MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • Akhanda Movie: ನಂದಮೂರಿ ಬಾಲಕೃಷ್ಣ ಸಿನಿಮಾಕ್ಕೆ ಸಾಥ್‌ ನೀಡಿದ ಶಿವರಾಜ್‌ಕುಮಾರ್

Akhanda Movie: ನಂದಮೂರಿ ಬಾಲಕೃಷ್ಣ ಸಿನಿಮಾಕ್ಕೆ ಸಾಥ್‌ ನೀಡಿದ ಶಿವರಾಜ್‌ಕುಮಾರ್

ನಂದಮೂರಿ ಬಾಲಕೃಷ್ಣ ನಟನೆಯ ಅಖಂಡ 2 ಸಿನಿಮಾದ ಸೀಕ್ವೆಲ್ ಟ್ರೇಲರ್ ರಿಲೀಸ್‌ ಆಗಿದೆ. ಚಿಕ್ಕಬಳ್ಳಾಪುರದ ಚಿಂತಾಮಣಿಯ ಚಿನ್ನಸಂದ್ರ ಬಳಿ ಟ್ರೇಲರ್ ರಿಲೀಸ್ ಮಾಡಲಾಯಿತು. ನಟ ಶಿವರಾಜ್ ಕುಮಾರ್ ವಿಶೇಷ ಅತಿಥಿಯಾಗಿ ಭಾಗಿ ಬಾಲಯ್ಯ ಸಿನಿಮಾಕ್ಕೆ ಶುಭ ಹಾರೈಸಿದರು.  

1 Min read
Padmashree Bhat
Published : Nov 22 2025, 04:39 PM IST
Share this Photo Gallery
  • FB
  • TW
  • Linkdin
  • Whatsapp
15
ನಮ್ಮ ಬ್ರದರ್ ಸಿನಿಮಾ
Image Credit : Asianet News

ನಮ್ಮ ಬ್ರದರ್ ಸಿನಿಮಾ

ಟ್ರೇಲರ್ ಬಿಡುಗಡೆ ಬಳಿಕ ಶಿವಣ್ಣ ಮಾತನಾಡಿ, "ನಮ್ಮ ಬ್ರದರ್ ಸಿನಿಮಾದ ಟ್ರೇಲರ್ ಲಾಂಚ್ ಇವೆಂಟ್‌ಗೆ ಬಂದಿದ್ದೇನೆ. ನಾವು ಒಂದೇ ಕುಟುಂಬ. ಇವರ ತಂದೆ ನನಗೆ ದೊಡ್ಡಪ್ಪ. ಬಾಲಯ್ಯ ನನಗೆ ಅಣ್ಣ. ಇವರ ಕಾರ್ಯಕ್ರಮಕ್ಕೆ ಬರುವುದು ನಮಗೆ ಖುಷಿಯಾಗುತ್ತದೆ" ಎಂದರು.

25
 ಅಖಂಡ ಸಿನಿಮಾ ಬಿಡುಗಡೆ
Image Credit : Asianet News

ಅಖಂಡ ಸಿನಿಮಾ ಬಿಡುಗಡೆ

ನಟ ನಂದಮೂರಿ ಬಾಲಕೃಷ್ಣ ಮಾತನಾಡಿ, ‘ಕನ್ನಡ ಜನತೆಗೆ ನಮಸ್ಕಾರ. ನನ್ನ ತಮ್ಮ ಶಿವಣ್ಣ, ನನ್ನ ಅಭಿಮಾನಿಗಳಿಗೆ ಹಾಗೆ ಕಾರ್ಯಕ್ರಮ ವೀಕ್ಷಣೆ ಮಾಡುತ್ತಿರುವವರಿಗೆ ಹೃದಯಪೂರ್ವಕ ಅಭಿನಂದನೆಗಳು. ಅಖಂಡ ಸಿನಿಮಾ ಬಿಡುಗಡೆಯಾಗುತ್ತಿದೆ. ಅಖಂಡ ಸಿನಿಮಾ ಕೇವಲ ತೆಲುಗು, ಕನ್ನಡ ಸಿನಿಮಾವಲ್ಲ. ಇದು ಪ್ಯಾನ್ ಇಂಡಿಯಾ ಸಿನಿಮಾ’ ಎಂದು ಹೇಳಿದರು.

Related Articles

Related image1
'ಮಹಾನಟಿ' ಪ್ರಿಯಾಂಕಾಗೆ ಅವಕಾಶ ಕೊಟ್ಟ ತರುಣ್‌ ಸುಧೀರ್!‌ 'ಏಳುಮಲೆ' ಸಿನಿಮಾಗೆ ಶಿವರಾಜ್‌ಕುಮಾರ್‌ ಸಾಥ್!
Related image2
ಒಂದೇ ಒಂದು ಸೀನ್‌ನಿಂದ ಹಾಳಾಗೋಯ್ತು ಶಿವರಾಜ್‌ಕುಮಾರ್‌ 'ಸಿಂಹದ ಮರಿ' ಚಿತ್ರದ ಹೀರೋಯಿನ್ ಲೈಫ್
35
ಡೈಲಾಗ್ ಹೇಳಿದ ಶಿವಣ್ಣ
Image Credit : Asianet News

ಡೈಲಾಗ್ ಹೇಳಿದ ಶಿವಣ್ಣ

ಆ ಬಳಿಕ ಶಿವಣ್ಣ ತಮ್ಮದೇ ಚಿತ್ರದ ಡೈಲಾಗ್ ಹೇಳಿದರು. ನಂತರ ಬಾಲಯ್ಯ ಅವರು ತಮ್ಮ ಸ್ಟೈಲ್​ನಲ್ಲಿ ಡೈಲಾಗ್ ಹೊಡೆದಿದ್ದಾರೆ.

45
ಬೋಯಪಾಟಿ ಶ್ರೀನು ನಿರ್ದೇಶನ
Image Credit : Asianet News

ಬೋಯಪಾಟಿ ಶ್ರೀನು ನಿರ್ದೇಶನ

ಬೋಯಪಾಟಿ ಶ್ರೀನು ನಿರ್ದೇಶನವಿದೆ. ಇದು ಫ್ಯಾಂಟಸಿ ಆಕ್ಷನ್ ಥ್ರಿಲ್ಲರ್ ಸಿನಿಮಾ. ತಮನ್ ಮ್ಯೂಸಿಕ್ ನೀಡಿದ್ದಾರೆ. ಅಖಂಡ 2 ಸಿನಿಮಾ ಪ್ರತಿಷ್ಠಿತ ‘14 ರೀಲ್ಸ್ ಪ್ಲಸ್’ ಬ್ಯಾನರ್ ಮೂಲಕ ನಿರ್ಮಾಣವಾಗಿದೆ. ರಾಮ್ ಅಚಂತ, ಗೋಪಿಚಂದ್ ಅಚಂತ ಅವರು ನಿರ್ಮಾಣ ಮಾಡಿದ್ದಾರೆ. ಎಂ ತೇಜಸ್ವಿನಿ ನಂದಮೂರಿ ಅವರು ಈ ಸಿನಿಮಾವನ್ನು ಪ್ರಸ್ತುತಪಡಿಸಿದ್ದಾರೆ.

55
 ಈ ಸಿನಿಮಾದಲ್ಲಿ ಯಾರಿದ್ದಾರೆ?
Image Credit : Asianet News

ಈ ಸಿನಿಮಾದಲ್ಲಿ ಯಾರಿದ್ದಾರೆ?

ಬಾಲಯ್ಯಗೆ ಜೋಡಿಯಾಗಿ ಸಂಯುಕ್ತಾ ನಟಿಸುತ್ತಿದ್ದಾರೆ. ಆದಿ ಪಿನಿಸೆಟ್ಟಿ ಅವರು ಈ ಸಿನಿಮಾಗೆ ಖಳನಾಯಕ. ಸಿ. ರಾಮಪ್ರಸಾದ್, ಸಂತೋಷ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಎ.ಎಸ್. ಪ್ರಕಾಶ್ ಕಲಾ ನಿರ್ದೇಶನ, ತಮ್ಮಿರಾಜು ಸಂಕಲನ, ರಾಮ್-ಲಕ್ಷ್ಮಣ್‌ ಸಾಹಸ ನಿರ್ದೇಶನ ಈ ಸಿನಿಮಾಗಿದೆ. ಡಿಸೆಂಬರ್ 5ರಂದು ರಿಲೀಸ್‌ ಆಗಲಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

PB
Padmashree Bhat
ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.
ಮನರಂಜನಾ ಸುದ್ದಿ
ನಂದಮೂರಿ ಬಾಲಕೃಷ್ಣ
ಕೋಲಾರ
ಸಿನಿಮಾ
ಟಾಲಿವುಡ್

Latest Videos
Recommended Stories
Recommended image1
ಗಿಲ್ಲಿ ಜೊತೆ ಸಿನಿಮಾ ಮಾಡ್ಬೇಕು ಎಂದಿದ್ದ ಶಿವರಾಜ್‌ಕುಮಾರ್; ಆ ವಿಡಿಯೋ ವೈರಲ್ ಆಗಿ ಈಗೇನಾಯ್ತು ನೋಡಿ!
Recommended image2
ಆಪರೇಷನ್ ಅಲಮೇಲಮ್ಮ ಖ್ಯಾತಿಯ ನಟನ ಜೊತೆ ಕಾಣಿಸಿಕೊಂಡ ದುನಿಯಾ ವಿಜಯ್ ಪುತ್ರಿ: ಯಾಕೆ ಗೊತ್ತಾ?
Recommended image3
ಲವ್ ಅಲ್ಲ, ಥ್ರಿಲ್ಲರ್ ಅಲ್ಲ.. ಇದು ಫ್ಯಾಂಟಸಿ + ಲಾಜಿಕ್: 45 ಬಗ್ಗೆ ಅರ್ಜುನ್ ಜನ್ಯಾ ಹೇಳಿದ್ದೇನು?
Related Stories
Recommended image1
'ಮಹಾನಟಿ' ಪ್ರಿಯಾಂಕಾಗೆ ಅವಕಾಶ ಕೊಟ್ಟ ತರುಣ್‌ ಸುಧೀರ್!‌ 'ಏಳುಮಲೆ' ಸಿನಿಮಾಗೆ ಶಿವರಾಜ್‌ಕುಮಾರ್‌ ಸಾಥ್!
Recommended image2
ಒಂದೇ ಒಂದು ಸೀನ್‌ನಿಂದ ಹಾಳಾಗೋಯ್ತು ಶಿವರಾಜ್‌ಕುಮಾರ್‌ 'ಸಿಂಹದ ಮರಿ' ಚಿತ್ರದ ಹೀರೋಯಿನ್ ಲೈಫ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved