ಕೊರಗಜ್ಜನ ಆಶೀರ್ವಾದ ಪಡೆದ ದರ್ಶನ್, ಜತೆಗೆ ಯಾರಿದ್ದರು?
ಮಂಗಳೂರು(ಸೆ. 27) ತುಳುನಾಡಿನ ಅತ್ಯಂತ ಕಾರ್ಣಿಕ ಹಾಗೂ ಪ್ರಸಿದ್ಧ ದೈವಗಳಲ್ಲಿ ಒಂದಾದ ಕೊರಗಜ್ಜನ ದರ್ಶನವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಡೆದಿದ್ದಾರೆ.ಕೆಲ ತಿಂಗಳ ಹಿಂದೆ ಮಂಗಳೂರಿಗೆ ಭೇಟಿ ನೀಡಿದ್ದ ದಾಸ ಕೊರಗಜ್ಜನ ಗುಡಿಗೆ ತೆರಳಿ ಆಶೀರ್ವಾದ ಪಡೆದುಕೊಂಡರುವ ಪೋಟೋ ವೈರಲ್ ಆಗುತ್ತಿದೆ.
15

<p>ದೇವರ ಮುಂದೆ ಕೈ ಮುಗಿಯುತ್ತಾ ನಿಂತಿರುವ ದರ್ಶನ್ ಫೋಟೋಗಳು ವೈರಲ್ ಆಗುತ್ತಿವೆ.</p>
ದೇವರ ಮುಂದೆ ಕೈ ಮುಗಿಯುತ್ತಾ ನಿಂತಿರುವ ದರ್ಶನ್ ಫೋಟೋಗಳು ವೈರಲ್ ಆಗುತ್ತಿವೆ.
25
<p>ಕೊರೋನಾ ಕಾರಣಕ್ಕೆ ಶೂಟಿಂಗ್ ಬಂದ್ ಆಗಿದ್ದರಿಂದ ಸೆಲೆಬ್ರಿಟಿಗಳು ಸಾಮಾಜಿಕ ಕೆಲಸದಲ್ಲಿಯೂ ನಿರತರಾಗಿದ್ದರು.</p>
ಕೊರೋನಾ ಕಾರಣಕ್ಕೆ ಶೂಟಿಂಗ್ ಬಂದ್ ಆಗಿದ್ದರಿಂದ ಸೆಲೆಬ್ರಿಟಿಗಳು ಸಾಮಾಜಿಕ ಕೆಲಸದಲ್ಲಿಯೂ ನಿರತರಾಗಿದ್ದರು.
35
<p>ನೆಚ್ಚಿನ ಸಾಕುಪ್ರಾಣಿಗಳೊಂದಿಗೂ ಚಾಲೆಂಜಿಂಗ್ ಸ್ಟಾರ್ ಹೆಚ್ಚಿನ ಸಮಯ ಕಳೆದಿದ್ದರು.</p>
ನೆಚ್ಚಿನ ಸಾಕುಪ್ರಾಣಿಗಳೊಂದಿಗೂ ಚಾಲೆಂಜಿಂಗ್ ಸ್ಟಾರ್ ಹೆಚ್ಚಿನ ಸಮಯ ಕಳೆದಿದ್ದರು.
45
<p>ಧಾರವಾಡದ ವಿನಯ್ ಕುಲಕರ್ಣಿ ಅವರ ಫಾರ್ಮ್ ಹೌಸ್ ಗೆ ಭೇಟಿ ನೀಡಿದ್ದರು. </p>
ಧಾರವಾಡದ ವಿನಯ್ ಕುಲಕರ್ಣಿ ಅವರ ಫಾರ್ಮ್ ಹೌಸ್ ಗೆ ಭೇಟಿ ನೀಡಿದ್ದರು.
55
<p>ದಾವಣಗೆರೆ ಎಸ್ಎಸ್ ಮಲ್ಲಿಕಾರ್ಜುನ್ ಅವರ ಬಳಿಯಿಂದ ಎರಡು ಕುದುರೆ ಮರಿಗಳನ್ನು ಪಡೆದುಕೊಂಡಿದ್ದರು. ಅಭಿಮಾನಿಗಳು ಬಹುನಿರೀಕ್ಷಿತ ರಾಬರ್ಟ್ ಸಿನಿಮಾದ ನಿರೀಕ್ಷೆಯಲ್ಲಿ ಇದ್ದಾರೆ.</p>
ದಾವಣಗೆರೆ ಎಸ್ಎಸ್ ಮಲ್ಲಿಕಾರ್ಜುನ್ ಅವರ ಬಳಿಯಿಂದ ಎರಡು ಕುದುರೆ ಮರಿಗಳನ್ನು ಪಡೆದುಕೊಂಡಿದ್ದರು. ಅಭಿಮಾನಿಗಳು ಬಹುನಿರೀಕ್ಷಿತ ರಾಬರ್ಟ್ ಸಿನಿಮಾದ ನಿರೀಕ್ಷೆಯಲ್ಲಿ ಇದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.
Latest Videos