MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Sandalwood
  • ನೇರಪ್ರಸಾರದಲ್ಲಿ ಬಂದು ನಟ ದರ್ಶನ್​ ಹೇಳಿದ್ದೇನು? ಅಭಿಮಾನಿಗಳ ಕಣ್ಣೀರು- ವಿಡಿಯೋ ಪುನಃ ವೈರಲ್

ನೇರಪ್ರಸಾರದಲ್ಲಿ ಬಂದು ನಟ ದರ್ಶನ್​ ಹೇಳಿದ್ದೇನು? ಅಭಿಮಾನಿಗಳ ಕಣ್ಣೀರು- ವಿಡಿಯೋ ಪುನಃ ವೈರಲ್

ನಟ ದರ್ಶನ್ ಎರಡು ವರ್ಷಗಳಿಂದ ಜೈಲಿನಲ್ಲಿದ್ದು, ಅವರ ಬಿಡುಗಡೆಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ನಡುವೆ, ದರ್ಶನ್ ಅವರು ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸುವ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಮತ್ತೆ ವೈರಲ್ ಆಗಿದೆ.

1 Min read
Author : Suchethana D
Published : Jun 03 2026, 09:41 PM IST
Share this Photo Gallery
  • FB
  • TW
  • Linkdin
  • Whatsapp
16
ಅಭಿಮಾನಿಗಳು ಕಾತರ
Image Credit : Asianet News

ಅಭಿಮಾನಿಗಳು ಕಾತರ

ನಟ ದರ್ಶನ್​ ಅವರು ಜೈಲಿನಿಂದ ಯಾವಾಗ ಬಿಡುಗಡೆಯಾಗುತ್ತಾರೆ ಎಂದು ಅಭಿಮಾನಿಗಳು ಕಾದು ಕುಳಿತಿದ್ದಾರೆ. ಇನ್ನು ಒಂದು ವರ್ಷ ಅವರಿಗೆ ಜಾಮೀನು ಸಿಗುವುದಿಲ್ಲ ಎನ್ನುವುದು ಸುಪ್ರೀಂಕೋರ್ಟ್​ ತೀರ್ಪಿನಿಂದ ಸ್ಪಷ್ಟವಾಗಿದೆ. ಆದರೆ ಅವರ ಕೇಸ್​ ವೇಗ ಪಡೆದುಕೊಂಡು ಶೀಘ್ರದಲ್ಲಿ ಮುಕ್ತಾಯ ಮಾಡುವಂತೆ ಕೋರ್ಟ್​ ಹೇಳಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ದರ್ಶನ್​ ಪರ-ವಿರುದ್ಧ ಚರ್ಚೆ
Image Credit : Asianet News

ದರ್ಶನ್​ ಪರ-ವಿರುದ್ಧ ಚರ್ಚೆ

ಇದಾಗಲೇ ಎರಡು ವರ್ಷಗಳಿಂದ ನಟ ದರ್ಶನ್​ ಜೈಲಿನಲ್ಲಿ ಇದ್ದಾರೆ. ಅವರ ಅಂತಿಮ ತೀರ್ಪು ಏನು ಬರುವುದೋ ಎನ್ನುವ ಆತಂಕದಲ್ಲಿ ಅಭಿಮಾನಿಗಳು ಇದ್ದಾರೆ. ರೇಣುಕಾಸ್ವಾಮಿ ಕೇಸ್​ನಲ್ಲಿ ಅವರು ಮಾಡಿದ್ದು ಮಹಾಪಾಪ ಏನೂ ಅಲ್ಲ, ಆತ ಮಾಡಿದ್ದಕ್ಕೆ ಅನುಭವಿಸಿದ್ದಾನೆ ಅಷ್ಟೇ ಎಂದು ಕೆಲವರು ಹೇಳುತ್ತಿದ್ದರೆ, ದರ್ಶನ್​ ವಿರುದ್ಧ ಮತ್ತಷ್ಟು ಜನ ಮಾತನಾಡುತ್ತಿದ್ದಾರೆ.

Related Articles

Related image1
Bigg Boss 13 ಯಾವಾಗ ಶುರು: ಈ ವರ್ಷ ಬೇಗ ಆರಂಭ- ಬಿಗ್​ ಅಪ್​ಡೇಟ್​ ಕೊಟ್ಟ ವಾಹಿನಿ
Related image2
ಡಿಕೆಶಿ ಮುಖ್ಯಮಂತ್ರಿ ಆಗುತ್ತಲೇ ನಟಿ ರಮ್ಯಾ ರಾಜಕೀಯಕ್ಕೆ ರೀ-ಎಂಟ್ರಿ? ಮೋಹಕತಾರೆ ಹೇಳಿದ್ದೇನು
36
ಅಭಿಮಾನಿಗಳ ಹರಕೆ
Image Credit : Asianet News

ಅಭಿಮಾನಿಗಳ ಹರಕೆ

ಒಟ್ಟಿನಲ್ಲಿ ದರ್ಶನ್​ ಅವರ ಬಗೆಗಿನ ಮಾತು ಸದಾ ಹಚ್ಚ ಹಸುರಾಗಿಯೇ ಇದೆ. ತಮ್ಮ ನೆಚ್ಚಿನ ನಟನನ್ನು ನೋಡಲು ಹಲವರು ಕಾತರರಾಗಿದ್ದಾರೆ. ಹಲವರು ದೇವರಲ್ಲಿ ಹರಕೆಯನ್ನೂ ಸಲ್ಲಿಸುತ್ತಿದ್ದಾರೆ.

46
ದರ್ಶನ್ ವಿಡಿಯೋ ವೈರಲ್​
Image Credit : Asianet News

ದರ್ಶನ್ ವಿಡಿಯೋ ವೈರಲ್​

ಇದರ ನಡುವೆಯೇ, ದರ್ಶನ್​ ಅವರ ವಿಡಿಯೋ ಒಂದು ವೈರಲ್​ ಆಗಿದೆ. ಅದರಲ್ಲಿ ದರ್ಶನ್​ ಅವರು, ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ ಎಂದಿದ್ದಾರೆ.

56
ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು
Image Credit : Asianet News

ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು

ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ ಎಂದಿದ್ದಾರೆ. ಅಷ್ಟಕ್ಕೂ ಇದು ಕಳೆದ ವರ್ಷದ ವಿಡಿಯೋ ಇದೀಗ ಮತ್ತೆ ವೈರಲ್​ ಆಗುತ್ತಿದೆ.

66
ಹಳೆಯ ವಿಡಿಯೋ
Image Credit : Asianet News

ಹಳೆಯ ವಿಡಿಯೋ

ಅಷ್ಟಕ್ಕೂ ಇದು ಕಳೆದ ವರ್ಷದ ವಿಡಿಯೋ ಇದೀಗ ಮತ್ತೆ ವೈರಲ್​ ಆಗುತ್ತಿದೆ. ಕಳೆದ ಬಾರಿ ತಮ್ಮ ಹುಟ್ಟುಹಬ್ಬದಂದು ಅಭಿಮಾನಿಗಳು ತೋರಿಸಿರುವ ಪ್ರೀತಿಗೆ ಸೋಷಿಯಲ್​ ಮೀಡಿಯಾದಲ್ಲಿಯೂ ಇದೇ ರೀತಿ ಬರೆದುಕೊಂಡಿದ್ದರು ದರ್ಶನ್​.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ದರ್ಶನ್ ತೂಗುದೀಪ
ಮನರಂಜನಾ ಸುದ್ದಿ
ಇನ್‌ಸ್ಟಾಗ್ರಾಂ
ಸ್ಯಾಂಡಲ್ವುಡ್ ಫಿಲ್ಮ್
ಕ್ರೈಮ್ ನ್ಯೂಸ್
ರೇಣುಕಾಸ್ವಾಮಿ ಪ್ರಕರಣ
Latest Videos
Recommended Stories
Recommended image1
ರುಕ್ಮಿಣಿ ವಸಂತ ಡೀಪ್‌ಫೇಕ್ ವಿಡಿಯೋ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; ಸಿಸಿಬಿ ತನಿಖೆ
Recommended image2
ಕ್ಯಾನ್ಸರ್‌ನಿಂದ ಪೀಡಿತ ಅಭಿಮಾನಿಗೆ ವಿಡಿಯೋ ಕಾಲ್ ಮಾಡಿ ಧೈರ್ಯ ತುಂಬಿದ ನಟ ಯಶ್, ವಿಡಿಯೋ
Recommended image3
₹100 ಕೋಟಿ ಸಿನಿಮಾ... ಆದರೆ OTT ಹಕ್ಕು ಕೇವಲ ₹7 ಕೋಟಿ: ಕನ್ನಡ ಚಿತ್ರರಂಗದಲ್ಲಿ ಏನಾಗುತ್ತಿದೆ?
Related Stories
Recommended image1
Bigg Boss 13 ಯಾವಾಗ ಶುರು: ಈ ವರ್ಷ ಬೇಗ ಆರಂಭ- ಬಿಗ್​ ಅಪ್​ಡೇಟ್​ ಕೊಟ್ಟ ವಾಹಿನಿ
Recommended image2
ಡಿಕೆಶಿ ಮುಖ್ಯಮಂತ್ರಿ ಆಗುತ್ತಲೇ ನಟಿ ರಮ್ಯಾ ರಾಜಕೀಯಕ್ಕೆ ರೀ-ಎಂಟ್ರಿ? ಮೋಹಕತಾರೆ ಹೇಳಿದ್ದೇನು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved