MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
US Open 2026
Today's Horoscope in Kannada
Bengaluru Rains
Cricketer Rohit Sharma
BDA Building Redevelopment
Koppal Farmers
Karnataka KPS Schools
Vande Mataram Row
Banashankari Bus Terminal
Mangaluru Airport Land Donation
  • Home
  • Entertainment
  • Sandalwood
  • ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ: ಸುದೀಪ್ ಪೋಸ್ಟ್ ಗುಟ್ಟೇನು?

ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ: ಸುದೀಪ್ ಪೋಸ್ಟ್ ಗುಟ್ಟೇನು?

ನಟ ಕಿಚ್ಚ ಸುದೀಪ್ ತಮ್ಮ ಹುಟ್ಟುಹಬ್ಬದ ಆಚರಣೆ ಬಗ್ಗೆ ಮಾಹಿತಿ ನೀಡಿದ್ದು, ಅಭಿಮಾನಿಗಳೊಂದಿಗೆ ಇರುವುದಿಲ್ಲ ಎಂದು ತಿಳಿಸಿದ್ದಾರೆ. ಆದರೆ, 'ಸಿಂಹ ಮುಂದಿನ ಬೇಟೆಗೆ ರೆಡಿ ಆಗ್ತಿದೆ' ಎಂಬ ಅವರ ಸಾಲುಗಳು, ಹೊಸ ಬಿಗ್ ಬಜೆಟ್ ಸಿನಿಮಾದ ಸುಳಿವು ನೀಡಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

1 Min read
Author : Mahmad Rafik
Published : Aug 27 2026, 02:59 PM IST
Share this Photo Gallery
  • FB
  • TW
  • Linkdin
  • Whatsapp
15
ಕಿಚ್ಚ ಸುದೀಪ್
Image Credit : others

ಕಿಚ್ಚ ಸುದೀಪ್

ಸ್ಯಾಂಡಲ್‌ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಶೇರ್ ಮಾಡಿಕೊಂಡಿದ್ದು, ಹುಟ್ಟುಹಬ್ಬದ ದಿನ ಅಭಿಮಾನಿಗಳೊಂದಿಗೆ ಆಚರಿಸಿಕೊಳ್ಳುತ್ತಿಲ್ಲ ಎಂಬ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಆದ್ರೆ ಸುದೀರ್ಘವಾದ ಪೋಸ್ಟ್‌ನಲ್ಲಿ ಕೆಲ ಸಾಲು ಹೈಲೈಟ್ ಆಗಿವೆ. ಆ ಸಾಲುಗಳು ಏನು ಎಂಬುದರ ಮಾಹಿತಿಯನ್ನು ಈ ಲೇಖನ ಒಳಗೊಂಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಮುಂದಿನ ಬೇಟೆಗೆ ರೆಡಿ
Image Credit : others

ಮುಂದಿನ ಬೇಟೆಗೆ ರೆಡಿ

ಕಳೆದ 30 ವರ್ಷದಿಂದ ಕನ್ನಡ, ತೆಲಗು, ತಮಿಳು ಮತ್ತು ಹಿಂದಿ ಭಾಷೆಯ ಸಿನಿಮಾಗಳಲ್ಲಿ ಸುದೀಪ್ ಬ್ಯುಸಿಯಾಗಿದ್ದಾರೆ. 30 ವರ್ಷದಿಂದ ತಮಗೆ ಆಶೀರ್ವಾದ ನೀಡಿದ್ದಕ್ಕೆ ಧನ್ಯವಾದ ಸಲ್ಲಿಸಿರುವ ಸುದೀಪ್, ಸಿಂಹ ಸುಮ್ಮನೆ ಕುಳಿತಿದೆ ಎಂದರೆ ಸುಸ್ತಾಗಿದೆ ಅಂತಲ್ಲ. ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ ಎಂದಿದ್ದಾರೆ. ಈ ಸಾಲುಗಳನ್ನು ನೋಡಿದ ಅಭಿಮಾನಿಗಳು, ಮುಂದಿನ ದಿನಗಳಲ್ಲಿ ಸುದೀಪ್ ಬಿಗ್‌ ಪ್ರೊಜೆಕ್ಟ್ ಜೊತೆ ಬರೋ ಸುಳಿವು ನೀಡಿದ್ದಾರೆ ಎಂದು ಡಿಕೋಡ್ ಮಾಡುತ್ತಿದ್ದಾರೆ.

Related Articles

Related image1
‘ನಾವೂ ಸ್ವಲ್ಪ ಒದ್ದೆ ಆಗೋಣ’: ಅಭಿಮಾನಿಗಳಿಗಾಗಿ ಮಳೆಯಲ್ಲಿ ನೆನೆದ ಕಿಚ್ಚ ಸುದೀಪ್
Related image2
Kichch Sudeep: 'ಈ ವರ್ಷ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ' ಎಂದು ಕಿಚ್ಚ ಸುದೀಪ್ ಪೋಸ್ಟ್.. ಕಾರಣವೇನು ಗೊತ್ತಾ?
35
ಸ್ಯಾಂಡಲ್‌ವುಡ್
Image Credit : others

ಸ್ಯಾಂಡಲ್‌ವುಡ್

ಇತ್ತೀಚಿನ ದಿನಗಳಲ್ಲಿ ಸ್ಟಾರ್‌ ನಟರ ಸಿನಿಮಾಗಳು ಬರುತ್ತಿಲ್ಲ. ಸ್ಟಾರ್‌ ಕಲಾವಿದರು ನಟನೆಯ ಸಿನಿಮಾಗಳು ವರ್ಷಕ್ಕೆ ಎರಡ್ಮೂರು ಬರಬೇಕು ಎಂಬ ಮಾತುಗಳು ಬಲವಾಗಿ ಕೇಳಿ ಬರುತ್ತಿವೆ. ಹೀಗೆ ಸಿನಿಮಾಗಳು ಬಂದ್ರೆ ಮಾತ್ರ ಸ್ಯಾಂಡಲ್‌ವುಡ್ ಉಳಿಯಲಿದೆ ಎಂಬ ಅಭಿಪ್ರಾಯವನ್ನು ಹಲವು ನಿರ್ಮಾಪಕರು ಮತ್ತು ನಿರ್ದೇಶಕರು ವ್ಯಕ್ತಪಡಿಸಿದ್ದಾರೆ. ಇದೀಗ ಸುದೀಪ್ ಅವರ ಈ ಸಾಲು ಚರ್ಚೆಗೆ ಗ್ರಾಸವಾಗುವ ಸಾಧ್ಯತೆಗಳು ಕಾಣಿಸುತ್ತಿವೆ.

45
ಬಿಗ್‌ಬಾಸ್ ಸೀಸನ್ 13
Image Credit : others

ಬಿಗ್‌ಬಾಸ್ ಸೀಸನ್ 13

ಇತ್ತೀಚೆಗೆ ಸುದೀಪ್ ಅವರು ಕನ್ನಡದ ಬಿಗ್‌ಬಾಸ್ ಸೀಸನ್ 13ರ ಕುರಿತು ಮಹತ್ವದ ಅಪ್‌ಡೇಟ್ ನೀಡಿದ್ದರು. ಇದೇ ಸೆಪ್ಟೆಂಬರ್ 6ರಂದು ಅದ್ಧೂರಿಯಾಗಿ ಬಿಗ್‌ಬಾಸ್ ಸೀಸನ್ 13 ಲಾಂಚ್ ಆಗಲಿದೆ. ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿದ್ದ ಅಭಿಮಾನಿಗಳು, ನಿಮ್ಮ ಸಿನಿಮಾಗಾಗಿ ಕಾಯುತ್ತಿದ್ದೇವೆ ಎಂದು ಕಮೆಂಟ್ ಮಾಡಿದ್ದರು. ಸುದೀಪ್ ನಟನೆಯ ಪ್ಯಾನ್ ಇಂಡಿಯಾ ಕಲ್ಪನೆಯ ಸಿನಿಮಾ ನೋಡಲು ಅಭಿಮಾನಿಗಳು ಇಂಗಿತ ವ್ಯಕ್ತಪಡಿಸಿದ್ದರು.

55
ಸುದೀಪ್ ಸಿನಿಮಾಗಾಗಿ ಕಾಯ್ತಿರೋ ಅಭಿಮಾನಿಗಳು
Image Credit : Social Media

ಸುದೀಪ್ ಸಿನಿಮಾಗಾಗಿ ಕಾಯ್ತಿರೋ ಅಭಿಮಾನಿಗಳು

ಇದೀಗ ಸಿಂಹದ ಸಾಲುಗಳ ಮೂಲಕ ಬಿಗ್‌ ಪ್ರಾಜೆಕ್ಟ್ ಬರೋ ಸುಳಿವು ನೀಡಿದ್ದಾರೆ ಎಂದು ಕಿಚ್ಚನ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ಸುದೀಪ್ ನಟನೆಯ ಮ್ಯಾಕ್ಸ್ ಸಿನಿಮಾ ಡಿಸೆಂಬರ್ 2024ರಲ್ಲಿ ಬಿಡುಗಡೆಯಾಗಿತ್ತು. ಒಂದೂವರೆ ವರ್ಷದಿಂದ ಸುದೀಪ್ ಅವರ ಸಿನಿಮಾ ನೋಡಲು ಫ್ಯಾನ್ಸ್ ಕಾಯುತ್ತಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

MR
Mahmad Rafik
ಮಹ್ಮದ್ ರಫಿಕ್ ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಕಿಚ್ಚ ಸುದೀಪ್
ಸ್ಯಾಂಡಲ್‌ವುಡ್
ಸ್ಯಾಂಡಲ್ವುಡ್ ಫಿಲ್ಮ್
 

Latest Videos
Recommended Stories
Recommended image1
ಭೂಗತ ಸಿನಿಮಾ ಅಂದ್ರೆ ವಿನಯ್‌ ರಾಜ್‌ಕುಮಾರ್‌ ಕೂಡ ನೆನಪಾಗುತ್ತಾರೆ: ಶಿವಣ್ಣನ ಖಡಕ್ ಮಾತು
Recommended image2
ತಂದೆ ಏಕಾಏಕಿ ನಾಪತ್ತೆ, ಮತ್ತೊಂದೆಡೆ ಕ್ರೈಂ: ನಂತರ ಈ ಥ್ರಿಲ್ಲರ್ ಸಿನಿಮಾ ಪಡೆಯೋ ತಿರುವೇ ರೋಚಕ!
Recommended image3
ಶಿವಣ್ಣನಿಗೆ ರಾಖಿ ಕಟ್ಟಿದ ನಟ ಜಗ್ಗೇಶ್: ಗೀತಾ ದಂಪತಿ ಕೊಟ್ಟ ಗಿಫ್ಟ್‌ ನೋಡಿ ಭಾವುಕರಾದ ನವರಸನಾಯಕ!
Related Stories
Recommended image1
‘ನಾವೂ ಸ್ವಲ್ಪ ಒದ್ದೆ ಆಗೋಣ’: ಅಭಿಮಾನಿಗಳಿಗಾಗಿ ಮಳೆಯಲ್ಲಿ ನೆನೆದ ಕಿಚ್ಚ ಸುದೀಪ್
Recommended image2
Kichch Sudeep: 'ಈ ವರ್ಷ ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ' ಎಂದು ಕಿಚ್ಚ ಸುದೀಪ್ ಪೋಸ್ಟ್.. ಕಾರಣವೇನು ಗೊತ್ತಾ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved