MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Entertainment
  • Sandalwood
  • ನಾನು ರೈತನನ್ನೇ ಮದ್ವೆ ಆಗ್ತೇನೆ: ಹರ್ಷಿಕಾ ಪೂಣಚ್ಚ

ನಾನು ರೈತನನ್ನೇ ಮದ್ವೆ ಆಗ್ತೇನೆ: ಹರ್ಷಿಕಾ ಪೂಣಚ್ಚ

ಕಾಸಿನ ಸರ ಸಿನಿಮಾದ ಸಕ್ಸಸ್‌ ಮೀಟ್‌ನಲ್ಲಿ ಕೃಷಿಕನನ್ನು ಮದುವೆ ಮಾಡಿಕೊಳ್ಳುವುದಾಗಿ ಹೇಳಿದ ಹರ್ಷಿಕಾ ಪೂಣಚ್ಚ

1 Min read
Vaishnavi Chandrashekar
Published : Mar 13 2023, 03:36 PM IST| Updated : Mar 13 2023, 03:46 PM IST
Share this Photo Gallery
  • FB
  • TW
  • Linkdin
  • Whatsapp
17

ವಿಜಯ್ ರಾಘವೇಂದ್ರ ಮತ್ತು ಹರ್ಷಿಕಾ ಪೂಣಚ್ಚ ನಟನೆಯ ಕಾಸಿನ ಸರ ಸಿನಿಮಾ ಭರ್ಜರಿ ಓಪನಿಂಗ್ ಪಡೆದುಕೊಂಡು ಬಾಕ್ಸ್‌ ಆಫೀಸ್‌ನಲ್ಲಿ ಕಲೆಕ್ಷನ್ ಮಾಡಿದೆ. ಹೀಗಾಗಿ ಚಿತ್ರತಂಡ ಸಕ್ಸಸ್‌ ಮೀಟ್ ಹಮ್ಮಿಕೊಂಡಿದ್ದರು.

27

‘ಈ ಸಿನಿಮಾದಲ್ಲಿ ಮಾಡಿದ ಮೇಲೆ ನಾನೂ ರೈತನನ್ನೇ ಮದ್ವೆ ಆಗ್ಬೇಕು ಅಂದುಕೊಂಡಿದ್ದೇನೆ’ ಎಂದು ನಟಿ ಹರ್ಷಿಕಾ ಪೂಣಚ್ಚ ಹೇಳಿದ್ದಾರೆ. ಜೊತೆಗೆ ‘ಕಾಫಿ ಪ್ಲಾಂಟರ್‌ನನ್ನೂ ರೈತ ಅಂತಲೇ ಹೇಳಬಹುದಲ್ವಾ?’ ಅಂತ ಪಕ್ಕದಲ್ಲಿದ್ದ ನಿರ್ದೇಶಕರನ್ನು ವಿಚಾರಿಸಿದ್ದಾರೆ. 

37

‘ಈ ಸಿನಿಮಾದಲ್ಲಿ ಮಾಡಿದ ಮೇಲೆ ನಾನೂ ರೈತನನ್ನೇ ಮದ್ವೆ ಆಗ್ಬೇಕು ಅಂದುಕೊಂಡಿದ್ದೇನೆ’ ಎಂದು ನಟಿ ಹರ್ಷಿಕಾ ಪೂಣಚ್ಚ ಹೇಳಿದ್ದಾರೆ. ಜೊತೆಗೆ ‘ಕಾಫಿ ಪ್ಲಾಂಟರ್‌ನನ್ನೂ ರೈತ ಅಂತಲೇ ಹೇಳಬಹುದಲ್ವಾ?’ ಅಂತ ಪಕ್ಕದಲ್ಲಿದ್ದ ನಿರ್ದೇಶಕರನ್ನು ವಿಚಾರಿಸಿದ್ದಾರೆ. 

47

ಸಿಟಿ ಹುಡುಗರನ್ನೇ ಬಯಸ್ತಾರೆ’ ಅಂದದ್ದನ್ನು ಕೇಳಿದ ಹರ್ಷಿಕಾ ತಮ್ಮ ಮಾತಿನ ವೇಳೆ ತಾನು ರೈತನನ್ನು ಮದುವೆ ಆಗೋ ನಿರ್ಧಾರವನ್ನು ಹೇಳಿದರು. ‘ಕಾಸಿನ ಸರ’ ಸಿನಿಮಾ ಮಾಡಿದ ಮೇಲೆ ಅವರು ಈ ನಿರ್ಧಾರಕ್ಕೆ ಬಂದಿದ್ದಾರಂತೆ.

57

‘ಈ ಸಿನಿಮಾದಲ್ಲಿ ನಾನು ಮಾಡಿರುವ ಸಂಪಿಗೆ ಪಾತ್ರದಷ್ಟುನಾನು ಒಳ್ಳೆಯವಳಲ್ಲ’ ಅನ್ನೋ ಮಾತನ್ನೂ ಅವರು ಹೇಳಿದರು. ನಿರ್ದೇಶಕ ಎನ್‌ ಆರ್‌ ನಂಜುಂಡೇಗೌಡ, ‘ಎರಡನೇ ವಾರವೂ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈ ಸಿನಿಮಾವನ್ನು ಇನ್ನಷ್ಟುರೈತರಿಗೆ ತಲುಪಿಸುವ ಬಗ್ಗೆ ಸರ್ಕಾರದ ಜೊತೆ ಮಾತನಾಡುವೆ’ ಎಂದರು.

67

ಸಂಭಾಷಣೆ ಬರೆದ ಎಸ್‌ ಜಿ ಸಿದ್ಧರಾಮಯ್ಯ, ಹಿರಿಯ ನಿರ್ದೇಶಕ ಬಿ ರಾಮಮೂರ್ತಿ, ಚಿತ್ರ ಸಾಹಿತಿ ಜೆ ಎಂ ಪ್ರಹ್ಲಾದ್‌ ಮೊದಲಾದವರು ಸುದ್ದಿಗೋಷ್ಠಿಯಲ್ಲಿದ್ದರು.

77

ನಟಿ ಹರ್ಷಿಕಾ ಪೂಣಚ್ಚ ಮಾತನಾಡಿ, ನನ್ನ ಕೆರಿಯರ್ ನ ವಿಶೇಷ ಚಿತ್ರ ಇದಾಗಿದೆ. ಇತ್ತೀಚಿನ ಚಿತ್ರಗಳಲ್ಲಿ ಸಂದೇಶ, ಮೌಲ್ಯಗಳು ಇಲ್ಲವಾಗಿದ್ದು, ಮನೋರಂಜನೆಯೇ ಮುಖ್ಯವಾಗಿದೆ. ನಮ್ಮ ಈ ಚಿತ್ರದಲ್ಲಿ ಮನೋರಂಜನೆ ಜೊತೆಗೆ ಸಮಾಜಕ್ಕೆ ಉತ್ತಮ ಸಂದೇಶವೂ ಇದೆ. ಸಾಂಪ್ರದಾಯಿಕ ಕೃಷಿಯ ಕುರಿತು ಬೆಳಕು ಚೆಲ್ಲಲಾಗಿದೆ ಎಂದರು. 

About the Author

VC
Vaishnavi Chandrashekar
6 ವರ್ಷಗಳ ಹಿಂದೆ ಸುವರ್ಣ ನ್ಯೂಸಲ್ಲಿ ಕೆಲಸ ಆರಂಭ. ಹಿರಿಯ ಉಪ ಸಂಪಾದಕಿ. ಕಥೆ, ಕವನ ಓದೋದು ಇಷ್ಟ. ಸೋಷಿಯಲ್ ಮೀಡಿಯಾ ತುಂಬಾ ಇಷ್ಟ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರು. ಸಿಲಿಕಾನ್ ಸಿಟಿ ಬಗ್ಗೆ ವಿಪರೀತ ಅಭಿಮಾನ, ಹೆಮ್ಮೆ. ಲೈಫ್‌ಸ್ಟೈಲ್ ಸುದ್ದಿ ಮೊದಲ ಆಯ್ಕೆ ಆಗಿತ್ತು. ಆದರೀಗ ಸಿನಿಮಾ, ಸೀರಿಯಲ್ ಕಡೆ ಹೆಚ್ಚು ಫೋಕಸ್ ಮಾಡುತ್ತೇನೆ. ಸುದ್ದಿಯ ಎಳೆ ಸಿಕ್ಕರೂ ಡೆವಲಪ್ ಮಾಡೋದು ಗೊತ್ತು. ಗಾಸಿಪ್ ಸಿಕ್ರಂತೂ ಖುಷಿಯೋ ಖುಷಿ. ಕೆಲವು ಸುದ್ದಿಗಳು ನಾನು ಬರೆದ ಮೇಲೆಯೇ ಗಾಸಿಪ್ ಆಗೋದೂ ಇದೆ.
ಸ್ಯಾಂಡಲ್‌ವುಡ್
ವಿಜಯ್ ರಾಘವೇಂದ್ರ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved