ಸಚ್ಚಿದಾನಂದ ಆಶ್ರಮದ ಶುಕವನಕ್ಕೆ ನಟ ದರ್ಶನ್ ಭೇಟಿ!
ಜನತಾ ಕರ್ಫ್ಯೂ ಸಮಯದಲ್ಲಿ ಚಾಲೆಂಜಿಂಗ್ ದರ್ಶನ್ ಮೈಸೂರು ಸಮೀಪದ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಶುಕವನಕ್ಕೆ ಭೇಟಿ ನೀಡಿದ್ದಾರೆ.
16

<p>ಮೈಸೂರಿನ ತೋಟದ ಮನೆಯಲ್ಲಿ ಸಮಯ ಕಳೆಯುತ್ತಿರುವ ನಟ ದರ್ಶನ್.</p>
ಮೈಸೂರಿನ ತೋಟದ ಮನೆಯಲ್ಲಿ ಸಮಯ ಕಳೆಯುತ್ತಿರುವ ನಟ ದರ್ಶನ್.
Add Asianetnews Kannada as a Preferred Source

26
<p>ಈ ವೇಳೆ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿದ್ದಾರೆ. </p>
ಈ ವೇಳೆ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿದ್ದಾರೆ.
36
<p>ನಟ ದರ್ಶನ್ ಹಾಗೂ ಹಿರಿಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ಗಿಳಿಗಳ ಆರೈಕೆ ಮಾಡಿದ್ದಾರೆ.</p>
ನಟ ದರ್ಶನ್ ಹಾಗೂ ಹಿರಿಯ ನಟ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ಗಿಳಿಗಳ ಆರೈಕೆ ಮಾಡಿದ್ದಾರೆ.
46
<p>ಗಣಪತಿ ಸಚ್ಚಿದಾನಂದ ಶ್ರೀಗಳ ಜೊತೆ ಸಮಯ ಕಳೆದು, ಕುಶಲೋಪರಿ ಆರೋಗ್ಯ ವಿಚಾರಿಸಿದ್ದಾರೆ.</p>
ಗಣಪತಿ ಸಚ್ಚಿದಾನಂದ ಶ್ರೀಗಳ ಜೊತೆ ಸಮಯ ಕಳೆದು, ಕುಶಲೋಪರಿ ಆರೋಗ್ಯ ವಿಚಾರಿಸಿದ್ದಾರೆ.
56
<p>ದರ್ಶನ್ಗೆ ಪ್ರಾಣಿ-ಪಕ್ಷಗಳೆಂದರೆ ತುಂಬಾನೇ ಇಷ್ಟ.</p>
ದರ್ಶನ್ಗೆ ಪ್ರಾಣಿ-ಪಕ್ಷಗಳೆಂದರೆ ತುಂಬಾನೇ ಇಷ್ಟ.
66
<p>ಬಿಡುವಿನ ಸಮಯದಲ್ಲಿ ತಮ್ಮ ತೋಟದ ಪ್ರಾಣಿಗಳ ಜೊತೆ ಸಮಯ ಕಳೆಯುತ್ತಾರೆ, ಇಲ್ಲವಾದರೆ ಅರಣ್ಯಕ್ಕೆ ಭೇಟಿ ನೀಡುತ್ತಾರೆ.</p>
ಬಿಡುವಿನ ಸಮಯದಲ್ಲಿ ತಮ್ಮ ತೋಟದ ಪ್ರಾಣಿಗಳ ಜೊತೆ ಸಮಯ ಕಳೆಯುತ್ತಾರೆ, ಇಲ್ಲವಾದರೆ ಅರಣ್ಯಕ್ಕೆ ಭೇಟಿ ನೀಡುತ್ತಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.
Latest Videos