MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ರಕ್ಷಿತ್‌ ಶೆಟ್ಟಿಗೆ ಜೋಡಿಯಾಗಲಿದ್ದಾರೆ ಕರಾವಳಿ ಚೆಲುವೆ ರುಕ್ಮಿಣಿ ವಸಂತ್

ರಕ್ಷಿತ್‌ ಶೆಟ್ಟಿಗೆ ಜೋಡಿಯಾಗಲಿದ್ದಾರೆ ಕರಾವಳಿ ಚೆಲುವೆ ರುಕ್ಮಿಣಿ ವಸಂತ್

ಸಪ್ತಸಾಗರದಾಚೆ ಎಲ್ಲೋ ಚಿತ್ರಕ್ಕೆ ರುಕ್ಮಿಣಿ ವಸಂತ್‌ ನಾಯಕಿ | ರಕ್ಷಿತ್‌ ಶೆಟ್ಟಿಚಿತ್ರದಲ್ಲಿ ಕರಾವಳಿ ಹುಡುಗಿ ಪಾತ್ರ

1 Min read
Suvarna News
Published : Feb 03 2021, 10:33 AM IST| Updated : Feb 03 2021, 11:56 AM IST
Share this Photo Gallery
  • FB
  • TW
  • Linkdin
  • Whatsapp
16
<p>ರಕ್ಷಿತ್‌ ಶೆಟ್ಟಿನಟನೆಯ, ಹೇಮಂತ್‌ ರಾವ್‌ ನಿರ್ದೇಶನದ ‘ಸಪ್ತಸಾಗರದಾಚೆ ಎಲ್ಲೋ’ ಚಿತ್ರಕ್ಕೆ ‘ಬೀರಬಲ್‌’ ಚಿತ್ರ ಖ್ಯಾತಿಯ ರುಕ್ಮಿಣಿ ವಸಂತ್‌ ನಾಯಕಿಯಾಗಿ ಆಯ್ಕೆ ಆಗಿದ್ದಾರೆ.</p>

<p>ರಕ್ಷಿತ್‌ ಶೆಟ್ಟಿನಟನೆಯ, ಹೇಮಂತ್‌ ರಾವ್‌ ನಿರ್ದೇಶನದ ‘ಸಪ್ತಸಾಗರದಾಚೆ ಎಲ್ಲೋ’ ಚಿತ್ರಕ್ಕೆ ‘ಬೀರಬಲ್‌’ ಚಿತ್ರ ಖ್ಯಾತಿಯ ರುಕ್ಮಿಣಿ ವಸಂತ್‌ ನಾಯಕಿಯಾಗಿ ಆಯ್ಕೆ ಆಗಿದ್ದಾರೆ.</p>

ರಕ್ಷಿತ್‌ ಶೆಟ್ಟಿನಟನೆಯ, ಹೇಮಂತ್‌ ರಾವ್‌ ನಿರ್ದೇಶನದ ‘ಸಪ್ತಸಾಗರದಾಚೆ ಎಲ್ಲೋ’ ಚಿತ್ರಕ್ಕೆ ‘ಬೀರಬಲ್‌’ ಚಿತ್ರ ಖ್ಯಾತಿಯ ರುಕ್ಮಿಣಿ ವಸಂತ್‌ ನಾಯಕಿಯಾಗಿ ಆಯ್ಕೆ ಆಗಿದ್ದಾರೆ.

26
<p>ಫೆಬ್ರವರಿ ಕೊನೆಯ ವಾರ ಚಿತ್ರೀಕರಣ ಆರಂಭವಾಗಲಿದೆ. ಇಲ್ಲಿ ನಾಯಕಿ ಕರಾವಳಿ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.</p>

<p>ಫೆಬ್ರವರಿ ಕೊನೆಯ ವಾರ ಚಿತ್ರೀಕರಣ ಆರಂಭವಾಗಲಿದೆ. ಇಲ್ಲಿ ನಾಯಕಿ ಕರಾವಳಿ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.</p>

ಫೆಬ್ರವರಿ ಕೊನೆಯ ವಾರ ಚಿತ್ರೀಕರಣ ಆರಂಭವಾಗಲಿದೆ. ಇಲ್ಲಿ ನಾಯಕಿ ಕರಾವಳಿ ಹುಡುಗಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

36
<p>ಎರಡೇ ಪಾತ್ರಗಳು ಚಿತ್ರದಲ್ಲಿ ಪ್ರಮುಖವಾಗಿ ಕಾಣಿಸಿಕೊಳ್ಳಲಿವೆ.</p>

<p>ಎರಡೇ ಪಾತ್ರಗಳು ಚಿತ್ರದಲ್ಲಿ ಪ್ರಮುಖವಾಗಿ ಕಾಣಿಸಿಕೊಳ್ಳಲಿವೆ.</p>

ಎರಡೇ ಪಾತ್ರಗಳು ಚಿತ್ರದಲ್ಲಿ ಪ್ರಮುಖವಾಗಿ ಕಾಣಿಸಿಕೊಳ್ಳಲಿವೆ.

46
<p>ಪುಷ್ಕರ್‌ ಮಲ್ಲಿಕಾರ್ಜುನಯ್ಯ ನಿರ್ಮಾಣದ ಈ ಚಿತ್ರಕ್ಕೆ ಚರಣ್‌ ರಾಜ್‌ ಸಂಗೀತ, ಅದ್ವೈತ್‌ ಗುರುಮೂರ್ತಿ ಛಾಯಾಗ್ರಾಹಣ ಮಾಡಲಿದ್ದಾರೆ.</p>

<p>ಪುಷ್ಕರ್‌ ಮಲ್ಲಿಕಾರ್ಜುನಯ್ಯ ನಿರ್ಮಾಣದ ಈ ಚಿತ್ರಕ್ಕೆ ಚರಣ್‌ ರಾಜ್‌ ಸಂಗೀತ, ಅದ್ವೈತ್‌ ಗುರುಮೂರ್ತಿ ಛಾಯಾಗ್ರಾಹಣ ಮಾಡಲಿದ್ದಾರೆ.</p>

ಪುಷ್ಕರ್‌ ಮಲ್ಲಿಕಾರ್ಜುನಯ್ಯ ನಿರ್ಮಾಣದ ಈ ಚಿತ್ರಕ್ಕೆ ಚರಣ್‌ ರಾಜ್‌ ಸಂಗೀತ, ಅದ್ವೈತ್‌ ಗುರುಮೂರ್ತಿ ಛಾಯಾಗ್ರಾಹಣ ಮಾಡಲಿದ್ದಾರೆ.

56
<p>‘ಇದು ಪ್ರೇಮ ಕತೆಯ ಸಿನಿಮಾ ಅಲ್ಲ. ಸಸ್ಪೆನ್ಸ್‌ ಸಿನಿಮಾ.</p>

<p>‘ಇದು ಪ್ರೇಮ ಕತೆಯ ಸಿನಿಮಾ ಅಲ್ಲ. ಸಸ್ಪೆನ್ಸ್‌ ಸಿನಿಮಾ.</p>

‘ಇದು ಪ್ರೇಮ ಕತೆಯ ಸಿನಿಮಾ ಅಲ್ಲ. ಸಸ್ಪೆನ್ಸ್‌ ಸಿನಿಮಾ.

66
<p>ಚಿತ್ರದ ಕೊನೆಯವರೆಗೂ ಕುತೂಹಲದಿಂದ ಸಾಗುತ್ತದೆ. ಬೇರೆ ರೀತಿಯ ಕತೆಯನ್ನೇ ಈ ಚಿತ್ರದ ಮೂಲಕ ಹೇಳಲು ಹೊರಟಿದ್ದೇನೆ’ ಎನ್ನುತ್ತಾರೆ ನಿರ್ದೇಶಕ ಹೇಮಂತ್‌ ರಾವ್‌.</p>

<p>ಚಿತ್ರದ ಕೊನೆಯವರೆಗೂ ಕುತೂಹಲದಿಂದ ಸಾಗುತ್ತದೆ. ಬೇರೆ ರೀತಿಯ ಕತೆಯನ್ನೇ ಈ ಚಿತ್ರದ ಮೂಲಕ ಹೇಳಲು ಹೊರಟಿದ್ದೇನೆ’ ಎನ್ನುತ್ತಾರೆ ನಿರ್ದೇಶಕ ಹೇಮಂತ್‌ ರಾವ್‌.</p>

ಚಿತ್ರದ ಕೊನೆಯವರೆಗೂ ಕುತೂಹಲದಿಂದ ಸಾಗುತ್ತದೆ. ಬೇರೆ ರೀತಿಯ ಕತೆಯನ್ನೇ ಈ ಚಿತ್ರದ ಮೂಲಕ ಹೇಳಲು ಹೊರಟಿದ್ದೇನೆ’ ಎನ್ನುತ್ತಾರೆ ನಿರ್ದೇಶಕ ಹೇಮಂತ್‌ ರಾವ್‌.

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved