MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • 'ಭಾರ್ಗವ' ಚಿತ್ರದಲ್ಲಿ ಉಪೇಂದ್ರ ಎದುರು ವಿಲನ್ ಆಗಿ ದುರ್ಯೋಧನಾ ಖ್ಯಾತಿಯ ನಟ ಎಂಟ್ರಿ

'ಭಾರ್ಗವ' ಚಿತ್ರದಲ್ಲಿ ಉಪೇಂದ್ರ ಎದುರು ವಿಲನ್ ಆಗಿ ದುರ್ಯೋಧನಾ ಖ್ಯಾತಿಯ ನಟ ಎಂಟ್ರಿ

ತೆಲುಗಿನಲ್ಲಿ ನಟ ಅನುಷ್ಕಾ ಶೆಟ್ಟಿ ಜತೆಗೆ ‘ರುದ್ರಮ್ಮದೇವಿ’ ಚಿತ್ರದಲ್ಲಿ ನಟಿಸಿದವರು. ಈಗ ಬಹುಭಾಷೆಯಲ್ಲಿ ಬರುತ್ತಿರುವ ‘ಕಣ್ಣಪ್ಪ’ ಚಿತ್ರದಲ್ಲೂ ಅರ್ಪಿತ್ ರಂಕಾ ನಟಿಸಿದ್ದಾರೆ.

1 Min read
Govindaraj S
Published : Jun 06 2025, 05:44 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಉಪೇಂದ್ರ ನಟನೆಯ ‘ಭಾರ್ಗವ’ ಚಿತ್ರಕ್ಕೆ ಬಾಲಿವುಡ್‌ನ ಅರ್ಪಿತ್‌ ರಂಕಾ ವಿಲನ್‌ ಆಗಿ ಆಯ್ಕೆ ಆಗಿದ್ದಾರೆ. ಹಿಂದಿಯ ‘ಮಹಾಭಾರತ್‌’ ಧಾರಾವಾಹಿಯಲ್ಲಿ ದುರ್ಯೋಧನಾಗಿ ಜನಪ್ರಿಯರಾಗಿದ್ದವರು.

25
Image Credit : Instagram

ತೆಲುಗಿನಲ್ಲಿ ನಟ ಅನುಷ್ಕಾ ಶೆಟ್ಟಿ ಜತೆಗೆ ‘ರುದ್ರಮ್ಮದೇವಿ’ ಚಿತ್ರದಲ್ಲಿ ನಟಿಸಿದವರು. ಈಗ ಬಹುಭಾಷೆಯಲ್ಲಿ ಬರುತ್ತಿರುವ ‘ಕಣ್ಣಪ್ಪ’ ಚಿತ್ರದಲ್ಲೂ ಅರ್ಪಿತ್ ರಂಕಾ ನಟಿಸಿದ್ದಾರೆ.

Related Articles

Related image1
ಉಪೇಂದ್ರ ಈಗ ಆಂಧ್ರದಲ್ಲಿ ಕಿಂಗ್: ರಿಯಲ್ ಸ್ಟಾರ್‌ ಕಟೌಟ್ ಮುಂದೆ ನಟ ರಾಮ್ ಹೀಗಾ ಮಾಡೋದು!
Related image2
'ಭಾರ್ಗವ'ನಾದ ರಿಯಲ್ ಸ್ಟಾರ್: ಡಬಲ್ ಶೆಡ್‌ನಲ್ಲಿ ನಾಗಣ್ಣ ಜೊತೆ ಒಂದಾದ ಉಪೇಂದ್ರ
35
Image Credit : our own

ಸಿನಿಮಾ, ಕಿರುತೆರೆಯಲ್ಲಿ ಗುರುತಿಸಿಕೊಂಡಿರುವ, ಮೂಲತಃ ಮಾಡೆಲ್‌ ಕೂಡ ಆಗಿರುವ ಅರ್ಪಿತ್‌ ರಂಕಾ ಅವರನ್ನು ಉಪೇಂದ್ರ ಅವರ ಮುಂದೆ ಮುಖ್ಯ ಖಳನಾಯಕನನ್ನಾಗಿ ನಿಲ್ಲಿಸಲಾಗುತ್ತಿದೆ. ನಾಗಣ್ಣ ನಿರ್ದೇಶನದ, ಸೂರಪ್ಪ ಬಾಬು ನಿರ್ಮಾಣದ ಚಿತ್ರವಿದು.

45
Image Credit : our own

ಸದ್ಯದಲ್ಲೇ ಚಿತ್ರತಂಡ ಶೂಟಿಂಗ್‌ ಹೊರಡಲಿದೆ. ಹೀಗಾಗಿ ‘ಭಾರ್ಗವ’ ಚಿತ್ರದ ಮುಖ್ಯ ಪಾತ್ರಧಾರಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದು, ಇತ್ತೀಚೆಗೆ ಚಿತ್ರದ ನಾಯಕಿಯಾಗಿ ಅಂಕಿತಾ ಅಮರ್‌ ಸೇರ್ಪಡೆಯಾಗಿದ್ದರು. ಈಗ ವಿಲನ್‌ ಆಗಿ ಅರ್ಪಿತ್‌ ರಂಕಾ ಎಂಟ್ರಿ ಆಗಿದ್ದಾರೆ.

55
Image Credit : our own

ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಲಿದ್ದಾರೆ. ರಾಜರತ್ನಂ ಛಾಯಾಗ್ರಹಣ ಒದಗಿಸಲಿದ್ದಾರೆ. ಅವರು ಈ ಹಿಂದೆ ಕೋಟಿಗೊಬ್ಬ 2 ನಲ್ಲಿಯೂ ಕೆಲಸ ಮಾಡಿದ್ದಾರೆ. ಸ್ಕ್ರಿಪ್ಟ್ ಅಂತಿಮಗೊಂಡಿದೆ.

About the Author

GS
Govindaraj S
ಏಷ್ಯಾನೆಟ್ ಸುವರ್ಣ ಡಿಜಿಟಲ್ ಕನ್ನಡ ವಿಭಾಗದಲ್ಲಿ ಉಪ ಸಂಪಾದಕ. ಕಳೆದ 8 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದಿದ್ದು ಬೆಂಗಳೂರಿನಲ್ಲಿ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪಡೆದಿದ್ದೇನೆ. ದೂರದರ್ಶನದಲ್ಲಿ ಇಂಟರ್ನ್‌ಶಿಪ್ ನಿರ್ವಹಣೆ. ಪ್ರಜಾವಾಣಿ ಮತ್ತು ಉದಯವಾಣಿ ಡಿಜಿಟಲ್ ವಿಭಾಗದಲ್ಲಿ ಬರಹಗಾರ ಹಾಗೂ ಕಂಟೆಂಟ್ ಡೆವಲಪರ್ ಆಗಿ ಕೆಲಸ ಮಾಡಿದ್ದೇನೆ. ಮನರಂಜನೆ ಸುದ್ದಿಗಳ ಬಗ್ಗೆ ತುಂಬಾ ಆಸಕ್ತಿ. ಸಿನಿಮಾ ವೀಕ್ಷಿಸುವುದು, ಸಂಗೀತ ಕೇಳುವುದು ಮತ್ತು ಕ್ರೀಡೆ ನೆಚ್ಚಿನ ಹವ್ಯಾಸಗಳು.
ಉಪೇಂದ್ರ
ಸ್ಯಾಂಡಲ್‌ವುಡ್
ಮನರಂಜನಾ ಸುದ್ದಿ
ಸಿನಿಮಾ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved