MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Sandalwood
  • Vijay-Rashmika Wedding: ರಶ್ಮಿಕಾ ಜೊತೆ ಮದುವೆ ನಂತರ ವಿಜಯ್ ದೇವರಕೊಂಡ ಹಣೆಬರಹ ಬದಲಾಗಲಿದೆಯೇ? ಜ್ಯೋತಿಷಿ ಹೇಳಿದ್ದೇನು?

Vijay-Rashmika Wedding: ರಶ್ಮಿಕಾ ಜೊತೆ ಮದುವೆ ನಂತರ ವಿಜಯ್ ದೇವರಕೊಂಡ ಹಣೆಬರಹ ಬದಲಾಗಲಿದೆಯೇ? ಜ್ಯೋತಿಷಿ ಹೇಳಿದ್ದೇನು?

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆಗೆ ಸಕಲ ಸಿದ್ಧತೆ ನಡೆದಿದೆ ಎನ್ನಲಾಗುತ್ತಿದೆ. ಈಗಾಗಲೇ ಇವರ ಮದುವೆಯ ಆಮಂತ್ರಣ ಪತ್ರಿಕೆಯೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಇದೀಗ ಜ್ಯೋತಿಷಿ ಹೇಳಿರೋ ಮಾತು 

1 Min read
Author : Shriram Bhat
Published : Feb 19 2026, 02:24 PM IST
Share this Photo Gallery
  • FB
  • TW
  • Linkdin
  • Whatsapp
18
Image Credit : Asianet News

ದಕ್ಷಿಣ ಭಾರತ ಚಿತ್ರರಂಗದ ಮೋಸ್ಟ್ ಕ್ರೇಜಿ ಕಪಲ್ ಎನಿಸಿಕೊಂಡಿರುವ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. 

28
Image Credit : Asianet News

ವೈರಲ್ ಆಗಿರುವ ವೆಡ್ಡಿಂಗ್ ಕಾರ್ಡ್ ಪ್ರಕಾರ, ಫೆಬ್ರವರಿ 26 ರಂದು ಉದಯಪುರದಲ್ಲಿ ಇವರ ವಿವಾಹ ನಡೆಯಲಿದೆ. ನಂತರ ಮಾರ್ಚ್ 4 ರಂದು ಹೈದರಾಬಾದ್‌ನ ತಾಜ್ ಕೃಷ್ಣ ಹೋಟೆಲ್‌ನಲ್ಲಿ ಅದ್ಧೂರಿ ಆರತಕ್ಷತೆ ಇರಲಿದೆ ಎಂದು ಹೇಳಲಾಗುತ್ತಿದೆ.

Related Articles

Related image1
ಅಪ್ಪನ ಮೇಲೆ ಕೋಪಗೊಂಡು 2 ವರ್ಷ ಮನೆ ಬಿಟ್ಟಿದ್ದ ಅಂಬರೀಷ್ ಉಳಿದುಕೊಂಡಿದ್ದು ಎಲ್ಲಿ ಗೊತ್ತಾ?
Related image2
ಹೀರೋಗಳಿಗಿಂತ ಅತಿ ಹೆಚ್ಚು ಸಂಭಾವನೆ ಪಡೆದ ಕನ್ನಡದ ಏಕೈಕ ನಟಿ ಮಾಲಾಶ್ರೀ; ಇದು ಸಾಧ್ಯವಾಗಿದ್ದು ಹೀಗೆ..!
38
Image Credit : X

ಕಳೆದ ಕೆಲವು ಸಮಯದಿಂದ ವಿಜಯ್ ದೇವರಕೊಂಡ ನಟನೆಯ 'ಲೈಗರ್', 'ಖುಷಿ', 'ಫ್ಯಾಮಿಲಿ ಸ್ಟಾರ್' ಚಿತ್ರಗಳು ಬಾಕ್ಸಾಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಕಾಣಲಿಲ್ಲ. ಈ ಹಿನ್ನೆಲೆಯಲ್ಲಿ, ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿಣಿ ಅವರು ವಿಜಯ್ ಭವಿಷ್ಯದ ಬಗ್ಗೆ ಭವಿಷ್ಯ ನುಡಿದಿದ್ದಾರೆ. 

48
Image Credit : instagram

'ವಿಜಯ್ ದೇವರಕೊಂಡ ಪ್ರೇಮ ವಿವಾಹದ ನಂತರ ತಮ್ಮ ವೃತ್ತಿಜೀವನದಲ್ಲಿ ಅದ್ಭುತ ಯಶಸ್ಸನ್ನು ಪಡೆಯುತ್ತಾರೆ' ಎಂದು ಅವರು ಟ್ವೀಟ್ ಮಾಡಿದ್ದಾರೆ. 

58
Image Credit : Instagram

ರಶ್ಮಿಕಾ ಅದೃಷ್ಟ ಜೊತೆಗೂಡಿದರೆ ವಿಜಯ್ ಮತ್ತೆ ಹಳೆ ಫಾರ್ಮ್‌ಗೆ ಮರಳಿ ಬಾಕ್ಸಾಫೀಸ್ ಶೇಕ್ ಮಾಡುತ್ತಾರೆ ಎಂದು ಜ್ಯೋತಿಷ್ಯ ತಜ್ಞರು ಹೇಳುತ್ತಿದ್ದಾರೆ.

68
Image Credit : Instagram

Vijay Devarakonda will get hit films after his love breakup or love marriage....😂😜 https://t.co/Yi05NUJXGm

— Prashanth Kini (@AstroPrashanth9) January 9, 2026

78
Image Credit : Instagram

ಸದ್ಯದಲ್ಲೇ ವಿಜಯ್ ದೇವರಕೊಂಡ 'ರಣಬಲಿ' ಎಂಬ ಸಿನಿಮಾದಲ್ಲಿ ನಟಿಸಲಿದ್ದು, ಇದರಲ್ಲಿ ರಶ್ಮಿಕಾ ನಾಯಕಿಯಾಗಿರುವುದು ವಿಶೇಷ. ಮದುವೆ ನಂತರ ಇಬ್ಬರೂ ಒಟ್ಟಿಗೆ ನಟಿಸುವ ಮೊದಲ ಸಿನಿಮಾ ಇದಾಗುವ ಸಾಧ್ಯತೆ ಇದೆ.

88
Image Credit : instagram

ಒಟ್ಟಿನಲ್ಲಿ, ಸ್ಟಾರ್ ಜೋಡಿಯಾಗಿರುವ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮದುವೆ ಇಡೀ ಭಾರತ ಸೇರಿದಂತೆ ಇಂಟರ್‌ನ್ಯಾಷನಲ್ ಲೆವೆಲ್‌ನಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಅಂದಹಾಗೆ, ಫೆಬ್ರವರಿ 26, 2026ರಂದು ಉದಯಪುರದಲ್ಲಿ ಮದುವೆ ಹಾಗೂ ಮಾರ್ಚ್ 04ರಂದು ಹೈದ್ರಾಬಾದ್‌ನಲ್ಲಿ ರಿಸೆಪ್ಶನ್ ಎನ್ನಲಾಗಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SB
Shriram Bhat
ಏಷ್ಯಾನೆಟ್ ಸುವರ್ಣನ್ಯೂಸ್.ಕಾಮ್‌ನಲ್ಲಿ ಉಪ ಸಂಪಾದಕ. ಸಿನಿಮಾ, ಲೈಫ್‌ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ಹೆಚ್ಚಿನ ಗಮನ ನೀಡುತ್ತಿದ್ದೇನೆ. ಇಂಡಿಯನ್ ಎಕ್ಸ್‌ಪ್ರೆಸ್‌, ಒನ್‌ ಇಂಡಿಯಾ ಕನ್ನಡ ಹಾಗೂ ವಿಜಯ ಕರ್ನಾಟಕ ವೆಬ್‌ನಲ್ಲಿ ಕೆಲಸ ಮಾಡಿದ ಅನುಭವವಿದೆ. ಕಳೆದ 15 ವರ್ಷಗಳಿಂದ ನಿರಂತರ ಬರವಣಿಗೆ ಉದ್ಯೋಗದಲ್ಲಿದ್ದೇನೆ. ಸುದ್ದಿ ಮಾಧ್ಯಮವಲ್ಲದೇ ಮನರಂಜನಾ ಮಾಧ್ಯಮದಲ್ಲೂ ಕೆಲಸ ಮಾಡಿದ್ದೇನೆ. ಉತ್ತರ ಕನ್ನಡ ಜಿಲ್ಲೆ ಶಿರಸಿ ಹುಟ್ಟೂರು. ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಿಂದ ಕಲಾ ವಿಭಾಗದಲ್ಲಿ ಪದವಿ ಪಡೆದಿದ್ದೇನೆ. ಸಾಮಾಜಿಕ ಕಳಕಳಿಗೆ ಹೆಚ್ಚಿನ ಆದ್ಯತೆ, ಮಾನವೀಯತೆಗೆ ಮೊದಲ ಪ್ರಾಶಸ್ತ್ಯ.
ರಶ್ಮಿಕಾ ಮಂದಣ್ಣ
ವಿಜಯ್ ದೇವರಕೊಂಡ
ಸ್ಯಾಂಡಲ್‌ವುಡ್
ಮನರಂಜನಾ ಸುದ್ದಿ

Latest Videos
Recommended Stories
Recommended image1
ರಶ್ಮಿಕಾಗೆ ಮದ್ವೆ: ಇನ್ನೂ ಭಾರತೀಯ ಸಿನಿಮಾ ಆಳೋದು ರುಕ್ಮಿಣಿ ವಸಂತ್!
Recommended image2
ಅಪ್ಪನ ಮೇಲೆ ಕೋಪಗೊಂಡು 2 ವರ್ಷ ಮನೆ ಬಿಟ್ಟಿದ್ದ ಅಂಬರೀಷ್ ಉಳಿದುಕೊಂಡಿದ್ದು ಎಲ್ಲಿ ಗೊತ್ತಾ?
Recommended image3
ರಕ್ಷಿತ್​ ಶೆಟ್ಟಿ ಚಾಕ್ಲೇಟ್​ ತಿನ್ನೋ ಮಗುವಲ್ಲ: Rashmika Mandanna ಮದ್ವೆಗೆ ಪ್ರಮೋದ್​ ಶೆಟ್ಟಿ ರಿಯಾಕ್ಷನ್​!
Related Stories
Recommended image1
ಅಪ್ಪನ ಮೇಲೆ ಕೋಪಗೊಂಡು 2 ವರ್ಷ ಮನೆ ಬಿಟ್ಟಿದ್ದ ಅಂಬರೀಷ್ ಉಳಿದುಕೊಂಡಿದ್ದು ಎಲ್ಲಿ ಗೊತ್ತಾ?
Recommended image2
ಹೀರೋಗಳಿಗಿಂತ ಅತಿ ಹೆಚ್ಚು ಸಂಭಾವನೆ ಪಡೆದ ಕನ್ನಡದ ಏಕೈಕ ನಟಿ ಮಾಲಾಶ್ರೀ; ಇದು ಸಾಧ್ಯವಾಗಿದ್ದು ಹೀಗೆ..!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved