'ಸಫಾರಿ ಬಿಡಿ, ಆತ್ಮಾವಲೋಕನ ಮಾಡಿಕೊಳ್ಳಿ'
ಬೆಂಗಳೂರು( ಜ. 24) ತಮಿಳುನಾಡಿನಲ್ಲಿ ಕಿಡಿಗೇಡಿಗಳು ಆನೆ ಮೇಲೆ ಮಾಡಿದ ದೌರ್ಜನ್ಯ ದೊಡ್ಡ ಮಟ್ಟದ ಸುದ್ದಿಯಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ಸಕ್ರೀಯವಾಗಿರುವ ನಟಿ, ರಾಜಕಾರಣಿ ರಮ್ಯಾ ದಿವ್ಯಾ ಸ್ಪಂದನಾ ಇದರ ವಿರುದ್ಧ ದನಿ ಎತ್ತಿದ್ದಾರೆ.
15

<p>ನಾವು ಯಾಕೆ ಇಷ್ಟೊಂದು ಕ್ರೂರಿಗಳಾಗುತ್ತಿದ್ದೇವೆ? ಎಲ್ಲ ಜೀವಿಗಳಿಗೂ ಈ ಜಗತ್ತು ಬೇಕು ಎಂದು ಹೇಳಿದ್ದಾರೆ.</p>
ನಾವು ಯಾಕೆ ಇಷ್ಟೊಂದು ಕ್ರೂರಿಗಳಾಗುತ್ತಿದ್ದೇವೆ? ಎಲ್ಲ ಜೀವಿಗಳಿಗೂ ಈ ಜಗತ್ತು ಬೇಕು ಎಂದು ಹೇಳಿದ್ದಾರೆ.
25
<p>ದಯವಿಟ್ಟು ಜೂಗಳಿಗೆ, ಸಫಾರಿಗಳಿಗೆ ಹೋಗೋದನ್ನು ನಿಲ್ಲಿಸಿ. ಈಗಾಗಲೇ ನಾವು ಅವರ ಜಾಗ, ಆಹಾರ, ನೀರನ್ನು ಪಡೆದಿದ್ದೇವೆ. ಇದನ್ನು ಇಲ್ಲಿಗೆ ನಿಲ್ಲಿಸೋಣ ಎಂದು ಕೇಳಿಕೊಂಡಿದ್ದಾರೆ.</p>
ದಯವಿಟ್ಟು ಜೂಗಳಿಗೆ, ಸಫಾರಿಗಳಿಗೆ ಹೋಗೋದನ್ನು ನಿಲ್ಲಿಸಿ. ಈಗಾಗಲೇ ನಾವು ಅವರ ಜಾಗ, ಆಹಾರ, ನೀರನ್ನು ಪಡೆದಿದ್ದೇವೆ. ಇದನ್ನು ಇಲ್ಲಿಗೆ ನಿಲ್ಲಿಸೋಣ ಎಂದು ಕೇಳಿಕೊಂಡಿದ್ದಾರೆ.
35
<p>ನಾವು ಮತ್ತೊಮ್ಮೆ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಕಾಲ ಹತ್ತಿರ ಬಂದಿದೆ ಎಂದಿದ್ದಾರೆ.</p>
ನಾವು ಮತ್ತೊಮ್ಮೆ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಕಾಲ ಹತ್ತಿರ ಬಂದಿದೆ ಎಂದಿದ್ದಾರೆ.
45
<p>ರಮ್ಯಾ ಇಂಥ ಸಾಮಾಜಿಕ ವಿಚಾರಗಳ ಬಗ್ಗೆ ಆಗಾಗ ಮಾತನಾಡುತ್ತ ಬಂದಿದ್ದಾರೆ.</p>
ರಮ್ಯಾ ಇಂಥ ಸಾಮಾಜಿಕ ವಿಚಾರಗಳ ಬಗ್ಗೆ ಆಗಾಗ ಮಾತನಾಡುತ್ತ ಬಂದಿದ್ದಾರೆ.
55
<p>ಆನೆ ಸಾವಿಗೆ ಕಾರಣವಾದವರಿಗೆ ಶಿಕ್ಷೆ ಆಗಬೇಕು ಎಂದು ಒತ್ತಾಯ ಮಾಡಿದ್ದಾರೆ. </p>
ಆನೆ ಸಾವಿಗೆ ಕಾರಣವಾದವರಿಗೆ ಶಿಕ್ಷೆ ಆಗಬೇಕು ಎಂದು ಒತ್ತಾಯ ಮಾಡಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.
Latest Videos