MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ಹಲವು ವರ್ಷಗಳ ನಂತರ ಸಹೋದರನ ಜೊತೆ ಸಂಕ್ರಾಂತಿ ಆಚರಿಸಿದ ದರ್ಶನ್; ಫೋಟೋ ವೈರಲ್

ಹಲವು ವರ್ಷಗಳ ನಂತರ ಸಹೋದರನ ಜೊತೆ ಸಂಕ್ರಾಂತಿ ಆಚರಿಸಿದ ದರ್ಶನ್; ಫೋಟೋ ವೈರಲ್

ಹಲವು ವರ್ಷಗಳ ನಂತರ ಒಂದಾಗಿ ಕಾಣಿಸಿಕೊಂಡ ತೂಗುದೀಪಾ ಬ್ರದರ್ಸ್... ಅದ್ಧೂರಿಯಾಗಿ ನಡೆಯಿತ್ತು ಮಕರ ಸಂಕ್ರಾಂತಿ ಆಚರಣೆ..... 

1 Min read
Vaishnavi Chandrashekar
Published : Jan 15 2025, 07:44 AM IST
Share this Photo Gallery
  • FB
  • TW
  • Linkdin
  • Whatsapp
16

ಕನ್ನಡ ಚಿತ್ರರಂಗದ ನಟ ದರ್ಶನ್ ತೂಗುದೀಪ ಮತ್ತು ಸಹೋದರ ದಿನಾಕರ್ ತೂಗುದೀಪ ಹಲವು ವರ್ಷಗಳ ನಂತರ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಅದು ವರ್ಷ ಮೊದಲ ಹಬ್ಬ ಆಚರಿಸಲು.

26

ಪ್ರತಿ ವರ್ಷ ನಟ ದರ್ಶನ್ ತಮ್ಮ ಮೈಸೂರಿನ ತೋಟದ ಮನೆಯಲ್ಲಿ ಸಂಕ್ರಾಂತಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಾರೆ. ಈ ಸಲ ತಮ್ಮ ಸಹೋದರನನ್ನು ಸೇರಿಸಿಕೊಂಡಿದ್ದಾರೆ. 

36

'ನಾಡಿನ ಸಮಸ್ತ ಜನತೆಗೆ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನದಲ್ಲಿ ಸಂತೋಷವೆಂಬ ಗಾಳಿಪಟಗಳು ಎತ್ತರಕ್ಕೆ ಹಾರಲಿ, ಸಮೃದ್ಧಿ ಮತ್ತು ಸಂತೋಷವನ್ನು ತರಲಿ. ಎಳ್ಳು ಬೆಲ್ಲ ಹಂಚಿ ಹೊಸ ಭರವಸೆಯೊಂದಿಗೆ ಮಕರ ಸಂಕ್ರಾಂತಿಯನ್ನು ಬರಮಾಡಿಕೊಳ್ಳೋಣ' ಎಂದು ದರ್ಶನ್ ಬರೆದುಕೊಂಡಿದ್ದಾರೆ. 

46

 ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೇಲೆ ಜೈಲು ಸೇರಿದ ದರ್ಶನ್‌ ಸಹಾಯಕ್ಕೆ ಬಂದವರು ಕುಟುಂಬಸ್ಥರು. ದರ್ಶನ್ ಪತ್ನಿ ವಿಜಯಲಕ್ಷ್ಮಿ ಜಾಮೀನು ಹೋರಾಟದಲ್ಲಿ ಜೊತೆ ನಿಂತು ಸಾಥ್ ಕೊಟ್ಟವರು ದಿನಾಕರ್. 

56
\

\

ಸಣ್ಣ ವಿಚಾರಕ್ಕೆ ಸಹೋದರರ ನಡುವೆ ಮನಸ್ಥಾಪವಾಗಿತ್ತು. ಒಬ್ಬರನ್ನೊಬ್ಬರು ಮಾತನಾಡಿಸುತ್ತಿರಲಿಲ್ಲ ಭೇಟಿ ಮಾಡುತ್ತಿರಲಿಲ್ಲ ಆದರೆ ಈ ಘಟನೆಯಿಂದ ದರ್ಶನ್‌ಗೆ ಫ್ಯಾಮಿಲಿ ಪ್ರಾಮುಖ್ಯತೆ ತಿಳಿದು ಬಂದಿದೆ. 

66

ದರ್ಶನ್ ಸಾಕಿರುವ ದನಗಳಿಗೆ ವಿಶೇಷ ಪೂಜೆ ಸಲ್ಲಿಸಿ ಕಿಚ್ಚು ಹಾಯಿಸಿ ಸಂಭ್ರಮಿಸುತ್ತಾರೆ. ದಿನಾಕರ್ ಪತ್ನಿ ಮತ್ತು ಮಕ್ಕಳು ಕೂಡ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಈ ಫ್ಯಾಮಿಲಿ ಇಷ್ಟೇ ಖುಷಿಯಾಗಿ ಇರಲಿ ಎಂದು ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ. 

About the Author

VC
Vaishnavi Chandrashekar
6 ವರ್ಷಗಳ ಹಿಂದೆ ಸುವರ್ಣ ನ್ಯೂಸಲ್ಲಿ ಕೆಲಸ ಆರಂಭ. ಹಿರಿಯ ಉಪ ಸಂಪಾದಕಿ. ಕಥೆ, ಕವನ ಓದೋದು ಇಷ್ಟ. ಸೋಷಿಯಲ್ ಮೀಡಿಯಾ ತುಂಬಾ ಇಷ್ಟ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರು. ಸಿಲಿಕಾನ್ ಸಿಟಿ ಬಗ್ಗೆ ವಿಪರೀತ ಅಭಿಮಾನ, ಹೆಮ್ಮೆ. ಲೈಫ್‌ಸ್ಟೈಲ್ ಸುದ್ದಿ ಮೊದಲ ಆಯ್ಕೆ ಆಗಿತ್ತು. ಆದರೀಗ ಸಿನಿಮಾ, ಸೀರಿಯಲ್ ಕಡೆ ಹೆಚ್ಚು ಫೋಕಸ್ ಮಾಡುತ್ತೇನೆ. ಸುದ್ದಿಯ ಎಳೆ ಸಿಕ್ಕರೂ ಡೆವಲಪ್ ಮಾಡೋದು ಗೊತ್ತು. ಗಾಸಿಪ್ ಸಿಕ್ರಂತೂ ಖುಷಿಯೋ ಖುಷಿ. ಕೆಲವು ಸುದ್ದಿಗಳು ನಾನು ಬರೆದ ಮೇಲೆಯೇ ಗಾಸಿಪ್ ಆಗೋದೂ ಇದೆ.
ಸ್ಯಾಂಡಲ್‌ವುಡ್

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved