MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಟನ ಅಭಿಮಾನಿಗಳು ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಮನೋಜ್ ಎಂಬವರು ಆರೋಪಿಸಿದ್ದು, ಪೊಲೀಸರು ಎನ್‌ಸಿಆರ್ ದಾಖಲಿಸಿಕೊಂಡಿದ್ದಾರೆ.

1 Min read
Mahmad Rafik
Published : Oct 30 2025, 10:52 AM IST| Updated : Oct 30 2025, 10:58 AM IST
Share this Photo Gallery
  • FB
  • TW
  • Linkdin
  • Whatsapp
14
 ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ
Image Credit : Facebook

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಟನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮನೋಜ್ ಎಂಬವರು ದೂರಿನಲ್ಲಿ ಆಗ್ರಹಿಸಿದ್ದಾರೆ. ಆದ್ರೆ ಬನಶಂಕರಿ ಠಾಣೆಯ ಪೊಲೀಸರು ಕೇವಲ ಎನ್‌ಸಿಆರ್ ದಾಖಲು ಮಾಡಿಕೊಂಡಿದ್ದಾರೆ.

24
ದೂರು ದಾಖಲು
Image Credit : @Dhruva Sarja

ದೂರು ದಾಖಲು

ನಟ ಧ್ರುವ ಸರ್ಜಾ ಅವರ ಅಭಿಮಾನಿಗಳಿಂದ ಅಕ್ಕಪಕ್ಕದ‌ ನಿವಾಸಿಗಳಿಗೆ ತೊಂದರೆಯಾಗುತ್ತಿದೆ ಎಂದು ಮನೋಜ್ ಆರೋಪಿಸಿದ್ದಾರೆ. ಈ ಸಂಬಂಧ ನಟ ಧ್ರುವ ಸರ್ಜಾ, ಅವರ ಮ್ಯಾನೇಜರ್ ಮತ್ತು ಅಭಿಮಾನಿಗಳ ವಿರುದ್ಧ ದೂರು ದಾಖಲಿಸಲಾಗಿದೆ.

ಇದನ್ನೂ ಓದಿ: ಬಾಲಿವುಡ್‌ ಪ್ರವೇಶಕ್ಕೆ ಸಿದ್ಧರಾದ 'ಕೆಡಿ' ಡೈರೆಕ್ಟರ್: ಅಜಯ್‌ ದೇವಗನ್‌ ಜೊತೆಗೆ ಜೋಗಿ ಪ್ರೇಮ್‌ ಸಿನಿಮಾ!

Related Articles

Related image1
ಮೇಘನಾ ರಾಜ್ ಮಾಡಿದ ಕಾಫಿ ಕುಡಿದು ಚಿರಂಜೀವಿ ಸರ್ಜಾ ರಿಯಾಕ್ಷನ್ ಹೇಗಿತ್ತು? ಗುಟ್ಟು ರಿವೀಲ್ ಮಾಡಿದ ಧ್ರುವ ಸರ್ಜಾ
Related image2
'ಒಬ್ಬ ಸಾಧಕನಿಗೆ ಈ ಅಪಮಾನ ಸರಿಯಲ್ಲ..' ವಿಷ್ಣು ಸಮಾಧಿ ನೆಲಸಮ ಕುರಿತು ಧ್ರುವ ಸರ್ಜಾ ಆಕ್ರೋಶ
34
ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ
Image Credit : Social Media

ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ

ನಟನ ಅಭಿಮಾನಿಗಳು ಪ್ರತಿನಿತ್ಯ ಬೈಕ್ ಗಳನ್ನ‌ ಅಡ್ಡಲಾಗಿ ಪಾರ್ಕ್ ಮಾಡುತ್ತಾರೆ. ಪ್ರತಿನಿತ್ಯ ಮನೆಯ ಮುಂದೆ ಧೂಮಪಾನ ಮಾಡುತ್ತಾರೆ. ಮನೆಯ ಗೋಡೆಗಳ ಮೇಲೆಯೇ ಉಗಿಯುತ್ತಾರೆ. ಇದ್ದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆಯಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: 'ಅಪ್ಪ ನೀವು ಆಮೇಲೆ ಬನ್ನಿ..ನಾನು Gift ಕೊಡ್ತೀನಿ..' ಚಿರಂಜೀವಿ ಸರ್ಜಾ ಬರ್ತ್‌ಡೇ ದಿನ ಸಮಾಧಿಯ ಮುಂದೆ ಹೇಳಿದ ಪುತ್ರ ರಾಯನ್‌!

44
ದರ್ಶನ್ ಅಭಿಮಾನಿಗಳ ವಿರುದ್ಧ ಆರ್‌ಆರ್‌ ನಗರ ಪೊಲೀಸ್ ಠಾಣೆಯಲ್ಲಿ ದೂರು
Image Credit : X

ದರ್ಶನ್ ಅಭಿಮಾನಿಗಳ ವಿರುದ್ಧ ಆರ್‌ಆರ್‌ ನಗರ ಪೊಲೀಸ್ ಠಾಣೆಯಲ್ಲಿ ದೂರು

ಇದೇ ರೀತಿಯಲ್ಲಿ ಈ ಹಿಂದೆ ನಟ ದರ್ಶನ್ ಅಭಿಮಾನಿಗಳ ವಿರುದ್ಧ ಆರ್‌ಆರ್‌ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ನಟನ ಬರ್ತ್ ಡೇ ಸಂದರ್ಭದಲ್ಲಿ ಅಭಿಮಾನಿಗಳಿಂದ ಗಲಾಟೆಯಾಗುತ್ತದೆ. ನಟನ ಅಭಿಮಾನಿಗಳು ಕುಡಿದು ಬಂದು ಟೆರೇಸ್, ಕಾಂಪೌಂಡ್, ಮೆಟ್ಟಿಲುಗಳ ಮೇಲೆ ಕುಳಿತು ಗಲಾಟೆ ಮಾಡುತ್ತಾರೆ ಎಂದ ದರ್ಶನ್ ಮನೆಯೆ ನೆರೆಹೊರೆಯವರು ದೂರು ದಾಖಲಿಸಿದ್ದರು.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಧ್ರುವ ಸರ್ಜಾ
ಬೆಂಗಳೂರು
ಸ್ಯಾಂಡಲ್‌ವುಡ್
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved