯಾರೇ ನೀ ಮೋಹಿನಿ' ಸೀರಿಯಲ್​ ನಟಿ ಭಾರತಿ: ಕ್ಯೂಟ್​ ಫೋಟೋಸ್​ ಇಲ್ಲಿವೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved