MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ದರ್ಶನ್ ಪತ್ನಿ ವಿಜಯಲಕ್ಷ್ಮೀ ನಿಂದನೆ ಪ್ರಕರಣ: ನಕಲಿ ಖಾತೆಗಳ ಮಾಹಿತಿ ಕೋರಿ ಮೆಟಾಗೆ ಸಿಸಿಬಿ ಪತ್ರ

ದರ್ಶನ್ ಪತ್ನಿ ವಿಜಯಲಕ್ಷ್ಮೀ ನಿಂದನೆ ಪ್ರಕರಣ: ನಕಲಿ ಖಾತೆಗಳ ಮಾಹಿತಿ ಕೋರಿ ಮೆಟಾಗೆ ಸಿಸಿಬಿ ಪತ್ರ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ ಸಂಬಂಧ ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಂ ಮಾಲೀಕತ್ವದ ಮೆಟಾ ಕಂಪನಿಗೆ ಅಧಿಕಾರಿಗಳು ಪತ್ರ ಬರೆದು ಮಾಹಿತಿ ಕೋರಿದ್ದಾರೆ ಎಂದು ತಿಳಿದು ಬಂದಿದೆ.

1 Min read
Govindaraj S
Published : Dec 26 2025, 05:59 AM IST
Share this Photo Gallery
  • FB
  • TW
  • Linkdin
  • Whatsapp
15
ಮೆಟಾ ಕಂಪನಿಗೆ ಸಿಸಿಬಿ ಪತ್ರ
Image Credit : d company instagram

ಮೆಟಾ ಕಂಪನಿಗೆ ಸಿಸಿಬಿ ಪತ್ರ

ಬೆಂಗಳೂರು (ಡಿ.26): ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ ಸಂಬಂಧ ನಕಲಿ ಖಾತೆಗಳ ಮಾಹಿತಿ ಕೋರಿ ಮೆಟಾ ಕಂಪನಿಗೆ ಸಿಸಿಬಿ ಪತ್ರ ಬರೆದಿದೆ.

25
ಪತ್ರ ಬರೆದು ಮಾಹಿತಿ
Image Credit : d company

ಪತ್ರ ಬರೆದು ಮಾಹಿತಿ

ತಮಗೆ ಅಶ್ಲೀಲ ಸಂದೇಶ ಕಳುಹಿಸಿ ನಿಂದಿಸಿದ ಫೇಸ್‌ಬುಕ್‌ ಹಾಗೂ ಇನ್‌ಸ್ಟಾಗ್ರಾಂನ 18 ಖಾತೆಗಳ ಬಗ್ಗೆ ದೂರಿನಲ್ಲಿ ವಿಜಯಲಕ್ಷ್ಮೀ ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಂ ಮಾಲೀಕತ್ವದ ಮೆಟಾ ಕಂಪನಿಗೆ ಅಧಿಕಾರಿಗಳು ಪತ್ರ ಬರೆದು ಮಾಹಿತಿ ಕೋರಿದ್ದಾರೆ ಎಂದು ತಿಳಿದು ಬಂದಿದೆ.

Related Articles

Related image1
ದರ್ಶನ್ ಕಷ್ಟಕಾಲದಲ್ಲಿ ಜೊತೆಗೆ ನಿಂತಿದ್ರು ಸುದೀಪ್: ಆಸ್ಪತ್ರೆ ಸೇರಿದ್ದ ದಾಸ.. ಧೈರ್ಯ ತುಂಬಿದ್ದ ಕಿಚ್ಚ!
Related image2
ಪೈರಸಿ ವಿರುದ್ಧವೇ ನನ್ನ ಯುದ್ಧ ಎಂದ ಸುದೀಪ್: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ
35
ಕಾರ್ಯಾಚರಣೆಗಿಳಿದ ತಂಡಗಳು
Image Credit : X

ಕಾರ್ಯಾಚರಣೆಗಿಳಿದ ತಂಡಗಳು

ಇನ್ನೊಂದೆಡೆ ಐಪಿ ಅಡ್ರೆಸ್ ಆಧರಿಸಿ ಆರೋಪಿಗಳ ಪತ್ತೆಗೆ ಸಿಸಿಬಿ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಮೂವರು ಇನ್ಸ್‌ಪೆಕ್ಟರ್‌ಗಳ ನೇತೃತ್ವದಲ್ಲಿ ತಂಡಗಳು ಕಾರ್ಯಾಚರಣೆಗಿಳಿದಿವೆ.

45
ಸಿಸಿಬಿ ಹುಡುಕಾಟ
Image Credit : Instagram -Vijayalakshmi darshan

ಸಿಸಿಬಿ ಹುಡುಕಾಟ

ಪ್ರಕರಣ ದಾಖಲಾದ ಬೆನ್ನಲ್ಲೇ ಕೆಲವರು ಮೊಬೈಲ್ ಸ್ವಿಚ್ಡ್‌ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದಾರೆ. ಈ ಆರೋಪಿಗಳ ಅಡಗುತಾಣಗಳ ಬಗ್ಗೆ ಸುಳಿವು ಪಡೆದು ಸಿಸಿಬಿ ಹುಡುಕಾಟ ನಡೆಸಿದೆ ಎಂದು ಮೂಲಗಳು ಹೇಳಿವೆ.

55
ಪೊಲೀಸರಿಂದ ತನಿಖೆ ಶುರು
Image Credit : our own

ಪೊಲೀಸರಿಂದ ತನಿಖೆ ಶುರು

ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸಿ ಅವಮಾನಿಸಿದ್ದಾರೆ ಎಂದು ಆರೋಪಿಸಿ ಕಿಡಿಗೇಡಿಗಳ ವಿರುದ್ಧ ಸಿಸಿಬಿ ಸೈಬರ್ ಕ್ರೈಂ ಠಾಣೆಗೆ ವಿಜಯಲಕ್ಷ್ಮೀ ಅವರು ದೂರು ನೀಡಿದ್ದರು. ಈ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಿ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ದರ್ಶನ್ ತೂಗುದೀಪ
ವಿಜಯಲಕ್ಷ್ಮಿ ದರ್ಶನ್
ಸ್ಯಾಂಡಲ್‌ವುಡ್
ಸಿಸಿಬಿ

Latest Videos
Recommended Stories
Recommended image1
ದೊಡ್ಮನೆ ಮೂಲ ನಿಯಮ ಉಲ್ಲಂಘಿಸಿದ ಕ್ಯಾಪ್ಟನ್‌ ಕಾವ್ಯಾ ಕುಟುಂಬ, ಎಚ್ಚರಿಕೆ ನೀಡಿ ಹೊರಕಳಿಸಿದ್ರಾ ಬಿಗ್‌ಬಾಸ್‌ ?
Recommended image2
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್ ಕೇಸ್, ಅಶ್ಲೀಲ ಮೇಸಜ್‌ ಖಾತೆಗೆ ಬಿಸಿ ಮುಟ್ಟಿಸಲು ಮಂದಾದ ಸಿಸಿಬಿ
Recommended image3
ರಿಷಬ್ ಶೆಟ್ಟಿಯನ್ನೂ ಸೋಲಿಸಿದ ರಣವೀರ್ ಸಿಂಗ್.. 'ಕಾಂತಾರ-1' ಗಳಿಕೆ ಮೀರಿ ಮುಂದಕ್ಕೆ ಹೋದ ಧುರಂಧರ್!
Related Stories
Recommended image1
ದರ್ಶನ್ ಕಷ್ಟಕಾಲದಲ್ಲಿ ಜೊತೆಗೆ ನಿಂತಿದ್ರು ಸುದೀಪ್: ಆಸ್ಪತ್ರೆ ಸೇರಿದ್ದ ದಾಸ.. ಧೈರ್ಯ ತುಂಬಿದ್ದ ಕಿಚ್ಚ!
Recommended image2
ಪೈರಸಿ ವಿರುದ್ಧವೇ ನನ್ನ ಯುದ್ಧ ಎಂದ ಸುದೀಪ್: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved